chikkamanglore

ಮಂಗಳೂರು: ಎರಡು ಮನೆಗಳಿಗೆ ಬಡಿದ ಸಿಡಿಲು; 6 ಜನರಿಗೆ ಗಾಯ

(ನ್ಯೂಸ್‌ ಕಡಬ) newskadaba.com,  ಅ .13:  ಎರಡು ಮನೆಗಳಿಗೆ ಸಿಡಿಲು ಬಡಿದು ಆರು ಮಂದಿ ಗಾಯಗೊಂಡಿರುವ ಘಟನೆ ಸುರತ್ಕಲ್ ಕಾಟಿಪಳ್ಳ 9ನೇ ಬ್ಲಾಕ್ ಮಧ್ಯದ ಗುರುನಗರ ಎಂಬಲ್ಲಿ ಭಾನುವಾರ ರಾತ್ರಿ ಸಂಭವಿಸಿದೆ. ಭಾರತಿ(30), ವಿನಯ(35), ಕುಸುಮ(55), ಹರಿಯಪ್ಪ(67), ರವಿಕಲಾ (60), ನಿತೀಶ್ (35) ಎಂಬವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ ಎಂದು ವರದಿಯಾಗಿದೆ. ಕಾಟಿಪಳ್ಳ 9ನೇ ಬ್ಲಾಕ್ ಪರಿಸರದಲ್ಲಿ ಭಾನುವಾರ ರಾತ್ರಿ ಏಕಾಏಕಿ ಸಿಡಿಲು ಗುಡುಗು ಸಹಿತ ಭಾರೀ ಮಳೆ ಸುರಿದಿದೆ. ಈ ವೇಳೆ […]

ಮಂಗಳೂರು: ಎರಡು ಮನೆಗಳಿಗೆ ಬಡಿದ ಸಿಡಿಲು; 6 ಜನರಿಗೆ ಗಾಯ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಸೆಪ್ಟೆಂಬರ್ 1 ರಿಂದ ಚಿಕ್ಕಮಗಳೂರಿನಲ್ಲಿ ವಾಹನಗಳ ಪ್ರವೇಶಕ್ಕೆ ಮಿತಿ: ಆನ್‌ಲೈನ್ ಬುಕ್ಕಿಂಗ್ ಕಡ್ಡಾಯ!

(ನ್ಯೂಸ್‌ ಕಡಬ) newskadaba.com, ಆಗಸ್ಟ್ 30 ಚಿಕ್ಕಮಗಳೂರು: ಸೆಪ್ಟೆಂಬರ್ 1 ರಿಂದ ಮುಳ್ಳಯ್ಯನಗಿರಿ, ಸೀತಾಲಯನಗಿರಿ, ಶ್ರೀ ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ಮತ್ತು ಮಾಣಿಕ್ಯಧಾರಕ್ಕೆ ಹೋಗುವ ಪ್ರವಾಸಿಗರು ಕಿರಿದಾದ ಬೆಟ್ಟದ ರಸ್ತೆಗಳಲ್ಲಿನ ದಟ್ಟಣೆಯನ್ನು ಕಡಿಮೆ ಮಾಡಲು ಚಿಕ್ಕಮಗಳೂರು ಜಿಲ್ಲಾಡಳಿತ ಕ್ರಮ ಕೈಗೊಂಡಿದೆ. ತಾಲ್ಲೂಕಿನ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿರುವ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಶ್ರೀ ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ಮತ್ತು ಮಾಣಿಕ್ಯಧಾರ ಪ್ರವಾಸಿ ತಾಣಗಳಿಗೆ ಆಗಮಿಸುವ ಪ್ರವಾಸಿಗರ ವಾಹನ ದಟ್ಟಣೆಯನ್ನು ನಿಯಂತ್ರಿಸಲು ಜಿಲ್ಲಾಡಳಿತ ಹೊಸ ನಿಯಮ ಜಾರಿಗೊಳಿಸಿದೆ.

ಸೆಪ್ಟೆಂಬರ್ 1 ರಿಂದ ಚಿಕ್ಕಮಗಳೂರಿನಲ್ಲಿ ವಾಹನಗಳ ಪ್ರವೇಶಕ್ಕೆ ಮಿತಿ: ಆನ್‌ಲೈನ್ ಬುಕ್ಕಿಂಗ್ ಕಡ್ಡಾಯ! Read More »

ಕರಾವಳಿ

ಗುಂಡು ಹಾರಿಸಿ ಅತ್ತೆ, ನಾದಿನಿ, ಮಗಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com , ಏ.02: ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ಘೋರವಾದ ಅಪರಾಧ ಕೃತ್ಯ ಸಂಭವಿಸಿದೆ. ವ್ಯಕ್ತಿಯೊಬ್ಬ ನಾಡ ಬಂದೂಕಿನಿಂದ ಗುಂಡು ಹಾರಿಸಿ ಅತ್ತೆ, ನಾದಿನಿ ಹಾಗು ಮಗಳನ್ನು ಭೀಕರವಾಗಿ ಹತ್ಯೆ ಮಾಡಿ, ಬಳಿಕ ತಾನು ಸಹ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರಿನ ಮಾಗಲು ಗ್ರಾಮದಲ್ಲಿ ನಡೆದಿದೆ. ಅತ್ತೆ ಜ್ಯೋತಿ ನಾದಿನಿ ಸಿಂಧು ಹಾಗು ಮಗಳು ಮೌಲ್ಯ ಎನ್ನುವವರನ್ನು ರತ್ನಾಕರ್ ಎನ್ನುವ ವ್ಯಕ್ತಿ ಭೀಕರವಾಗಿ ಕೊಲೆ ಮಾಡಿದ್ದಾನೆ. ಮೂವರನ್ನು ಹತ್ಯೆ ಮಾಡಿದ ಬಳಿಕ ರತ್ನಾಕರ್ ತಾನೂ ಆತ್ಮಹತ್ಯೆಗೆ

ಗುಂಡು ಹಾರಿಸಿ ಅತ್ತೆ, ನಾದಿನಿ, ಮಗಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಚಿಕ್ಕಮಗಳೂರು: ಚಾರ್ಮಾಡಿ ಘಾಟಿ ಸೇರಿದಂತೆ 88 ಕಡೆ ಭೂಕುಸಿತ ಖಚಿತ; ಡೇಂಜರ್ ಝೋನ್

(ನ್ಯೂಸ್ ಕಡಬ)newskadaba.com, ಅ. 14 ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಮುಳ್ಳಯ್ಯನಗಿರಿ,  ಚಂದ್ರದ್ರೋಣ ಪರ್ವತ ಸಾಲು, ಚಾರ್ಮಾಡಿ ಘಾಟಿಗಳು  ಭೂಕುಸಿತದ  ಅಪಾಯಕಾರಿ ಸಂಭಾವ್ಯ ತಾಣಗಳಾಗಿ ಪರಿಣಮಿಸಿವೆ ಎಂದು ಭೌಗೋಳಿಕ ಸರ್ವೆಯೊಂದು ತಿಳಿಸಿದೆ. ಅವೈಜ್ಞಾನಿಕ ಕಾಮಗಾರಿ, ವಾಹನಗಳ ಅತಿಯಾದ ದಟ್ಟಣೆ, ಅತಿಹೆಚ್ಚು ಮಳೆಯಿಂದ ಗುಡ್ಡ, ಭೂ ಕುಸಿತಗಳು ಸಂಭವಿಸುತ್ತಿವೆ. ಹೀಗಾಗಿ ಮುಳ್ಳಯ್ಯನಗಿರಿ, ಚಂದ್ರದ್ರೋಣ ಪರ್ವತದ ಸಾಲುಗಳಲ್ಲಿ ವಾಹನ ದಟ್ಟಣೆ ಕಡಿಮೆ ಮಾಡುವಂತೆ ವರದಿಯಲ್ಲಿ ಸಲಹೆ ನೀಡಲಾಗಿದೆ. ಶೇ. 80ರಷ್ಟು ಅವೈಜ್ಞಾನಿಕ ಕಾಮಗಾರಿಯಿಂದ ಪಶ್ಚಿಮ ಘಟ್ಟಗಳ ಸಾಲು, ಮಲೆನಾಡು ಭಾಗದಲ್ಲಿ ಭೂಕುಸಿತದ

ಚಿಕ್ಕಮಗಳೂರು: ಚಾರ್ಮಾಡಿ ಘಾಟಿ ಸೇರಿದಂತೆ 88 ಕಡೆ ಭೂಕುಸಿತ ಖಚಿತ; ಡೇಂಜರ್ ಝೋನ್ Read More »

ಬ್ರೇಕಿಂಗ್ ನ್ಯೂಸ್
Scroll to Top