chikmangalore

ವೈದ್ಯನ ನಿರ್ಲಕ್ಷ್ಯಕ್ಕೆ ಏಳರ ಬಾಲಕ ಬಲಿ – ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಸೆ. 28. ಖಾಸಗಿ ಕ್ಲಿನಿಕ್ ಒಂದರ ವೈದ್ಯ ನೀಡಿದ ಇಂಜೆಕ್ಷನ್​ನಿಂದಾಗಿ ತೀವ್ರ ಜ್ವರದಿಂದ ಬಳಲುತ್ತಿದ್ದ ಏಳು ವರ್ಷದ ಬಾಲಕನೋರ್ವ ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ಪಟ್ಟಣದಲ್ಲಿ ನಡೆದಿದೆ.   ಅಜ್ಜಂಪುರ ಸಮೀಪದ ಕೆಂಚಾಪುರ ಗ್ರಾಮದ ಅಶೋಕ್ ಎಂಬವರ 7 ವರ್ಷದ ಮಗ ಸೋನೇಶ್ ಕಳೆದ ನಾಲ್ಕು ದಿನಗಳ ಹಿಂದೆ ತೀವ್ರ ಜ್ವರದಿಂದ ಬಳಲುತ್ತಿದ್ದ. ಪೋಷಕರು ಸೋನೇಶ್ ನನ್ನು ಅಜ್ಜಂಪುರ ಪಟ್ಟಣದ ಖಾಸಗಿ ಕ್ಲಿನಿಕ್ ವೈದ್ಯರ ಬಳಿ ಸೆಪ್ಟೆಂಬರ್ 24 ರಂದು ಚಿಕಿತ್ಸೆಗಾಗಿ […]

ವೈದ್ಯನ ನಿರ್ಲಕ್ಷ್ಯಕ್ಕೆ ಏಳರ ಬಾಲಕ ಬಲಿ – ಪ್ರಕರಣ ದಾಖಲು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾಡಾನೆ ದಾಳಿ- ರೈತ ಮೃತ್ಯು

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಡಿ. 25. ಕಾಡಾನೆ ದಾಳಿಗೆ ರೈತರೊಬ್ಬರು ಬಲಿಯಾದ ದಾರುಣ ಘಟನೆ ತರೀಕೆರೆ ತಾಲೂಕಿನ ಹಾದಿಕೆರೆ ಸಮೀಪದ ರಾಗಿ ಬಸವನಹಳ್ಳಿಯಲ್ಲಿ ನಡೆದಿದೆ. ಮೃತ ರೈತನನ್ನು ಈರಪ್ಪ ಎಂದು ಗುರುತಿಸಲಾಗಿದೆ. ಇವರು ತನ್ನ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ್ದು, ಗಂಭೀರ ಗಾಯಗೊಂಡ ಅವರು ಮೃತಪಟ್ಟಿದ್ದಾರೆ. ಕಾಡಾನೆ ದಾಳಿಗೆ ರೈತ ಮೃತಪಟ್ಟ ಹಿನ್ನೆಲೆ ಅರಣ್ಯ ಇಲಾಖೆಯ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಡಾನೆ ದಾಳಿ- ರೈತ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ದತ್ತಪೀಠದಲ್ಲಿ ಇಂದಿನಿಂದ ದತ್ತಜಯಂತಿ ಕಾರ್ಯಕ್ರಮ ➤ ಜಿಲ್ಲೆಯಾದ್ಯಂತ ಬಿಗಿ ಬಂದೋಬಸ್ತ್

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಡಿ. 06. ದತ್ತಪೀಠದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ದತ್ತಜಯಂತಿ ನಡೆಯಲಿದ್ದು, ಜಿಲ್ಲೆಯಾದ್ಯಂತ ಪೊಲೀಸ್ ಬಿಗಿ ಬಂದೋಬಸ್ತ್ ಹೇರಲಾಗಿದೆ. ದತ್ತಜಯಂತಿ ಪ್ರಯುಕ್ತ ಚಿಕ್ಕಮಗಳೂರಿನ ಎಂಜಿ ರಸ್ತೆ, ಐಜಿ ರಸ್ತೆ, ಬಸವನಹಳ್ಳಿ ರಸ್ತೆಯಲ್ಲಿ ಪೊಲೀಸರು ಪಥ ಸಂಚಲನ ನಡೆಸಿದರು. ವಿವಿಧ ಜಿಲ್ಲೆಗಳಿಂದ ಚಿಕ್ಕಮಗಳೂರಿಗೆ 4500 ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.   ಮೂರು ದಿನ ನಡೆಯುವ ದತ್ತ ಜಯಂತಿ ಕಾರ್ಯಕ್ರಮದಂದು ಸಂಚಾರ ವ್ಯವಸ್ಥೆಯಲ್ಲಿ ಕೆಲವು ಮಾರ್ಪಡುಗಳನ್ನು ಮಾಡಲಾಗಿದೆ. ಶ್ರೀ ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ

ದತ್ತಪೀಠದಲ್ಲಿ ಇಂದಿನಿಂದ ದತ್ತಜಯಂತಿ ಕಾರ್ಯಕ್ರಮ ➤ ಜಿಲ್ಲೆಯಾದ್ಯಂತ ಬಿಗಿ ಬಂದೋಬಸ್ತ್ Read More »

ಕರ್ನಾಟಕ
Scroll to Top