Childrens

ಭೋಪಾಲ್: ಕೆಮ್ಮಿನ ಸಿರಪ್‌ನ ಅಡ್ಡಪರಿಣಾಮ ಬೀರಿ ಕೇವಲ 15 ದಿನಗಳ ಅಂತರದಲ್ಲಿ 6 ಮಕ್ಕಳು ಸಾವು

(ನ್ಯೂಸ್‌ ಕಡಬ) newskadaba.com,  ಅ.01 ಭೋಪಾಲ್: ಕೆಮ್ಮಿನ ಸಿರಪ್‌ನ ಅಡ್ಡಪರಿಣಾಮ ಬೀರಿ 6 ಮಕ್ಕಳು ಕಿಡ್ನಿ ವೈಫಲ್ಯವಾಗಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಛಿಂದ್ವಾರದಲ್ಲಿ ಸಂಭವಿಸಿದೆ. ಆರಂಭದಲ್ಲಿ ಋತುಮಾನದ ಜ್ವರದ ಸಾಮಾನ್ಯ ಸಮಸ್ಯೆಗಳಂತೆ ಕಂಡುಬಂದಿದ್ದ ಈ ಘಟನೆ ಇದೀಗ ಮಕ್ಕಳ ಸಾವಿಗೆ ಕಾರಣವಾಗಿದೆ. ಮಕ್ಕಳಿಗೆ ನೀಡಿದ ಕೆಮ್ಮಿನ ಸಿರಪ್‌ನ ಅಡ್ಡಪರಿಣಾಮ ಬೀರಿ 6 ಮಕ್ಕಳಿಗೆ ಕಿಡ್ನಿ ವೈಫಲ್ಯ ಉಂಟಾಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.ಘಟನೆಯಲ್ಲಿ ಸಾವನ್ನಪ್ಪಿದ ಮಕ್ಕಳೆಲ್ಲರೂ ಐದು ವರ್ಷದೊಳಗಿನವರು. ಎಲ್ಲಾ ಮಕ್ಕಳು ಮೊದಲು ಶೀತ ಮತ್ತು ಸೌಮ್ಯ ಜ್ವರದ ವಿಚಾರವಾಗಿ […]

ಭೋಪಾಲ್: ಕೆಮ್ಮಿನ ಸಿರಪ್‌ನ ಅಡ್ಡಪರಿಣಾಮ ಬೀರಿ ಕೇವಲ 15 ದಿನಗಳ ಅಂತರದಲ್ಲಿ 6 ಮಕ್ಕಳು ಸಾವು Read More »

ಕರಾವಳಿ

ಅವಳಿ ಮಕ್ಕಳನ್ನು ಬೇರ್ಪಡಿಸಲು ಬರೊಬ್ಬರಿ 27 ಮಂದಿ ವೈದ್ಯರ ತಂಡದಿಂದ ಶಸ್ತ್ರಚಿಕಿತ್ಸೆ..!

(ನ್ಯೂಸ್ ಕಡಬ)newskadaba.com ಸೌದಿ ಅರೇಬಿಯಾ, ಜ.15. ಅವಳಿ ಮಕ್ಕಳನ್ನು ಬೇರ್ಪಡಿಸಲು ಬರೊಬ್ಬರಿ 27 ಮಂದಿ ವೈದ್ಯರ ತಂಡ ಸರ್ಜರಿ‌ ನಡೆಸಿದೆ ಎಂದು ವರದಿಯಾಗಿದೆ. ಸೌದಿ ಅರೇಬಿಯಾದ ರಾಜ ಸಾಲ್ಮನ್ ಅವರ ಆದೇಶದ ಮೇರೆಗೆ ಕಿಂಗ್ ಅಬ್ದುಲ್ಲಾ ವಿಶೇಷ ಆಸ್ಪತ್ರೆಯಲ್ಲಿ ಸುಮಾರು 11 ಗಂಟೆಗಳ ಕಾಲ ವಿಶೇಷ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಅವಳಿ ಮಕ್ಕಳ ಲಿವರ್ ಮತ್ತು ಹೊಟ್ಟೆ ಅಂಟಿಕೊಂಡಿತ್ತು. ಹೀಗಾಗಿ ಅವಳಿಗಳನ್ನು ಪ್ರತ್ಯೇಕಿಸಲು ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಇದೀಗ ಇಬ್ಬರು ಮಕ್ಕಳು ಆರೋಗ್ಯವಾಗಿದ್ದಾರೆ ಎಂದು ವೈದ್ಯರೊಬ್ಬರು ತಿಳಿಸಿರುವುದಾಗಿ ವರದಿಯಾಗಿದೆ. ವೈದ್ಯರ

ಅವಳಿ ಮಕ್ಕಳನ್ನು ಬೇರ್ಪಡಿಸಲು ಬರೊಬ್ಬರಿ 27 ಮಂದಿ ವೈದ್ಯರ ತಂಡದಿಂದ ಶಸ್ತ್ರಚಿಕಿತ್ಸೆ..! Read More »

ರಾಷ್ಟ್ರೀಯ ನ್ಯೂಸ್
Scroll to Top