chithradurga

ಬೇಲ್ ಪಡೆಯಲು ಕೋರ್ಟ್ ಮೆಟ್ಟಿಲೇರಿದ್ದ ಮುರುಘಾ ಸ್ವಾಮಿಗೆ ಶಾಕ್ ಕೊಟ್ಟ ಪೊಲೀಸರು..!

(ನ್ಯೂಸ್ ಕಡಬ)newskadaba.com ಚಿತ್ರದುರ್ಗ, ಜ.25. ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪದ ಹಿನ್ನಲೆ, ಚಿತ್ರದುರ್ಗದ ಮುರುಘಾ ಸ್ವಾಮಿ ವಿರುದ್ದ ಎರಡು ಫೋಕ್ಸೋ ಪ್ರಕರಣಗಳು ದಾಖಲಾಗಿವೆ. ಮೊದಲ ಪ್ರಕರಣದಲ್ಲಿ ಮುರುಘಾ ಸ್ವಾಮಿ ಬಂಧನವಾಗಿ ಜೈಲು ಸೇರಿ ಬರೋಬ್ಬರಿ ಐದು ತಿಂಗಳು ತುಂಬುತ್ತಿದೆ. ಜೈಲಲ್ಲಿರುವ ಸ್ವಾಮಿ ಬೇಲ್ ಪಡೆದು ಹೊರ ಬರುವ ಪ್ರಯತ್ನ ನಿರಂತರವಾಗಿ ನಡೆಯುತ್ತಲೇ ಇದೆ‌. ಆದರೀಗ ಬೇಲ್ ನಿರೀಕ್ಷೆಯಲ್ಲಿದ್ದ ಮುರುಘಾ ಸ್ವಾಮಿಗೆ ಪೋಲೀಸರು ಎರಡನೇ ಫೋಕ್ಸೋ ಪ್ರಕರಣದ ಚಾರ್ಜ್ ಶೀಟ್ ಸಲ್ಲಿಸಿ ಮತ್ತೆ ಶಾಕ್ ನೀಡಿದ್ದಾರೆ.

ಬೇಲ್ ಪಡೆಯಲು ಕೋರ್ಟ್ ಮೆಟ್ಟಿಲೇರಿದ್ದ ಮುರುಘಾ ಸ್ವಾಮಿಗೆ ಶಾಕ್ ಕೊಟ್ಟ ಪೊಲೀಸರು..! Read More »

ಕರ್ನಾಟಕ

ದೇವಸ್ಥಾನ ಧ್ವಂಸ-ಬಿಸಾಡಿದ್ದ ಶ್ರೀರಾಮನ ವಿಗ್ರಹ ನದಿಯಲ್ಲಿ ಪತ್ತೆ        

(ನ್ಯೂಸ್ ಕಡಬ) newskadaba.com   ಚಿತ್ರದುರ್ಗ, ಜ.14. ಇತಿಹಾಸ ಹೊಂದಿರುವ ಶ್ರೀರಾಮನ ದೇವಸ್ಥಾನವನ್ನು ಧ್ವಂಸಗೊಳಿಸಿ, ನದಿಗೆ ಎಸೆದಿದ್ದ ವಿಗ್ರಹ ಇದೀಗ ವೇದಾವತಿಯ ಕೂಡ್ಲಹಳ್ಳಿ ಸಂಗಮೇಶ್ವರ ದೇವಸ್ಥಾನದ ಬಳಿ ಪತ್ತೆಯಾಗಿದೆ. ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಕೂಡ್ಲಹಳ್ಳಿ ಗ್ರಾಮಕ್ಕೆ ಹೋಗುವ ರಸ್ತೆ ಪಕ್ಕದ ಜಮೀನಿನಲ್ಲಿ ನೂರಾರು ವರ್ಷ ಹಳೆಯ ಶ್ರೀರಾಮನ ದೇವಸ್ಥಾನವಿತ್ತು. ದೇವಾಲಯ ಇರುವ ಜಮೀನನ್ನು ಬೆಂಗಳೂರು ಮೂಲದ ವ್ಯಕ್ತಿಯೊಬ್ಬರು ಖರೀದಿಸಿದ್ದರು. ಆದರೆ ಜಮೀನು ಮಾಲೀಕ ಕಳೆದ ವರ್ಷ ನವೆಂಬರ್ 17ರಂದು ದೇವಸ್ಥಾನವನ್ನು ರಾತ್ರೋರಾತ್ರಿ ನೆಲಸಮ ಮಾಡಿ,

ದೇವಸ್ಥಾನ ಧ್ವಂಸ-ಬಿಸಾಡಿದ್ದ ಶ್ರೀರಾಮನ ವಿಗ್ರಹ ನದಿಯಲ್ಲಿ ಪತ್ತೆ         Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಾಜ್ಯದಲ್ಲಿ ಮತ್ತೆ ಐಟಿ ದಾಳಿ ➤ ಮಾಜಿ ಶಾಸಕರ ಆಪ್ತರ ಮನೆಯ ಮೇಲೆ ದಾಳಿ

(ನ್ಯೂಸ್ ಕಡಬ) newskadaba.com ಚಿತ್ರದುರ್ಗ, ಜ. 05. ರಾಜ್ಯದಲ್ಲಿ ಆಗಾಗ ಕೇಳಿ ಬರುತ್ತಿರುವ ಐಟಿ ಸದ್ದು ಮತ್ತೊಮ್ಮೆ ಮೊಳಗಿದ್ದು, ಚಿತ್ರದುರ್ಗದ ಜಿಲ್ಲೆಯಲ್ಲಿ ರಾಜ್ಯದ ಮಾಜಿ ಸಚಿವರ ಆಪ್ತನ ಮನೆ ಮೇಲೆ ಆದಾಯ ತೆರಿಗೆ ಅಧಿಕಾರಿಗಳ ದಾಳಿ ನಡೆದಿದೆ. ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಪಾಡಿಗಟ್ಟೆ ಗ್ರಾಮದಲ್ಲಿನ ಜಿಲ್ಲಾ ಕಾಂಗ್ರೆಸ್​ ಕಾರ್ಯದರ್ಶಿ ಪಾಡಿಗಟ್ಟೆ ಸುರೇಶ್ ಮತ್ತು ಆತನ ಸಹೋದರ, ಗುತ್ತಿಗೆದಾರನೂ ಆಗಿರುವ ತಿಪ್ಪೇಸ್ವಾಮಿ ಮನೆ ಮೇಲೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳ ತಂಡ ಹುಬ್ಬಳ್ಳಿಯಿಂದ ಬಂದು ದಾಳಿ ನಡೆಸಿದ್ದು,

ರಾಜ್ಯದಲ್ಲಿ ಮತ್ತೆ ಐಟಿ ದಾಳಿ ➤ ಮಾಜಿ ಶಾಸಕರ ಆಪ್ತರ ಮನೆಯ ಮೇಲೆ ದಾಳಿ Read More »

ಕರ್ನಾಟಕ

ಎಟಿಎಂನಿಂದ ಹಣ ಕಳ್ಳತನಕ್ಕೆ ವಿಫಲ ಯತ್ನ ► ಹೂವಿನ ವ್ಯಾಪಾರಿಯನ್ನು ಬಂಧಿಸಿದ ಪೊಲೀಸರು

(ನ್ಯೂಸ್ ಕಡಬ) newskadaba.com ಚಿತ್ರದುರ್ಗ,ಸೆ.23. ಎಟಿಎಂ ಮಷೀನ್ ಒಡೆದು ಹಣ ಕಳ್ಳತನ ಮಾಡಲು ಪ್ರಯತ್ನಿಸುತ್ತಿದ್ದ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿದ ಘಟನೆ ಚಿತ್ರದುರ್ಗದ ಹೊಳಲ್ಕೆರೆ ತಾಲೂಕಿನ ಚಿಕ್ಕಜಾಜೂರು ಗ್ರಾಮದಲ್ಲಿ ನಡೆದಿದೆ. ಚಿಕ್ಕಜಾಜೂರು ಗ್ರಾಮದ ಕೆನೆರಾ ಬ್ಯಾಂಕ್ ಪಕ್ಕದಲ್ಲೇ ಇದ್ದ ಕೆನೆರಾ ಎಟಿಎಂನಿಂದ ಹಣ ಕಳ್ಳತನಕ್ಕೆ ವಿಫಲ ಯತ್ನ ನಡೆಸಲಾಗಿದೆ. ಅದೇ ಗ್ರಾಮದ ಹೂವಿನ ವ್ಯಾಪಾರಿ ನಂದೀಶ(26) ಎಂಬ ವ್ಯಕ್ತಿ ಕುಡಿದ ಆಮಲಿನಲ್ಲಿ ಕಳ್ಳತನಕ್ಕೆ ಯತ್ನಿಸಿದ್ದಾನೆ. ಆರೋಪಿಯು ಎಟಿಎಂ ಮಷೀನನ್ನು ಜಖಂಗೊಳಿಸುತ್ತಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. ಘಟನೆಯ ವೇಳೆ ಸಾರ್ವಜನಿಕರು ನೀಡಿದ

ಎಟಿಎಂನಿಂದ ಹಣ ಕಳ್ಳತನಕ್ಕೆ ವಿಫಲ ಯತ್ನ ► ಹೂವಿನ ವ್ಯಾಪಾರಿಯನ್ನು ಬಂಧಿಸಿದ ಪೊಲೀಸರು Read More »

ಕರ್ನಾಟಕ
Scroll to Top