ಬೆಳ್ಳಾರೆ: ಹಾಡುಹಗಲೇ ಬಲಾತ್ಕಾರವಾಗಿ ಸಾಮೂಹಿಕ ಅತ್ಯಾಚಾರ ► ರಿಕ್ಷಾ ಚಾಲಕರು ಸೇರಿದಂತೆ ಮೂವರ ಬಂಧನ
(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜೂ.27. ಠಾಣಾ ವ್ಯಾಪ್ತಿಯ ಶೇಣಿಯಲ್ಲಿ ಯುವತಿಯೋರ್ವಳನ್ನು ಬಲವಂತದಿಂದ ಕರೆದೊಯ್ದು ಸರಣಿ ಅತ್ಯಾಚಾರಗೈದ ಪ್ರಕರಣದ ಮೂವರು ಆರೋಪಿಗಳನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಅಮರ ಮೂಡ್ನೂರು ಗ್ರಾಮದ ಕುಡುಂಬಿಲ ನಿವಾಸಿ ಕುಂಇಪ್ಪ ನಾಯ್ಕ ಎಂಬವರ ಪುತ್ರ ಜಯಪ್ರಕಾಶ್ (25), ಚೊಕ್ಕಾಡಿಯ ನೇಣಾರು ನಿವಾಸಿ ಕೂಸಪ್ಪ ನಾಯ್ಕ ಎಂಬವರ ಪುತ್ರ ರಂಜಿತ್ (20), ಕುಕ್ಕುಜಡ್ಕದ ನೇರ್ಲಡ್ಕ ನಿವಾಸಿ ಗುಡ್ಡಪ್ಪನಾಯ್ಕ ಎಂಬವರ ಪುತ್ರ ರವೀಂದ್ರ (35) ಎಂದು ಗುರುತಿಸಲಾಗಿದೆ. ಆರೋಪಿಗಳು ಸೋಮವಾರ ಸಂಜೆ ಹಾಲು […]
ಬೆಳ್ಳಾರೆ: ಹಾಡುಹಗಲೇ ಬಲಾತ್ಕಾರವಾಗಿ ಸಾಮೂಹಿಕ ಅತ್ಯಾಚಾರ ► ರಿಕ್ಷಾ ಚಾಲಕರು ಸೇರಿದಂತೆ ಮೂವರ ಬಂಧನ Read More »
ಕರಾವಳಿ
