choontharu

ಮನುಕುಲವನ್ನು ಬೆಚ್ಚಿ ಬೀಳಿಸಿದ ಮಹಾಮಾರಿ ಏಡ್ಸ್  ► ಇಂದು (ಡಿ.01.) ವಿಶ್ವ ಏಡ್ಸ್ ದಿನಾಚರಣೆ

(ನ್ಯೂಸ್ ಕಡಬ) newskadaba.com ಆರೋಗ್ಯ ಮಾಹಿತಿ, ಡಿ.01. ಪ್ರತಿ ವರ್ಷ ಡಿಸೆಂಬರ್ 1 ರಂದು ವಿಶ್ವ ಏಡ್ಸ್ ದಿನ  ಆಚರಿಸಲಾಗುತ್ತದೆ. ಎಚ್.ಐ.ವಿ ಎಂಬ ವೈರಸ್‌ನಿಂದ ಉಂಟಾಗುವ ಈ ರೋಗದ ಬಗ್ಗೆ ಹೆಚ್ಚಿನ ಅರಿವು ಮತ್ತು ಜಾಗೃತಿ ಮೂಡಿಸುವ ಉದ್ದೇಶದಿಂದ 1988ರಿಂದ ಈ ಆಚರಣೆಯನ್ನು ಜಾರಿಗೆ ತರಲಾಯಿತು. ಮಾರಣಾಂತಿಕ ಖಾಯಿಲೆಗಳ ಪಟ್ಟಿಯಲ್ಲಿ ಮೊದಲ ಹತ್ತು ಸ್ಥಾನದ ಒಳಗೆ ಬರುವ ಏಡ್ಸ್ ರೋಗ ಮನುಕುಲದ ಬಹುದೊಡ್ಡ ಶತ್ರು. 2013ರ ಅಂಕಿ ಅಂಶಗಳ ಪ್ರಕಾರ ಸುಮಾರು 36 ಮಿಲಿಯನ್ ಮಂದಿ (1981-2012ರ ವರೆಗೆ) […]

ಮನುಕುಲವನ್ನು ಬೆಚ್ಚಿ ಬೀಳಿಸಿದ ಮಹಾಮಾರಿ ಏಡ್ಸ್  ► ಇಂದು (ಡಿ.01.) ವಿಶ್ವ ಏಡ್ಸ್ ದಿನಾಚರಣೆ Read More »

ಆರೋಗ್ಯ ಮಾಹಿತಿ

ಜೂನ್ 14 – “ಇಂದು ವಿಶ್ವ ರಕ್ತದಾನಿಗಳ ದಿನ” ಡಾ|| ಮುರಲೀ ಮೋಹನ್ ಚೂಂತಾರುರವರ ಲೇಖನ

(ನ್ಯೂಸ್ ಕಡಬ) newskadaba.com ಆರೋಗ್ಯ ಮಾಹಿತಿ, ಜೂ.14. ಪ್ರತಿ ವರ್ಷ ಜೂನ್ 14 ರಂದು “ವಿಶ್ವ ರಕ್ತದಾನಿಗಳ ದಿನ” ಎಂದು ಆಚರಿಸಲಾಗುತ್ತದೆ. ಈ ಆಚರಣೆಯ ಉದ್ದೇಶ ಏನೆಂದರೆ ಪ್ರತಿಯೊಬ್ಬರೂ ಇದರಿಂದ ಪ್ರೇರಿತರಾಗಿ ಹೆಚ್ಚು ಹೆಚ್ಚು ಜನರು ರಕ್ತದಾನಕ್ಕೆ ಪ್ರೇರಣೆಗೊಳ್ಳಬೇಕೆಂಬುದು ನಮ್ಮೆಲ್ಲರ ಆಶಯ. ಜಗತ್ತಿನ ಅತೀ ದೊಡ್ಡ ಸಂಶೋಧನೆ ಎಂದರೆ, ಒಬ್ಬ ಮನುಷ್ಯನ ರಕ್ತವನ್ನು ಇನ್ನೊಬ್ಬನ ಜೀವ ಉಳಿಸಲು ಉಪಯೋಗಿಸುವುದು. ಯಾವುದೇ ವ್ಯಕ್ತಿ ಇನ್ನೊಬ್ಬರ ಜೀವ ಉಳಿಸಲು ತನ್ನ ರಕ್ತವನ್ನು ಸ್ವಯಂ ಪ್ರೇರಿತವಾಗಿ ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೆ ಕೊಡುವುದಕ್ಕೆ “ರಕ್ತದಾನ” ಎನ್ನುವರು. ರಕ್ತಕ್ಕೆ

ಜೂನ್ 14 – “ಇಂದು ವಿಶ್ವ ರಕ್ತದಾನಿಗಳ ದಿನ” ಡಾ|| ಮುರಲೀ ಮೋಹನ್ ಚೂಂತಾರುರವರ ಲೇಖನ Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ರಂಜಾನ್ ಉಪವಾಸ ಮತ್ತು ಆರೋಗ್ಯದ ಕಾಳಜಿ – ಡಾ|| ಮುರಲೀ ಮೋಹನ್ ಚೂಂತಾರುರವರ ಲೇಖನ

(ನ್ಯೂಸ್ ಕಡಬ) newskadaba.com ವಿಶೇಷ ಲೇಖನ: ಪ್ರತಿ ವರ್ಷ ಪವಿತ್ರ ಮಾಸವಾದ ರಂಜಾನ್ ತಿಂಗಳಲ್ಲಿ ಮುಸ್ಲಿಂ ಸಮುದಾಯದ ನಮ್ಮ ಸಹೋದರ ಸಹೋದರಿಯರು ಬಹಳ ಶ್ರದ್ಧೆ ಮತ್ತು ಭಕ್ತಿಯಿಂದ ಉಪವಾಸ ಮಾಡುತ್ತಾರೆ. ಸೂರ್ಯೋದಯವಾಗುವುದಕ್ಕೆ ಮೊದಲೇ ಆಹಾರ ಸೇವಿಸಿ ಬಳಿಕ 12 ರಿಂದ 14 ಗಂಟೆಗಳ ಕಾಲ ನೀರು ಕೂಡ ಸೇವಿಸದೆ ಸೂಯಾಸ್ತವಾದ ಬಳಿಕವೇ ಆಹಾರ ಸೇವಿಸುತ್ತಾರೆ, ಹಾಗಾಗಿ ಒಂದು ಊಟಕ್ಕೂ ಮತ್ತೊಂದು ಊಟಕ್ಕೂ 12 ರಿಂದ 14 ಗಂಟೆಗಳ ಬಹಳ ಅಂತರವಿರುತ್ತದೆ. ಈ ಸಮಯದ ಅಂತರ ಜಾಸ್ತಿ ಇರುವ ಕಾರಣ

ರಂಜಾನ್ ಉಪವಾಸ ಮತ್ತು ಆರೋಗ್ಯದ ಕಾಳಜಿ – ಡಾ|| ಮುರಲೀ ಮೋಹನ್ ಚೂಂತಾರುರವರ ಲೇಖನ Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ಭುವನೇಶ್ವರಿ ಹೆಗಡೆ ಎಂಬ ನಗೆಬುಗ್ಗೆ

(ನ್ಯೂಸ್ ಕಡಬ) newskadaba.com ವಿಶೇಷ ಲೇಖನ, ಜೂ.05. ನಮ್ಮ ಮನಸ್ಸಿನ ಸ್ಥಿತಿಯನ್ನು ಹಾವಭಾವಗಳ ಮೂಲಕ ಒಂದು ಮಿತಿಯಲ್ಲಿ ಹೊರಗೆಡಬಹುದಾದರೂ, ಅದರ ನೈಜ ಅಭಿವ್ಯಕ್ತಿಯಾಗುವುದು ನಗೆಯಲ್ಲಿಯೇ ನಗಬೇಕು ಎಂದಾಗ ನಗಲಿಕ್ಕೆ ಆಗದಿದ್ದರೂ ನಮಗೆ ತಿಳಿಯದಂತೆ ನಮ್ಮ ನಗುವನ್ನು ನಾವೇ ವಿಸ್ಮಯ ಪಡುವ ರೀತಿಯಲ್ಲಿ ತೆರೆದಿಡುವುದು ನಮ್ಮ ದಂತಪಂಕ್ತಿಗಳು ಕೆಲವೊಮ್ಮೆ ಸುಂದರ ದಂತ ಪಂಕ್ತಿಗಳಿದ್ದರೂ ಜನರು ನಗುವುದೇ ಇಲ್ಲ. ಈ ಜಗತ್ತೆ ಹಾಗೆ ಎಲ್ಲವೂ ವ್ಯವಹಾರಿಕವಾಗುತ್ತಿರುವ ಈ ಕಾಲಫಟ್ಟದಲ್ಲಿ ಜನರು ನಗಲೂ ಇಷ್ಟು ಜಿಪುಣರಾಗಿರುತ್ತಾರಲ್ಲ ಎಂದು ನಾನು ಹಲವು ಬಾರಿ

ಭುವನೇಶ್ವರಿ ಹೆಗಡೆ ಎಂಬ ನಗೆಬುಗ್ಗೆ Read More »

ವಿಶೇಷ ಲೇಖನಗಳು

ಥಾಲೆಸೇಮಿಯಾ – ಡಾ| ಮುರಲೀ ಮೋಹನ್ ಚೂಂತಾರುರವರ ಲೇಖನ

(ನ್ಯೂಸ್ ಕಡಬ) newskadaba.com ಆರೋಗ್ಯ, ಜೂ.6. ಥಾಲೆಸೇಮಿಯಾ ಎಂಬ ರೋಗ ರಕ್ತ ಸಂಬಂಧಿ ವಂಶವಾಹಕ ಖಾಯಿಲೆಯಾಗಿದ್ದು, ರೋಗಿಗಳಲ್ಲಿ ರಕ್ತದಲ್ಲಿರುವ ಆಮ್ಲಜನಕವನ್ನು ಜೀವಕೋಶಗಳಿಗೆ ತಲುಪಿಸುವ ‘ಹಿಮೋಗ್ಲೋಬಿನ್’ ಎಂಬ ಪ್ರೋಟಿನ್ ಸರಿಯಾಗಿ ಕಾರ್ಯನಿರ್ವವಹಿಸುದಿಲ್ಲ. ಈ ಹಿಮೋಗ್ಲೋಬಿನ್ನ ರಚನೆಯಲ್ಲಿ ಉಂಟಾಗುವ ದೋಷದಿಂದಾಗಿ ಅಸಹಜವಾದ ಹಿಮೋಗ್ಲೋಬಿನ್ ತನ್ನ ಕಾರ್ಯಕ್ಷಮತೆಯನ್ನು ಕಳೆದುಕೊಂಡು ರೋಗಲಕ್ಷಣಗಳಿಗೆ ಕಾರಣವಾಗುತ್ತದೆ. ಈ ಕಾರಣದಿಂದಲೇ ಈ ಖಾಯಿಲೆಯಿಂದ ಬಳಲುತ್ತಿರುವವರು ರಕ್ತಹೀನತೆಯಿಂದ ಬಳಲುತ್ತಾರೆ. ತಂದೆ ತಾಯಿಯರಿಂದ ಜನ್ಮಜಾತವಾಗಿ ಬಳುವಳಿಯಾಗಿ ಬರುವ ಈ ಖಾಯಿಲೆ ಪುರುಷ ಮತ್ತು ಮಹಿಳೆಯಲ್ಲಿ ಸಮಾನವಾಗಿ ಕಂಡು ಬರುತ್ತದೆ. ಆಲ್ಫಾ

ಥಾಲೆಸೇಮಿಯಾ – ಡಾ| ಮುರಲೀ ಮೋಹನ್ ಚೂಂತಾರುರವರ ಲೇಖನ Read More »

ವಿಶೇಷ ಲೇಖನಗಳು
Scroll to Top