chowta

ಕೇಂದ್ರ ಸರ್ಕಾರದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಕ್ಯಾನ್ಸರ್ ಡೇ ಕೇರ್ ಸೆಂಟರ್ ಮಂಜೂರು- ಮಂಗಳೂರಿನ ಕೇಂದ್ರಕ್ಕೆ ₹1.49 ಕೋಟಿ ಅನುದಾನ ಮೀಸಲು: ಸಂಸದ ಕ್ಯಾ. ಚೌಟ

(ನ್ಯೂಸ್ ಕಡಬ) newskadaba.com, ಜು. 29. ನವದೆಹಲಿ: ಕ್ಯಾನ್ಸರ್‌ ರೋಗಿಗಳ ಅನುಕೂಲ ಹಾಗೂ ಆರೈಕೆ ಮೂಲಸೌಕರ್ಯವನ್ನು ಬಲಪಡಿಸುವ ಉದ್ದೇಶದಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಮಂಗಳೂರಿನ ವೆನ್ಲಾಕ್ ಜಿಲ್ಲಾ ಆಸ್ಪತ್ರೆಗೆ  ಕ್ಯಾನ್ಸರ್ ಡೇ ಕೇರ್ ಸೆಂಟರ್ (DCCC) ಸ್ಥಾಪನೆಗೆ ಅನುಮೋದನೆ ನೀಡಿದ್ದು, ಇದಕ್ಕಾಗಿ 1.49 ಕೋಟಿ ರೂ. ವರೆಗೆ ಅನುದಾನ ಮೀಸಲಿಡಲಾಗಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ. ಕ್ಯಾನ್ಸರ್ ರೋಗಿಗಳ ಆರೈಕೆಯಲ್ಲಿ ನಗರ- ಗ್ರಾಮೀಣ ಅಸಮಾನತೆ ಕಡಿಮೆ ಮಾಡಿ, […]

ಕೇಂದ್ರ ಸರ್ಕಾರದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಕ್ಯಾನ್ಸರ್ ಡೇ ಕೇರ್ ಸೆಂಟರ್ ಮಂಜೂರು- ಮಂಗಳೂರಿನ ಕೇಂದ್ರಕ್ಕೆ ₹1.49 ಕೋಟಿ ಅನುದಾನ ಮೀಸಲು: ಸಂಸದ ಕ್ಯಾ. ಚೌಟ Read More »

ಆರೋಗ್ಯ ಮಾಹಿತಿ, ಕರಾವಳಿ, ಕರ್ನಾಟಕ

ಮಂಗಳೂರಿನಲ್ಲಿ ವೀರರಾಣಿ ಅಬ್ಬಕ್ಕ ಹೆಸರಿನಲ್ಲಿ ಮೆರಿಟೈಮ್‌ ವಿಶ್ವವಿದ್ಯಾಲಯ ಸ್ಥಾಪನೆಗೆ ಕ್ಯಾ. ಬ್ರಿಜೇಶ್‌ ಚೌಟ ಮನವಿ

(ನ್ಯೂಸ್‌ ಕಡಬ) newskadaba.com ಜು.23: ಕಡಲನಗರಿ ಮಂಗಳೂರಿನಲ್ಲಿ ವೀರ ವನಿತೆ ಅಬ್ಬಕ್ಕ ರಾಣಿ ಹೆಸರಿನಲ್ಲಿ ಪ್ರತ್ಯೇಕ ಮೆರಿಟೈಮ್‌ ವಿಶ್ವವಿದ್ಯಾನಿಲಯ ಸ್ಥಾಪಿಸಬೇಕೆಂದು ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಇಂದು ಕೇಂದ್ರ ಬಂದರು, ಶಿಪ್ಪಿಂಗ್‌ ಹಾಗೂ ಜಲಮಾರ್ಗಗಳ ಸಚಿವಾಲಯದ ಕಾರ್ಯದರ್ಶಿ ಟಿ.ಕೆ. ರಾಮಚಂದ್ರನ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.

ಮಂಗಳೂರಿನಲ್ಲಿ ವೀರರಾಣಿ ಅಬ್ಬಕ್ಕ ಹೆಸರಿನಲ್ಲಿ ಮೆರಿಟೈಮ್‌ ವಿಶ್ವವಿದ್ಯಾಲಯ ಸ್ಥಾಪನೆಗೆ ಕ್ಯಾ. ಬ್ರಿಜೇಶ್‌ ಚೌಟ ಮನವಿ Read More »

ಕರಾವಳಿ, ಕರ್ನಾಟಕ

ಕೇಂದ್ರ ಸರ್ಕಾರದಿಂದ ಎಸ್‌ಸಿ-ಎಸ್‌ಟಿ, ಮಹಿಳೆಯರಿಗೆ 2,946 ಕೋಟಿ ಸಾಲ- ಸಂಸದ ಕ್ಯಾ. ಚೌಟ ಶ್ಲಾಘನೆ

(ನ್ಯೂಸ್‌ ಕಡಬ) newskadaba.com ಜು. 22: ಕೇಂದ್ರದ ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರವು , ಎಸ್‌ಸಿ-ಎಸ್‌ಟಿ ಹಾಗೂ ಮಹಿಳಾ ಉದ್ದಿಮೆದಾರರನ್ನು ಉತ್ತೇಜಿಸುವ ‘ಸ್ಟ್ಯಾಂಡ್‌ ಅಪ್‌ ಇಂಡಿಯಾ’ ಯೋಜನೆಯಡಿ ಇಡೀ ದೇಶದಲ್ಲೇ ಕರ್ನಾಟಕ ರಾಜ್ಯಕ್ಕೆ ಅತಿಹೆಚ್ಚಿನ ಸಾಲದ ನೆರವು ನೀಡಿದೆ. ಈ ಯೋಜನೆಯಡಿ 2018 ರಿಂದ ಈಚೆಗೆ ಒಟ್ಟು 2,946 ಕೋಟಿ ರೂ. ಬ್ಯಾಂಕ್‌ ಸಾಲವನ್ನು ಮಂಜೂರು ಮಾಡಲಾಗಿದ್ದು, ಆ ಮೂಲಕ ಸ್ಟ್ಯಾಂಡ್‌ ಅಪ್‌ ಇಂಡಿಯಾ ಯೋಜನೆ ಫಲಾನುಭವಿಗಳ ಪಟ್ಟಿಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ. ದಕ್ಷಿಣ ಕನ್ನಡ ಸಂಸದ ಕ್ಯಾ.

ಕೇಂದ್ರ ಸರ್ಕಾರದಿಂದ ಎಸ್‌ಸಿ-ಎಸ್‌ಟಿ, ಮಹಿಳೆಯರಿಗೆ 2,946 ಕೋಟಿ ಸಾಲ- ಸಂಸದ ಕ್ಯಾ. ಚೌಟ ಶ್ಲಾಘನೆ Read More »

ಕರ್ನಾಟಕ
Scroll to Top