CHOWTHI

“ಎಲ್ಲೆಡೆ ಸಲ್ಲುವ ಸಲಹುವ ನಮ್ಮ ಗಣಪ”- ಡಾ. ಮುರಲೀ ಮೋಹನ ಚಂತಾರು

(ನ್ಯೂಸ್ ಕಡಬ) newskadaba.com ಸೆ. 16. ಜಗತ್ತಿನೆಲ್ಲೆಡೆ ಅತ್ಯಂತ ಭಯಭಕ್ತಿ ಮತ್ತು ಶ್ರದ್ಧೆಯಿಂದ ಪೂಜಿಸಲ್ಪಡುವ ದೇವನೊಬ್ಬನೆಂದರೆ ಅದು ‘ಗಣಪ’  ಎಂದರೆ ತಪ್ಪಾಗಲಾರದು. ಅತ್ಯಂತ ವರ್ಣಮಯ ವ್ಯಕ್ತಿತ್ವದ ದೇವರಾದ ಗಣಪತಿಯನ್ನು ಜನರು ವಿನಾಯಕ, ವಿಘ್ನರಾಜ, ಗಣಾಧಿಪ, ಗಣಪ, ಗಣೇಶ, ಏಕದಂತ, ಹೇರಂಭ, ಲಂಭೋದರ, ಗಜಾನನ, ಸುಮುಖ ಹೀಗೆ ಹತ್ತಾರು ಹೆಸರುಗಳಿಂದ ಪೂಜಿಸುತ್ತಾರೆ. ಭಾರತ , ಚೀನಾ, ಜಪಾನ್, ಥಾಯ್ ಲ್ಯಾಂಡ್ , ನೇಪಾಳ , ಶ್ರೀ ಲಂಕಾ, ಇಂಡೋನೇಷ್ಯಾ, ಇರಾನ್, ಅಫ್ಘಾನಿಸ್ತಾನ. ಹೀಗೆ ವಿಶ್ವದೆಲ್ಲೆಡೆ ಹಲವು ಹೆಸರುಗಳಿಂದ ಪ್ರಸಿದ್ಧಿಯಾದ […]

“ಎಲ್ಲೆಡೆ ಸಲ್ಲುವ ಸಲಹುವ ನಮ್ಮ ಗಣಪ”- ಡಾ. ಮುರಲೀ ಮೋಹನ ಚಂತಾರು Read More »

ಕರಾವಳಿ, ವಿಶೇಷ ಲೇಖನಗಳು

ಪುರುಷರಕಟ್ಟೆಯಲ್ಲಿ 18ನೇ ವರ್ಷದಸಾರ್ವಜನಿಕ ಗಣೇಶೋತ್ಸವ

ನರಿಮೊಗರು : ಇಲ್ಲಿನ ಪುರುಷರಕಟ್ಟೆ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ವತಿಯಿಂದ 18ನೇ ವರ್ಷದ ಸಾರ್ವಜನಿಕ ಗಣೇಶೋತ್ಸವವು ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಸೆ.೧೩ರಿಂದ ಸೆ.೧೫ರವರೆಗೆ ಪುರುಷರಕಟ್ಟೆಯ ಮಹಾಲಿಂಗೇಶ್ವರ ದೇವರ ಕಟ್ಟೆಯ ಎದುರು ನಡೆಯಲಿದೆ.

ಪುರುಷರಕಟ್ಟೆಯಲ್ಲಿ 18ನೇ ವರ್ಷದಸಾರ್ವಜನಿಕ ಗಣೇಶೋತ್ಸವ Read More »

ಕರಾವಳಿ

ಕಾಣಿಯೂರಿನಲ್ಲಿ  31ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

ಕಾಣಿಯೂರು :ಇಲ್ಲಿನ ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿಯ ವತಿಯಿಂದ 31ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂದಿರದಲ್ಲಿ ಸೆ.13ಮತ್ತು ಸೆ.14 ರಂದು ನಡೆಯಿತು. ಸೆ.13ರಂದು ಬೆಳಿಗ್ಗೆ ಮಹಾಗಣಪತಿ ಪ್ರತಿಷ್ಠೆ ನಡೆದು ನಂತರ ಸಾರ್ವಜನಿಕ ಗಣಹೋಮ, ಮಹಾಪೂಜೆ, ಪ್ರಸಾದ ವಿತರಣೆ,  ಅನ್ನಸಂತರ್ಪಣೆ ನಡೆಯಲಿದೆ. ಮಧ್ಯಾಹ್ನದ ನಂತರ ಚುಕ್ಕಿ ರಂಗೋಲಿ ಸ್ಪರ್ಧೆ, ಗಣಪತಿ ದೇವರ ಚಿತ್ರ ಬಿಡಿಸುವ ಸ್ಪರ್ಧೆ, ಭಕ್ತಿ ಗೀತೆ ಸ್ಪರ್ಧೆ, ಚೀಟಿ ಎತ್ತಿ ಅಭಿನಯ ಮತ್ತು ಆಶುಬಾಷಣ ಸ್ಪರ್ಧೆ ನಡೆಯಲಿದೆ. ಸಂಜೆ ಭಜನಾ

ಕಾಣಿಯೂರಿನಲ್ಲಿ  31ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ Read More »

ಕರಾವಳಿ

ಶಾಂತಿಮೊಗರು :  16ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

ಬೆಳಂದೂರು : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕುದ್ಮಾರು ಇದರ ವತಿಯಿಂದ ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ವಠಾರದಲ್ಲಿ 16ನೇ ವರ್ಷದ ಶ್ರೀ ಗಣೇಶೋತ್ಸವವು ವಿಜ್ರಂಭಣೆಯಿಂದ ನಡೆಯಿತು. ಪುರೋಹಿತರಾದ ನರಸಿಂಹ ಪ್ರಸಾದ್ ಪಾಂಗಣ್ಣಾಯರು ವೈದಿಕ ಕಾರ್ಯ ನೆರವೇರಿಸಿದರು. ಪೂರ್ವಾಹ್ನ ಗಂಟೆ ೮ಕ್ಕೆ ಪಂಚಗವ್ಯ ಪುಣ್ಯಾಹ, ಶ್ರೀ ಗಣೇಶ ವಿಗ್ರಹದ ಪ್ರತಿಷ್ಠಾಪನೆ, ಗಣಹೋಮ, ಮಂಗಳಾರತಿ ನಡೆದು, ಬಳಿಕ ಶ್ರೀ ಶಾರದಾ ಭಜನಾ ಮಂಡಳಿ ಕೆಳಗಿನಕೇರಿ ಕೊಪ್ಪ ಹಾಗೂ ಶ್ರೀ ಸುಬ್ರಹ್ಮಣೇಶ್ವರ ಭಜನಾ ಮಂಡಳಿ ತಂಡಗಳಿಂದ ಭಜನಾ ಕಾರ್ಯಕ್ರಮ ನಡೆಯಿತು.

ಶಾಂತಿಮೊಗರು :  16ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ Read More »

ಕರಾವಳಿ

ಸವಣೂರು; 36ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ 

ಸವಣೂರು,: ಸವಣೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ ಸವಣೂರು ವಿನಾಯಕ ಸಭಾಭವನದಲ್ಲಿ 36ನೇ ವರ್ಷದ ಶ್ರೀ ಗಣೇಶೋತ್ಸವವು ಸೆ.13 ಆರಂಭಗೊಂಡಿದ್ದು, ಸೆ.15ರ ತನಕ ವಿವಿಧ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಸೆ.13ರಂದು ಬೆಳಿಗ್ಗೆ ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷ ಧ್ವಜಾರೋಹಣ ಮಾಡಿದರು.ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಉದ್ಯಮಿ ಎನ್.ಸುಂದರ ರೈ ಚಾಲನೆ ನೀಡಿದರು.ಈ ಸಂದರ್ಭ  ಸಮಿತಿ ಅಧ್ಯಕ್ಷ  ಶಿವರಾಮ ಗೌಡ ಮೆದು,ಕಾರ್ಯದರ್ಶಿ ಸುಧಾಕರ ರೈ ದೇವಸ್ಯ,ಉಪಾಧ್ಯಕ್ಷ ಪ್ರಭಾಕರ ಶೆಟ್ಟಿ ನಡುಬಲು,ರಾಘವ ಗೌಡ,ಕೋಶಾಽಕಾರಿ ರಾಮಕೃಷ್ಣ ಪ್ರಭು,ಗ್ರಾ.ಪಂ.ಸದಸ್ಯ ಸತೀಶ್ ಬಲ್ಯಾಯ,ಶ್ರವಣ ರಂಗ ಪ್ರತಿಷ್ಠಾನದ ಸಂಚಾಲಕ

ಸವಣೂರು; 36ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ  Read More »

ಕರಾವಳಿ
Scroll to Top