CM bommayi

ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ➤ ‘ಮೋಸ ನಿಲ್ಲಿಸಿ – ಗ್ಯಾರಂಟಿ ಜಾರಿಗೊಳಿಸಿ’

  (ನ್ಯೂಸ್ ಕಡಬ)newskadaba.com ಬೆಂಗಳೂರು, ಜು. 4. ವಿಧಾನ ಮಂಡಲ ಅಧಿವೇಶನ ಪ್ರಾರಂಭವಾಗಿದ್ದು, ಸದನದ ಸರ್ಕಾರದಲ್ಲಿ ಐದು ಗ್ಯಾರಂಟಿ ಘೋಷಣೆಗಳ ತ್ವರಿತ ಅನುಷ್ಠಾನಕ್ಕೆ ಒತ್ತಾಯಿಸಿ ಬಿಜೆಪಿ ಸದನದ ಒಳಗೆ ಮತ್ತು ಹೊರಗೆ ಧರಣಿ ನಡೆಸಲಿದೆ. ‘ಮೋಸ ನಿಲ್ಲಿಸಿ-ಗ್ಯಾರಂಟಿ ಜಾರಿಗೊಳಿಸಿ’ ಶೀರ್ಷಿಕೆಯಡಿಯಲ್ಲಿ, ವಿಧಾನಸಭೆಯಲ್ಲಿ ಒಳಗೆ ಮಾಜಿ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಪ್ರತಿಭಟನೆ ಮೂಲಕ ಒತ್ತಡ ತಂತ್ರಕ್ಕೆ ಮುಂದಾಗಿದ್ದಾರೆ, ಪರಿಷತ್ ನಲ್ಲಿ ಕೋಟ ಶ್ರೀನಿವಾಸ್ ಪೂಜಾರಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ.ಇನ್ನು ಸದನದ ಹೊರಗೆ ಫ್ರೀಡಂಪಾರ್ಕ್​ನಲ್ಲಿ ಬಿ.ಎಸ್​.ಯಡಿಯೂರಪ್ಪ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ, […]

ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ➤ ‘ಮೋಸ ನಿಲ್ಲಿಸಿ – ಗ್ಯಾರಂಟಿ ಜಾರಿಗೊಳಿಸಿ’ Read More »

ಕರ್ನಾಟಕ

ಗ್ರಾಮೀಣ ಪತ್ರಕರ್ತರಿಗೂ ಉಚಿತ ಬಸ್‌ ಪಾಸ್‌ ➤ ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ,05. ಗ್ರಾಮೀಣ ಪತ್ರಕರ್ತರಿಗೂ ಉಚಿತ ಬಸ್‌ ಸೇವೆ ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತೇನೆ. ನಿವೃತ್ತ ಪತ್ರಕರ್ತರಿಗೆ ಮಾಸಾಶನ ಹೆಚ್ಚಿಸುವ ನಿಟ್ಟಿನಲ್ಲಿ ಬಜೆಟ್‌ನಲ್ಲಿ ಅನುದಾನ ಮೀಸಲಿರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು. ವಿಜಯಪುರದಲ್ಲಿ 2 ದಿನಗಳ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 37ನೇ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಪತ್ರಕರ್ತರನ್ನು ಮೇಲ್ಮನೆಗೆ ನಾಮಕರಣ ಮಾಡುವ ಬೇಡಿಕೆಯನ್ನು ನಗುತ್ತಲೇ ಸ್ಪಂದಿಸಿ, ನಮ್ಮಲ್ಲಿಯೇ ಪೈಪೋಟಿ ಅಧಿಕವಾಗಿದೆ. ಎಲ್ಲ ರಂಗದಲ್ಲಿರುವ ಮುಖಂಡರು

ಗ್ರಾಮೀಣ ಪತ್ರಕರ್ತರಿಗೂ ಉಚಿತ ಬಸ್‌ ಪಾಸ್‌ ➤ ಸಿಎಂ ಬೊಮ್ಮಾಯಿ Read More »

ಕರ್ನಾಟಕ

ಜನಪರ ಬಜೆಟ್ ನಿರೀಕ್ಷೆ  ➤ ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ)newskadaba.com ಮೈಸೂರು, ಜ.28. ಕಳೆದ ವರ್ಷದಂತೆ 2023-24ನೇ ಸಾಲಿನ ರಾಜ್ಯ ಬಜೆಟ್ ಜನಪರವಾಗಿದ್ದು, ಇಡೀ ಕರ್ನಾಟಕವು ಬಜೆಟ್ ನಿಂದ ಏನನ್ನಾದರೂ ನಿರೀಕ್ಷಿಸಬಹುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಇಲ್ಲಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಾದ್ಯಂತ ಕಾರ್ಯಪಡೆ ಇದೆ ಮತ್ತು ಅದು ಎಲ್ಲಾ ಸಮಯದಲ್ಲೂ ಕಾರ್ಯನಿರ್ವಹಿಸುತ್ತದೆ. ಜಂಬೂ ಹಾವಳಿ ಹೆಚ್ಚಾದಂತೆ ಅವರು ಸಭೆಯ ಅಧ್ಯಕ್ಷತೆ ವಹಿಸಿ ಟಾಸ್ಕ್ ಫೋರ್ಸ್ ರಚಿಸಲು ಸೂಚನೆ ನೀಡಿದರು ಮತ್ತು ಎಲ್ಲಾ ಸೌಲಭ್ಯಗಳನ್ನು ಒದಗಿಸಿದರು. ಚಿರತೆ ಹಾವಳಿಗೆ ಮಾನವ ಸಂಪನ್ಮೂಲ,

ಜನಪರ ಬಜೆಟ್ ನಿರೀಕ್ಷೆ  ➤ ಸಿಎಂ ಬೊಮ್ಮಾಯಿ Read More »

ಕರ್ನಾಟಕ

ಮುಂದಿನ ಶೈಕ್ಷಣಿಕ ವರ್ಷದಿಂದಲೇ `ಪಿಯುಸಿ’ ಶಿಕ್ಷಣ ಆರಂಭ ➤ ಸಿಎಂ ಬೊಮ್ಮಾಯಿ..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.28. ರಾಜ್ಯದ ವಸತಿ ಶಾಲೆಗಳಲ್ಲಿ ಮುಂಬರುವ ಶೈಕ್ಷಣಿಕ ವರ್ಷದಿಂದಲೇ ಪದವಿ ಪೂರ್ವ ಶಿಕ್ಷಣ ಪ್ರಾರಂಭಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ಆಯೋಜಿಸಿರುವ ಎರಡು ದಿನಗಳ ವಿಜ್ಞಾನ ಮೇಳ-2023 ವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಬೊಮ್ಮಾಯಿ, ಮುಂದಿನ ಶೈಕ್ಷಣಿಕ ವರ್ಷದಿಂದ ವಸತಿ ಶಾಲೆಗಳಲ್ಲಿ ಪಿಯು ಶಿಕ್ಷಣ ಪ್ರಾರಂಭಿಸಲಾಗುವುದು. ಪರಿಶಿಷ್ಟ ವರ್ಗ, ಹಿಂದುಳಿದ ವರ್ಗಗಳ ಮಕ್ಕಳಿಗೆ ಉನ್ನತ ಶಿಕ್ಷಣ, ಗುಣಾತ್ಮಕ ಶಿಕ್ಷಣ ನೀಡಬೇಕು ಎನ್ನುವ ಉದ್ದೇಶದಿಂದ ವಸತಿ

ಮುಂದಿನ ಶೈಕ್ಷಣಿಕ ವರ್ಷದಿಂದಲೇ `ಪಿಯುಸಿ’ ಶಿಕ್ಷಣ ಆರಂಭ ➤ ಸಿಎಂ ಬೊಮ್ಮಾಯಿ..! Read More »

ಕರ್ನಾಟಕ

ಶಾಲೆಗಳ ಸಮಗ್ರ ಅಭಿವೃದ್ಧಿಗೆ ಸರ್ಕಾರದಿಂದ ಅನುದಾನ ➤ ಸಿಎಂ ಬೊಮ್ಮಾಯಿ 

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.27. ಶಾಲೆಗಳ ಸಮಗ್ರ ಅಭಿವೃದ್ಧಿಗೆ ಅನುದಾನ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಭರವಸೆ ನೀಡಿದ್ದಾರೆ. ನಗರದ ಅರಮನೆ ಮೈದಾನದಲ್ಲಿ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಿಂದ ಆಯೋಜನೆ ಮಾಡಿರುವ “ವಿಜ್ಞಾನ ಮೇಳ 2023″ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಕೇವಲ ಕಟ್ಟಡ ಕಟ್ಟಿದರೆ ಸಾಲದು. ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನೂ ಕೊಡಬೇಕು. ಯಾವ ಯಾವ ಶಾಲೆಯಲ್ಲಿ ಏನೇನು

ಶಾಲೆಗಳ ಸಮಗ್ರ ಅಭಿವೃದ್ಧಿಗೆ ಸರ್ಕಾರದಿಂದ ಅನುದಾನ ➤ ಸಿಎಂ ಬೊಮ್ಮಾಯಿ  Read More »

ಕರ್ನಾಟಕ

ರಸ್ತೆ, ಆಸ್ಪತ್ರೆಗಳಿಗೆ ಸ್ವಾತಂತ್ರ್ಯ ಹೋರಾಟಗಾರರ ಹೆಸರಿಡಲು ತೀರ್ಮಾನ ➤ ಸಿಎಂ ಬೊಮ್ಮಾಯಿ ಘೋಷಣೆ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.27. ರಸ್ತೆ, ಆಸ್ಪತ್ರೆ, ಸಂಸ್ಥೆಗಳಿಗೆ ಕನ್ನಡ ನಾಡಿನ ಸ್ವಾತಂತ್ರ್ಯ ಹೋರಾಟಗಾರರ ಹೆಸರಿಡಲು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ನಗರದ ಖೋಡೆ ವೃತ್ತದಲ್ಲಿ ನಡೆದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ 191ನೇ ಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿದರು. ಬ್ರಿಟಿಷರ ಕಾಲದಲ್ಲಿ ಬ್ರಿಟಿಷ್ ಖ್ಯಾತನಾಮರ ಹೆಸರುಗಳನ್ನು ಬೆಂಗಳೂರಿನ ರಸ್ತೆ, ಆಸ್ಪತ್ರೆಗಳಿಗೆ ಇಡಲಾಗಿತ್ತು. ಈ ವಿಚಾರವನ್ನು ಸಂಸದ ಪಿ.ಸಿ.ಮೋಹನ್ ಅವರು ಸರ್ಕಾರದ ಗಮನಕ್ಕೆ ತಂದಿದ್ದಾರೆ. ಆದ್ದರಿಂದ ರಸ್ತೆ, ಆಸ್ಪತ್ರೆ, ಸಂಸ್ಥೆಗಳಿಗೆ ಕನ್ನಡ

ರಸ್ತೆ, ಆಸ್ಪತ್ರೆಗಳಿಗೆ ಸ್ವಾತಂತ್ರ್ಯ ಹೋರಾಟಗಾರರ ಹೆಸರಿಡಲು ತೀರ್ಮಾನ ➤ ಸಿಎಂ ಬೊಮ್ಮಾಯಿ ಘೋಷಣೆ Read More »

ಕರ್ನಾಟಕ

8 ಕನ್ನಡಿಗರಿಗೆ ಪದ್ಮ ಪ್ರಶಸ್ತಿಯು ಕರ್ನಾಟಕದಲ್ಲಿನ ಅಪಾರ ಪ್ರತಿಭೆಯನ್ನು ತೋರಿಸುತ್ತದೆ ➤ ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.26. ವಿವಿಧ ಕ್ಷೇತ್ರಗಳ 8 ಮಂದಿ ಕನ್ನಡಿಗರಿಗೆ ಪ್ರತಿಷ್ಠಿತ ಪದ್ಮ ಪ್ರಶಸ್ತಿ ನೀಡುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಇದು ಕರ್ನಾಟಕದಲ್ಲಿರುವ ಅಮೋಘ ಪ್ರತಿಭೆಯನ್ನು ತೋರಿಸುತ್ತದೆ ಎಂದು ಹೇಳಿದ್ದಾರೆ. ಯಾವುದೇ ನಿರೀಕ್ಷೆಗಳಿಲ್ಲದೆ ದೇಶಕ್ಕೆ ಉತ್ಕೃಷ್ಟ ಕೊಡುಗೆ ನೀಡಿದವರನ್ನು ಪ್ರಶಸ್ತಿಗೆ ಆಯ್ಕೆ ಮಾಡಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಕ್ಕೆ ಅವರು ಕೃತಜ್ಞತೆ ಸಲ್ಲಿಸಿದರು. ಕರ್ನಾಟಕದಿಂದ ಮಾಜಿ ಸಿಎಂ ಎಸ್ಎಂ ಕೃಷ್ಣ, ಸಮಾಜ ಸೇವಕಿ ಸುಧಾ ಮೂರ್ತಿ

8 ಕನ್ನಡಿಗರಿಗೆ ಪದ್ಮ ಪ್ರಶಸ್ತಿಯು ಕರ್ನಾಟಕದಲ್ಲಿನ ಅಪಾರ ಪ್ರತಿಭೆಯನ್ನು ತೋರಿಸುತ್ತದೆ ➤ ಸಿಎಂ ಬೊಮ್ಮಾಯಿ Read More »

ಕರ್ನಾಟಕ

ಫೆ.13ರಿಂದ ಬೆಂಗಳೂರಲ್ಲಿ ಏರೋ ಇಂಡಿಯಾ ಏರ್‌ ಶೋ  ➤ ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ)newskadaba.com ಕಲಬುರಗಿ, ಜ.25. ಬೆಂಗಳೂರಿನ ಯಲಹಂಕದಲ್ಲಿ ಫೆ.13ರಿಂದ 17ರವರೆಗೆ “ಏರೋ ಇಂಡಿಯಾ’ ಏರ್‌ ಶೋ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ಅತಿದೊಡ್ಡ ಏರ್‌ ಶೋ ಮತ್ತು ಏರ್‌ ಸ್ಪೇಷ್‌ ಎಕ್ಸಿಬಿಷನ್‌ ಆಯೋಜಿಸಲಾಗುತ್ತಿದೆ. ಸ್ಪೇಸ್‌ ಕ್ಷೇತ್ರದ ಅನೇಕ ಕಂಪನಿಗಳು, ತಜ್ಞರು ಇದರಲ್ಲಿ ಭಾಗವಹಿಸಲಿದ್ದಾರೆ. ಉತ್ತಮ ಘೋಷಣೆಗಳಿರಲಿವೆ.

ಫೆ.13ರಿಂದ ಬೆಂಗಳೂರಲ್ಲಿ ಏರೋ ಇಂಡಿಯಾ ಏರ್‌ ಶೋ  ➤ ಸಿಎಂ ಬೊಮ್ಮಾಯಿ Read More »

ಕರ್ನಾಟಕ

ತೊಗರಿ ಬೆಳೆ ರೋಗ; ರೈತರಿಗೆ 10,000 ಪರಿಹಾರ ಘೋಷಣೆ  ➤  ಸಿಎಂ ಬೊಮ್ಮಾಯಿ                                

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.25.  ಕಲ್ಯಾಣ ಕರ್ನಾಟಕ ಭಾಗದ ತೊಗರಿ ಬೆಳೆಯುವ ಜಿಲ್ಲೆಗಳಲ್ಲಿ ನೆಟೆ ರೋಗದಿಂದ ಸಂಭವಿಸಿದ್ದ ತೊಗರಿ ಬೆಳೆ ನಾಶಕ್ಕೆ ಪ್ರತಿ ಹೆಕ್ಟೇರ್‌ಗೆ 10,000 ಪರಿಹಾರವನ್ನು ರಾಜ್ಯ ಸರ್ಕಾರ ಘೋಷಿಸಿದೆ. ಬೆಂಗಳೂರಿನಲ್ಲಿನ ಸಭೆ ಬಳಿಕ ಪರಿಹಾರ ಹಣ ಘೋಷಣೆ ಮಾಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿದರು. ಬೀದರ್, ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಯಲ್ಲಿ ನೆಟೆ ರೋಗದಿಂದ ತೊಗರಿ ಬೆಳೆಗೆ ಸಂಭವಿಸಿದ ಬೆಳೆಹಾನಿಯನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಸರ್ಕಾರವು ಪ್ರತಿ ಹೆಕ್ಟೇರ್ ಗೆ 10,000 ರೂ. ಗಳಂತೆ

ತೊಗರಿ ಬೆಳೆ ರೋಗ; ರೈತರಿಗೆ 10,000 ಪರಿಹಾರ ಘೋಷಣೆ  ➤  ಸಿಎಂ ಬೊಮ್ಮಾಯಿ                                 Read More »

ಕರ್ನಾಟಕ

ವರ್ಗಾವಣೆ ನಿರೀಕ್ಷೆಯಲ್ಲಿದ್ದವರಿಗೆ ಬಿಗ್‌ ಶಾಕ್ ಕೊಟ್ಟ ‘ಸಿಎಂ ಬೊಮ್ಮಾಯಿ’ ➤ ಯಾವುದೇ ಪ್ರಸ್ತಾವನೆ ಸಲ್ಲಿಸದಂತೆ ಆದೇಶ !

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.24. ಯಾವುದೇ ವರ್ಗಾವಣೆ, ನಿಯೋಜನೆಗೆ ಪ್ರಸ್ತಾವನೆ ಸಲ್ಲಿಸದಂತೆ ಸಿಎಂ ಬೊಮ್ಮಾಯಿ ಎಲ್ಲಾ ಇಲಾಖೆಗಳ ಮುಖ್ಯಸ್ಥರಿಗೆ ಸೂಚನೆ ನೀಡಿದ್ದಾರೆ. ಈ ಕುರಿತು ಅಧಿಕೃತ ಆದೇಶ ಹೊರಡಿಸಿರುವ ಸಿಎಂ ಬೊಮ್ಮಾಯಿ ‘ ವರ್ಗಾವಣೆ ಅವಧಿ ಮುಕ್ತಾಯಗೊಂಡಿರುವುದರಿಂದ ಹಾಗೂ ಮುಂದೆ ಆಯವ್ಯಯ ಅಧಿವೇಶನ ಹಾಗೂ ವಿಧಾನಸಭೆ ಸಾರ್ವತ್ರಿಕ ಚುನಾವಣೆಗಳು ಇರುವುದರಿಂದ , ಈ ಹಂತದಲ್ಲಿ ಯಾವುದೇ ವರ್ಗಾವಣೆ/ನಿಯೋಜನೆ ಪ್ರಸ್ತಾವನೆಗಳನ್ನು ಸಲ್ಲಿಸದೇ ಇರಲು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

ವರ್ಗಾವಣೆ ನಿರೀಕ್ಷೆಯಲ್ಲಿದ್ದವರಿಗೆ ಬಿಗ್‌ ಶಾಕ್ ಕೊಟ್ಟ ‘ಸಿಎಂ ಬೊಮ್ಮಾಯಿ’ ➤ ಯಾವುದೇ ಪ್ರಸ್ತಾವನೆ ಸಲ್ಲಿಸದಂತೆ ಆದೇಶ ! Read More »

ಕರ್ನಾಟಕ
Scroll to Top