ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ➤ ‘ಮೋಸ ನಿಲ್ಲಿಸಿ – ಗ್ಯಾರಂಟಿ ಜಾರಿಗೊಳಿಸಿ’
(ನ್ಯೂಸ್ ಕಡಬ)newskadaba.com ಬೆಂಗಳೂರು, ಜು. 4. ವಿಧಾನ ಮಂಡಲ ಅಧಿವೇಶನ ಪ್ರಾರಂಭವಾಗಿದ್ದು, ಸದನದ ಸರ್ಕಾರದಲ್ಲಿ ಐದು ಗ್ಯಾರಂಟಿ ಘೋಷಣೆಗಳ ತ್ವರಿತ ಅನುಷ್ಠಾನಕ್ಕೆ ಒತ್ತಾಯಿಸಿ ಬಿಜೆಪಿ ಸದನದ ಒಳಗೆ ಮತ್ತು ಹೊರಗೆ ಧರಣಿ ನಡೆಸಲಿದೆ. ‘ಮೋಸ ನಿಲ್ಲಿಸಿ-ಗ್ಯಾರಂಟಿ ಜಾರಿಗೊಳಿಸಿ’ ಶೀರ್ಷಿಕೆಯಡಿಯಲ್ಲಿ, ವಿಧಾನಸಭೆಯಲ್ಲಿ ಒಳಗೆ ಮಾಜಿ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಪ್ರತಿಭಟನೆ ಮೂಲಕ ಒತ್ತಡ ತಂತ್ರಕ್ಕೆ ಮುಂದಾಗಿದ್ದಾರೆ, ಪರಿಷತ್ ನಲ್ಲಿ ಕೋಟ ಶ್ರೀನಿವಾಸ್ ಪೂಜಾರಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ.ಇನ್ನು ಸದನದ ಹೊರಗೆ ಫ್ರೀಡಂಪಾರ್ಕ್ನಲ್ಲಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ, […]
ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ➤ ‘ಮೋಸ ನಿಲ್ಲಿಸಿ – ಗ್ಯಾರಂಟಿ ಜಾರಿಗೊಳಿಸಿ’ Read More »
ಕರ್ನಾಟಕ




