CM bommayi

ಇಂಗ್ಲಿಷ್‌ ತೀರ್ಪುಗಳನ್ನು ಕನ್ನಡಕ್ಕೆ ಅನುವಾದಿಸಿವಂತೆ ಸೂಚನೆ ➤ ಸಿಎಂ ಬೊಮ್ಮಾಯಿ !

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.23. ನ್ಯಾಯಾಂಗ ವ್ಯವಸ್ಥೆಯಲ್ಲಿ ನಿಜವಾಗಲೂ ಕನ್ನಡದ ಬಳಕೆಯಾಗಬೇಕಾದರೆ ಮೊದಲು ಕನ್ನಡದ ಕಾನೂನು ನಿಘಂಟು ತಯಾರಿಸುವ ಕೆಲಸ ಆಗಬೇಕು. ಇದಕ್ಕಾಗಿ ತಜ್ಞರ ಸಮಿತಿ ರಚಿಸಿ. ಜತೆಗೆ ಇಂಗ್ಲೀಷ್‌ನಲ್ಲಿ ಬರುವ ಎಲ್ಲ ಪ್ರಮುಖ ತೀರ್ಪುಗಳನ್ನು ಕನ್ನಡಕ್ಕೆ ತರ್ಜುಮೆ ಮಾಡಿ ಪ್ರಕಟಿಸುವ ಕೆಲಸ ಮಾಡುವಂತೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ. ‘ಕನ್ನಡ ಅಭಿವೃದ್ಧಿ ಪ್ರಾಧಿಕಾರ’ ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ 2019-20 ಮತ್ತು 2020-21ನೇ ಸಾಲಿನಲ್ಲಿ ವಿವಿಧ ಪ್ರಕರಣಗಳಲ್ಲಿ […]

ಇಂಗ್ಲಿಷ್‌ ತೀರ್ಪುಗಳನ್ನು ಕನ್ನಡಕ್ಕೆ ಅನುವಾದಿಸಿವಂತೆ ಸೂಚನೆ ➤ ಸಿಎಂ ಬೊಮ್ಮಾಯಿ ! Read More »

ಕರ್ನಾಟಕ

ಕೃಷಿ, ನೀರಾವರಿಗೆ ಸರ್ಕಾರ ಆದ್ಯತೆ ➤ ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.16. 15- 12 ನೇ ಶತಮಾನದಲ್ಲೇ ಕೃಷಿಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಕೆರೆ ಕಟ್ಟೆಗಳ ನಿರ್ಮಾಣಕ್ಕೆ ಶ್ರೀ ಗುರು ಸಿದ್ದರಾಮೇಶ್ವರರು ಹೆಚ್ಚು ಒತ್ತು ನೀಡಿದ್ದರು. ಇದೇ ಹಾದಿಯಲ್ಲಿ ನಡೆದಿರುವ ನಮ್ಮ ಸರ್ಕಾರ ಕೃಷಿ ಮತ್ತು ನೀರಾವರಿಗೆ ಹೆಚ್ಚಿನ ಆದ್ಯತೆ ನೀಡಿ ಮುನ್ನಡೆದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ತಿಪಟೂರು ನಗರದ ಶ್ರೀ ಸಿದ್ದರಾಮೇಶ್ವರ ಪಾಲಿಟೆಕ್ನಿಕ್ ಕಾಲೇಜು ಆವರಣದಲ್ಲಿ ನೊಳಂಬ ಲಿಂಗಾಯತ ಸಂಘ ಆಯೋಜಿಸಿದ್ದ ಶ್ರೀ ಗುರುಸಿದ್ದಾರಾಮೇಶ್ವರರ 850 ನೇ ಜಯಂತಿ ಕಾರ್ಯಕ್ರಮದ

ಕೃಷಿ, ನೀರಾವರಿಗೆ ಸರ್ಕಾರ ಆದ್ಯತೆ ➤ ಸಿಎಂ ಬೊಮ್ಮಾಯಿ Read More »

ಕರ್ನಾಟಕ

ಫೆ.17 ರಂದು 2023-24ನೇ ಸಾಲಿನ ಬಜೆಟ್ ಮಂಡನೆ ಸಾಧ್ಯತೆ..! ➤ ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.14. ಫೆಬ್ರವರಿ 17 ರಂದು 2023-24ನೇ ಸಾಲಿನ ರಾಜ್ಯ ಬಜೆಟ್‌ ಮಂಡಿಸುವ ಸಾಧ್ಯತೆ ಇದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಬಜೆಟ್‌ ಅಧಿವೇಶನ ಬಗ್ಗೆ ಮುಂದಿನ ಸಂಪುಟ ಸಭೆಯಲ್ಲಿ ಚರ್ಚಿಸಲಾಗಿದೆ. ಈಗಾಗಲೇ ಬಜೆಟ್ ಸಂಬಂಧ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ಆರಂಭಿಸಲಾಗಿದೆ ಎಂದು ಹೇಳಿದ್ದಾರೆ. ಏಪ್ರಿಲ್, ಮೇ ತಿಂಗಳಲ್ಲಿ ವಿಧಾನಸಭೆ ಚುನಾವಣೆ ನಡೆಯುವ ಸಾಧ್ಯತೆ ಇರುವ ಹಿನ್ನಲೆಯಲ್ಲಿ ಈ ಬಾರಿ ಸಿಎಂ ಮತದಾರರನ್ನು ಓಲೈಸಲು, ಜನಪ್ರಿಯ

ಫೆ.17 ರಂದು 2023-24ನೇ ಸಾಲಿನ ಬಜೆಟ್ ಮಂಡನೆ ಸಾಧ್ಯತೆ..! ➤ ಸಿಎಂ ಬೊಮ್ಮಾಯಿ Read More »

ಕರ್ನಾಟಕ

ಸ್ಮಶಾನ ಕಾಯುವ ನೌಕರರ ಕೆಲಸ ಖಾಯಂ.! ➤ ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.11. ರಾಜ್ಯದ ಸ್ಮಶಾನಗಳ ಕಾರ್ಮಿಕರನ್ನು ಖಾಯಂಗೊಳಿಸುವ ತೀರ್ಮಾನ ಮಾಡಲಾಗಿದೆ. ಎಲ್ಲ ಕಾರ್ಮಿಕರನ್ನು ಖಾಯಂಗೊಳಿಸುವ ಆದೇಶವನ್ನು ಹೊರಡಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು ಎಂದು ವರದಿಯಾಗಿದೆ. ಬೆಂಗಳೂರಿನ ರೇಸ್‌ಕೋರ್ಸ್ ರಸ್ತೆಯ ಅಧಿಕೃತ ನಿವಾಸದಲ್ಲಿಂದು ಸ್ಮಶಾನ ಕಾರ್ಮಿಕರ ಜತೆ ಉಪಾಹಾರ ಸೇವಿಸಿ ಮಾತನಾಡಿದ ಅವರು ಸ್ಮಶಾನ ಕಾರ್ಮಿಕರ ಸಮಸ್ಯೆಗಳನ್ನು ಆಲಿಸಿದ್ದೇನೆ. ಅವರಿಗೆ ಎಲ್ಲ ಸೌಲಭ್ಯ ಕೊಡುವ ನಿರ್ಧಾರ ಮಾಡಿದ್ದೇನೆ. ಬೆಂಗಳೂರಿನಲ್ಲಿ 112 ಸ್ಮಶಾನ ಕಾರ್ಮಿಕರನ್ನು ಖಾಯಂ ಮಾಡಿದ್ದೇನೆ. ಉಳಿದವರಿಗೂ ಖಾಯಂ ನೇಮಕಾತಿ ಪತ್ರವನ್ನು ಶೀಘ್ರ ನೀಡಲಾಗುವುದು

ಸ್ಮಶಾನ ಕಾಯುವ ನೌಕರರ ಕೆಲಸ ಖಾಯಂ.! ➤ ಸಿಎಂ ಬೊಮ್ಮಾಯಿ Read More »

ಕರ್ನಾಟಕ

ಫೆಬ್ರವರಿ 17ರಂದು ರಾಜ್ಯ ಬಜೆಟ್ ಮಂಡನೆ…! ➤ ಸಿಎಂ ಬೊಮ್ಮಾಯಿ             

(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಜ.11. ರಾಜ್ಯ ಬಜೆಟ್ ಮಂಡನೆ ಮೂಹೂರ್ತ ಫಿಕ್ಸ್ ಆಗಿದ್ದು, ಫೆಬ್ರವರಿ 17ರಂದು ರಾಜ್ಯ ಬಜೆಟ್ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮುಂದಿನ ತಿಂಗಳ 3ನೇ ವಾರ ಬಜೆಟ್ ಮಂಡಿಸಲಾಗುವುದು ಎಂದರು. ಈಗಾಗಲೇ ಬಜೆಟ್ ಹಿನ್ನೆಲೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ಆರಂಭಿಸಲಾಗಿದೆ ಎಂದು ಹೇಳಿದರು ಎನ್ನಲಾಗಿದೆ. ಏಪ್ರಿಲ್, ಮೇ ತಿಂಗಳಿನಲ್ಲಿ ವಿಧಾನಸಭೆ ಚುನಾವಣೆ ನಡೆಯುವ ಸಾಧ್ಯತೆ ಹಿನ್ನೆಲೆಯಲ್ಲಿ ಈ ಬಾರಿ ಸಿಎಂ ಬೊಮ್ಮಾಯಿ

ಫೆಬ್ರವರಿ 17ರಂದು ರಾಜ್ಯ ಬಜೆಟ್ ಮಂಡನೆ…! ➤ ಸಿಎಂ ಬೊಮ್ಮಾಯಿ              Read More »

ಕರ್ನಾಟಕ

ಕರ್ನಾಟಕಕ್ಕೆ ಬರಲಿದ್ದಾರೆ ಪ್ರಧಾನಿ ಮೋದಿ ! ➤ಸಿಎಂ ಬೊಮ್ಮಾಯಿ..

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.10. ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಪ್ರಧಾನಿ ನರೇಂದ್ರ ಮೋದಿ ಅವರ ರಾಜ್ಯ ಭೇಟಿ ಹೆಚ್ಚಳಗೊಂಡಿದ್ದು, ಈ ತಿಂಗಳ 12 ಮತ್ತು 19ರಂದು ಆಗಮಿಸಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ವರದಿಯಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ವಿಷಯ ತಿಳಿಸಿದ್ದು, ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ಯುವ ಜನೋತ್ಸವದಲ್ಲಿ ಭಾಗವಹಿಸುವ ಸಂಬಂಧ ಪ್ರಧಾನಿ ಮೋದಿ ಅವರು ಜ.12ರ ಮಧ್ಯಾಹ್ನದಂದು ಹುಬ್ಬಳ್ಳಿಗೆ ಆಗಮಿಸಲಿದ್ದಾರೆ. ಏಳು ದಿನಗಳ ಕಾಲ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ದೇಶದ 28  ರಾಜ್ಯಗಳಿಂದ ಹಾಗೂ

ಕರ್ನಾಟಕಕ್ಕೆ ಬರಲಿದ್ದಾರೆ ಪ್ರಧಾನಿ ಮೋದಿ ! ➤ಸಿಎಂ ಬೊಮ್ಮಾಯಿ.. Read More »

ಕರ್ನಾಟಕ

ಚಿಕ್ಕಬಳ್ಳಾಪುರ ಜಿಲ್ಲೆಗೆ ‘ಫಲ ಪುಷ್ಪ ಗಿರಿಧಾಮ ನಾಡು’ ಹೆಸರು ಅಧಿಕೃತ    ➤ ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ) newskadaba.com  ಚಿಕ್ಕಬಳ್ಳಾಪುರ, ಜ.08.  ಚಿಕ್ಕಬಳ್ಳಾಪುರದ ಪುಣ್ಯಭೂಮಿಯು ಜನರ ಬದುಕಿನ ಭವಿಷ್ಯವನ್ನು ಬರೆಯಲು ʼಚಿಕ್ಕಬಳ್ಳಾಪುರ ಉತ್ಸವʼವು ಮುನ್ನುಡಿಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬಯಲುಸೀಮೆ, ಐತಿಹಾಸಿಕ ತಾಣಗಳ ಕೇಂದ್ರವಾದ ಚಿಕ್ಕಬಳ್ಳಾಪುರ ಜಿಲ್ಲೆಯ ಪ್ರಪ್ರಥಮ ಚಿಕ್ಕಬಳ್ಳಾಪುರ ಉತ್ಸವಕ್ಕೆ ಅದ್ದೂರಿಯ ಚಾಲನೆ ದೊರೆಯಿತು. ಚಿಕ್ಕಬಳ್ಳಾಪುರ ಜಿಲ್ಲೆಗೆ ‘ಫಲ ಪುಷ್ಪ ಗಿರಿಧಾಮ ನಾಡು’ ಎಂಬ ಹೆಸರನ್ನು ನೀಡಲಾಗಿದ್ದು, ಕಾರ್ಯಕ್ರಮದಲ್ಲಿ ಈ ಹೆಸರನ್ನು ಅನಾವರಣ ಮಾಡಲಾಯಿತು. ಕಲೆ, ಕ್ರೀಡೆ, ಆಹಾರ, ಉದ್ಯೋಗಾವಕಾಶ, ಆರೋಗ್ಯ ಮೇಳ ಮೊದಲಾದವುಗಳನ್ನೊಳಗೊಂಡ ಉತ್ಸವಕ್ಕೆ ಮುಖ್ಯಮಂತ್ರಿ ಬಸವರಾಜ

ಚಿಕ್ಕಬಳ್ಳಾಪುರ ಜಿಲ್ಲೆಗೆ ‘ಫಲ ಪುಷ್ಪ ಗಿರಿಧಾಮ ನಾಡು’ ಹೆಸರು ಅಧಿಕೃತ    ➤ ಸಿಎಂ ಬೊಮ್ಮಾಯಿ Read More »

ಕರ್ನಾಟಕ

ಲವ್ ಜಿಹಾದ್ ನಿಷೇಧ ಕಾಯ್ದೆ ಸದ್ಯಕ್ಕಿಲ್ಲ..!!   ➤ ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 06. ರಾಜ್ಯದಲ್ಲಿ ಲವ್ ಜಿಹಾದ್ ನಿಷೇಧ ಕಾಯ್ದೆ ಜಾರಿ ವಿಚಾರ ಸರಕಾರದ ಮುಂದಿಲ್ಲ ಎಂದು ಮುಖ್ಯ ಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಈ ಕುರಿತು ಚರ್ಚೆ ಪಕ್ಷದ ಹಂತದಲ್ಲಿದೆ. ಈ ವಿಚಾರದಲ್ಲಿ  ನಳಿನ್ ಕುಮಾರ್ ಕಟೀಲ್ ಜೊತೆ ಮಾತನಾಡುತ್ತೇನೆ. ಸದ್ಯ ಸರ್ಕಾರದ ಮುಂದೆ ಈ ವಿಚಾರ ಇಲ್ಲ ಎಂದು ಸಿ.ಎಂ ಬೊಮ್ಮಾಯಿ ತಿಳಿಸಿದ್ದಾರೆ.  

ಲವ್ ಜಿಹಾದ್ ನಿಷೇಧ ಕಾಯ್ದೆ ಸದ್ಯಕ್ಕಿಲ್ಲ..!!   ➤ ಸಿಎಂ ಬೊಮ್ಮಾಯಿ Read More »

ಕರ್ನಾಟಕ

ಜನಜೀವನಕ್ಕೆ ತೊಂದರೆಯಾಗದ ರೀತಿ ಹೊಸವರ್ಷಕ್ಕೆ ಮಾರ್ಗಸೂಚಿ ➤ ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ) newskadaba.com ಬೆಳಗಾವಿ, ಡಿ. 26. ಬೆಂಗಳೂರಿನಲ್ಲಿ ಇದುವರೆಗೆ 12 ಮಂದಿಗೆ ಕೊರೋನಾ ಪಾಸಿಟಿವ್ ಕಂಡುಬಂದಿದ್ದು, ರಾಜ್ಯದಲ್ಲಿ ಕೂಡ ಕೋವಿಡ್ ಸೋಂಕಿನ ಹೆಚ್ಚಳ ಆತಂಕದ ನಡುವೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸುವರ್ಣ ವಿಧಾನ ಸೌಧದಲ್ಲಿ ಸಚಿವ ಸಂಪುಟ ಸಭೆ ಮುಕ್ತಾಯಗೊಂಡಿತು. ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ, ಇಂದು ಮಧ್ಯಾಹ್ನ ದೆಹಲಿಗೆ ಹೋಗುತ್ತಿದ್ದೇನೆ. ಕಳೆದ ಬಾರಿ ಹೋದಾಗ ಸಭೆಗಳು ಅಪೂರ್ಣ ಆಗಿದ್ದವು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್

ಜನಜೀವನಕ್ಕೆ ತೊಂದರೆಯಾಗದ ರೀತಿ ಹೊಸವರ್ಷಕ್ಕೆ ಮಾರ್ಗಸೂಚಿ ➤ ಸಿಎಂ ಬೊಮ್ಮಾಯಿ Read More »

ಕರ್ನಾಟಕ

ಕೋವಿಡ್ ನಿರ್ಬಂಧದ ಕುರಿತು ಮಹತ್ವದ ಸಭೆ  ➤ ಹೊಸ ಮಾರ್ಗಸೂಚಿ ಪ್ರಕಟಿಸುವ ಸಾಧ್ಯತೆ- ಸಿಎಂ ಬೊಮ್ಮಯಿ              

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 26. ಚೀನಾದಲ್ಲಿ ವಿನಾಶಕ್ಕೆ ಕಾರಣವಾಗಿರುವ ಓಮಿಕ್ರಾನ್ ರೂಪಾಂತರಿ ವೈರಸ್ ಭಾರತದಲ್ಲಿಯೂ ಪತ್ತೆಯಾಗಿದ್ದು, ಹೊಸ ವರ್ಷಾಚರಣೆಗೆ ಮುಂಚಿತವಾಗಿ ರಾಜ್ಯ ಸರ್ಕಾರ ಕೋವಿಡ್ ಮಾರ್ಗಸೂಚಿಗಳನ್ನು ರೂಪಿಸಲು ಮುಂದಾಗಿದೆ. ಈ ಕುರಿತು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಬೆಳಗಾವಿಯಲ್ಲಿ ಆರೋಗ್ಯ ಸಚಿವ ಡಾ. ಸುಧಾಕರ್, ಕಂದಾಯ ಸಚಿವ ಆರ್ ಅಶೋಕ್ ಮತ್ತು ಕೋವಿಡ್ ತಾಂತ್ರಿಕ ಸಲಹಾ ಸಮಿತಿಯ ಸಭೆ ನಡೆಸಲಿದ್ದಾರೆ ಎನ್ನಲಾಗಿದೆ.  ಕೋವಿಡ್ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆ ಈಗಾಗಲೇ ರಾಜ್ಯ ಸರ್ಕಾರವು ತೆರೆದ ಸ್ಥಳಗಳಲ್ಲಿ

ಕೋವಿಡ್ ನಿರ್ಬಂಧದ ಕುರಿತು ಮಹತ್ವದ ಸಭೆ  ➤ ಹೊಸ ಮಾರ್ಗಸೂಚಿ ಪ್ರಕಟಿಸುವ ಸಾಧ್ಯತೆ- ಸಿಎಂ ಬೊಮ್ಮಯಿ               Read More »

ಕರಾವಳಿ
Scroll to Top