CM bommayi

ಕೋವಿಡ್19 ಹೆದರಬೇಕಿಲ್ಲ- ಎಚ್ಚರಿಕೆ ಅಗತ್ಯ  ➤ ಸಿಎಂ ಬೊಮ್ಮಾಯಿ                       

(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಡಿ. 24. ಕೋವಿಡ್ -19 ಸಾಂಕ್ರಾಮಿಕದ ಬಗ್ಗೆ ಗಾಬರಿಯಾಗಬೇಕಿಲ್ಲ ಆದರೆ ಎಚ್ಚರಿಕೆಯಿಂದಿರುವುದು ಅಗತ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಕುರಿತು ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಳೆ ಕೋವಿಡ್ ಕುರಿತು ಕಂದಾಯ ಸಚಿವರು ಹಾಗೂ ಆರೋಗ್ಯ ಸಚಿವ ಡಾ.ಸುಧಾಕರ್ ಅವರು ಸಭೆ ನಡೆಸಿ, ಬೂಸ್ಟರ್ ಡೋಸ್ ಗಳನ್ನು ಕೊಡಲು ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ದೊಡ್ಡ ಪ್ರಮಾಣದ ಶಿಬಿರಗಳನ್ನು ಏರ್ಪಡಿಸುವುದು, ಪರೀಕ್ಷೆಗಳನ್ನು ನಡೆಸುವುದು, ಪ್ರತಿಯೊಂದು ಐಎಲ್ ಐ, ಮಾಸ್ಕ್ […]

ಕೋವಿಡ್19 ಹೆದರಬೇಕಿಲ್ಲ- ಎಚ್ಚರಿಕೆ ಅಗತ್ಯ  ➤ ಸಿಎಂ ಬೊಮ್ಮಾಯಿ                        Read More »

ಕರಾವಳಿ

ಕರ್ನಾಟಕದಲ್ಲಿ ಕೋವಿಡ್ ನಿಗಾ ಕುರಿತು ಮಹತ್ವದ ಸಭೆ ➤ ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ) newskadaba.com ಬೆಳಗಾವಿ, ಡಿ. 22. ಕೋವಿಡ್‌ ಸೋಂಕು ಕುರಿತ ವಿಷಯವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಈ ಕುರಿತು ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳನ್ನು ಚರ್ಚಿಸಲು ಸುವರ್ಣಸೌಧದಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳ ಸಭೆ ಕರೆಯಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಶ್ವದ ವಿವಿಧ ದೇಶಗಳಲ್ಲಿ ಕೋವಿಡ್‌ ಸೋಂಕಿನ ಪ್ರಮಾಣ ಯಾವ ರೀತಿಯಲ್ಲಿದೆ ಎಂಬ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಈ ಕುರಿತು ಕಟ್ಟೆಚ್ಚರ ವಹಿಸಲು ರಾಜ್ಯಕ್ಕೆ

ಕರ್ನಾಟಕದಲ್ಲಿ ಕೋವಿಡ್ ನಿಗಾ ಕುರಿತು ಮಹತ್ವದ ಸಭೆ ➤ ಸಿಎಂ ಬೊಮ್ಮಾಯಿ Read More »

ಕರಾವಳಿ

2 ವರ್ಷಗಳಿಂದ ಅಲ್ಪಸಂಖ್ಯಾತರಿಗೆ ಅನುದಾನ ನೀಡಿಲ್ಲ ➤ ಸಿಎಂ ಬೊಮ್ಮಾಯಿ       

(ನ್ಯೂಸ್ ಕಡಬ) newskadaba.com ವಿಧಾನಸಭೆ, ಡಿ. 21. ಮುಖ್ಯಮಂತ್ರಿಗಳ ಅಭಿವೃದ್ಧಿ ಯೋಜನೆಯಡಿ ಅಲ್ಪಸಂಖ್ಯಾತರು ಹೆಚ್ಚಾಗಿ ವಾಸಿಸುವ ಪ್ರದೇಶಗಳ ಮೂಲಭೂತ ಸೌಲಭ್ಯ ಅಭಿವೃದ್ಧಿಗೆ ಕೊರೋನಾದಿಂದ ಉಂಟಾದ ಆರ್ಥಿಕ ಸಂಕಷ್ಟ ಕಾರಣ ಕಳೆದ ಎರಡು ವರ್ಷಗಳಿಂದ ಅನುದಾನ ಬಿಡುಗಡೆ ಮಾಡಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಒಪ್ಪಿಕೊಂಡಿದ್ದಾರೆ. ಅಲ್ಪಸಂಖ್ಯಾತರು ಹೆಚ್ಚಿರುವ ಪ್ರದೇಶಗಳಿಗೆ ಸೌಲಭ್ಯ ಒದಗಿಸಲು 2018-19 ರಲ್ಲಿ 500 ಕೋಟಿ ರೂ., 2019-20 ರಲ್ಲಿ 500 ಕೋಟಿ ರೂ. ಅನುದಾನವನ್ನು ಮುಖ್ಯಮಂತ್ರಿಗಳ ಅಭಿವೃದ್ಧಿ ಯೋಜನೆಯಡಿ ನೀಡಲಾಗಿತ್ತು. ಆದರೆ ಕೊರೋನಾ ಕಾರಣಗಳಿಂದ

2 ವರ್ಷಗಳಿಂದ ಅಲ್ಪಸಂಖ್ಯಾತರಿಗೆ ಅನುದಾನ ನೀಡಿಲ್ಲ ➤ ಸಿಎಂ ಬೊಮ್ಮಾಯಿ        Read More »

ಕರ್ನಾಟಕ
Scroll to Top