cm sidaramaiah

ಸಿಎಂ, ಡಿಸಿಎಂ ರಾಜ್ಯ ಪ್ರವಾಸ- ಲೋಕಸಭಾ ಚುನಾವಣೆಗೆ ಭರ್ಜರಿ ತಯಾರಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 15. ಮುಂಬರುವ ಲೋಕಸಭಾ ಚುನಾವಣೆಗೆ ಭರ್ಜರಿ ಸಿದ್ದತೆ ನಡೆಸಿರುವ ರಾಜ್ಯ ಕಾಂಗ್ರೆಸ್ ನಾಯಕರು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಪ್ರವಾಸ ಮಾಡಿದ್ದ ಮಾದರಿಯಲ್ಲೇ ಇದೇ ಫೆ. 23ರ ಬಳಿಕ ರಾಜ್ಯಾದ್ಯಂತ ಪ್ರವಾಸ ನಡೆಸಲಿದ್ದಾರೆ ಎಂಬ ಮಾಹಿತಿ ಕೇಳಿಬರುತ್ತಿದೆ.   ಕಳೆದಬಾರಿ ವಿಧಾನಸಭೆ ಚುನಾವಣೆ ಮಾದರಿಯಲ್ಲಿಯೇ ಲೋಕಸಭಾ ಚುನಾವಣೆಯ ಪ್ರಚಾರಕ್ಕೂ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾ‌ರ್ ಪ್ರತ್ಯೇಕವಾಗಿ ವಿವಿಧ ಜಿಲ್ಲೆ ಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಮಾಹಿತಿ ಪ್ರಕಾರ ಸಿದ್ದರಾಮಯ್ಯ 16, […]

ಸಿಎಂ, ಡಿಸಿಎಂ ರಾಜ್ಯ ಪ್ರವಾಸ- ಲೋಕಸಭಾ ಚುನಾವಣೆಗೆ ಭರ್ಜರಿ ತಯಾರಿ Read More »

ಕರ್ನಾಟಕ

ಜನವರಿಯಲ್ಲಿ ‘ಯುವನಿಧಿ’ ಯೋಜನೆ ಜಾರಿ- ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com  ಬೆಂಗಳೂರು, ಸೆ. 15. ಮುಂದಿನ ವರ್ಷ ಜನವರಿಯಲ್ಲಿ 5ನೇ ಗ್ಯಾರಂಟಿಯಾದ ಯುವನಿಧಿ ಯೋಜನೆಯನ್ನು ಜಾರಿ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ನಾನು ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿದ್ದೇನೆ. ಈ ಬಾರಿಯೂ 5 ಗ್ಯಾರಂಟಿಗಳಲ್ಲಿ 4 ಗ್ಯಾರಂಟಿ ಜಾರಿ ಮಾಡಿದ್ದೇವೆ. ಯುವನಿಧಿ ಗ್ಯಾರೆಂಟಿ ಜನವರಿಗೆ ಜಾರಿಗೆ ಬರುತ್ತದೆ ಎಂದರು. ನುಡಿದಂತೆ ನಡೆದ ನಾವು ಜುಲೈ 1ರಂದು ಗೃಹಜ್ಯೋತಿ ಯೋಜನೆ ಜಾರಿ

ಜನವರಿಯಲ್ಲಿ ‘ಯುವನಿಧಿ’ ಯೋಜನೆ ಜಾರಿ- ಸಿಎಂ ಸಿದ್ದರಾಮಯ್ಯ Read More »

ಕರಾವಳಿ
Scroll to Top