cm siddaramaiah

‘ಸಿಎಂ ಸಿದ್ದರಾಮಯ್ಯನವರೇ ರಾಜೀನಾಮೆ ಕೊಟ್ಟು ರಾಜ್ಯವನ್ನ ಉಳಿಸಿ’- ಅಶೋಕ್

(ನ್ಯೂಸ್‌ ಕಡಬ) newskadaba.com,  ಸೆ.06 ಬೆಂಗಳೂರು: ಸಿಎಂ ಸಿದ್ದರಾಮಯ್ಯನವರೇ ಇನ್ನೆಷ್ಟು ದಿನ ಈ ಭಂಡ ಬಾಳು? ರಾಜೀನಾಮೆ ಕೊಟ್ಟು ರಾಜ್ಯವನ್ನು ಉಳಿಸಿ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಟೀಕಿಸಿದ್ದಾರೆ. ಅನುದಾನಕ್ಕಾಗಿ ಸಚಿವ ಚಲುವರಾಯಸ್ವಾಮಿ ಸಿಎಂಗೆ ಮನವಿ ವಿಚಾರದ ಕುರಿತು ಎಕ್ಸ್‌ನಲ್ಲಿ ಪ್ರತಿಕ್ರಿಯೆ ನೀಡಿದ ಅವರು, “ರಾಜ್ಯ ಸರ್ಕಾರದ ಕೃಷಿ ಸಚಿವರು, ನಾಲ್ಕನೇ ಬಾರಿಗೆ ಶಾಸಕರಾಗಿ ಆರಿಸಿ ಬಂದಿರುವವರು ತಮ್ಮ ಕ್ಷೇತ್ರದ ಪರಿಶಿಷ್ಟ ಪಂಗಡಗಳ ಕಾಲೋನಿ ಅಭಿವೃದ್ಧಿಗೆ ಕೇವಲ 2 ಕೋಟಿ ರೂಪಾಯಿ ಅನುದಾನ ಪಡೆಯಲು […]

‘ಸಿಎಂ ಸಿದ್ದರಾಮಯ್ಯನವರೇ ರಾಜೀನಾಮೆ ಕೊಟ್ಟು ರಾಜ್ಯವನ್ನ ಉಳಿಸಿ’- ಅಶೋಕ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನತದೃಷ್ಟ ಕನ್ನಡಿಗರು ಮಲಯಾಳಿಗಷ್ಟು ಅದೃಷ್ಟವಂತರಲ್ಲ: ಆರ್.ಅಶೋಕ್

(ನ್ಯೂಸ್‌ ಕಡಬ) newskadaba.com, ಆ.21:‌ ಕಾಂಗ್ರೆಸ್‌ ಸಂಸದೆ ಪ್ರಿಯಾಂಕಾ ಗಾಂಧಿ ಪ್ರತಿನಿಧಿಸುವ ಕೇರಳದ ವಯನಾಡು ಲೋಕಸಭಾ ಕ್ಷೇತ್ರಕ್ಕೆ 10 ಕೋಟಿ ರೂ. ವಿಶೇಷ ಅನುದಾನ ಘೋಷಿಸಿರುವ ಕರ್ನಾಟಕ ಕಾಂಗ್ರೆಸ್‌ ಸರ್ಕಾರದ ನಡೆಯನ್ನು ಬಿಜೆಪಿ ಟೀಕಿಸಿದೆ. ಈ ಸಂಬಂಧ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಬರೆದುಕೊಂಡಿರುವ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.‌ಅಶೋಕ್‌, ಪ್ರಿಯಾಂಕಾ ಗಾಂಧಿ ಪ್ರತಿನಿಧಿಸುವ ಕೇರಳದ ವಯನಾಡು ಲೋಕಸಭಾ ಕ್ಷೇತ್ರಕ್ಕೆ 10 ಕೋಟಿ ರೂಪಾಯಿ ವಿಶೇಷ ಅನುದಾನ ನೀಡಿರುವ ಕೇರಳ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಭಿನಂದನೆಗಳು ಎಂದು ಟೀಕಿಸಿದ್ದಾರೆ.

ನತದೃಷ್ಟ ಕನ್ನಡಿಗರು ಮಲಯಾಳಿಗಷ್ಟು ಅದೃಷ್ಟವಂತರಲ್ಲ: ಆರ್.ಅಶೋಕ್ Read More »

ಕರ್ನಾಟಕ

ಮೈಸೂರು ದಸರಾದಲ್ಲಿ ಏರ್‌ ಶೋಗೆ ರಕ್ಷಣಾ ಇಲಾಖೆ ಒಪ್ಪಿಗೆ

(ನ್ಯೂಸ್‌ ಕಡಬ) newskadaba.com, ಆ.21: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಏರ್‌ ಶೋ ನಡೆಸಲು ರಕ್ಷಣಾ ಇಲಾಖೆ ಅನುಮತಿ ನೀಡಿದ್ದು, ರಕ್ಷಣಾ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಧನ್ಯವಾದ ತಿಳಿಸಿದ್ದಾರೆ. ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದು, ವಿಶ್ವವಿಖ್ಯಾತ ದಸರಾ ಮಹೋತ್ಸವದ ಭಾಗವಾಗಿ ಏರ್‌ ಶೋ ನಡೆಸಲು ಒಪ್ಪಿಗೆ ನೀಡಿದ್ದಕ್ಕಾಗಿ ರಾಜನಾಥ್‌ಸಿಂಗ್‌ ಅವರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದಿದ್ದಾರೆ. ಮೈಸೂರು ದಸರಾಗೆ ತನ್ನದೇ ಆದ ಇತಿಹಾಸ ಇದೆ. ನಾಡಹಬ್ಬ ದಸರಾ ನೋಡಲು ಲಕ್ಷಾಂತರ ಮಂದಿ

ಮೈಸೂರು ದಸರಾದಲ್ಲಿ ಏರ್‌ ಶೋಗೆ ರಕ್ಷಣಾ ಇಲಾಖೆ ಒಪ್ಪಿಗೆ Read More »

ಕರ್ನಾಟಕ

ಸಿಎಂ ಕೊಲೆ ಮಾಡಿಸಿ ರಾಜಕಾರಣ ಮಾಡಿದ್ದಾರೆ ಅಂದ್ರೆ ನಾನು ನಂಬಲ್ಲ: ಸಿ.ಟಿ ರವಿ

(ನ್ಯೂಸ್‌ ಕಡಬ) newskadaba.com, ಆ.18: ಸಿಎಂ ಸಿದ್ದರಾಮಯ್ಯ ಅವರು ಕೊಲೆಗಳನ್ನು ಮಾಡಿಸಿದ್ದಾರೆ ಎಂದು ಮಹೇಶ್‌ ತಿಮರೋಡಿ ಆರೋಪ ಮಾಡಿದ್ದಾರೆ. ಅವರು ಕೊಲೆ ಮಾಡಿಸಿ ರಾಜಕಾರಣ ಮಾಡಿದ್ದಾರೆ ಎಂದರೆ ನಾನು ನಂಬುವುದಿಲ್ಲ. ಈ ಬಗ್ಗೆಯೂ ತನಿಖೆ ನಡೆಯಲಿ ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಒತ್ತಾಯಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಧರ್ಮಸ್ಥಳದ ಬಗ್ಗೆ ಆರೋಪ ಮಾಡಿದವರ ವಿರುದ್ದ ತನಿಖೆ ನಡೆಸದಿದ್ದಲ್ಲಿ ಸರ್ಕಾರವೂ ಈ ಪ್ರಕರಣದಲ್ಲಿ ಶಾಮೀಲಾಗಿದೆ ಎಂದು ನಾವು ಅನುಮಾನ ಪಡಬೇಕಾಗುತ್ತದೆ ಎಂದಿದ್ದಾರೆ. ಧರ್ಮಸ್ಥಳದ ಬಗ್ಗೆ ಅಪಪ್ರಚಾರ ನಡೆಯುತ್ತಿದ್ದು,

ಸಿಎಂ ಕೊಲೆ ಮಾಡಿಸಿ ರಾಜಕಾರಣ ಮಾಡಿದ್ದಾರೆ ಅಂದ್ರೆ ನಾನು ನಂಬಲ್ಲ: ಸಿ.ಟಿ ರವಿ Read More »

ಕರ್ನಾಟಕ

ಹೆಬ್ಬಾಳ ಫ್ಲೈಓವರ್‌ ಲೋಕಾರ್ಪಣೆ ಮಾಡಿದ ಸಿಎಂ, ಡಿಸಿಎಂ

(ನ್ಯೂಸ್‌ ಕಡಬ) newskadaba.com, ಆ.18: ಹೆಬ್ಬಾಳ ಜಂಕ್ಷನ್‌ನಲ್ಲಿ ಕೆ.ಆರ್‌.ಪುರಂ ಕಡೆಯಿಂದ ಮೇಖ್ರಿ ವೃತ್ತದ ಕಡೆಗೆ ಸಂಚರಿಸಲು ನಿರ್ಮಿಸಿರುವ ಮೇಲ್ಸೇತುವೆಯನ್ನು ಇಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ಲೋಕಾರ್ಪಣೆಗೊಳಿಸಿದರು. ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಬರೆದುಕೊಂಡ ಡಿಕೆ ಶಿವಕುಮಾರ್‌, ಹೆಬ್ಬಾಳ ಜಂಕ್ಷನ್‌ನಲ್ಲಿ ಕೆ.ಆರ್‌.ಪುರಂ ಕಡೆಯಿಂದ ಮೇಖ್ರಿ ವೃತ್ತದ ಕಡೆಗೆ ಸಂಚರಿಸಲು ನಿರ್ಮಿಸಿರುವ ಮೇಲ್ಸೇತುವೆಯನ್ನು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಲೋಕಾರ್ಪಣೆಗೊಳಿಸಲಾಯಿತು ಎಂದು ತಿಳಿಸಿದರು. ಇಂದಿನಿಂದ ಹೆಬ್ಬಾಳದ ಹೊಸ ಮೇಲ್ಸೇತುವೆ ರ‍್ಯಾಂಪ್ ಸಾರ್ವಜನಿಕರ ವಾಹನಗಳ ಸಂಚಾರಕ್ಕೆ

ಹೆಬ್ಬಾಳ ಫ್ಲೈಓವರ್‌ ಲೋಕಾರ್ಪಣೆ ಮಾಡಿದ ಸಿಎಂ, ಡಿಸಿಎಂ Read More »

ಕರ್ನಾಟಕ

ಸ್ವಾತಂತ್ರ್ಯ ದಿನಾಚರಣೆ: ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ

(ನ್ಯೂಸ್‌ ಕಡಬ) newskadaba.com, ಆ.15:‌ ಇಂದು ಎಲ್ಲೆಡೆ ಸ್ವಾತಂತ್ರ್ಯ ಸಂಭ್ರಮ ಮನೆ ಮಾಡಿದೆ. 79ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಬೆಂಗಳೂರಿನ ಮಾಣಿಕ್‌ ಷಾ ಪರೇಡ್‌ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಧ್ವಜಾರೋಹಣ ನೆರವೇರಿಸಿದ್ದಾರೆ. ಧ್ವಜಾರೋಹಣದ ಬಳಿಕ ಸಿಎಂ ಸಿದ್ದರಾಮಯ್ಯ ಅವರು ತೆರೆದ ಜೀಪ್‌ನಲ್ಲಿ ಪರೇಡ್‌ ವೀಕ್ಷಣೆ ಮಾಡಿದರು. ಬಳಿಕ ರಾಜ್ಯದ ಜನತೆಯನ್ನು ಉದ್ದೇಶಿಸಿ ಮಾತನಾಡಿದರು. ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಎಲ್ಲರನ್ನೂ ಸ್ಮರಿಸೋಣ ಎಂದು ಹೇಳಿದರು. ಪಹಲ್ಗಾಮ್‌ ದಾಳಿಯಲ್ಲಿ ಮಡಿದವರು ಹಾಗೂ ಪಾಕಿಸ್ತಾನದ ವಿರುದ್ದ ಹೋರಾಡಿ ಮಡಿದವರಿಗೂ ಸಿಎಂ ಸಿದ್ದರಾಮಯ್ಯ

ಸ್ವಾತಂತ್ರ್ಯ ದಿನಾಚರಣೆ: ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ Read More »

ಕರ್ನಾಟಕ

ಕ್ವಿಟ್‌ ಇಂಡಿಯಾ ಚಳವಳಿ ಸ್ವಾತಂತ್ರ್ಯ ಚಳವಳಿಯ ತೀವ್ರತೆಗೆ ಹೊಸ ರೂಪ ನೀಡಿತ್ತು: ಸಿಎಂ ಸಿದ್ದರಾಮಯ್ಯ

(ನ್ಯೂಸ್‌ ಕಡಬ) newskadaba.com, ಆ.08: ಇಂದು ಕ್ವಿಟ್‌ ಇಂಡಿಯಾ ಚಳವಳಿ ದಿನ. ಈ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್‌ವೊಂದನ್ನು ಮಾಡಿದ್ದಾರೆ. ಮಹಾತ್ಮ ಗಾಂಧಿಯವರ “ಬ್ರಿಟಿಷರೇ ಭಾರತ ಬಿಟ್ಟು ತೊಲಗಿ” ಎಂಬ ಘೋಷಣೆಯು ದೇಶವಾಸಿಗಳ ಎದೆಯಲ್ಲಿ ಸುಪ್ತವಾಗಿದ್ದ ಆಕ್ರೋಶ, ಅಸಹನೆಯನ್ನು ಬಡಿದೆಬ್ಬಿಸಿ, ಸ್ವಾತಂತ್ರ್ಯ ಚಳವಳಿಯ ತೀವ್ರತೆಗೆ ಹೊಸ ರೂಪ ನೀಡಿತು ಎಂದಿದ್ದಾರೆ. ಶತಮಾನಗಳ‌ ಕಾಲ ಭಾರತವನ್ನು – ಭಾರತೀಯರನ್ನು ಕೊಳ್ಳೆಹೊಡೆಯುತ್ತಿದ್ದ ಬ್ರಿಟಿಷ್ ಸಾಮ್ರಾಜ್ಯವನ್ನು ಕ್ವಿಟ್ ಇಂಡಿಯಾ ಚಳವಳಿ ನಡುಗಿಸಿದ್ದು ಮಾತ್ರವಲ್ಲ, ಇನ್ನು ಹೆಚ್ಚು ಕಾಲ ಹಿಂಸೆ, ದೌರ್ಜನ್ಯಗಳ ಮೂಲಕ

ಕ್ವಿಟ್‌ ಇಂಡಿಯಾ ಚಳವಳಿ ಸ್ವಾತಂತ್ರ್ಯ ಚಳವಳಿಯ ತೀವ್ರತೆಗೆ ಹೊಸ ರೂಪ ನೀಡಿತ್ತು: ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ

ಯಾರೇ ತಪ್ಪು ಮಾಡಿದರು ಶಿಕ್ಷೆ ಆಗುತ್ತದೆ: ಸಿಎಂ ಸಿದ್ದರಾಮಯ್ಯ

(ನ್ಯೂಸ್‌ ಕಡಬ) newskadaba.com, ಆ.07: ಧರ್ಮಸ್ಥಳದಲ್ಲಿ ಖಾಸಗಿ ಮಾಧ್ಯಮದವರ ಮೇಲೆ ಹಲ್ಲೆ ನಡೆದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಯಾರೇ ತಪ್ಪು ಮಾಡಿದರೂ ಅವರ ಮೇಲೆ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ. ಲಾಲ್‌ಬಾಗ್‌ನಲ್ಲಿ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ತಪ್ಪು ಯಾರೇ ಮಾಡಿದರೂ ಶಿಕ್ಷೆ ಖಂಡಿತ. ಕಾನೂನು ಎಲ್ಲರಿಗೂ ಒಂದೇ ಎಂದು ಹೇಳಿದ್ದಾರೆ.

ಯಾರೇ ತಪ್ಪು ಮಾಡಿದರು ಶಿಕ್ಷೆ ಆಗುತ್ತದೆ: ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ

ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

(ನ್ಯೂಸ್‌ ಕಡಬ) newskadaba.com, ಆ.07: ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಬೆಂಗಳೂರಿನ ಲಾಲ್‌ಬಾಗ್‌ನಲ್ಲಿ ನಡೆಯಲಿರುವ 218ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ಅವರು ಇಂದು ಚಾಲನೆ ನೀಡಿದ್ದಾರೆ. ಈ ವೇಳೆ ಮಾತನಾಡಿದ ಅವರು, ಇದು 218ನೇ ವರ್ಷದ ಫ್ಲವರ್‌ ಶೋ ಆಗಿದೆ. ಈ ಬಾರಿ ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ ಅವರಿಗೆ ಗೌರವ ಸಲ್ಲಿಸುವ ಕೆಲಸ ಆಗಿದೆ ಎಂದರು. ಕಿತ್ತೂರು ರಾಣಿ ಚೆನ್ನಮ್ಮ ವೀರ ಮಹಿಳೆ ಹಾಗೂ ವೀರ ವನಿತೆಯೂ ಹೌದು. ಸರ್ಕಾರದಿಂದ ಕಿತ್ತೂರು ರಾಣಿ ಚೆನ್ನಮ್ಮನ

ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ Read More »

ಕರ್ನಾಟಕ

ಸಿಎಂ ಭೇಟಿ ಮಾಡಿದ ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ..!

(ನ್ಯೂಸ್ ಕಡಬ) newskadaba.com ಜು. 04. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿಯವರು ಮುಖ್ಯಮಂತ್ರಿ ಸಿದ್ಧರಾಮಯ್ಯರವರನ್ನು ಗುರುವಾರದಂದು ಭೇಟಿ ಮಾಡಿದರು. ಮುಖ್ಯಮಂತ್ರಿ ನಿವಾಸ ಕಾವೇರಿಯಲ್ಲಿ ಭೇಟಿ ಮಾಡಿದ ಅವರು, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಅಭಿವೃದ್ಧಿ ಕೆಲಸಗಳ ಬಗ್ಗೆ ಮಾತನಾಡಿದರು.

ಸಿಎಂ ಭೇಟಿ ಮಾಡಿದ ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ..! Read More »

ಕರಾವಳಿ
Scroll to Top