cm siddaramaiah

ಮುಡಾ ಹಾಗೂ ಸಿಬಿಐ ಕೇಸ್ ; ಸಿಎಂ, ಡಿಸಿಎಂ ಭವಿಷ್ಯ ಇಂದು ಪ್ರಕಟ- ಎಲ್ಲರ ಚಿತ್ತ ಹೈಕೋರ್ಟ್ ನತ್ತ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 29. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಇವರಿಬ್ಬರ ವಿರುದ್ದದ ಎರಡು ಪ್ರತ್ಯೇಕ ಪ್ರಕರಣಗಳ ಭವಿಷ್ಯ ಇಂದು ನಿರ್ಧಾರವಾಗಲಿದ್ದು, ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದೆ. ಮೂಡಾ ಹಗರಣದ ಬಗ್ಗೆ ತನಿಖೆಗೆ ಆದೇಶಿಸಿದ ರಾಜ್ಯಪಾಲ ಥಾವರಚಂದ್ ಗೆಹ್ಲೊಟ್ ಅವರ ಕ್ರಮ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಆದರೆ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಅಭಯ ನೀಡಿದೆ. ಇದರ ಜೊತೆಗೆ ರಾಜ್ಯಪಾಲರ ವಿರುದ್ಧ ಸಂಘರ್ಷಕ್ಕಿಳಿದ ರಾಜ್ಯ ಸರ್ಕಾರ ಕಾನೂನು ಹೋರಾಟಕ್ಕೂ ಮುಂದಾಗಿದೆ. […]

ಮುಡಾ ಹಾಗೂ ಸಿಬಿಐ ಕೇಸ್ ; ಸಿಎಂ, ಡಿಸಿಎಂ ಭವಿಷ್ಯ ಇಂದು ಪ್ರಕಟ- ಎಲ್ಲರ ಚಿತ್ತ ಹೈಕೋರ್ಟ್ ನತ್ತ Read More »

ಕರ್ನಾಟಕ

ನಟ ದರ್ಶನ್ ರನ್ನು ಬೇರೆಡೆ ಸ್ಥಳಾಂತರಿಸುವಂತೆ ಸಿಎಂ ಸೂಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 26. ನಟ ದರ್ಶನ್ ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡುತ್ತಿರುವ ವಿಚಾರವಾಗಿ, ಇಂದು ಟಿಜಿ & ಐಜಿಪಿ ಅಲೋಕ್ ಮೋಹನ್ ಅವರು ಸಿಎಂ ನಿವಾಸದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾಹಿತಿ ನೀಡಿದ್ದಾರೆ. ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೈಲಿನ ನಿಯಮ ಉಲ್ಲಂಘಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡು ಮುಂದೆ ಈ ರೀತಿ ಆಗದಂತೆ ಎಚ್ಚರವಹಿಸಿ. ತಪ್ಪಿತಸ್ಥ ಅಧಿಕಾರಿಗಳನ್ನು ಅಮಾನತು ಮಾಡುವಂತೆ ಸೂಚಿಸಿದ್ದಾರೆ. ಇದೇ ವೇಳೆ ದರ್ಶನ್ ಮತ್ತು

ನಟ ದರ್ಶನ್ ರನ್ನು ಬೇರೆಡೆ ಸ್ಥಳಾಂತರಿಸುವಂತೆ ಸಿಎಂ ಸೂಚನೆ Read More »

ಕರ್ನಾಟಕ

ಸಿಎಂ ವಿರುದ್ದ ಪ್ರಾಸಿಕ್ಯೂಷನ್ ಗೆ ಅನುಮತಿ – ವಿದ್ಯಾರ್ಥಿಗಳಿಂದ ಪಂಜಿನ ಮೆರವಣಿಗೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 20. ಮುಡಾ ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಆದೇಶ ನೀಡಿರುವುದನ್ನು ಖಂಡಿಸಿ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ, ಹಿಂದುಳಿದ ಜಾತಿಗಳ ಒಕ್ಕೂಟದ ವತಿಯಿಂದ ವಿದ್ಯಾರ್ಥಿಗಳ ಘಟಕ ವತಿಯಿಂದ ನಾಳೆ ಬೃಹತ್ ವಿದ್ಯಾರ್ಥಿಗಳ ಪಂಜಿನ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ.   ಇಂದಿನ (ಆಗಸ್ಟ್ 20) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿದ್ಯಾರ್ಥಿ ಜಾಗೃತಿ ಸಮಿತಿ ಅಧ್ಯಕ್ಷ ಅನಿಲ್ ರೆಡ್ಡಿ ಮಾತನಾಡಿ, ಸಂವಿಧಾನ ಮತ್ತು ಒಕ್ಕೂಟ ವ್ಯವಸ್ಥೆಯನ್ನು ಹಾಳು ಮಾಡುತ್ತಿರುವ

ಸಿಎಂ ವಿರುದ್ದ ಪ್ರಾಸಿಕ್ಯೂಷನ್ ಗೆ ಅನುಮತಿ – ವಿದ್ಯಾರ್ಥಿಗಳಿಂದ ಪಂಜಿನ ಮೆರವಣಿಗೆ Read More »

ಕರ್ನಾಟಕ

ಸಿಎಂ ಸಿದ್ದರಾಮಯ್ಯ ಸಲ್ಲಿಸಿದ ಅರ್ಜಿ ವಿಚಾರಣೆ ಮುಂದೂಡಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 19. ಮುಡಾ ಹಗರಣಕ್ಕೆ ಸಂಬಂಧಿಸಿ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕೋರ್ಟಿಗೆ 712 ಪುಟಗಳ ರಿಟ್ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್ ನಲ್ಲಿ ಇದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ವಿಚಾರಣೆಯನ್ನು 29ಕ್ಕೆ ಮುಂದೂಡಿ ಆದೇಶ ಹೊರಡಿಸಿದ್ದಾರೆ. ರಿಟ್ ಅರ್ಜಿ ವಿಚಾರಣೆ ಆರಂಭಿಸಿದ ಬಳಿಕ ಸಿಎಂ ಪರವಾಗಿ ಅಭಿಷೇಕ್ ಮನುಸಿಂಗ್ವಿ ವಾದ ಮಂಡಿಸುತ್ತಿದ್ದು, ಇನ್ನೂ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪರ ವಕೀಲ ತುಷಾರ

ಸಿಎಂ ಸಿದ್ದರಾಮಯ್ಯ ಸಲ್ಲಿಸಿದ ಅರ್ಜಿ ವಿಚಾರಣೆ ಮುಂದೂಡಿಕೆ Read More »

ಕರ್ನಾಟಕ

ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರ ಅನುಮತಿ – ಹೈಕೋರ್ಟ್ ಮೊರೆಹೋದ ಸಿಎಂ ಸಿದ್ದರಾಮಯ್ಯ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 19. ಮುಡಾ ಹಗರಣಕ್ಕೆ ಸಂಬಂಧಿಸಿ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಈ ರಿಟ್ ಅರ್ಜಿಯಲ್ಲಿ ರಾಜ್ಯಪಾಲರ ಅನುಮತಿ ರದ್ದುಪಡಿಸಲು ಕೋರಿ ಮನವಿ ಮಾಡಲಾಗಿದೆ.   ರಾಜ್ಯಪಾಲರ ವಿಶೇಷ ಕಾರ್ಯದರ್ಶಿ, ಮುಖ್ಯ ಕಾರ್ಯದರ್ಶಿ ಹಾಗೂ ಮೂವರು ದೂರುದಾರರನ್ನು ಪ್ರತಿವಾದಿಯನ್ನಾಗಿ ಮಾಡಲಾಗಿದೆ. ದೂರಿನಲ್ಲಿ ರಾಜ್ಯಪಾಲರು ಅನುಮತಿ ನೀಡುವ ಮುನ್ನ ಕಾನೂನಿನ ಪ್ರಕ್ರಿಯೆ ಪಾಲಿಸಿಲ್ಲ. ಸಚಿವ ಸಂಪುಟದ ಶಿಫಾರಸಿಗೆ ವಿರುದ್ದವಾಗಿ ನಡೆದುಕೊಂಡಿದ್ದಾರೆ. ಸಂವಿಧಾನ

ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರ ಅನುಮತಿ – ಹೈಕೋರ್ಟ್ ಮೊರೆಹೋದ ಸಿಎಂ ಸಿದ್ದರಾಮಯ್ಯ..! Read More »

ಕರ್ನಾಟಕ

ಸಿಎಂ ಆಗಿ ಮುಂದುವರಿಯುವ ನೈತಿಕ ಹಕ್ಕನ್ನು ಸಿದ್ದರಾಮಯ್ಯ ಕಳೆದುಕೊಂಡಿದ್ದಾರೆ ಸಂಸದ ಕ್ಯಾ. ಬ್ರಿಜೇಶ್ ಚೌಟ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 19. ಕರ್ನಾಟಕದ ಘನತೆವೆತ್ತ ರಾಜ್ಯಪಾಲರಾದ  ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಬಳಿಕ ರಾಜ್ಯದ ಮುಖ್ಯಮಂತ್ರಿ ಆಗಿ ಮುಂದುವರಿಯುವ ಎಲ್ಲಾ ನೈತಿಕ ಹಕ್ಕನ್ನು ಸಿದ್ದರಾಮಯ್ಯ ಅವರು ಕಳೆದುಕೊಂಡಿದ್ದಾರೆ. ಅವರಿಗೆ ಕರ್ನಾಟಕದ ಜನತೆಯ ಹಾಗೂ ನಮ್ಮ ಸಂವಿಧಾನದ ಬಗ್ಗೆ ಕಿಂಚಿತ್ತು ಕಾಳಜಿ ಇದ್ದರೆ,  ಹುದ್ದೆಯ ಪಾವಿತ್ರ್ಯತೆಯನ್ನು ಗೌರವಿಸಿ ಅವರು ತಕ್ಷಣ ರಾಜೀನಾಮೆ ಸಲ್ಲಿಸಬೇಕು ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಒತ್ತಾಯಿಸಿದ್ದಾರೆ.   “ಸಿಎಂ ಸಿದ್ದರಾಮಯ್ಯ

ಸಿಎಂ ಆಗಿ ಮುಂದುವರಿಯುವ ನೈತಿಕ ಹಕ್ಕನ್ನು ಸಿದ್ದರಾಮಯ್ಯ ಕಳೆದುಕೊಂಡಿದ್ದಾರೆ ಸಂಸದ ಕ್ಯಾ. ಬ್ರಿಜೇಶ್ ಚೌಟ Read More »

ಕರ್ನಾಟಕ

ಸಿಎಂ ರಾಜೀನಾಮೆ ನೀಡದೇ ಇದ್ದಲ್ಲಿ ಜಿಲ್ಲೆ ಜಿಲ್ಲೆಗಳಲ್ಲಿ ಪ್ರತಿಭಟನೆ – ಸುನಿಲ್ ಕುಮಾರ್

(ನ್ಯೂಸ್ ಕಡಬ) newskadaba.com ಉಡುಪಿ, ಆ. 17. ಮುಡಾ ವಾಲ್ಮೀಕಿ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಸೂಚನೆ ನೀಡಿದ್ದು, ಈ ಹಿನ್ನೆಲೆ ಸಿದ್ದರಾಮಯ್ಯರವರು ತಕ್ಷಣವೇ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಬೇಕು, ತನಿಖೆ ನಡೆಯುವ ತನಕ ಮುಖ್ಯಮಂತ್ರಿ ಸ್ಥಾನದಿಂದ ಕೆಳಕ್ಕಿಳಿಯುವಂತೆ ಮಾಜಿ ಸಚಿವ ಶಾಸಕ ಸುನಿಲ್ ಕುಮಾರ್ ಆಗ್ರಹಿಸಿದ್ದಾರೆ.     ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರನ್ನೇ ಪ್ರಶ್ನೆ ಮಾಡುವ ಕಾಂಗ್ರೆಸ್ ಮುಂದೆ ನ್ಯಾಯಾಲಯದ ನಿಲುವನ್ನೂ ಕೂಡಾ ಪ್ರಶ್ನಿಸುವ

ಸಿಎಂ ರಾಜೀನಾಮೆ ನೀಡದೇ ಇದ್ದಲ್ಲಿ ಜಿಲ್ಲೆ ಜಿಲ್ಲೆಗಳಲ್ಲಿ ಪ್ರತಿಭಟನೆ – ಸುನಿಲ್ ಕುಮಾರ್ Read More »

ಕರಾವಳಿ, ಕರ್ನಾಟಕ

ರಾಜ್ಯಪಾಲರ ನಿರ್ಧಾರದ ವಿರುದ್ದ ಸಿಡಿದೆದ್ದ ಕಾಂಗ್ರೆಸ್ – ಆ. 19ರಂದು ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 17. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣಕ್ಕೆ ಸಂಬಂಧಿಸಿದ ತನಿಖೆಗೆ ರಾಜ್ಯಪಾಲರು ಕಾನೂನು ಕ್ರಮಕ್ಕೆ ಅನುಮತಿಯನ್ನು ನೀಡಿದ್ದಾರೆ. ರಾಜ್ಯಪಾಲರ ಈ ನಿರ್ಧಾರದಿಂದ ಸಿಡಿದೆದ್ದ ಕಾಂಗ್ರೆಸ್ ಮುಖಂಡರು, ರಾಜ್ಯಾದ್ಯಂತ ಆ. 19ರ ಸೋಮವಾರದಂದು ಪ್ರತಿಭಟನೆಗೆ ಕರೆ ನೀಡಿದ್ದಾರೆ. ಇಂದು ಮುಡಾ ಹಗರಣ ಸಂಬಂಧಿಸಿ ರಾಜ್ಯಪಾಲರ ನಿರ್ಧಾರವನ್ನು ತೀವ್ರವಾಗಿ ಖಂಡಿಸಿರುವಂತ ಕಾಂಗ್ರೆಸ್, ಅವರ ನಿರ್ಧಾರದ ವಿರುದ್ಧ ಸಿಡಿದೆದ್ದಿದೆ. ಹೀಗಾಗಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು, ಕುರುಬರ ಸಂಘದ ಮುಖಂಡರು, ಹಿಂದುಳಿದ ವರ್ಗಗಳ ವೇದಿಕೆಯ ಸದಸ್ಯರು

ರಾಜ್ಯಪಾಲರ ನಿರ್ಧಾರದ ವಿರುದ್ದ ಸಿಡಿದೆದ್ದ ಕಾಂಗ್ರೆಸ್ – ಆ. 19ರಂದು ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ Read More »

ಕರ್ನಾಟಕ

ಮುಡಾ ಕೇಸ್- ಯಾವುದೇ ಕ್ಷಣದಲ್ಲಿ ಸಿಎಂ ವಿರುದ್ಧ ಎಫ್ಐಆರ್ ದಾಖಲಾಗುವ ಸಾಧ್ಯತೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 17. ಮುಡಾ ಕೇಸ್ ಗೆ ಸಂಬಂಧಿಸಿ ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದರಿಂದ ಯಾವುದೇ ಕ್ಷಣದಲ್ಲೂ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಾಗುವ ಸಾಧ್ಯತೆ ಇದೆ. ದೂರುದಾರರಾದ ಟಿ.ಜೆ.ಅಬ್ರಹಾಂ, ಸ್ನೇಹಮಯಿ ಕೃಷ್ಣ ಹಾಗೂ ಪ್ರದೀಪ್ ಅವರು ನೀಡಿರುವ ದೂರಿನ ಅನುಸಾರ ಲೋಕಾಯುಕ್ತ ನ್ಯಾಯಾಲಯದಲ್ಲಿ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳುವ ಸಂಭವವಿದೆ. ರಾಜ್ಯಪಾಲರು ನಿರ್ದಿಷ್ಟ ತನಿಖಾ ಸಂಸ್ಥೆಯಿಂದ ತನಿಖೆ ನಡೆಸುವ ಬಗ್ಗೆ ತಮ ನೋಟೀಸ್ನಲ್ಲಿ ಉಲ್ಲೇಖ ಮಾಡಿಲ್ಲವಾದರೂ ದೂರುದಾರರು ಈಗಾಗಲೇ ಲೋಕಾಯುಕ್ತ

ಮುಡಾ ಕೇಸ್- ಯಾವುದೇ ಕ್ಷಣದಲ್ಲಿ ಸಿಎಂ ವಿರುದ್ಧ ಎಫ್ಐಆರ್ ದಾಖಲಾಗುವ ಸಾಧ್ಯತೆ Read More »

ಕರ್ನಾಟಕ

ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರಿಂದ ಗ್ರೀನ್ ಸಿಗ್ನಲ್..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 17. ಕಳೆದ ವಾರವಷ್ಟೇ ರಾಜ್ಯ ರಾಜಕಾರಣದಲ್ಲಿ ಸಿಎಂ ವಿರುದ್ದ ಬಹಳಷ್ಟು ಸದ್ದು ಮಾಡಿದ್ದ ಮುಡಾ ಕೇಸ್‌ಗೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಅಬ್ರಹಾಂ ಎಂಬವರು ನೀಡಿದ್ದ ದೂರಿನ ಆಧಾರದಲ್ಲಿ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರಿಂದ ಅನುಮತಿ ದೊರೆತಿರುವುದಾಗಿ ಮೂಲಗಳು ವರದಿ ಮಾಡಿವೆ.   ಸಿಎಂ ಸಿದ್ಧರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲ ಥಾವರ್‌ ಚಂದ್‌ ಗೆಹಲೋಟ್‌ ಗ್ರೀನ್‌ ಸಿಗ್ನಲ್‌ ನೀಡಿದ್ದಾರೆ. ಈ ಕುರಿತ ಆದೇಶವನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ರವಾನೆ ಮಾಡಿದ್ದಾರೆ. ಮೂರು ದೂರುಗಳನ್ನು ಒಟ್ಟಿಗೆ ಸೇರಿಸಿ

ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರಿಂದ ಗ್ರೀನ್ ಸಿಗ್ನಲ್..! Read More »

ಕರ್ನಾಟಕ
Scroll to Top