cm siddaramaiah

ದಯಾಮರಣ ಕೋರಿ ರಾಷ್ಟ್ರಪತಿ ಹಾಗೂ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಪೊಲೀಸ್ ಸಿಬ್ಬಂದಿ…!

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 24. ಕಳೆದ ಮೂರು ವರ್ಷಗಳಿಂದ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯದಲ್ಲಿದ್ದ ದಂಪತಿಗೆ ಯಾವುದೇ ಅಂತರ್​ ಜಿಲ್ಲಾ ವರ್ಗಾವಣೆಯಾಗದೇ ಇದ್ದು, ಹಾಗಾಗಿ ನಮಗೆ ನೆಮ್ಮದಿಯಾಗಿ ಕರ್ತವ್ಯ ನಿರ್ವಹಿಸಲು ಸಾಧ್ಯವಾಗುತ್ತಿಲ್ಲವೆಂದು ಪೊಲೀಸ್​ ಸಿಬ್ಬಂದಿಯೋರ್ವರು ದಯಾಮರಣ ಕೋರಿ ರಾಷ್ಟ್ರಪತಿಗಳಿಗೆ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.   ಸುಪ್ರೀಂಕೋರ್ಟ್ ಆದೇಶ ಮತ್ತು ಕೆಸಿಎಸ್‌ಆರ್ ನಿಯಮದ ಪ್ರಕಾರ, ಪತಿ-ಪತ್ನಿ ಯಾರು ಇರುತ್ತಾರೆ ಅವರು ಒಂದೇ ಘಟಕ ಹಾಗೂ ಒಂದೆ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಲು ನಿಯಮ […]

ದಯಾಮರಣ ಕೋರಿ ರಾಷ್ಟ್ರಪತಿ ಹಾಗೂ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಪೊಲೀಸ್ ಸಿಬ್ಬಂದಿ…! Read More »

ಕರ್ನಾಟಕ

ವಿಧಾನಸಭೆಯ ಬಜೆಟ್ ಅಧಿವೇಶನ ಸೋಮವಾರಕ್ಕೆ ವಿಸ್ತರಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 23. ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಗೆ ಅನಾರೊಗ್ಯದ ಹಿನ್ನೆಲೆ ಇಂದು (ಶುಕ್ರವಾರ) ಮುಕ್ತಾಯವಾಗಬೇಕಿದ್ದ ವಿಧಾನಸಭೆ ಬಜೆಟ್ ಅಧಿವೇಶನವನ್ನು ಸೋಮವಾರಕ್ಕೆ ವಿಸ್ತರಿಸಲಾಗಿದೆ. ಬಜೆಟ್ ಮೇಲಿನ ಕೆಲವು ಪ್ರಮುಖ ಮಸೂದೆಗಳ ಮೇಲಿನ ಚರ್ಚೆ ಹಾಗೂ ಅಂಗೀಕಾರ ಬಾಕಿಯಿದ್ದು ಸಿಎಂ ಸಿದ್ದರಾಮಯ್ಯರವರಿಗೆ ಅನಾರೋಗ್ಯವಿರುವುದರಿಂದ ಕಲಾಪದಲ್ಲಿ ಸರಿಯಾಗಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಅವರು ಎರಡು ದಿನಗಳ ಕಾಲ ವಿಶ್ರಾಂತಿ ತೆಗೆದುಕೊಂಡು ಸೋಮವಾರ ಸದನದಲ್ಲಿ ಕಲಾಪಕ್ಕೆ ಹಾಜರಾಗಲಿದ್ದಾರೆ. ಕಾರ್ಯಕಲಾಪ ಸಲಹಾ ಸಮಿತಿ ಸಭೆಯಲ್ಲಿ ನಡೆದ ತೀರ್ಮಾನದ ಬಳಿಕ ಅಧಿವೇಶನ

ವಿಧಾನಸಭೆಯ ಬಜೆಟ್ ಅಧಿವೇಶನ ಸೋಮವಾರಕ್ಕೆ ವಿಸ್ತರಣೆ Read More »

ಕರ್ನಾಟಕ

ಬಜೆಟ್ ನಲ್ಲಿ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಘೋಷಣೆ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 16. ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆಯನ್ನು ಸರ್ಕಾರ ಬಜೆಟ್ ನಲ್ಲಿ ಪ್ರಕಟಿಸಿದ್ದು, ದಶಕಗಳ ಕನಸು ನನಸಾಗಿದೆ. ದಾವಣಗೆರೆಯಲ್ಲಿ ಇದೇ ಫೆಬ್ರವರಿ 3 ಮತ್ತು 4 ರಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದ ಭರವಸೆಯನ್ನು ಈಡೇರಿಸಿರುವುದಕ್ಕೆ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಧನ್ಯವಾದ ಸಲ್ಲಿಸಿದ್ದಾರೆ. ಬಸ್ ಪಾಸ್ ಬೇಡಿಕೆ ಈಡೇರಿಸಲು ಸ್ಪಂದಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಎಲ್ಲಾ

ಬಜೆಟ್ ನಲ್ಲಿ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಘೋಷಣೆ..! Read More »

ಕರ್ನಾಟಕ

ಕೃಷಿಗೆ 5 ಗಂಟೆ ನಿರಂತರ ವಿದ್ಯುತ್ ಪೂರೈಕೆ- ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 14. ರಾಜ್ಯದಲ್ಲಿ ವಿದ್ಯುತ್‌ ಕೊರತೆಯ ಹಿನ್ನೆಲೆ ಲೋಡ್‌ ಶೆಡ್ಡಿಂಗ್‌ ಮಾಡಲಾಗುತ್ತಿದ್ದು, ಇದಕ್ಕೆ ರೈತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದರ ಬೆನ್ನಲ್ಲೇ ಇಂಧನ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯರವರು, ಕೃಷಿ ಪಂಪ್‌ಸೆಟ್‌ಗೆ ಕನಿಷ್ಠ 5 ಗಂಟೆ ನಿರಂತರ ವಿದ್ಯುತ್‌ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಅಲ್ಲದೇ ಇದರ ಜೊತೆಗೆ ನವೆಂಬರ್‌ ತಿಂಗಳಿನಿಂದ ಉತ್ತರ ಪ್ರದೇಶದಿಂದ 300 ಮೆಗಾವ್ಯಾಟ್‌, ಪಂಜಾಬ್‌ ನಿಂದ 600 ಮೆಗಾವ್ಯಾಟ್‌, ಮತ್ತು KERC ಅನುಮೋದನೆಯೊಂದಿಗೆ 1,300-1,500

ಕೃಷಿಗೆ 5 ಗಂಟೆ ನಿರಂತರ ವಿದ್ಯುತ್ ಪೂರೈಕೆ- ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ

ವಾಟ್ಸಾಪ್ ಚಾನೆಲ್ ಆರಂಭಿಸಿದ ಮೊದಲ ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 20. ಜನಪ್ರಿಯ ಸಾಮಾಜಿಕ ಜಾಲತಾಣವಾದ ವಾಟ್ಸಾಪ್ ನ ಹೊಸ ಫೀಚರ್ ವಾಟ್ಸಾಪ್ ಚಾನೆಲ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರಂಭಿಸಿದ್ದಾರೆ. ಸಾರ್ವಜನಿಕರು ಈ ವಾಟ್ಸಾಪ್ ಖಾತೆಯನ್ನು ಫಾಲೋ ಮಾಡಬಹುದಾಗಿದೆ. ದೇಶದಲ್ಲಿ ಈ ರೀತಿ ಚಾನೆಲ್ ಆರಂಭಿಸಿದ ಮೊದಲ ಸಿಎಂ ಸಿದ್ದರಾಮಯ್ಯ ಅವರಾಗಿದ್ದಾರೆ. ಜನ ಸಂಪರ್ಕ ಸಾಧಿಸುವ ನಿಟ್ಟಿನಲ್ಲಿ ಮುಂದಡಿ ಇಟ್ಟಿರುವ ಸಿದ್ದರಾಮಯ್ಯ ಅವರು, ದೇಶದ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಪೈಕಿ ವಾಟ್ಸಾಪ್ ಚಾನೆಲ್ ಆರಂಭಿಸಿದವರಲ್ಲಿ ಮೊದಲಿಗರಾಗಿದ್ದಾರೆ. ಕಳೆದ ವಾರವಷ್ಟೇ ವಾಟ್ಸಾಪ್

ವಾಟ್ಸಾಪ್ ಚಾನೆಲ್ ಆರಂಭಿಸಿದ ಮೊದಲ ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ

ತೆರಿಗೆ ವಂಚಕರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಸೂಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 14.  ತೆರಿಗೆ ವಂಚನೆ, ಸೋರಿಕೆ ಹಾಗೂ ತೆರಿಗೆ ಕಳ್ಳತನದ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ವಾಣಿಜ್ಯ ತೆರಿಗೆ ಇಲಾಖೆ, ಅಬಕಾರಿ ಸೇರಿ ಹಲವು ಇಲಾಖೆಗಳ ಜತೆ‌ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ ರಾಜ್ಯದಲ್ಲಿ ತೆರಿಗೆ ಸಂಗ್ರಹದ ಪ್ರಗತಿ ಹೆಚ್ಚಿಸಿ ಎಂದು ಹೇಳಿದ್ದಾರೆ.

ತೆರಿಗೆ ವಂಚಕರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಸೂಚನೆ Read More »

ಕರ್ನಾಟಕ

ಇಂದು ಗೃಹಲಕ್ಷ್ಮೀ ಯೋಜನೆಗೆ ಸಿಎಂ ಅಧಿಕೃತ ಚಾಲನೆ

(ನ್ಯೂಸ್ ಕಡಬ) newskadaba.com ಮೈಸೂರು, ಆ. 30. ಇಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅವರು `ಗೃಹಲಕ್ಷ್ಮೀ ಯೋಜನೆ’ಗೆ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ. ಈಗಾಗಲೇ ಸಿದ್ದರಾಮಯ್ಯ ಸೇರಿದಂತೆ ರಾಜ್ಯದ ಹಲವು ನಾಯಕರುಗಳು ಮೈಸೂರಿನಲ್ಲಿ ಬೀಡು ಬಿಟ್ಟಿದ್ದು, ಈ ನಡುವೆ ಗೃಹಲಕ್ಷ್ಮೀ ಯೋಜನೆಯ ಚಾಲನಾ ಕಾರ್ಯಕ್ರಮವನ್ನು ಜಿಲ್ಲಾ, ತಾಲೂಕು ಹಾಗೂ ಗ್ರಾಮ ಮಟ್ಟದಲ್ಲೂ ಪ್ರಚಾರಕ್ಕೆ ವಿಶೇಷ ವ್ಯವಸ್ಥೆ ಮಾಡಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಸರ್ಕಾರವು 100 ದಿನ ಪೂರೈಸಿ, ನುಡಿದಂತೆ ನಡೆದಿದೆ. ಸಾರ್ವಜನಿಕರಿಗೆ ಹಲವು ಉಪಯುಕ್ತ ಕಾರ್ಯಕ್ರಮಗಳನ್ನು ಜಾರಿಗೊಳಿಸುವ ಮೂಲಕ ಬಹುಜನರ

ಇಂದು ಗೃಹಲಕ್ಷ್ಮೀ ಯೋಜನೆಗೆ ಸಿಎಂ ಅಧಿಕೃತ ಚಾಲನೆ Read More »

ಕರ್ನಾಟಕ

ಸಂಗೀತ ನಿರ್ದೇಶಕ ಹಂಸಲೇಖರಿಂದ ದಸರಾ ಉದ್ಘಾಟನೆ – ಸಿಎಂ ಘೋಷಣೆ

(ನ್ಯೂಸ್ ಕಡಬ) newskadaba.com ಮೈಸೂರು, ಆ. 29. ಈ ಬಾರಿಯ ಮೈಸೂರು ದಸರಾವನ್ನು ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ನಾಳೆ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡುವ ಹಿನ್ನೆಲೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಭಾರೀ ಸಿದ್ಧತೆ ನಡೆಯುತ್ತಿದ್ದು, ಇದರ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಅವರು ನಾಡಿನ ಅಧಿದೇವತೆ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ, ಹರಕೆ ತೀರಿಸಿದ್ದಾರೆ. ಇದೇ ಸಂದರ್ಭದಲ್ಲಿ ಮುಂದಿನ ದಸರಾವನ್ನು ಹಂಸಲೇಖ ಉದ್ಘಾಟಿಸುತ್ತಾರೆ ಎಂದು

ಸಂಗೀತ ನಿರ್ದೇಶಕ ಹಂಸಲೇಖರಿಂದ ದಸರಾ ಉದ್ಘಾಟನೆ – ಸಿಎಂ ಘೋಷಣೆ Read More »

ಕರ್ನಾಟಕ

ಕರ್ನಾಟಕದಲ್ಲಿ ಮುಂದಿನ ವರ್ಷದಿಂದ ರಾಷ್ಟ್ರೀಯ ಶಿಕ್ಷಣ ನೀತಿ ರದ್ದು – ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.15. ಕರ್ನಾಟಕದಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಅನುಷ್ಠಾನವನ್ನು ರದ್ದು ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ ಎಂದು ತಿಳಿದುಬಂದಿದೆ. ಕೆಪಿಸಿಸಿ ಸರ್ವಸದಸ್ಯರ ಸಭೆಯಲ್ಲಿ ಮಾತನಾಡಿದ ಹಿರಿಯ ನಾಯಕ ರೆಹಮಾನ್ ಖಾನ್, ಆರ್‌ಎಸ್‍ಎಸ್ ಕಾರ್ಯಸೂಚಿಯ ಭಾಗವಾಗಿರುವ ಎನ್‍ಇಪಿಯನ್ನು ರಾಜ್ಯದಲ್ಲಿ ಕೈಬಿಡಬೇಕು ಎಂದು ಆಗ್ರಹಿಸಿದ್ದು, ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಮುಂದಿನ ವರ್ಷದಿಂದ ಎನ್‍ಇಪಿ ರದ್ದು ಮಾಡುತ್ತೇವೆ. ಸಂವಿಧಾನಕ್ಕೆ ಪೂರಕವಾದ ಶಿಕ್ಷಣ ನೀತಿಯನ್ನು ಜಾರಿ ಮಾಡುತ್ತೇವೆ ಎಂದರು ಎನ್ನಲಾಗಿದೆ. ಎನ್‍ಇಪಿ ಗೆ

ಕರ್ನಾಟಕದಲ್ಲಿ ಮುಂದಿನ ವರ್ಷದಿಂದ ರಾಷ್ಟ್ರೀಯ ಶಿಕ್ಷಣ ನೀತಿ ರದ್ದು – ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ

ಕೃಷಿ ಸಚಿವರ ವಿರುದ್ಧ ಆರೋಪ- ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಲು ಸರಕಾರ ತೀರ್ಮಾನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 08. ಮಂಡ್ಯ ಜಿಲ್ಲೆ ಕೃಷಿ ಅಧಿಕಾರಿಗಳು ಕೃಷಿ ಸಚಿವರ ವಿರುದ್ಧ ಬರೆದಿದ್ದಾರೆ ಎನ್ನಲಾದ ಪತ್ರದ ಕುರಿತು CID ತನಿಖೆ ನಡೆಸಲು ತೀರ್ಮಾನಿಲಾಗಿದೆ. ಗೃಹ ಸಚಿವ ಡಾ.ಜಿ ಪರಮೇಶ್ವರ್ ಜತೆ ಚರ್ಚೆ ನಡೆಸಿದ ಬಳಿಕ ಮುಖ್ಯಮಂತ್ರಿ‌ ಸಿದ್ದರಾಮಯ್ಯ ಅವರು ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿ ಆದೇಶಿಸಿದ್ದಾರೆ ಎನ್ನಲಾಗಿದೆ. ಅದಕ್ಕೂ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ರಾಮನಗರದ ಕೃಷಿ ಇಲಾಖೆ ಜಂಟಿ ನಿರ್ದೇಶಕ ಅಶೋಕ್ ಕುಮಾರ್ ಅವರು ಪತ್ರವನ್ನು ಅಧಿಕಾರಿಗಳು ಬರೆದಿಲ್ಲ ಎಂದು

ಕೃಷಿ ಸಚಿವರ ವಿರುದ್ಧ ಆರೋಪ- ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಲು ಸರಕಾರ ತೀರ್ಮಾನ Read More »

ಕರ್ನಾಟಕ
Scroll to Top