cm siddaramaiah

ನಾಳೆಯಿಂದ ಲಾಲ್ ಬಾಗ್ ನಲ್ಲಿ ‘ಫ್ಲವರ್ ಶೋ’ ಆರಂಭ- ಸಿಎಂ ಚಾಲನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 03. ನಾಳೆಯಿಂದ ಲಾಲ್ ಬಾಗ್ ನಲ್ಲಿ ಫ್ಲವರ್ ಶೋ ಆರಂಭವಾಗಲಿದ್ದು, ನಾಳೆ ಸಂಜೆ 6 ಗಂಟೆಗೆ ಸಿಎಂ‌ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ. ಈ ಬಾರಿ ವಿಧಾನಸೌಧ ಹಾಗೂ ಕೆಂಗಲ್ ಹನುಮಂತಯ್ಯ ರವರ ಕಾನ್ಸೆಪ್ಟ್ ನಲ್ಲಿ ಫ್ಲವರ್ ಶೋ ಹಮ್ಮಿಕೊಳ್ಳಲಾಗಿದ್ದು, ನಾಳೆಯಿಂದ ಆರಂಭವಾಗಿ ಆಗಸ್ಟ್ 15ರವರೆಗೆ ಫ್ಲವರ್ ಶೋ ನಡೆಯಲಿದೆ. ಕರ್ನಾಟಕ ಸರ್ಕಾರದ ತೋಟಗಾರಿಕೆ ಇಲಾಖೆಯು ಈ ಪುಷ್ಪ ಪ್ರದರ್ಶನವನ್ನು ಆಯೋಜನೆ ಮಾಡುತ್ತಿದ್ದು, ಈ ವಾರ್ಷಿಕ ಪ್ರದರ್ಶನಕ್ಕೆ 10 ಲಕ್ಷಕ್ಕೂ ಹೆಚ್ಚು […]

ನಾಳೆಯಿಂದ ಲಾಲ್ ಬಾಗ್ ನಲ್ಲಿ ‘ಫ್ಲವರ್ ಶೋ’ ಆರಂಭ- ಸಿಎಂ ಚಾಲನೆ Read More »

ಕರ್ನಾಟಕ

ಮೈಸೂರು ದಸರಾ’ದಲ್ಲಿ ಏರ್ ಶೋ ಆಯೋಜನೆಗೆ ಸಿಎಂ ಮನವಿ

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 03. ಮೈಸೂರು ದಸರಾ ಉತ್ಸವದಲ್ಲಿ ಏರ್ ಶೋ ಆಯೋಜಿಸಬೇಕೆಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗೆ ಸಿಎಂ ಸಿದ್ದರಾಮಯ್ಯ ಮನವಿ ಸಲ್ಲಿಸಿದ್ದಾರೆ. ಇಂದು ದೆಹಲಿಗೆ ತೆರಳಿದ ಸಿಎಂ ಸಿದ್ದರಾಮಯ್ಯ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ರನ್ನು ಭೇಟಿಯಾಗಿ ಮಾತುಕತೆ ನಡೆಸಿ ಮೈಸೂರು ದಸರಾ ಮಹೋತ್ಸವದಲ್ಲಿ ಏರ್ ಶೋ ಆಯೋಜಿಸಲು ಮನವಿ ಸಲ್ಲಿಸಿದ್ದಾರೆ. ಈ ಬಾರಿಯ ಮೈಸೂರು ದಸರಾ ವೇಳೆ ಏರ್ ಶೋ ನಡೆಸುವ ಚಿಂತನೆಯಿದ್ದು, ಕೇಂದ್ರ ರಕ್ಷಣಾ ಸಚಿವ

ಮೈಸೂರು ದಸರಾ’ದಲ್ಲಿ ಏರ್ ಶೋ ಆಯೋಜನೆಗೆ ಸಿಎಂ ಮನವಿ Read More »

ಕರ್ನಾಟಕ

ಪ್ರಧಾನಿ ನರೇಂದ್ರ ಮೋದಿ ಭೇಟಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 03. ಕರ್ನಾಟಕ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಂಸತ್ ಭವನದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ಸಂದರ್ಭ ಪ್ರಧಾನಿ ಮೋದಿಗೆ ಶಾಲು ಹೊದಿಸಿ, ಮೈಸೂರು ಪೇಟಾ ತೊಡಿಸಿದರು. ಜೊತೆಗೆ ಗಂಧದ ಮರದಿಂದ ಕೆತ್ತನೆ ಮಾಡಿರುವಂತ ಮೈಸೂರು ದಸರಾ ಅಂಬಾರಿಯನ್ನು ನೀಡಿದರು. ಸಿದ್ದರಾಮಯ್ಯ ಅವರು ಎರಡನೇ ಬಾರಿ ರಾಜ್ಯದ ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದರು. ಈ

ಪ್ರಧಾನಿ ನರೇಂದ್ರ ಮೋದಿ ಭೇಟಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ Read More »

ರಾಷ್ಟ್ರೀಯ ನ್ಯೂಸ್

ಸೌಜನ್ಯ ಹತ್ಯೆ ಪ್ರಕರಣದ ಮರು ತನಿಖೆಗೆ ಮೇಲ್ಮನವಿ ಹೋಗಬೇಕು..! – ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ)newskadaba.com ಮಂಗಳೂರು, ಆ.03. ಮಳೆ ಪೀಡಿತ ಕರಾವಳಿ ಜಿಲ್ಲೆಗಳ ವೀಕ್ಷಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳೂರಿಗೆ ಆಗಮಿಸಿದ್ದರು.  ಸುದ್ದಿಗಾರರೊಂದಿಗೆ ಮಾತಾಡಿದ ಅವರು ನೈತಿಕ ಪೊಲೀಸ್ ಗಿರಿ ನೆಪದಲ್ಲಿ ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು. ಸೌಜನ್ಯ ಹತ್ಯೆ ಪ್ರಕರಣ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ, ಪ್ರಕರಣದ ತನಿಖೆಯನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ನಡೆಸಿದೆ. ಅದರೆ ಸೌಜನ್ಯಳ ಪೋಷಕರು ತನಿಖೆಯಿಂದ ಸಂತುಷ್ಟರಾಗಿಲ್ಲ, ಹಾಗಾಗಿ ಅವರು ಮರುತನಿಖೆ ಕೋರಿದ್ದಾರೆ.

ಸೌಜನ್ಯ ಹತ್ಯೆ ಪ್ರಕರಣದ ಮರು ತನಿಖೆಗೆ ಮೇಲ್ಮನವಿ ಹೋಗಬೇಕು..! – ಸಿಎಂ ಸಿದ್ದರಾಮಯ್ಯ Read More »

ಕರಾವಳಿ

ಇಂದು ಮುಖ್ಯಮಂತ್ರಿ ಕರಾವಳಿ ಪ್ರವಾಸ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 01. ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 1ರ ಮಂಗಳವಾರ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ. ಅವರು ಆಗಸ್ಟ್ 1ರ ಮಂಗಳವಾರ ಬೆಳಿಗ್ಗೆ 9.55ಕ್ಕೆ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು, 11 ಗಂಟೆಗೆ ಬಜಪೆಯ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಅಲ್ಲಿಂದ 11.10ಕ್ಕೆ ಉಡುಪಿ ಜಿಲ್ಲೆಗೆ ರಸ್ತೆ ಮಾರ್ಗವಾಗಿ ತೆರಳುವರು. ಮಧ್ಯಾಹ್ನ 3.30ಕ್ಕೆ ಉಡುಪಿಯಿಂದ ನಿರ್ಗಮಿಸಿ ಸಂಜೆ 4.15ಕ್ಕೆ ನಗರದ ಜಿಲ್ಲಾ ಪಂಚಾಯತ್‍ನ

ಇಂದು ಮುಖ್ಯಮಂತ್ರಿ ಕರಾವಳಿ ಪ್ರವಾಸ Read More »

ಕರಾವಳಿ

ಇಂದು ಮುಖ್ಯಮಂತ್ರಿ ಮಂಗಳೂರಿಗೆ ಭೇಟಿ

(ನ್ಯೂಸ್ ಕಡಬ) newskadaba.com ದಕ್ಷಿಣ ಕನ್ನಡ, ಆ. 01. ಜಿಲ್ಲೆಯ ಪ್ರವಾಸ ಕೈಗೊಂಡಿರುವ ಸನ್ಮಾನ್ಯ ಮುಖ್ಯಮಂತ್ರಿಗಳು ಆ. 01ರ ಮಂಗಳವಾರದಂದು ಬೆಳಗ್ಗೆ 11 ಗಂಟೆಗೆ ಬಜಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಮಾನ್ಯರ ಭೇಟಿಗೆ ತೆರಳಲು ಬಜಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಲಾಖೆಯಿಂದ ವಾಹನದ ವ್ಯವಸ್ಥೆ ಮಾಡಲಾಗಿದೆ.

ಇಂದು ಮುಖ್ಯಮಂತ್ರಿ ಮಂಗಳೂರಿಗೆ ಭೇಟಿ Read More »

ಕರಾವಳಿ

ಸೌಜನ್ಯ ಅತ್ಯಾಚಾರ ಪ್ರಕರಣದ ಮರುತನಿಖೆ – ಸಿಎಂ ಸಿದ್ದರಾಮಯ್ಯರಿಂದ ಮಹತ್ವದ ಹೇಳಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 29. ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆಯ ಬಗ್ಗೆ ಸಿಎಂ ಸಿದ್ದರಾಮಯ್ಯ ಮಹತ್ವದ ಹೇಳಿಕೆಯೊಂದನ್ನು ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈ ಪ್ರಕರಣದ ಮರು ತನಿಖೆಗೆ ಎಸ್‌ಐಟಿ ರಚನೆ ಮಾಡುವ ಬಗ್ಗೆ ಕಾನೂನು ತಜ್ಞರ ಜತೆಗೆ ಚರ್ಚೆ ನಡೆಸಲಾಗುವುದು ಎಂದು ಹೇಳಿದ್ದಾರೆ. ಇಡೀ ರಾಜ್ಯದಲ್ಲಿ ಸಂಚಲನ ಮೂಡಿಸಿದ್ದ ಸೌಜನ್ಯ ಅತ್ಯಾಚಾರ ಪ್ರಕರಣದ ಬಗ್ಗೆ ಮರು ತನಿಖೆಗೆ ಒತ್ತಾಯಿಸಿ ವಿವಿಧ ಪ್ರಗತಿಪರ ಸಂಘಟನೆಗಳು ಸಿಎಂ ಅವರನ್ನು ಭೇಟಿ ಮಾಡಿದ್ದ

ಸೌಜನ್ಯ ಅತ್ಯಾಚಾರ ಪ್ರಕರಣದ ಮರುತನಿಖೆ – ಸಿಎಂ ಸಿದ್ದರಾಮಯ್ಯರಿಂದ ಮಹತ್ವದ ಹೇಳಿಕೆ Read More »

ಕರ್ನಾಟಕ

ಸಿಎಂ ಸಿದ್ದರಾಮಯ್ಯ ವಿರುದ್ದ ಅವಹೇಳನಕಾರಿ ಪೋಸ್ಟ್ – ಬಿಜೆಪಿ ಕಾರ್ಯಕರ್ತೆ ಅರೆಸ್ಟ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 28. ಸದಾ ವಿವಾದದ ಟ್ವೀಟ್‌ ಮಾಡುತ್ತಲೇ ಇದ್ದು ಸಮಾಜದಲ್ಲಿ ಅಶಾಂತಿಯ ವಾತಾವರಣ ನಿರ್ಮಾಣದ ಆರೋಪ ಎದುರಿಸುತ್ತಿರುವ ಬಿಜೆಪಿ ಕಾರ್ಯಕರ್ತೆ ಶಕುಂತಲಾರನ್ನು ಬಂಧಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ತುಮಕೂರು ಮೂಲದ ಶಕುಂತಲಾ, ಈ ಹಿಂದೆ ಕೂಡಾ ರೈಲ್ವೇ ದುರಂತಕ್ಕೆ ಸಂಬಂಧಪಟ್ಟಂತೆ ಟ್ವೀಟ್‌ ಮಾಡಿದ್ದು ಆಗ ಕೂಡ ವಿವಾದಕ್ಕೆ ಕಾರಣವಾಗಿತ್ತು. ಇದೀಗ ಉಡುಪಿಯ ಕಾಲೇಜೊಂದರ ಶೌಚಾಲಯದಲ್ಲಿ ಹಿಂದೂ ಹುಡುಗಿಯರ ವಿಡಿಯೋ ವಿವಾದದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯರ ವಿರುದ್ಧ ಅವಹೇಳನಕಾರಿ ಪೋಸ್ಟ್‌ ಮಾಡಿದ್ದು, ಇದಕ್ಕೆ

ಸಿಎಂ ಸಿದ್ದರಾಮಯ್ಯ ವಿರುದ್ದ ಅವಹೇಳನಕಾರಿ ಪೋಸ್ಟ್ – ಬಿಜೆಪಿ ಕಾರ್ಯಕರ್ತೆ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸಚಿವರ ವರ್ತನೆಯಿಂದ ಅಸಮಾಧಾನ- ಶಾಸಕರಿಂದ ಮುಖ್ಯಮಂತ್ರಿಗೆ ದೂರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 25. ರಾಜ್ಯ ಸರ್ಕಾರದಲ್ಲಿ ಸಚಿವರ ವಿರುದ್ಧ ಶಾಸಕರಿಗೆ ಅಸಮಾಧಾನ ಭುಗಿಲೆದ್ದಿದ್ದು, ಈ ಕುರಿತು ಕೆಲವು ಶಾಸಕರು ಪತ್ರದ ಮೂಲಕ ಸಿಎಂ ಸಿದ್ಧರಾಮಯ್ಯ ಅವರಿಗೆ ದೂರು ನೀಡಿದ್ದಾರೆ. ಈ ಮೂಲಕ ಕಾಂಗ್ರೆಸ್ ನಲ್ಲಿನ ಕೆಲವು ಸಚಿವರ ಮತ್ತು  ಶಾಸಕರ  ನಡುವೆ ಅಸಮಾಧಾನ ಇರುವುದು ಕಂಡು ಬಂದಿದೆ.  ಸಿಎಂ ಸಿದ್ಧರಾಮಯ್ಯಗೆ ಶಾಸಕರು, ಪರಿಷತ್ ಸದಸ್ಯರಿಂದ ಪತ್ರದಲ್ಲಿ ಸಚಿವರ ದುರಹಂಕಾರಕ್ಕೆ ಬುದ್ದಿ ಹೇಳಿ ಎಂಬುದಾಗಿ ಮನವಿ ಮಾಡಲಾಗಿದೆ ಎಂದು ಹೇಳಲಾಗಿದೆ. ಶಾಸಕ ಬಸವರಾಜ ರಾಯ

ಸಚಿವರ ವರ್ತನೆಯಿಂದ ಅಸಮಾಧಾನ- ಶಾಸಕರಿಂದ ಮುಖ್ಯಮಂತ್ರಿಗೆ ದೂರು Read More »

ಕರ್ನಾಟಕ

ಬಂಧನದ ಮೂಲಕ ಶಂಕಿತ ಉಗ್ರರ ಪ್ಲ್ಯಾನ್ ವಿಫಲ- ಸಿಸಿಬಿ ಪೊಲೀಸರಿಗೆ ಸಿಎಂ ಅಭಿನಂದನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 19. ರಾಜ್ಯ ರಾಜಧಾನಿಯಲ್ಲಿ ವಿಧ್ವಂಸಕ ಕೃತ್ಯವೆಸಗಲು ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರನ್ನು ಬಂಧಿಸುವ ಮೂಲಕ‌ ಭಾರೀ ಅನಾಹುತವನ್ನು ವಿಫಲಗೊಳಿಸಿರುವ ರಾಜ್ಯದ ಸಿಸಿಬಿ ಪೊಲೀಸರಿಗೆ ಸಿಎಂ ಸಿದ್ದರಾಮಯ್ಯ ಟ್ವೀಟ್​ ಮೂಲಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಭಯೋತ್ಪಾದಕ ಚಟುವಟಿಕೆಗಳು ಸೇರಿದಂತೆ ಯಾವುದೇ ತೆರನಾದ ದೇಶವಿರೋಧಿ ಚಟುವಟಿಗಳಲ್ಲಿ ತೊಡಗಿರುವವರನ್ನು ಪತ್ತೆಹಚ್ಚಿ, ಬೇರು ಸಮೇತ ಅಂತಹ ಶಕ್ತಿಗಳನ್ನು ರಾಜ್ಯದಿಂದ ಕಿತ್ತೊಗೆಯಲು ನಾವು ಸದಾ ಸಿದ್ಧರಿದ್ದೇವೆ. ನಾಡಿನ ಪ್ರತಿಯೊಬ್ಬರೂ ಸುರಕ್ಷತೆಯ ಬದುಕು ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ

ಬಂಧನದ ಮೂಲಕ ಶಂಕಿತ ಉಗ್ರರ ಪ್ಲ್ಯಾನ್ ವಿಫಲ- ಸಿಸಿಬಿ ಪೊಲೀಸರಿಗೆ ಸಿಎಂ ಅಭಿನಂದನೆ Read More »

ಕರ್ನಾಟಕ
Scroll to Top