cm siddaramayya

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿಯ ಪ್ರಾದೇಶಿಕ ಕಚೇರಿಗೆ ಸಿಎಂ ಸಿದ್ದರಾಮಯ್ಯ ಶಂಕು ಸ್ಥಾಪನೆ

(ನ್ಯೂಸ್ ಕಡಬ) newskadaba.com ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಳೆದ ಬಜೆಟ್ ನಲ್ಲಿ ಘೋಷಿಸಿದ್ದಂತೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿಯ ಪ್ರಾದೇಶಿಕ ಕಚೇರಿಗೆ ಶುಕ್ರವಾರ ಶಂಕು ಸ್ಥಾಪನೆ ನೆರವೇರಿಸಿ ಮತ್ತೊಮ್ಮೆ ನುಡಿದಂತೆ ನಡೆದ ಮುಖ್ಯಮಂತ್ರಿ ಎನ್ನುವ ಹೆಗ್ಗಳಿಕೆಯನ್ನು ಮುಂದುವರೆಸಿದ್ದಾರೆ. ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಮಾತನಾಡಿದ ಮುಖ್ಯಮಂತ್ರಿಗಳು, ರಾಜೀವ್ ಗಾಂಧಿ ವಿವಿ, ಏಷ್ಯಾದ ಅತ್ಯಂತ ದೊಡ್ಡ ಆರೋಗ್ಯ ವಿಶ್ವ ವಿದ್ಯಾಲಯ ಆಗಿದೆ. 3.5 ಲಕ್ಷ ವೈದ್ಯ ವಿದ್ಯಾರ್ಥಿಗಳಿರುವ ಅತ್ಯಂತ ದೊಡ್ಡ ಆರೋಗ್ಯ ವಿವಿ ಇದಾಗಿದೆ. ಆದ್ದರಿಂದ ಗುಣಮಟ್ಟದ ವೈದ್ಯರನ್ನು […]

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿಯ ಪ್ರಾದೇಶಿಕ ಕಚೇರಿಗೆ ಸಿಎಂ ಸಿದ್ದರಾಮಯ್ಯ ಶಂಕು ಸ್ಥಾಪನೆ Read More »

ಕರಾವಳಿ, ಕರ್ನಾಟಕ

ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ, ಸಿಎಂ ಕುರ್ಚಿ ಖಾಲಿ ಇಲ್ಲ; ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ಜ.13 ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನವೂ ಖಾಲಿಯಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಧ್ಯಮಗಳು ಊಹಾಪೋಹಗಳನ್ನು ಹರಡುವ ಬದಲು ಸತ್ಯವನ್ನು ತೋರಿಸಬೇಕು. ಸ್ವತಃ ನಾನೇ ಸ್ಪಷ್ಟನೆ ನೀಡಿದರು, ಇನ್ನೂ ನಾಯಕತವ ಬದಲಾವಣೆ ವಿಚಾರ ಸುದ್ದಿಯಾಗುತ್ತಿದೆ. ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿಯಿಲ್ಲ, ಪಕ್ಷದಲ್ಲಿ ಯಾವುದೇ ರೀತಿಯ ಭಿನ್ನಾಭಿಪ್ರಾಯಗಳೂ ಇಲ್ಲ ಎಂದು ಸ್ಪಷ್ಟಪಡಿಸಿದರು. ರಾಜ್ಯಕ್ಕೆ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಭೇಟಿ ನೀಡಿದ್ದು,

ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ, ಸಿಎಂ ಕುರ್ಚಿ ಖಾಲಿ ಇಲ್ಲ; ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ

ಸಿಎಂ ಸಿದರಾಮಯ್ಯರಿಂದ ‘ಮನೆಗೊಂದು ಗ್ರಂಥಾಲಯ’ ವನ್ನು ಉದ್ಘಾಟನೆ

(ನ್ಯೂಸ್ ಕಡಬ) newskadaba.com ಜ.13 ಬೆಂಗಳೂರು: ಕನ್ನಡ ಪುಸ್ತಕ ಪ್ರಾಧಿಕಾರದ ಮಹತ್ವಾಕಾಂಕ್ಷಿ ಯೋಜನೆ ಯಾದ ‘ಮನೆಗೊಂದು ಗ್ರಂಥಾಲಯ’ ವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಪ್ರಾಧಿಕಾರ ಪ್ರಕಟಿಸಿರುವ ಕುಮಾರ ವ್ಯಾಸಭಾರತ ಸಂಪುಟಗಳನ್ನು ಲೋಕಾರ್ಪಣೆಗೊಳಿಸಿದರು.’ಮನೆಗೊಂದು ಗ್ರಂಥಾಲಯ’ದ ಮೊದಲ ಗ್ರಂಥಾಲಯವನ್ನು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿಯೇ ಸ್ಥಾಪಿಸುತ್ತಿದ್ದು, ಗ್ರಂಥಾಲಯಕ್ಕೆ ಹಿರಿಯ ಸಾಹಿತಿ ನಾಡೋಜ ಡಾ. ಹಂ ಪ ನಾಗರಾಜಯ್ಯ ಚಾಲನೆ ನೀಡಿದರು. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಪುರುಷೋತ್ತಮ ಬಿಳಿಮಲೆ ಗ್ರಂಥಾಲಯ

ಸಿಎಂ ಸಿದರಾಮಯ್ಯರಿಂದ ‘ಮನೆಗೊಂದು ಗ್ರಂಥಾಲಯ’ ವನ್ನು ಉದ್ಘಾಟನೆ Read More »

ಕರ್ನಾಟಕ

ರಾಜ್ಯದಲ್ಲಿ ಭ್ರಷ್ಟಾಚಾರ ಹೆಚ್ಚಳ ಸಿಎಂ ಸಿದ್ದರಾಮಯ್ಯ ಕಳವಳ

(ನ್ಯೂಸ್ ಕಡಬ) newskadaba.com ಜ.02 ಬೆಂಗಳೂರು: ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವ ಪ್ರಯತ್ನ ನಡೆಯುತ್ತಿದ್ದರೂ ಭ್ರಷ್ಟಾಚಾರ ಹೆಚ್ಚುತ್ತಿರುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಳವಳ ವ್ಯಕ್ತಪಡಿಸಿದರು. ಹಿರಿಯ ಐಎಎಸ್, ಐಪಿಎಸ್, ಅರಣ್ಯ ಇಲಾಖೆ ಅಧಿಕಾರಿಗಳನ್ನುದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಭ್ರಷ್ಟಾಚಾರ ತಡೆಯುವ ಬದಲು ಭ್ರಷ್ಟಾಚಾರ ಹೆಚ್ಚಾಗುತ್ತಿದೆ. ಭ್ರಷ್ಟಾಚಾರದ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ ಎಂದ ಮುಖ್ಯಮಂತ್ರಿ, ಚುನಾವಣಾ ವ್ಯವಸ್ಥೆ ಹದಗೆಟ್ಟಿದೆ. “ನಾವೆಲ್ಲರೂ ನಮ್ಮ ಆತ್ಮಸಾಕ್ಷಿಯಂತೆ ಕೆಲಸ ಮಾಡಿದರೆ, ನಾವು ಗುರಿಯನ್ನು ತಲುಪಬಹುದು ಅಥವಾ ಕನಿಷ್ಠ ಆ ದಿಕ್ಕಿನಲ್ಲಿ ನಡೆಯಲು ಪ್ರಾಮಾಣಿಕ ಪ್ರಯತ್ನ ಮಾಡಬಹುದು

ರಾಜ್ಯದಲ್ಲಿ ಭ್ರಷ್ಟಾಚಾರ ಹೆಚ್ಚಳ ಸಿಎಂ ಸಿದ್ದರಾಮಯ್ಯ ಕಳವಳ Read More »

ಕರ್ನಾಟಕ

ಆರೋಗ್ಯ ಸಂಜೀವಿನಿ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಿಎಂ ಭರವಸೆ

(ನ್ಯೂಸ್ ಕಡಬ) newskadaba.com ಡಿ.31:  ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾಗಿ ಎರಡನೇ ಭಾರಿಗೆ ಆಯ್ಕೆಯಾಗಿರುವ ಸಿ.ಎಸ್. ಷಡಾಕ್ಷರಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರನ್ನು ಭೇಟಿಯಾಗಿ ಸಂಘದಿಂದ ಅಭಿನಂದನೆ ಸಲ್ಲಿಸಿದ್ದಾರೆ. ಸಿಎಂ ಗೃಹಕಚೇರಿ ಕೃಷ್ಣದಲ್ಲಿ ಸೋಮವಾರ ಸಂಜೆ ಜಿಲ್ಲೆ, ತಾಲೂಕು ಪದಾಧಿಕಾರಿಗಳು ಹಾಗೂ ಬೆಂಗಳೂರು ನಗರ ರಾಜ್ಯ ಪರಿಷತ್ ಸದಸ್ಯರ ನಿಯೋಗದೊಂದಿಗೆ ಸಿಎಂ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಲಾಯಿತು. ಇದೇ ಸಂಧರ್ಭದಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ನೂತನ ಪಿಂಚಣಿ

ಆರೋಗ್ಯ ಸಂಜೀವಿನಿ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಿಎಂ ಭರವಸೆ Read More »

ಕರ್ನಾಟಕ

‘ಪ್ರತಿ ಕ್ರೇತ್ರಕ್ಕೆ ಕನಿಷ್ಟ 26 ಕೋಟಿ ರೂ.ಗೂ ಹೆಚ್ಚು ಅನುದಾನ ಸಿಗಲಿದೆ’- ಸಿಎಂ ಭರವಸೆ

(ನ್ಯೂಸ್ ಕಡಬ) newskadaba.com ಡಿ. 18ಬೆಂಗಳೂರು: ಕನಿಷ್ಟ 26 ಕೋಟಿ ರೂ.ಗೂ ಹೆಚ್ಚು ಹಣ ಒಂದೊಂದು ಕ್ಷೇತ್ರಕ್ಕೆ ಸಿಗಲಿದೆ. ಯಾರು ಬೇಸರ ಮಾಡಿಕೊಳ್ಳಬೇಡಿ ಎಂದು ಕಾಂಗ್ರೆಸ್ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಎಂದು ಭರವಸೆ ನೀಡಿದ್ದಾರೆ. ನಮ್ಮದೇ ಸರ್ಕಾರ ಇದ್ದರೂ ನಮಗೆ ಅನುದಾನ ಸಿಗುತ್ತಿಲ್ಲ ಎಂದು ಕಾಂಗ್ರೆಸ್ ಶಾಸಕರು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ನೋವು ತೋಡಿಕೊಂಡಿದ್ದರು. ಶಾಸಕರು ಬೇಸರ ವ್ಯಕ್ತಪಡಿಸಿದ ಬೆನ್ನಲ್ಲೇ ಸದನದಲ್ಲೇ ಈ ಬಗ್ಗೆ ಘೋಷಣೆ ಮಾಡಿ ನಿರ್ಧಾರ ಪ್ರಕಟಿಸುತ್ತೇನೆ ಎಂದು ಸಿಎಂ ತಿಳಿಸಿದ್ದರು.ಅನುದಾನ ಕೊರತೆ ನೀಗಿಸಲು

‘ಪ್ರತಿ ಕ್ರೇತ್ರಕ್ಕೆ ಕನಿಷ್ಟ 26 ಕೋಟಿ ರೂ.ಗೂ ಹೆಚ್ಚು ಅನುದಾನ ಸಿಗಲಿದೆ’- ಸಿಎಂ ಭರವಸೆ Read More »

ಕರ್ನಾಟಕ

ಮುಂದಿನ 3 ದಿನಗಳಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಚರ್ಚೆ; ಸಿ.ಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ಡಿ. 16 ಬೆಳಗಾವಿ:  ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಮುಂದಿನ ಮೂರು ದಿನಗಳಲ್ಲಿ ಚರ್ಚಿಸಲು ನಿರ್ಧರಿಸಿದ್ದೇವೆ. ವಿರೋಧ ಪಕ್ಷಗಳು ಯಾವ ವಿಷಯಗಳನ್ನು ಎತ್ತಬಹುದೆಂದು ನಾವು ಊಹಿಸಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದ್ದಾರೆ. ಇಂದು ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ವಕ್ಫ್ ಸಮಸ್ಯೆಗೆ ಸಂಬಂಧಿಸಿದಂತೆ, “ನಾವು ಇನ್ನೂ ಯಾವುದೇ ಪ್ರತಿಕ್ರಿಯೆಯನ್ನು ನೀಡಿಲ್ಲ ಮತ್ತು ಚರ್ಚೆ ಪೂರ್ಣಗೊಂಡಿಲ್ಲ. ಅವರು ಈ ವಿಷಯವನ್ನು ಪ್ರಸ್ತಾಪಿಸುತ್ತಾರೋ ಅಥವಾ ಉತ್ತರ ಕರ್ನಾಟಕದ ಸಮಸ್ಯೆಗಳತ್ತ ಗಮನ

ಮುಂದಿನ 3 ದಿನಗಳಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಚರ್ಚೆ; ಸಿ.ಎಂ ಸಿದ್ದರಾಮಯ್ಯ Read More »

ಕರ್ನಾಟಕ

ಕಾನೂನು ನನಗೂ ಒಂದೇ, ಸ್ವಾಮೀಜಿಗೂ ಒಂದೇ: ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ಡಿ. 14 ಕಾನೂನು ನನಗೂ ಒಂದೇ, ಸ್ವಾಮೀಜಿಗೂ ಒಂದೇ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಬೆಳಗಾವಿಯಲ್ಲಿ ಕಳೆದ ಮಂಗಳವಾರ 2ಎ ಮೀಸಲಾತಿಗೆ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ನಡೆದ ಪಂಚಮಸಾಲಿ ಲಿಂಗಾಯತ ಹೋರಾಟದ ವೇಳೆ ನಡೆದ ಲಾಠಿ ಚಾರ್ಜ್ ಸಮರ್ಥಿಸಿದ್ದಾರೆ. ಸಿಂದಗಿ ಶಾಸಕ ಅಶೋಕ ಮನಗೂಳಿ ಪುತ್ರಿ ವಿವಾಹದಲ್ಲಿ ಪಾಲ್ಗೊಂಡು ಇಲ್ಲಿ ತಂಗಿದ್ದ ಅವರು ಶುಕ್ರವಾರ ಮಾತನಾಡಿ, ಸುವರ್ಣ ಸೌಧಕ್ಕೆ ನುಗ್ಗಲು ಮುಂದಾದರು. ಕಲ್ಲು ಹೊಡೆದರು. ನನ್ನ ಬಳಿ ಫೋಟೊಗಳಿವೆ.

ಕಾನೂನು ನನಗೂ ಒಂದೇ, ಸ್ವಾಮೀಜಿಗೂ ಒಂದೇ: ಸಿಎಂ ಸಿದ್ದರಾಮಯ್ಯ Read More »

ಕರಾವಳಿ

ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಲು ಆಗ್ರಹ: ಪುಂಡಾಟಿಕೆ ಮಾಡಿದರೆ ಸುಮ್ಮನಿರಲ್ಲ ಸಿ.ಎಂ ಖಡಕ್ ಎಚ್ಚರಿಕೆ

(ನ್ಯೂಸ್ ಕಡಬ) newskadaba.com . 10. ಬೆಂಗಳೂರು:  ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸಬೇಕು ಎನ್ನುವ ಆದಿತ್ಯ ಠಾಕ್ರೆ ಅವರ ಹೇಳಿಕೆಯು ಅತ್ಯಂತ ಬಾಲಿಶ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದರು. ಬೆಳಗಾವಿಯ ಸುವರ್ಣಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿಎಂ, ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸಬೇಕೆನ್ನುವ ಆದಿತ್ಯ ಠಾಕ್ರೆ ಅವರ ಹೇಳಿಕೆ ಅತ್ಯಂತ ಬಾಲಿಶವಾದದ್ದು. ನಮಗೆ ಮಹಾಜನ್ ವರದಿಯೇ ಅಂತಿಮ. ಮಹಾಜನ್ ವರದಿಯನ್ನು ಒಪ್ಪಿಕೊಂಡ ಮೇಲೆ ಮುಗಿಯಿತು. ಯಾರಾದ್ರೂ ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶ ಮಾಡಲು ಸಾಧ್ಯವೇ? ಎಂ.ಇ.ಎಸ್

ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಲು ಆಗ್ರಹ: ಪುಂಡಾಟಿಕೆ ಮಾಡಿದರೆ ಸುಮ್ಮನಿರಲ್ಲ ಸಿ.ಎಂ ಖಡಕ್ ಎಚ್ಚರಿಕೆ Read More »

ಕರ್ನಾಟಕ

ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ, ಬಡವರ ಬಿಪಿಎಲ್ ಕಾರ್ಡ್ ಗಳನ್ನು ಕಸಿಯುವುದಿಲ್ಲ: ಸಿ,ಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ಹಾವೇರಿ, ಡಿ. 09. ಶಿಗ್ಗಾಂವಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಜಿಲ್ಲೆಯ ಸವಣೂರು ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ ಮತದಾರರಿಗೆ ಕೃತಜ್ಞತೆ ಸಲ್ಲಿಸುವ ಸಮಾವೇಶವನ್ನು ಮುಖ್ಯಮಂತ್ರಿಗಳು ಉದ್ಘಾಟಿಸಿದರು. ಯಾವುದೇ ಕಾರಣಕ್ಕೂ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಯಾರಿಂದಲೂ ಬಿಪಿಎಲ್ ಕಾರ್ಡ್  ಗಳನ್ನು ಕಸಿಯುವುದಿಲ್ಲ. ಉಪಚುನಾವಣೆ ವೇಳೆ ಕೋಮು ಸೌಹಾರ್ದತೆ ಮೆರೆದ ಶಿಗ್ಘಾಂವಿ ಜನತೆಗೆ ಧನ್ಯವಾದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಹೇಳಿದರು. ದೇಶದಲ್ಲಿ ಬಿಜೆಪಿ ಆಡಳಿತ ಇರುವ ಯಾವುದೇ

ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ, ಬಡವರ ಬಿಪಿಎಲ್ ಕಾರ್ಡ್ ಗಳನ್ನು ಕಸಿಯುವುದಿಲ್ಲ: ಸಿ,ಎಂ ಸಿದ್ದರಾಮಯ್ಯ Read More »

ಕರ್ನಾಟಕ
Scroll to Top