CM siddarammaih

‘ಕಾನೂನು ಉಲ್ಲಂಘಿಸಿದವರ ವಿರುದ್ಧ ಕಾನೂನಿನ ಪ್ರಕಾರ ಕ್ರಮ’- ಸಿ.ಎಂ.ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com, ಜೂ.03. ಬೆಂಗಳೂರು: ಕಾನೂನು ಉಲ್ಲಂಘಿಸಿ ಧರ್ಮದ ಹೆಸರು ಹೇಳಬಾರದು ರಾಜ್ಯದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಯಾರೇ ಆದರೂ, ಎಷ್ಟೇ ಪ್ರಭಾವಿ ಆದರೂ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ಇದೇ ವೇಳೆ ಅವರು ಕಾನೂನು ಉಲ್ಲಂಘಿಸಿ ಕ್ರಿಮಿನಲ್ ಕೆಲಸ ಮಾಡೋದು ಬಳಿಕ ಧರ್ಮದ ಹೆಸರು ಹೇಳುವುದು ತಪ್ಪಲ್ಲವೇ ಎಂದು ಪ್ರಶ್ನಿಸಿದರು.

‘ಕಾನೂನು ಉಲ್ಲಂಘಿಸಿದವರ ವಿರುದ್ಧ ಕಾನೂನಿನ ಪ್ರಕಾರ ಕ್ರಮ’- ಸಿ.ಎಂ.ಸಿದ್ದರಾಮಯ್ಯ Read More »

ಕರ್ನಾಟಕ

ರಾಜ್ಯದ ಜನತೆಗೆ ಗುಡ್ ನ್ಯೂಸ್..! – ಗೃಹ ಜ್ಯೋತಿ, ಗೃಹಲಕ್ಷ್ಮಿ ಯೋಜನೆ ಉದ್ಘಾಟನೆಗೆ ಮುಹೂರ್ತ ಫಿಕ್ಸ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.28. ರಾಜ್ಯದ ಜನರು ಬಹು ನಿರೀಕ್ಷೆಯಿಂದ ನೋಡುತ್ತಿರುವಂತ ಗೃಹ ಜ್ಯೋತಿ ಹಾಗೂ ಗೃಹಲಕ್ಷ್ಮಿ ಯೋಜನೆಗೆ ಉದ್ಘಾಟನೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಆಗಸ್ಟ್ 5ರಂದು ಗೃಹ ಜ್ಯೋತಿ ಹಾಗೂ ಆಗಸ್ಟ್ 17ರಂದು ಗೃಹಲಕ್ಷ್ಮಿ ಯೋಜನೆಗಳಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ ಎಂದು ವರದಿಯಾಗಿದೆ. ರಾಜ್ಯ ಸರ್ಕಾರದಿಂದ ಅಧಿಕೃತ ಮಾಹಿತಿ ಹೊರಬಿದ್ದಿದ್ದು, ಜುಲೈ.18ರಿಂದ ಅರ್ಜಿ ಸಲ್ಲಿಕೆ ಆರಂಭಗೊಂಡ ಗೃಹ ಜ್ಯೋತಿ ಹಾಗೂ ಜುಲೈ.21ರಿಂದ ನೋಂದಣಿ ಆರಂಭಗೊಂಡು ಗೃಹ ಲಕ್ಷ್ಮಿ ಯೋಜನೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಚಾಲನೆಯನ್ನು

ರಾಜ್ಯದ ಜನತೆಗೆ ಗುಡ್ ನ್ಯೂಸ್..! – ಗೃಹ ಜ್ಯೋತಿ, ಗೃಹಲಕ್ಷ್ಮಿ ಯೋಜನೆ ಉದ್ಘಾಟನೆಗೆ ಮುಹೂರ್ತ ಫಿಕ್ಸ್ Read More »

ಕರ್ನಾಟಕ

ಶಾಲಾ ಮಕ್ಕಳಿಗೆ ಮತ್ತೆ ಬೈಸಿಕಲ್..! ➤ ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.22. ನಾಲ್ಕು ವರ್ಷಗಳಿಂದ ಸ್ಥಗಿತಗೊಂಡಿರುವ ಶಾಲಾ ಮಕ್ಕಳಿಗೆ ಬೈಸಿಕಲ್ ವಿತರಣೆ ಯೋಜನೆಗೆ ಮತ್ತೆ ಚಾಲನೆ ನೀಡುವ ಕುರಿತು ಪರಿಶೀಲನೆ ನಡೆಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಭರವಸ್ ನೀಡಿದ್ದಾರೆ. ವಿಧಾನಪರಿಷತ್ ನಲ್ಲಿ ಬಜೆಟ್ ಮೇಲಿನ ಚರ್ಚೆಗೆ ಉತ್ತರಿಸಿದ ಅವರು ಮಕ್ಕಳ ವಿದ್ಯಾಭ್ಯಾಸಕ್ಕೆ ಮತ್ತು ಶಾಲೆಯಿಂದ ದೂರ ಳಿದ ಮಕ್ಕಳನ್ನು ಸೆಳೆಯಲು ಅನುಕೂಲವಾಗುವ ಸೈಕಲ್ ವಿತರಣೆ ಯೋಜನೆ ಹಲವು ವರ್ಷ ಸ್ಥಗಿತಗೊಂಡಿದ್ದು, ಪುನಾರಂಭಿಸುವ ಕುರಿತು ಭರವಸೆ ನೀಡಿದ್ದಾರೆ ಎನ್ನಲಾಗಿದೆ.  

ಶಾಲಾ ಮಕ್ಕಳಿಗೆ ಮತ್ತೆ ಬೈಸಿಕಲ್..! ➤ ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ

ಇಂದು ಸಿಎಂ ಮಹತ್ವದ ಸಭೆ..! ನಂದಿನಿ ಹಾಲಿನ ದರ ಹೆಚ್ಚಳ ಸಾಧ್ಯತೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.21. ಇಂದು ಸಿಎಂ ಸಿದ್ದರಾಮಯ್ಯ ‘ಕೆಎಂಎಫ್’ ಜೊತೆ ಮಹತ್ವದ ಸಭೆ ನಡೆಸಲಿದ್ದು, ನಂದಿನಿ ಹಾಲಿನ ದರ ಹೆಚ್ಚಳ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಹಾಲಿನ ದರ ಹೆಚ್ಚಳ ಮಾಡುವ ಕುರಿತು ಜು. 14 ರಂದು ಅಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ನಿಗದಿಯಾಗಿತ್ತು. ಆದರೆ ಸಿಎಂ ಸಿದ್ದರಾಮಯ್ಯಗೆ ಅನಾರೋಗ್ಯವಿದ್ದ ಕಾರಣ ಸಭೆ ಮುಂದೂಡಲಾಗಿತ್ತು. ಆ ಸಭೆ ಇಂದು ನಡೆಯಲಿದೆ ಎಂದು ವರದಿ ತಿಳಿಸಿದೆ. ಗೃಹ ಕಚೇರಿ ಕೃಷ್ಣಾದಲ್ಲಿ ಕೆಎಂಎಫ್ ಅಧ್ಯಕ್ಷ ಭೀಮಾನಾಯಕ್ ನೇತೃತ್ವದಲ್ಲಿ

ಇಂದು ಸಿಎಂ ಮಹತ್ವದ ಸಭೆ..! ನಂದಿನಿ ಹಾಲಿನ ದರ ಹೆಚ್ಚಳ ಸಾಧ್ಯತೆ Read More »

ಕರ್ನಾಟಕ
Scroll to Top