cm siddu

ಇಂದು ಪ್ರಧಾನಿ ಮೋದಿ ಭೇಟಿಯಾಗಲಿರುವ ಸಿದ್ದರಾಮಯ್ಯ

(ನ್ಯೂಸ್ ಕಡಬ)newskadaba.com ನವದೆಹಲಿ, ಆ.03: ಕಾಂಗ್ರೆಸ್ ಹೈಕಮಾಂಡ್​ ಬುಲಾವ್ ಮೇರೆಗೆ ನಿನ್ನೆ ನವದೆಹಲಿಗೆ ತೆರಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ಪ್ರಧಾನಿ ಭೇಟಿಗೆ ಸಮಯ ಸಿಕ್ಕಿದ್ದು, ವಿವಿಧ ಯೋಜನೆಗಳಡಿ ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಬಾಕಿ ಅನುದಾನ ಬಿಡುಗಡೆ ಬಗ್ಗೆ ಚರ್ಚಿಸುವ ಸಾಧ್ಯತೆ ಇದೆ. ಸಿದ್ದರಾಮಯ್ಯ ಅವರು ಎರಡನೇ ಸಲ ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿಯವರನ್ನು ಭೇಟಿಯಾಗುತ್ತಿರುವುದು ಕುತೂಹಲ ಮೂಡಿಸಿದೆ. ಕೇವಲ ಪ್ರಧಾನಿ […]

ಇಂದು ಪ್ರಧಾನಿ ಮೋದಿ ಭೇಟಿಯಾಗಲಿರುವ ಸಿದ್ದರಾಮಯ್ಯ Read More »

ರಾಷ್ಟ್ರೀಯ ನ್ಯೂಸ್

ಗೃಹಲಕ್ಷ್ಮೀ ಯೋಜನೆಗೆ ಸರಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ- ಪ್ರತೀ ಗ್ರಾಮಕ್ಕೆ ಪ್ರಜಾಪ್ರತಿನಿಧಿಗಳ ನೇಮಕ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 15. ಗೃಹಲಕ್ಷ್ಮೀ ಯೋಜನೆ ಸುಲಭ ಜಾರಿಗೆ ಪ್ರತೀ 1ಸಾವಿರ ಜನರಿಗೆ ಪ್ರಜಾ ಪ್ರತಿನಿಧಿ ನೇಮಕ ಮಾಡಲು ರಾಜ್ಯ ಸರಕಾರ ನಿರ್ಧಾರ ಮಾಡಿದೆ. ಪ್ರಜಾಪ್ರತಿನಿಧಿಗಳನ್ನು ಗೌರವಧನದ ಆಧಾರದ ಮೇಲೆ ನೇಮಕ ಮಾಡಲಾಗುತ್ತಿದ್ದು, ಪ್ರತಿ 1 ಸಾವಿರ ಜನರಿಗೆ ಅಥವಾ ಒಂದು ಗ್ರಾಮಕ್ಕೆ ಇಬ್ಬರು ಪ್ರಜಾಪ್ರತಿನಿಧಿಗಳನ್ನು ನೇಮಕ ಮಾಡಲಾಗುತ್ತಿದೆ ಎನ್ನಲಾಗಿದೆ. ಪ್ರಜಾಪ್ರತಿನಿಧಿ ನೇಮಕವು ಒಂದು ತಿಂಗಳ ಕಾಲಾವಧಿಗೆ ಮಾತ್ರ ನಿರ್ಧರಿಸಲಾಗಿದ್ದು, ಗೃಹಲಕ್ಷ್ಮೀ ಯೋಜನೆಯ ಅರ್ಜಿದಾರರು ಗ್ರಾಮ್ ಒನ್, ಬೆಂಗಳೂರು ಒನ್ ಹಾಗೂ ಕರ್ನಾಟಕ

ಗೃಹಲಕ್ಷ್ಮೀ ಯೋಜನೆಗೆ ಸರಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ- ಪ್ರತೀ ಗ್ರಾಮಕ್ಕೆ ಪ್ರಜಾಪ್ರತಿನಿಧಿಗಳ ನೇಮಕ Read More »

ಕರ್ನಾಟಕ
Scroll to Top