Cm

ಡ್ರಗ್ಸ್ ಹಾವಳಿ ಮಟ್ಟಹಾಕಲು ಟಾಸ್ಕ್ ಫೋರ್ಸ್ ರಚನೆ- ಸಿಎಂ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 18. ರಾಜ್ಯಾದ್ಯಂತ ಹೆಚ್ಚಾಗಿರುವ ಮಾದಕ ವಸ್ತುಗಳ ಹಾವಳಿಯನ್ನು ಮಟ್ಟಹಾಕಲು ರಾಜ್ಯಮಟ್ಟದಲ್ಲಿ ವಿಶೇಷವಾದ ಕಾರ್ಯಪಡೆ ರಚನೆಯ ಜೊತೆಗೆ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಜವಾಬ್ದಾರರನ್ನಾಗಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಹಿರಿಯ ಸಚಿವರು ಹಾಗೂ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾದಕವಸ್ತುಗಳ ನಿಯಂತ್ರಣಕ್ಕೆ ಈಗಾಗಲೇ ಸರ್ಕಾರದ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ರಾಜ್ಯಮಟ್ಟದ ಉನ್ನತಾಧಿಕಾರಿಗಳ ಸಮಿತಿ ಹಾಗೂ ಜಿಲ್ಲಾಮಟ್ಟದಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ […]

ಡ್ರಗ್ಸ್ ಹಾವಳಿ ಮಟ್ಟಹಾಕಲು ಟಾಸ್ಕ್ ಫೋರ್ಸ್ ರಚನೆ- ಸಿಎಂ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮುಡಾ ಹಾಗೂ ಸಿಬಿಐ ಕೇಸ್ ; ಸಿಎಂ, ಡಿಸಿಎಂ ಭವಿಷ್ಯ ಇಂದು ಪ್ರಕಟ- ಎಲ್ಲರ ಚಿತ್ತ ಹೈಕೋರ್ಟ್ ನತ್ತ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 29. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಇವರಿಬ್ಬರ ವಿರುದ್ದದ ಎರಡು ಪ್ರತ್ಯೇಕ ಪ್ರಕರಣಗಳ ಭವಿಷ್ಯ ಇಂದು ನಿರ್ಧಾರವಾಗಲಿದ್ದು, ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದೆ. ಮೂಡಾ ಹಗರಣದ ಬಗ್ಗೆ ತನಿಖೆಗೆ ಆದೇಶಿಸಿದ ರಾಜ್ಯಪಾಲ ಥಾವರಚಂದ್ ಗೆಹ್ಲೊಟ್ ಅವರ ಕ್ರಮ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಆದರೆ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಅಭಯ ನೀಡಿದೆ. ಇದರ ಜೊತೆಗೆ ರಾಜ್ಯಪಾಲರ ವಿರುದ್ಧ ಸಂಘರ್ಷಕ್ಕಿಳಿದ ರಾಜ್ಯ ಸರ್ಕಾರ ಕಾನೂನು ಹೋರಾಟಕ್ಕೂ ಮುಂದಾಗಿದೆ.

ಮುಡಾ ಹಾಗೂ ಸಿಬಿಐ ಕೇಸ್ ; ಸಿಎಂ, ಡಿಸಿಎಂ ಭವಿಷ್ಯ ಇಂದು ಪ್ರಕಟ- ಎಲ್ಲರ ಚಿತ್ತ ಹೈಕೋರ್ಟ್ ನತ್ತ Read More »

ಕರ್ನಾಟಕ

ಗಡಿನಾಡ ಕನ್ನಡಿಗರಿಗೆ ಶೀಘ್ರ 100 ಕೋಟಿ ಬಿಡುಗಡೆ ➤ ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.03. ಗಡಿಭಾಗದ ಕನ್ನಡಿಗರ ಸಮಸ್ಯೆ ನಿವಾರಣೆಗೆ ಅನುಕೂಲವಾಗುವಂತೆ ಮತ್ತು ಶಿಕ್ಷಣ, ಕೈಗಾರಿಕೆ, ಮೂಲಸೌಕರ್ಯ ಸೇರಿದಂತೆ ಕನ್ನಡ ಅಭಿವೃದ್ಧಿಗೆ ಪೂರಕವಾಗುವಂತೆ 2023 ಮಾರ್ಚ್‌ 31ರೊಳಗೆ ನೂರು ಕೋಟಿ ರು.ಗಳನ್ನು ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭರವಸೆ ನೀಡಿದರು. ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಕುಮಾರಕೃಪಾ ರಸ್ತೆಯಲ್ಲಿರುವ ಗಾಂಧಿ ಸ್ಮಾರಕ ಭವನದಲ್ಲಿ ಆಯೋಜಿಸಿದ್ದ ‘ಗಡಿನಾಡ ಚೇತನ’ ಪ್ರಶಸ್ತಿ ಪ್ರದಾನ ಮತ್ತು ರಾಜ್ಯ ಪ್ರಶಸ್ತಿ ಪುರಸ್ಕೃತರ ಮಾಹಿತಿ ಕೈಪಿಡಿ ಬಿಡುಗಡೆಗೊಳಿಸಿ ಮಾತನಾಡಿದರು. ನಮ್ಮ

ಗಡಿನಾಡ ಕನ್ನಡಿಗರಿಗೆ ಶೀಘ್ರ 100 ಕೋಟಿ ಬಿಡುಗಡೆ ➤ ಸಿಎಂ ಬೊಮ್ಮಾಯಿ Read More »

ಕರ್ನಾಟಕ

ಕೊರೋನಾ ಸಂಖ್ಯೆಯಲ್ಲಿ ಹೆಚ್ಚಳ ಹಿನ್ನೆಲೆ- ಜ. 31ರ ವರೆಗೆ ನಿರ್ಬಂಧ ಮುಂದುವರಿಕೆ ➤ ಸಿಎಂ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 11. ರಾಜ್ಯದಾದ್ಯಂತ ಆರೋಗ್ಯ ಇಲಾಖೆ ನೀಡುತ್ತಿರುವ ಕೊರೋನಾ ವರದಿಯ ಪ್ರಕಾರ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ ಗಣನೀಯ ಏರಿಕೆ ಕಂಡಿದ್ದು, ಈ ಹಿನ್ನೆಲೆ ರಾಜ್ಯ ಸರಕಾರ ಹೆಚ್ಚುವರಿ ನಿಯಂತ್ರಣವನ್ನು ಜಾರಿಗೊಳಿಸಿದೆ. ಈ ಕುರಿತು ಸಿಎಂ ವರ್ಚುವಲ್ ಮೀಟಿಂಗ್ ನಡೆಸಿದ್ದು, ಸರಕಾರದ ನಿರ್ಧಾರದ ಪ್ರಕಾರ ರಾಜ್ಯದಾದ್ಯಂತ ಎಲ್ಲಾ ರೀತಿಯ ಪ್ರತಿಭಟನೆ, ಧರಣಿ ಮೊದಲಾದವುಗಳನ್ನು ನಿಷೇಧಿಸಿದ್ದು, ಇದು ಜ. 31ರ ವರೆಗೆ ಇರಲಿದೆ. ಇನ್ನು ಶಾಲೆಗಳನ್ನು ಮುಚ್ಚುವ ನಿರ್ಧಾರದ ಕುರಿತು ಜಿಲ್ಲಾಧಿಕಾರಿಗೆ ಅಧಿಕಾರ

ಕೊರೋನಾ ಸಂಖ್ಯೆಯಲ್ಲಿ ಹೆಚ್ಚಳ ಹಿನ್ನೆಲೆ- ಜ. 31ರ ವರೆಗೆ ನಿರ್ಬಂಧ ಮುಂದುವರಿಕೆ ➤ ಸಿಎಂ Read More »

ಕರಾವಳಿ

ಕಂಟೇನ್ಮೆಂಟ್ ನಿಯಮಗಳ ಕಟ್ಟುನಿಟ್ಟಿನ ಪಾಲನೆ ➤ ಸಿಎಂ ನಿವಾಸದಲ್ಲಿ ತುರ್ತು ಸಭೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು 09. ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಇಂದು ಬೆಳ್ಳಂ ಬೆಳಗ್ಗೆಯೇ ತಮ್ಮ ನಿವಾಸದಲ್ಲಿ ತುರ್ತು ಸಭೆ ನಡೆಸಿದರು. ಉಪಮುಖ್ಯಮಂತ್ರಿಗಳು, ಸಚಿವರು ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಕೋವಿಡ್ ಕೇರ್ ಸೆಂಟರ್ ನಿರ್ವಹಣೆ ಕುರಿತಂತೆ ತುರ್ತು ಸಭೆಯನ್ನು ಗುರುವಾರ ಬೆಳಗ್ಗೆ ಕಾವೇರಿ ನಿವಾಸದಲ್ಲಿ ನಡೆಸಲಾಯಿತು. ಈ ವೇಳೆ ಸಭೆಯಲ್ಲಿ ಕಂಟೇನ್ಮೆಂಟ್ ನಿಯಮಗಳ ಕಟ್ಟುನಿಟ್ಟಿನ ಪಾಲನೆ, ಸೋಂಕಿತರಿಗೆ ಸಮರ್ಪಕ ಚಿಕಿತ್ಸೆ ಸೇರಿದಂತೆ ಹಲವು ವಿಷಯಗಳ ಬಗ್ಗೆ

ಕಂಟೇನ್ಮೆಂಟ್ ನಿಯಮಗಳ ಕಟ್ಟುನಿಟ್ಟಿನ ಪಾಲನೆ ➤ ಸಿಎಂ ನಿವಾಸದಲ್ಲಿ ತುರ್ತು ಸಭೆ Read More »

ಕರ್ನಾಟಕ

ಕಳ್ಳರ ಪಾಲಾಗಿದ್ದ ಸಿಎಂ ಕಾರು ಉತ್ತರ ಪ್ರದೇಶದಲ್ಲಿ ಪತ್ತೆ ► ಆರೋಪಿಗಳ ಮುಖ ಚಹರೆ ಸಿಸಿಟಿವಿಯಲ್ಲಿ ಸೆರೆ..!!!

(ನ್ಯೂಸ್ ಕಡಬ) newskadaba.com ನವದೆಹಲಿ, ಅ.14. ಗುರುವಾರ ಕಳುವಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಕಾರು ಉತ್ತರಪ್ರದೇಶದ ಘಾಜಿಯಾಬಾದ್‌ನಲ್ಲಿ ಪತ್ತೆಯಾಗಿದೆ. ಅಕ್ಟೋಬರ್‌ 12 ರಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ರಾಜ್ಯ ಸರ್ಕಾರದ ಸಚಿವಾಲಯದ ಬಳಿ ನಿಲ್ಲಿಸಿದ್ದ ನೀಲಿ ಬಣ್ಣದ ವ್ಯಾಗನಾರ್ ಕಾರನ್ನು ಕಳ್ಳರು ಕದ್ದೊಯ್ದಿದ್ದರು. ಉತ್ತರಪ್ರದೇಶ ಪೊಲೀಸರು ಕಾರನ್ನು ಪತ್ತೆ ಮಾಡಿ ದೆಹಲಿ ಪೊಲೀಸರಿಗೆ ಮಾಹಿತಿ ನೀಡಿದರೆಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ. ಆದ್ರೆ ಕಳ್ಳತನಕ್ಕೆ ಸಂಬಂಧಿಸಿದಂತೆ ಯಾವುದೇ ಬಂಧನವಾಗಿಲ್ಲ. ಸಿಸಿಟಿವಿ ದೃಶ್ಯಗಳನ್ನ ಆಧರಿಸಿ ಕಳ್ಳನನ್ನು

ಕಳ್ಳರ ಪಾಲಾಗಿದ್ದ ಸಿಎಂ ಕಾರು ಉತ್ತರ ಪ್ರದೇಶದಲ್ಲಿ ಪತ್ತೆ ► ಆರೋಪಿಗಳ ಮುಖ ಚಹರೆ ಸಿಸಿಟಿವಿಯಲ್ಲಿ ಸೆರೆ..!!! Read More »

ಕರಾವಳಿ

ಮಂಗಳೂರಿನಲ್ಲಿ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್..!!!

(ನ್ಯೂಸ್ ಕಡಬ) newskadaba.com ಮಂಗಳೂರು, ಅ.4. ಕೇರಳದ ಕಣ್ಣೂರಿನಲ್ಲಿ ನಡೆಯುವ ಬಿಜೆಪಿ ಜನರಕ್ಷಾ ಯಾತ್ರೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬುಧವಾರ ಮಂಗಳೂರಿಗೆ ಆಗಮಿಸಿದ್ದು, ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ಸ್ವಾಗತಿಸಲಾಯಿತು. ಸಿಎಂ ಆದ ನಂತರ ಇದೇ ಮೊದಲ ಬಾರಿಗೆ ಕರಾವಳಿಗೆ ಆಗಮಿಸಿದ ಇವರು ಕೇರಳದಲ್ಲಿ ನಡೆಯುತ್ತಿರುವ ಆರ್.ಎಸ್.ಎಸ್. ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರ ಹತ್ಯೆಯನ್ನು ಖಂಡಿಸಿ ಬಿಜೆಪಿ ಆಯೋಜಿಸಿರುವ ಬೃಹತ್ ಜನರಕ್ಷಾ ಯಾತ್ರೆಯ ನೇತೃತ್ವವನ್ನು ವಹಿಸಲಿದ್ದಾರೆ. ಜನರಕ್ಷಾ ಯಾತ್ರೆಗೆ ಈಗಾಗಲೆ

ಮಂಗಳೂರಿನಲ್ಲಿ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್..!!! Read More »

ಕರಾವಳಿ

ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ನಾನೇ: ಡಿ.ಕೆ.ಶಿವಕುಮಾರ್ *► ರಾಗ ಬದಲಿಸಿ ತಣ್ಣಗಾದ ಹಾಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.22. 2018ನೇ ಸಾಲಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಮುಂದಿನ ಮುಖ್ಯಮಂತ್ರಿ ನಾನೇ ಎಂದು ಇಂಧನ ಸಚಿವ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಅವರು ಮಂಗಳವಾರದಂದು ನೆಲಮಂಗಲ ತಾಲೂಕಿನ ಹಾಲಿಡೇ ಫಾರ್ಮ್ಸ್ ಹೋಟೆಲಿನಲ್ಲಿ ನಡೆದ ಬೃಹತ್ ಕಾಂಗ್ರೆಸ್ ಕಾರ್ಯಕರ್ತರ ಸಭೆ ಉದ್ದೇಶಿಸಿ ಮಾತನಾಡುತ್ತಿದ್ದರು. ಮಾಗಡಿ ತಾಲೂಕಿನ ಜನರು ಆಸೆ ಪಟ್ಟರೆ ಹಾಗೂ ವಿಧಾನ ಸಭಾ ಚುನಾವಣೆಯಲ್ಲಿ ಮಾಗಡಿ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಶಾಸಕನನ್ನು ಗೆಲ್ಲಿಸಿದರೆ ಮುಂದಿನ ಮುಖ್ಯಮಂತ್ರಿ ನಾನೇ ಆಗುತ್ತೇನೆ ಎಂದಿದ್ದಾರೆ.

ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ನಾನೇ: ಡಿ.ಕೆ.ಶಿವಕುಮಾರ್ *► ರಾಗ ಬದಲಿಸಿ ತಣ್ಣಗಾದ ಹಾಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ Read More »

ಕರ್ನಾಟಕ
Scroll to Top