coffee day

ಕಾಫಿ ಡೇಗೆ 26 ಕೋಟಿ ರೂ. ದಂಡ ➤  45 ದಿನದಲ್ಲಿ ಪಾವತಿಸಲು ಗಡುವು

(ನ್ಯೂಸ್ ಕಡಬ)newskadaba.com ಮೈಸೂರು, ಜ.25. ಕಾಫಿ ಡೇ ಎಂಟರ್ ಪ್ರೈಸಸ್ ಗೆ ಮಾರುಕಟ್ಟೆ ನಿಗಾ ಸಂಸ್ಥೆ ಸೆಬಿ 26 ಕೋಟಿ ರೂ (3.2 ದಶಲಕ್ಷ ಡಾಲರ್) ದಂಡ ವಿಧಿಸಿದ್ದು, 45 ದಿನದೊಳಗೆ ಪಾವತಿಸುವಂತೆ ಗಡುವು ವಿಧಿಸಿದೆ. ಸೆಕ್ಯೂರೆಟಿಸ್ ಅಂಡ್ ಎಕ್ಸ್ ಚೆಂಜ್ ಬೋರ್ಡ್ ಆಫ್ ಇಂಡಿಯಾ ಸಂಸ್ಥೆ ತನ್ನ ವೆಬ್ ಸೈಟ್ ನಲ್ಲಿ ಈ ವಿಷಯ ಪ್ರಕಟಿಸಿದ್ದು, ತನ್ನ ಸೋದರ ಸಂಸ್ಥೆಗಳಿಂದ 35.35 ಶತಕೋಟಿ ರೂಪಾಯಿ ಹಣ ಬಾಕಿ ಇರಿಸಿಕೊಂಡಿದೆ. ಈ ಮೂಲಕ ಹಣಕಾಸು ವಹಿವಾಟಿನಲ್ಲಿ ಎಡವಿದೆ […]

ಕಾಫಿ ಡೇಗೆ 26 ಕೋಟಿ ರೂ. ದಂಡ ➤  45 ದಿನದಲ್ಲಿ ಪಾವತಿಸಲು ಗಡುವು Read More »

ಕರ್ನಾಟಕ

ಮಾಜಿ ಸಿಎಂ ಎಸ್.ಎಂ. ಕೃಷ್ಣ ಅಳಿಯ ಸಿದ್ದಾರ್ಥ್ ಮಂಗಳೂರಿನಲ್ಲಿ ದಿಢೀರ್ ನಾಪತ್ತೆ…! ➤ ಉಳ್ಳಾಲ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿರುವ ಶಂಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.30. ಮಾಜಿ ಮುಖ್ಯಮಂತ್ರಿ ಎಸ್‌. ಎಂ. ಕೃಷ್ಣ ಅಳಿಯ ವಿ.ಜಿ. ಸಿದ್ದಾರ್ಥ್‌ ಮಂಗಳೂರಿನ ನೇತ್ರಾವತಿ ಸೇತುವೆ ಬಳಿ ನಾಪತ್ತೆಯಾಗಿದ್ದು, ತೀವ್ರ ಶೊಧ ಕಾರ್ಯ ಮುಂದುವರಿದಿದೆ. ವಿ.ಜಿ. ಸಿದ್ದಾರ್ಥ್‌ ಸೋಮವಾರ ಸಂಜೆ ಮಂಗಳೂರಿನ ನೇತ್ರಾವತಿ ಸೇತುವೆ ಬಳಿಯಿಂದ ನಾಪತ್ತೆಯಾಗಿದ್ದರು. ಕಾರಿನ ಚಾಲಕ ಪೊಲೀಸರಿಗೆ ನೀಡಿದ ಮಾಹಿತಿಯಂತೆ ಅವರು ಬೆಂಗಳೂರಿನಿಂದ ಮಂಗಳೂರಿಗೆಂದು ಹೇಳಿ ಚಾಲಕ ಮತ್ತು ಇಬ್ಬರ ಜತೆಗೂಡಿ ಕಾರಿನಲ್ಲಿ ಹೊರಟಿದ್ದರು. ಪಂಪ್‌ವೆಲ್‌ ತಲುಪಿದಾಗ ಜತೆಗಿದ್ದ ಇಬ್ಬರು ಕಾರಿನಿಂದ ಇಳಿದಿದ್ದು, ಬಳಿಕ ಮಾಲಕನ ಸೂಚನೆಯಂತೆ

ಮಾಜಿ ಸಿಎಂ ಎಸ್.ಎಂ. ಕೃಷ್ಣ ಅಳಿಯ ಸಿದ್ದಾರ್ಥ್ ಮಂಗಳೂರಿನಲ್ಲಿ ದಿಢೀರ್ ನಾಪತ್ತೆ…! ➤ ಉಳ್ಳಾಲ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿರುವ ಶಂಕೆ Read More »

ಕರ್ನಾಟಕ
Scroll to Top