ಮಟ್ಕಾ ಲಾಟರಿ ಕಟ್ಟುನಿಟ್ಟಿನ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ

(ನ್ಯೂಸ್‌ ಕಡಬ) newskadaba.com ಮಂಗಳೂರು, ಸೆ. 12. ಜಿಲ್ಲೆಯಲ್ಲಿ ಮಟ್ಕಾ ಹಾಗೂ ಲಾಟರಿ ಹಾವಳಿಯನ್ನು ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಹೆಚ್.ವಿ. ದರ್ಶನ್ ಸೂಚಿಸಿದ್ದಾರೆ. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಅನಧಿಕೃತ ಲಾಟರಿ ಹಾವಳಿಯ ನಿಯಂತ್ರಣದ ಸಂಬಂಧ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಲಾಟರಿ ಮತ್ತು ಮಟ್ಕಾಕ್ಕೆ ಸಂಪೂರ್ಣ ನಿಷೇಧವಿದ್ದು, ಈ ನಿಟ್ಟಿನಲ್ಲಿ ಆಗ್ಗಿಂದಾಗೆ ತಪಾಸಣೆ ನಡೆಸುವಂತೆ ಅವರು ತಿಳಿಸಿದರು. ಸಣ್ಣ ಉಳಿತಾಯ ಇಲಾಖೆ ಸಹಾಯಕ ನಿರ್ದೇಶಕ ಪ್ರಸನ್ನ ಅವರು ಮಾತನಾಡಿ, […]

ಮಟ್ಕಾ ಲಾಟರಿ ಕಟ್ಟುನಿಟ್ಟಿನ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ Read More »

ಕರಾವಳಿ