college

ಕುಂತೂರು: ಮಾರ್ ಇವಾನಿಯೋಸ್ ಕಾಲೇಜಿನಲ್ಲಿ ಪ್ರೆಶರ್ಸ್ ಡೇ

(ನ್ಯೂಸ್ ಕಡಬ) newskadaba.com, ಕಡಬ. ನ.05. ಇಲ್ಲಿನ ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದಲ್ಲಿ 2019-20 ನೇ ಸಾಲಿನ ಹೊಸದಾಗಿ ಸೇರ್ಪಡೆಗೊಂಡ ವಿದ್ಯಾರ್ಥಿ ಶಿಕ್ಷಕರನ್ನು ಸ್ವಾಗತಿಸುವ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು. ಹಿರಿಯ ವಿದ್ಯಾರ್ಥಿ ಶಕ್ಷಕರು ಬಹಳ ವೈಶಿಷ್ಟ್ಯ ಪೂರ್ಣವಾಗಿ ನೂತನ ವಿದ್ಯಾರ್ಥಿಗಳನ್ನು ಸ್ವಾಗತಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಸಂಚಾಲಕರಾದ ವಂ|ಫಾ|ಡಾ| ಎಲ್ದೋ ಪುತ್ತನ್ ಕಂಡತ್ತಿಲ್ ವಿದ್ಯಾರ್ಥಿ ಶಿಕ್ಷಕರ ಸರ್ವತೋಮುಖ ಅಭಿವೃದ್ಧಿಗೆ ಸಹಾಯಕವಾಗುವ ಅಂಶಗಳ ಬಗ್ಗೆ ಮಾತನಾಡಿದರು. ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಶ್ರೀಮತಿ ಉಷಾ ಎಂ. ಎಲ್, ಕಾರ್ಯಕ್ರಮದ […]

ಕುಂತೂರು: ಮಾರ್ ಇವಾನಿಯೋಸ್ ಕಾಲೇಜಿನಲ್ಲಿ ಪ್ರೆಶರ್ಸ್ ಡೇ Read More »

ಕರಾವಳಿ

ಮೇಲ್ಛಾವಣಿ ಸಮೇತ ನೆಲಕ್ಕುರುಳಿದ ಕಡಬದ ಸರಕಾರಿ ಕಾಲೇಜು ಕಟ್ಟಡ ► ವಿದ್ಯಾರ್ಥಿಗಳು ಇಲ್ಲದಿದ್ದರಿಂದ ತಪ್ಪಿದ ಸಂಭಾವ್ಯ ಅನಾಹುತ

(ನ್ಯೂಸ್ ಕಡಬ) newskadaba.com ಕಡಬ, ಜು.22. ಇಲ್ಲಿನ ಸರಕಾರಿ ಪ.ಪೂ.ಕಾಲೇಜಿನ ಗೋಡೆಯು ಈ ಹಿಂದೆ ಬಿರುಕು ಬಿಟ್ಟಿದ್ದು, ಶನಿವಾರದಂದು ಮೇಲ್ಛಾವಣಿ ಸಮೇತ ಗೋಡೆಯು ನೆಲಕ್ಕುರುಳಿ ಅಪಾರ ನಷ್ಟ ಉಂಟಾಗಿದೆ. ಮಳೆಗಾಲ ಪ್ರಾರಂಭದಲ್ಲಿಯೇ ಕಟ್ಟಡ ಕುಸಿಯುವ ಹಂತದಲ್ಲಿ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಿದ್ದು ಬದಲಿ ವ್ಯವಸ್ಥೆ ಮಾಡಿ ಪಾಠ ಪ್ರವಚನ ನಡೆಯುತ್ತಿದೆ. ಜಿ.ಪಂ. ಇಂಜಿನಿಯರ್ ಭರತ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮೊದಲೇ ಕಟ್ಟಡ, ಕೊಠಡಿ ಸ್ಥಳವಕಾಶದ ಕೊರತೆಯಿರುವ ಈ ಕಾಲೇಜಿನಲ್ಲಿ ಈಗ ಕಟ್ಟಡ ಕುಸಿದಿರುವುದರಿಂದ ಮತ್ತಷ್ಟು ಸಮಸ್ಯೆ ಎದುರಾಗಿದೆ. ಕಡಬ

ಮೇಲ್ಛಾವಣಿ ಸಮೇತ ನೆಲಕ್ಕುರುಳಿದ ಕಡಬದ ಸರಕಾರಿ ಕಾಲೇಜು ಕಟ್ಟಡ ► ವಿದ್ಯಾರ್ಥಿಗಳು ಇಲ್ಲದಿದ್ದರಿಂದ ತಪ್ಪಿದ ಸಂಭಾವ್ಯ ಅನಾಹುತ Read More »

ಕರಾವಳಿ

ಬೆಳ್ಳಾರೆ: ಪದವಿ ಪೂರ್ವ ಕಾಲೇಜಿನ ಲ್ಯಾಪ್ ಟಾಪ್, ಪ್ರೊಜೆಕ್ಟರ್ ಕಳ್ಳತನ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜು.17. ಇಲ್ಲಿನ ಸರಕಾರಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಕೊಠಡಿಯ ಒಳನುಗ್ಗಿರುವ ಕಳ್ಳರು ಲ್ಯಾಪ್ ಟಾಪ್ ಹಾಗೂ ಪ್ರೊಜೆಕ್ಟರನ್ನು ಹೊತ್ತೊಯ್ದಿದ್ದಾರೆ. ಶನಿವಾರ ಸಂಜೆಯಿಂದ ಸೋಮವಾರ ಬೆಳಗ್ಗಿನ ನಡುವೆ ಒಳ ನುಗ್ಗಿರುವ ಕಳ್ಳರು 13,000/- ರೂಪಾಯಿ ಮೌಲ್ಯದ ಪ್ಯಾನಾಸೋನಿಕ್ ಕಂಪೆನಿಯ ಪ್ರೊಜೆಕ್ಟರ್ ಮತ್ತು ಸುಮಾರು 10,000/- ರೂಪಾಯಿ ಮೌಲ್ಯದ ಆಸಸ್ ಕಂಪೆನಿಯ ಲ್ಯಾಪ್ ಟಾಪ್ ಸೇರಿ ಒಟ್ಟು ರೂಪಾಯಿ 23,000 ಮೌಲ್ಯದ ಸೊತ್ತುಗಳನ್ನು ಕಳವುಗೈದಿದ್ದಾರೆ. ಸೋಮವಾರದಂದು ಉಪನ್ಯಾಸಕರು ಕಾಲೇಜಿಗೆ ಆಗಮಿಸಿದಾಗ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ.

ಬೆಳ್ಳಾರೆ: ಪದವಿ ಪೂರ್ವ ಕಾಲೇಜಿನ ಲ್ಯಾಪ್ ಟಾಪ್, ಪ್ರೊಜೆಕ್ಟರ್ ಕಳ್ಳತನ Read More »

ಕರಾವಳಿ

ಉಪ್ಪಿನಂಗಡಿ: ಸರಣಿ ಕಳ್ಳತನ ►14 ಸಾವಿರ ನಗದು, ಕಾಲೇಜಿನ ಸಿಸಿ ಕ್ಯಾಮರದ ಡಿವಿಆರ್ ಕಳ್ಳತನ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ,ಸೆ.27. ಇಲ್ಲಿನ ಹಲವು ಅಂಗಡಿ ಸೇರಿದಂತೆ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ನುಗ್ಗಿದ ಕಳ್ಳರು ಸುಮಾರು 14 ಸಾವಿರ ನಗದು ದೋಚಿರುವ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ. ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಸೇರಿದಂತೆ ಬ್ಯಾಂಕ್ ರಸ್ತೆಯ ಜೆರಾಕ್ಸ್ ಅಂಗಡಿ, ದೊಡ್ಡಣ್ಣ ಕಿಣಿ ಅಂಗಡಿ, ಸಫಾ ಫರ್ನಿಚರ್, ಯಮ್ ಯಮ್ ಎಸ್ ಟ್ರೇಡರ್ಸ್ ಗೆ ನುಗ್ಗಿದ ಕಳ್ಳರು ಎಲ್ಲಾ ಕಡೆಯಿಂದ ಒಟ್ಟು ಸುಮಾರು 14 ಸಾವಿರ ನಗದು ಹಾಗು ಕಾಲೇಜಿನಿಂದ ಸಿಸಿ

ಉಪ್ಪಿನಂಗಡಿ: ಸರಣಿ ಕಳ್ಳತನ ►14 ಸಾವಿರ ನಗದು, ಕಾಲೇಜಿನ ಸಿಸಿ ಕ್ಯಾಮರದ ಡಿವಿಆರ್ ಕಳ್ಳತನ Read More »

ಕರಾವಳಿ

ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆ ► ನಾಳೆಯಿಂದ (ಸೆ.21) ದಸರಾ ರಜೆ ಪ್ರಾರಂಭ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.20. ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ದಸರಾ ರಜೆಯನ್ನು ಸೆಪ್ಟೆಂಬರ್ 21 ರಿಂದ ಅಕ್ಟೋಬರ್ 5 ರವರೆಗೆ ನಿಗದಿಪಡಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಅ.6 ರಂದು ಶಾಲಾ ಕಾಲೇಜುಗಳು ಪುನರಾರಂಭಗೊಳ್ಳಲಿದ್ದು, ಪ್ರಾಥಮಿಕ, ಪ್ರೌಢಶಾಲೆ ಮತ್ತು ಪಿಯುಸಿ ವಿದ್ಯಾಸಂಸ್ಥೆಗಳಿಗೆ ಈ ರಜೆ ಅನ್ವಯಿಸುತ್ತದೆ. ದಸರಾ ರಜೆಯನ್ನು ನವರಾತ್ರಿ ಸಂದರ್ಭದಲ್ಲಿಯೇ ನೀಡುವಂತೆ ಸಾವ೯ಜನಿಕರ, ಶಿಕ್ಷಣ ಸಂಸ್ಥೆಗಳ ಮನವಿಗೆ ಸ್ಪಂದಿಸಿ ರಾಜ್ಯ ಸರಕಾರ ದಸರಾ ರಜೆ ಬದಲಾಯಿಸಿದೆ ಎಂದು ಅರಣ್ಯ

ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆ ► ನಾಳೆಯಿಂದ (ಸೆ.21) ದಸರಾ ರಜೆ ಪ್ರಾರಂಭ Read More »

ಕರ್ನಾಟಕ

ಏಮ್ಸ್ ಪ್ರಥಮ ದರ್ಜೆ ಕಾಲೇಜು ಕಡಬ ► ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಉದ್ಯೋಗ ಮಾಹಿತಿ, ಸೆ.11. ಕಡಬದ ಏಮ್ಸ್ ಪ್ರಥಮ ದರ್ಜೆ ಕಾಲೇಜಿನಲ್ಲಿ ಈ ಕೆಳಕಂಡ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಸೆಪ್ಟೆಂಬರ್ 15 ರ ಒಳಗಾಗಿ ಅರ್ಜಿಯನ್ನು ಸಲ್ಲಿಸಲು ಸಂಸ್ಥೆಯ ಪ್ರಕಟಣೆ ತಿಳಿಸಿದೆ. Lecturer in commerce Post: 3 ವಿದ್ಯಾರ್ಹತೆ: MCOM/ Lecturer in kannada Post: 1 ವಿದ್ಯಾರ್ಹತೆ: MA/M.Phil/Phd Lecturer in political science Post: 2 ವಿದ್ಯಾರ್ಹತೆ: MA in political science Lecturer in

ಏಮ್ಸ್ ಪ್ರಥಮ ದರ್ಜೆ ಕಾಲೇಜು ಕಡಬ ► ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಶಾಕಿಂಗ್ ನ್ಯೂಸ್ ► ಕರ್ನಾಟಕದ 20 ಎಂಜಿನಿಯರಿಂಗ್ ಕಾಲೇಜುಗಳಿಗೆ ಬೀಗ..!!!

(ನ್ಯೂಸ್ ಕಡಬ) newskadaba.com ಬೆಂಗಳೂರು,ಸೆ.03, ವಿದ್ಯಾರ್ಥಿಗಳ ಕಳಪೆ ಫಲಿತಾಂಶದ ಸಾಧನೆ ಮತ್ತು ಪ್ರವೇಶಾತಿ ಕಡಿಮೆ ಆಗುತ್ತಿರುವ ಕರ್ನಾಟಕದ 20 ಕಾಲೇಜುಗಳು ಸೇರಿದಂತೆ ದೇಶದಲ್ಲಿ ಸುಮಾರು 800 ಎಂಜಿನಿಯರಿಂಗ್ ಕಾಲೇಜುಗಳಿಗೆ ಮುಂದಿನ ಶೈಕ್ಷಣಿಕ ವರ್ಷದ ಒಳಗಡೆ ಬೀಗ ಬೀಳಲಿದೆ. ಕಳಪೆ ಗುಣಮಟ್ಟದ ಫಲಿತಾಂಶ ತೋರಿಸುತ್ತಿರುವ ದೇಶದ 800 ಕಾಲೇಜುಗಳನ್ನು ಮುಚ್ಚಲಾಗುವುದು ಎಂದು ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ(ಎಐಸಿಟಿಇ) ಮುಖ್ಯಸ್ಥ ಅನಿಲ್ ದತ್ತಾತ್ರೇಯ ಸಹಸ್ರಬುದೆ ತಿಳಿಸಿದ್ದಾರೆ. ಮೂಲಸೌಕರ್ಯದ ಕೊರತೆ ಇರುವ ಹಾಗೂ ಸತತ 5 ವರ್ಷಗಳ ಕಾಲ ಶೇ.30ಕ್ಕಿಂತ ಕಡಿಮೆ ವಿದ್ಯಾರ್ಥಿಗಳು

ಶಾಕಿಂಗ್ ನ್ಯೂಸ್ ► ಕರ್ನಾಟಕದ 20 ಎಂಜಿನಿಯರಿಂಗ್ ಕಾಲೇಜುಗಳಿಗೆ ಬೀಗ..!!! Read More »

ಕರಾವಳಿ

ಸ್ಕಾರ್ಪಿಯೋ ಕಾರಿನಲ್ಲಿ ಹಾಡುಹಗಲೇ ವಿದ್ಯಾರ್ಥಿನಿಯ ಅಪಹರಣ ► ಚಾಲಕನ ಕೈಗೆ ಕಚ್ಚಿ ಚಲಿಸುವ ಕಾರಿನಿಂದ ಹೊರಕ್ಕೆ ಜಿಗಿದ ವಿದ್ಯಾರ್ಥಿನಿ

(ನ್ಯೂಸ್ ಕಡಬ) newskadaba.com ಮೈಸೂರು, ಆ.23. ಇಂಜಿನಿಯರಿಂಗ್‌ ವಿದ್ಯಾರ್ಥಿನಿಯನ್ನು ಹಾಡುಹಗಲೇ ಕಾರಿನಲ್ಲಿ ಅಪಹರಣಕ್ಕೆ ವಿಫಲ ಯತ್ನ ನಡೆಸಲಾಗಿದ್ದು, ವಿದ್ಯಾರ್ಥಿನಿ ಕಾರು ಚಾಲಕನ ಕೈಗೆ ಕಚ್ಚಿ ತಪ್ಪಿಸಿಕೊಂಡ ಘಟನೆ ಇಲ್ಲಿನ ನಂಜನಗೂಡಿನಲ್ಲಿ ಬುಧವಾರದಂದು ನಡೆದಿದೆ. ಚಾಮರಾಜನಗರದಲ್ಲಿ ಎಂಜಿನಿಯರಿಂಗ್ ಓದುತ್ತಿರುವ ಮಂಡ್ಯ ಮೂಲದ ರಾಧಾ ಅಪಹರಣಕ್ಕೆ ಒಳಗಾಗಿ ನಂತರ ತಪ್ಪಿಸಿಕೊಂಡು ಬಂದಿರುವ ಯುವತಿ. ರಾಧಾ ತನ್ನ ಪರಿಚಯಸ್ಥರ ಭೇಟಿಗೆಂದು ನಂಜನಗೂಡಿಗೆ ಬಂದಿದ್ದು, ಹಿಂತಿರುಗಲು ನಂಜನಗೂಡಿನ ಬಸ್ ನಿಲ್ದಾಣದಲ್ಲಿ ನಿಂತಿದ್ದಾಗ ಅಲ್ಲೆ ಇದ್ದ ಅಪರಿಚಿತ ಮಹಿಳೆಯು ರಾಧಾ ಜೊತೆ ಮಾತುಕತೆ ಆರಂಭಿಸಿದ್ದಾಳೆ.

ಸ್ಕಾರ್ಪಿಯೋ ಕಾರಿನಲ್ಲಿ ಹಾಡುಹಗಲೇ ವಿದ್ಯಾರ್ಥಿನಿಯ ಅಪಹರಣ ► ಚಾಲಕನ ಕೈಗೆ ಕಚ್ಚಿ ಚಲಿಸುವ ಕಾರಿನಿಂದ ಹೊರಕ್ಕೆ ಜಿಗಿದ ವಿದ್ಯಾರ್ಥಿನಿ Read More »

ಕರ್ನಾಟಕ

ಸುಬ್ರಹ್ಮಣ್ಯ ಕೆಎಸ್ಎಸ್ ಕಾಲೇಜಿನ ವಿದ್ಯಾರ್ಥಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ.17. ಇಲ್ಲಿನ ಕೆಎಸ್‌ಎಸ್ ಕಾಲೇಜಿನ ಅಂತಿಮ ವರ್ಷದ ಬಿ.ಎ. ವಿದ್ಯಾರ್ಥಿಯೋರ್ವ ತನ್ನ ಮನೆ ಸಮೀಪದ ಗುಡ್ಡದಲ್ಲಿದ್ದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರದಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಪಂಜ ಬಿಳಿಮಲೆ ನಿವಾಸಿ ರಂಜಿತ್ ಕುಮಾರ್(20) ಎಂದು ಗುರುತಿಸಲಾಗಿದೆ. ಇಂದು ಬೆಳಿಗ್ಗೆ ಮನೆಯಿಂದ ಹೊರಹೋದ ರಂಜಿತ್ ನನ್ನು ಹುಡುಕಾಡಿದಾಗ ಮನೆ ಸಮೀಪದ ಗುಡ್ಡೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಕಂಡುಬಂದಿತು ಎನ್ನಲಾಗಿದೆ. ಆತ್ಮಹತ್ಯೆಗೆ ಕಾರಣ ಏನೆಂದು ತಿಳಿದು

ಸುಬ್ರಹ್ಮಣ್ಯ ಕೆಎಸ್ಎಸ್ ಕಾಲೇಜಿನ ವಿದ್ಯಾರ್ಥಿ ಆತ್ಮಹತ್ಯೆ Read More »

ಕರಾವಳಿ

ಶ್ರೀ ರಾಮಕುಂಜೇಶ್ವರ ಮಹಾವಿದ್ಯಾಲಯದ ವಿದ್ಯಾರ್ಥಿ ಸಂಘ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಜು.31. ನಮ್ಮೊಳಗಿನ ಅಜ್ಞಾನವನ್ನು ದೂರ ಮಾಡಿ ಜ್ಞಾನವನ್ನು ತುಂಬಿಸಿಕೊಳ್ಳಲು ಉತ್ತಮ ಶಿಕ್ಷಣ ಅಗತ್ಯ ಎಂದು ಪುತ್ತೂರು ಮಹಿಳಾ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ. ನರೇಂದ್ರ ರೈ ದೇರ್ಲ ಹೇಳಿದರು. ಅವರು ಶ್ರೀ ರಾಮಕುಂಜೇಶ್ವರ ಮಹಾವಿದ್ಯಾಲಯದ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಅಧುನಿಕ ಜೀವನಕ್ಕೆ ಒಗ್ಗಿಕೊಂಡು ನಮ್ಮ ಕೆಲಸವನ್ನು ಸಮರ್ಥವಾಗಿ ನಿರ್ವಹಿಸಲು ಜ್ಞಾನದ ಅರಿವು ಬೇಕು. ವಿದ್ಯಾರ್ಥಿ ದಿಸೆಯಲ್ಲಿ ಮಾಡಿದ ಸಾಧನೆ ಉತ್ತಮ ಭವಿಷ್ಯಕ್ಕೆ ನಾಂದಿಯಾಗುತ್ತದೆ. ಸಂಘಟಿತ ನಾಯಕತ್ವ ಬೆಳವಣಿಗೆಗೆ ವಿದ್ಯಾರ್ಥಿ

ಶ್ರೀ ರಾಮಕುಂಜೇಶ್ವರ ಮಹಾವಿದ್ಯಾಲಯದ ವಿದ್ಯಾರ್ಥಿ ಸಂಘ ಉದ್ಘಾಟನೆ Read More »

ಕರಾವಳಿ
Scroll to Top