comgress

ಗೃಹ ಜ್ಯೋತಿ ಯೋಜನೆಗೆ ಪ್ರತ್ಯೇಕ ಲಿಂಕ್ ರಿಲೀಸ್ ಮಾಡಿದ ರಾಜ್ಯ ಸರಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 21. ರಾಜ್ಯ ಸರ್ಕಾರದಿಂದ ಗ್ರಾಮ ಒನ್ ಕೇಂದ್ರಗಳಿಗೆ ಪ್ರತ್ಯೇಕ ಲಿಂಕ್ ರಿಲೀಸ್ ಮಾಡಲಾಗಿದ್ದು, ಹೀಗಾಗಿ ಸರ್ವರ್ ಸಮಸ್ಯೆಗೆ ಬ್ರೇಕ್ ಬಿದ್ದಿದೆ.  ಇದೀಗ ಒಂದೇ ನಿಮಿಷದಲ್ಲಿ ಗೃಹ ಜ್ಯೋತಿ ಸೌಲಭ್ಯಕ್ಕಾಗಿ ಗ್ರಾಹಕರು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ರಾಜ್ಯ ಸರ್ಕಾರವು ಕರ್ನಾಟಕ ಒನ್, ಬೆಂಗಳೂರು ಒನ್ ಹಾಗೂ ಕರ್ನಾಟಕ ಒನ್ ಕೇಂದ್ರಗಳಿಗೆ ಸೇವಾ ಸಿಂಧು ಪೋರ್ಟಲ್ ನಲ್ಲಿ ವಿದ್ಯುತ್ ಗ್ರಾಹಕರು ಗೃಹ ಜ್ಯೋತಿ ಯೋಜನೆಗೆ ನೋಂದಣಿ ಮಾಡಲು ಪ್ರತ್ಯೇಕ ಲಿಂಕ್ ಅನ್ನು ರಿಲೀಸ್ ಮಾಡಿ, […]

ಗೃಹ ಜ್ಯೋತಿ ಯೋಜನೆಗೆ ಪ್ರತ್ಯೇಕ ಲಿಂಕ್ ರಿಲೀಸ್ ಮಾಡಿದ ರಾಜ್ಯ ಸರಕಾರ Read More »

ಕರ್ನಾಟಕ

ಮಳೆ ದುರಂತ ಸ್ಥಳಗಳಿಗೆ ರಾಜಕೀಯ ನಾಯಕರ ಭೇಟಿ ► ಪರಿಹಾರದೊಂದಿಗೆ, ಸರಕಾರಿ ಉದ್ಯೋಗದ ಭರವಸೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.14. ಮಹಾಮಳೆಯಿಂದಾಗಿ ಸಾವು-ನೋವು ಸಂಭವಿಸಿದ ಬೆಂಗಳೂರಿನ ಕೆಲವು ಸ್ಥಳಗಳಿಗೆ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರು ಪ್ರತ್ಯೇಕವಾಗಿ ಭೇಟಿ ನೀಡಿದರು. ಸಚಿವರಾದ ರಾಮಲಿಂಗಾರೆಡ್ಡಿ, ಡಿ.ಕೆ. ಶಿವಕುಮಾರ್‌, ಸಿಎಂ ಸಿದ್ದರಾಮಯ್ಯ ಅವರಿಗೆ ಸಾಥ್‌ ನೀಡಿದರು. ಇನ್ನು ಪ್ರತ್ಯೇಕವಾಗಿ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹಾಗೂ ಕೇಂದ್ರ ಸಚಿವ ಸದಾನಂದಗೌಡರು ಲಗ್ಗೆರೆಯಲ್ಲಿ ಕೊಚ್ಚಿ ಹೋದ ಮೃತ ದಂಪತಿ ಮತ್ತು ಅರ್ಚಕ ವಾಸುದೇವ ಕುಟುಂಬಕ್ಕೆ ಸಾಂತ್ವನ ಹೇಳಿದರು. ಭೇಟಿ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ,

ಮಳೆ ದುರಂತ ಸ್ಥಳಗಳಿಗೆ ರಾಜಕೀಯ ನಾಯಕರ ಭೇಟಿ ► ಪರಿಹಾರದೊಂದಿಗೆ, ಸರಕಾರಿ ಉದ್ಯೋಗದ ಭರವಸೆ Read More »

ಕರ್ನಾಟಕ
Scroll to Top