#commissioner

ಸಾಲ‌ ವಂಚನೆಯ ಮೊಬೈಲ್ ಆ್ಯಪ್ ಜಾಲಕ್ಕೆ ಬಲಿಯಾಗದಂತೆ ಕಮಿಷನರ್ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 22. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ಸಾಲಕ್ಕೆ ಸಂಬಂಧಿಸಿದ ಮೊಬೈಲ್ ಆ್ಯಪ್ ಜಾಲಕ್ಕೆ ಬಲಿಯಾಗದಂತೆ ಎಚ್ಚರ ವಹಿಸುವಂತೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್ ಸಾರ್ವಜನಿಕರಿಗೆ ಸೂಚನೆ ನೀಡಿದ್ದಾರೆ. ಈ ಆ್ಯಪ್‌ಗಳು ಸುಳ್ಳು ಸಾಲದಿಂದ ಕೂಡಿವೆ. ಕೆಲವು ಮಂದಿ ತಮ್ಮ ಮೊಬೈಲ್‌ಗಳಲ್ಲಿ ಇಂತಹ ಆ್ಯಪ್‌ಗಳನ್ನು ಯಾವುದೇ ರೀತಿ ಪರಿಶೀಲನೆ ಮಾಡದೇ ಡೌನ್‌ಲೋಡ್ ಮಾಡಿಕೊಳ್ಳುತ್ತಿದ್ದಾರೆ. ಈ ಆ್ಯಪ್‌ಗಳಲ್ಲಿ ಬಹಳಷ್ಟು ಕಡಿಮೆ ದರದಲ್ಲಿ ಮತ್ತು ಆಕರ್ಷಕ ರೀತಿಯ ಮರು ಪಾವತಿಯ ಆಸೆಯನ್ನು […]

ಸಾಲ‌ ವಂಚನೆಯ ಮೊಬೈಲ್ ಆ್ಯಪ್ ಜಾಲಕ್ಕೆ ಬಲಿಯಾಗದಂತೆ ಕಮಿಷನರ್ ಎಚ್ಚರಿಕೆ Read More »

ಕರಾವಳಿ

ವಿಧ್ವಂಸಕ ಕೃತ್ಯಕ್ಕೆ ಶಂಕಿತ ಉಗ್ರರ ಪ್ಲ್ಯಾನ್ ವಿಫಲ- ಕಮಿಷನರ್ ನಿಂದ ಸ್ಪೋಟಕ ಮಾಹಿತಿ ಬಹಿರಂಗ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 19. ವಿಧ್ವಂಸಕ ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರನ್ನು ಸಿಸಿಬಿ ಪೊಲೀಸರು ಈಗಾಗಲೇ ಬಂಧಿಸಿದ್ದು, ಮತ್ತೊಂದು ಸ್ಪೋಟಕ ಮಾಹಿತಿ ಬಹಿರಂಗವಾಗಿದೆ. ಈ ಕುರಿತು ಬೆಂಗಳೂರು ಕಮಿಷನರ್ ದಯಾನಂದ್ ಅವರು ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಸಿಸಿಬಿ ಪೊಲೀಸರು ಜುನೈದ್, ಸೊಹೈಲ್, ಉಮರ್, ಮುದಾಸಿರ್ ಹಾಗೂ ಜಾಹಿದ್ ಎಂಬ ಶಂಕಿತ ಉಗ್ರರನ್ನು ಇಂದು ಬಂಧಿಸಿದ್ದು, ಇವರ ಹಿಂದೆ ಉಗ್ರ ಸಂಘಟನೆಯ ಕೈವಾಡವಿರುವ ಶಂಕೆಯಿದೆ ಎಂದು ಹೇಳಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ, ಬಂಧಿತ ಐವರು

ವಿಧ್ವಂಸಕ ಕೃತ್ಯಕ್ಕೆ ಶಂಕಿತ ಉಗ್ರರ ಪ್ಲ್ಯಾನ್ ವಿಫಲ- ಕಮಿಷನರ್ ನಿಂದ ಸ್ಪೋಟಕ ಮಾಹಿತಿ ಬಹಿರಂಗ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಮಿಷನರೇಟ್ ವ್ಯಾಪ್ತಿಯಲ್ಲಿ 162 ಡ್ರಗ್ ವ್ಯಸನಿಗಳಿಗೆ ಕೌನ್ಸೆಲಿಂಗ್- ಆಯುಕ್ತರಿಂದ ಮಾಹಿತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 17. ಇಲ್ಲಿನ ನಗರ ಪೊಲೀಸ್ ಕಮಿಷನರೇಟ್‌ ವ್ಯಾಪ್ತಿಯ ಠಾಣೆಗಳಲ್ಲಿ 162 ಮಂದಿ ಡ್ರಗ್ಸ್ ವ್ಯಸನಿಗಳಿಗೆ ಭಾನುವಾರದಂದು ಕೌನ್ಸೆಲಿಂಗ್‌ ನಡೆಸಲಾಗಿದೆ ಎಂದು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ತಿಳಿಸಿದ್ದಾರೆ‌. ಮಾನಸಿಕ ಆರೋಗ್ಯ ತಜ್ಞರು, ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ಕೌನ್ಸೆಲಿಂಗ್ ನಡೆಸಿ ಮಾಹಿತಿ ಪಡೆದುಕೊಳ್ಳಲಾಯಿತು. ವ್ಯಸನದಿಂದ ಹೊರಬರಲು ಬೇಕಾದ ನೆರವು ಒದಗಿಸುವ ಬಗ್ಗೆ ಭರವಸೆ ನೀಡಲಾಯಿತು. ಡ್ರಗ್ಸ್ ವಿರುದ್ದ ಕಾರ್ಯಾಚರಣೆ ಹಾಗೂ ಜಾಗೃತಿ ಅಭಿಯಾನದ ಜತೆಗೆ ವ್ಯಸನಿಗಳ ಕೌನ್ಸೆಲಿಂಗ್ ನಡೆಸುವ ಪ್ರಕ್ರಿಯೆಯನ್ನು

ಕಮಿಷನರೇಟ್ ವ್ಯಾಪ್ತಿಯಲ್ಲಿ 162 ಡ್ರಗ್ ವ್ಯಸನಿಗಳಿಗೆ ಕೌನ್ಸೆಲಿಂಗ್- ಆಯುಕ್ತರಿಂದ ಮಾಹಿತಿ Read More »

ಕರಾವಳಿ

ಕೊರೋನಾ ತಡೆಗಟ್ಟಲು ವೈದ್ಯರ ಸಲಹೆಯೇನು..? ಉತ್ತರ ‘ನ್ಯೂಸ್ ಕಡಬ’ದ ಗ್ರೌಂಡ್ ರಿಪೋರ್ಟ್ ನಲ್ಲಿ

➤➤ ವೀಡಿಯೋ | Video ಲಾಕ್ ಡೌನ್ ನಿಂದಾಗಿ ಕಡಬದ ಈಗಿನ ಪರಿಸ್ಥಿತಿ ಹೇಗಿದೆ..? ➤ ಕೊರೋನಾ ತಡೆಗಟ್ಟಲು ವೈದ್ಯರ ಸಲಹೆಯೇನು..? ➤ ನೂಕುನುಗ್ಗಲು ತಡೆಯಲು ವ್ಯಾಪಾರಸ್ಥರು ಮಾಡಿದ್ದೇನು..? ➤ ಪೊಲೀಸರು ಪರಿಸ್ಥಿತಿಯನ್ನು ನಿಭಾಯಿಸಿದ್ದು ಹೇಗೆ..? ಎಲ್ಲದಕ್ಕೂ ಉತ್ತರ ‘ನ್ಯೂಸ್ ಕಡಬ’ದ ಗ್ರೌಂಡ್ ರಿಪೋರ್ಟ್ ನಲ್ಲಿ

ಕೊರೋನಾ ತಡೆಗಟ್ಟಲು ವೈದ್ಯರ ಸಲಹೆಯೇನು..? ಉತ್ತರ ‘ನ್ಯೂಸ್ ಕಡಬ’ದ ಗ್ರೌಂಡ್ ರಿಪೋರ್ಟ್ ನಲ್ಲಿ Read More »

ಬ್ರೇಕಿಂಗ್ ನ್ಯೂಸ್, ವಿಶೇಷ ಲೇಖನಗಳು
Scroll to Top