commissionor

ಪೊಲೀಸರು ಬಾಡಿ ವೋರ್ನ್ ಕ್ಯಾಮೆರಾ ಧರಿಸುವಂತೆ ಕಮಿಷನರ್ ಆದೇಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 28. ಇನ್ನುಮುಂದೆ ಪೊಲೀಸ್ ಸಿಬ್ಬಂದಿಗೆ ಉತ್ತೇಜನ ನೀಡಲು ಬಾಡಿ ವೋರ್ನ್ ಕ್ಯಾಮೆರಾ ಧರಿಸಿದ ಬೆಂಗಳೂರು ಪೊಲೀಸ್​ ಕಮಿಷನರ್​ ಬಿ. ದಯಾನಂದ್, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸರು ಕೂಡ ಬಾಡಿ ವೋರ್ನ್ ಕ್ಯಾಮೆರಾ ಧರಿಸುವಂತೆ ಆದೇಶ ಹೊರಡಿಸಿದ್ದಾರೆ. ‘ಕಮಿಷನರ್ ಲಾ ಆಂಡ್ ಆರ್ಡರ್’ ಪೊಲೀಸರು ಕೂಡಾ ಈ ಬಾಡಿ ವೋರ್ನ್ ಕ್ಯಾಮೆರಾ ಧರಿಸಲು ಆದೇಶಿಸಲಾಗಿದ್ದು, ಹೊಯ್ಸಳ ಎಎಸ್‌ಐಗಳು ಬಾಡಿ ವೋರ್ನ್ ಕ್ಯಾಮೆರಾ ಧರಿಸಿ ಕರ್ತವ್ಯ ನಿರ್ವಹಿಸಲು ಸೂಚನೆ ನೀಡಿದ್ದಾರೆ ಎನ್ನಲಾಗಿದೆ. […]

ಪೊಲೀಸರು ಬಾಡಿ ವೋರ್ನ್ ಕ್ಯಾಮೆರಾ ಧರಿಸುವಂತೆ ಕಮಿಷನರ್ ಆದೇಶ Read More »

ಕರ್ನಾಟಕ

ಮಂಗಳೂರು: ಡ್ರಗ್ಸ್ ಮಾಫಿಯಾದಲ್ಲಿ ಯಾವುದೇ ಅಧಿಕಾರಿಗಳು ಕಂಡುಬಂದಲ್ಲಿ ಕಠಿಣ ಕ್ರಮ ➤ ಪೊಲೀಸ್ ಆಯುಕ್ತ ಕುಲದೀಪ್ ಆರ್. ಜೈನ್

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 26. ಮಂಗಳೂರನ್ನು ಡ್ರಗ್ಸ್ ಮುಕ್ತ ನಗರವನ್ನಾಗಿ ಮಾಡುವ ನಿಟ್ಟಿನಲ್ಲಿ ಪೊಲಿಸ್ ಇಲಾಖೆ ಅಭಿಯಾನ ನಡೆಸುತ್ತಿದ್ದು, ಇದರಲ್ಲಿ ತಳ ಮಟ್ಟದ ಯಾವುದೇ ಪೊಲೀಸರು ಭಾಗಿಯಾಗಿದ್ದು ಕಂಡು ಬಂದಲ್ಲಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ಪೊಲೀಸ್ ಆಯುಕ್ತ ಕುಲದೀಪ್ ಆರ್. ಜೈನ್ ತಿಳಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರು ಇತ್ತೀಚೆಗೆ ನೀಡಿದ ಹೇಳಿಕೆಯ ಕುರಿತು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿ, ಕಳೆದ ನಾಲ್ಕು ತಿಂಗಳ ಅವಧಿಯಲ್ಲಿ  ನನಗೆ

ಮಂಗಳೂರು: ಡ್ರಗ್ಸ್ ಮಾಫಿಯಾದಲ್ಲಿ ಯಾವುದೇ ಅಧಿಕಾರಿಗಳು ಕಂಡುಬಂದಲ್ಲಿ ಕಠಿಣ ಕ್ರಮ ➤ ಪೊಲೀಸ್ ಆಯುಕ್ತ ಕುಲದೀಪ್ ಆರ್. ಜೈನ್ Read More »

ಕರಾವಳಿ

ಮಂಗಳೂರು: ಜಲೀಲ್ ಕೊಲೆ ಪ್ರಕರಣ ➤ ಮೂವರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 26. ಕಾಟಿಪಳ್ಳ ಜಲೀಲ್ ಕೊಲೆ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ. ಬಂಧಿತರನ್ನು ನೈತಂಗಡಿ ಕೃಷ್ಣಾಪುರ ನಿವಾಸಿ ಶೈಲೇಶ್ ಯಾನೇ ಶೈಲೇಶ್ ಪೂಜಾರಿ, ಉಡುಪಿ ಹೆಜಮಾಡಿ ನಿವಾಸಿ ಸವೀನ್ ಕಾಂಚನ್ ಯಾನೇ ಮುನ್ನ, ಕೃಷ್ಣಾಪುರ 3ನೇ ಬ್ಲಾಕ್ ನಿವಾಸಿ ಪವನ್ ಅಲಿಯಾಸ್ ಪಚ್ಚು ಎಂದು ಗುರುತಿಸಲಾಗಿದೆ. ಸದ್ಯ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 14 ದಿನ ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸಲಾಗುತ್ತದೆ.

ಮಂಗಳೂರು: ಜಲೀಲ್ ಕೊಲೆ ಪ್ರಕರಣ ➤ ಮೂವರ ಬಂಧನ Read More »

ಕರಾವಳಿ, ಕರ್ನಾಟಕ
Scroll to Top