commits suicide

ಬೆಂಗಳೂರು : ಮಡದಿ ಗೆ 15 ಬಾರಿ ಇರಿದು ಕೊಂದು ಗಂಡ ಆತ್ಮಹತ್ಯೆ

(ನ್ಯೂಸ್‌ ಕಡಬ) newskadaba.com,  ಅ.01 ಬೆಂಗಳೂರು :  ಪತ್ನಿಗೆ 15ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದು ಕೊಲೆ ಮಾಡಿ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಭೀಕರ ಘಟನೆ ನಗರದ ಜ್ಞಾನಭಾರತಿ ಪೊಲೀಸ್‌‍ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಉಲ್ಲಾಳ ಮುಖ್ಯರಸ್ತೆಯ ಪ್ರೆಸ್‌‍ಲೇಔಟ್‌ನಲ್ಲಿ ವಾಸವಾಗಿದ್ದ ಮಂಜು(27) ಕೊಲೆಯಾದ ಮಹಿಳೆ. ಧರ್ಮಶೀಲನ್‌ (29) ಎಂಬಾತನೇ ಪತ್ನಿ ಕೊಲೆ ಮಾಡಿ ಫ್ಯಾನಿಗೆ ನೇಣು ಹಾಕಿಕೊಂಡು ಆತಹತ್ಯೆಗೆ ಶರಣಾದ ಪತಿ. ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ದಂಪತಿ ಮಧ್ಯೆ ಕಳೆದ ರಾತ್ರಿ ಜಗಳವಾಗಿ ಈ ಕೃತ್ಯ ನಡೆದಿದೆ […]

ಬೆಂಗಳೂರು : ಮಡದಿ ಗೆ 15 ಬಾರಿ ಇರಿದು ಕೊಂದು ಗಂಡ ಆತ್ಮಹತ್ಯೆ Read More »

ಕರಾವಳಿ

ತುಮಕೂರು: ಇಬ್ಬರು ವಿಕಲಚೇತನ ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com, ಎ.04 ತುಮಕೂರು: ಮಹಿಳೆಯೋರ್ವಳು ತನ್ನ ಇಬ್ಬರು ವಿಕಲಚೇತನ ಮತ್ತಳನ್ನು ಕೊಂದು ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಅದಲಗೆರೆ ಗ್ರಾಮದಲ್ಲಿ ನಡೆದಿದೆ. ತಾಯಿ ವಿಜಯಲಕ್ಷ್ಮೀ, ಮಗಳು ಚೂಡಾಮಣಿ, ಪುತ್ರ ನರಸಿಂಹರಾಜು ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಪತಿ ಮಹದೇವಯ್ಯ ಮನೆಯಲ್ಲಿ ಇಲ್ಲದಿದ್ದಾಗ ಮೂವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇಬ್ಬರು ಮಕ್ಕಳ ಅಂಗವಿಕಲರಾಗಿರುವ ಕಾರಣದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಆದರೆ, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಇನ್ನು ವಿಷಯ

ತುಮಕೂರು: ಇಬ್ಬರು ವಿಕಲಚೇತನ ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಗುಂಡು ಹಾರಿಸಿ ಅತ್ತೆ, ನಾದಿನಿ, ಮಗಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com , ಏ.02: ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ಘೋರವಾದ ಅಪರಾಧ ಕೃತ್ಯ ಸಂಭವಿಸಿದೆ. ವ್ಯಕ್ತಿಯೊಬ್ಬ ನಾಡ ಬಂದೂಕಿನಿಂದ ಗುಂಡು ಹಾರಿಸಿ ಅತ್ತೆ, ನಾದಿನಿ ಹಾಗು ಮಗಳನ್ನು ಭೀಕರವಾಗಿ ಹತ್ಯೆ ಮಾಡಿ, ಬಳಿಕ ತಾನು ಸಹ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರಿನ ಮಾಗಲು ಗ್ರಾಮದಲ್ಲಿ ನಡೆದಿದೆ. ಅತ್ತೆ ಜ್ಯೋತಿ ನಾದಿನಿ ಸಿಂಧು ಹಾಗು ಮಗಳು ಮೌಲ್ಯ ಎನ್ನುವವರನ್ನು ರತ್ನಾಕರ್ ಎನ್ನುವ ವ್ಯಕ್ತಿ ಭೀಕರವಾಗಿ ಕೊಲೆ ಮಾಡಿದ್ದಾನೆ. ಮೂವರನ್ನು ಹತ್ಯೆ ಮಾಡಿದ ಬಳಿಕ ರತ್ನಾಕರ್ ತಾನೂ ಆತ್ಮಹತ್ಯೆಗೆ

ಗುಂಡು ಹಾರಿಸಿ ಅತ್ತೆ, ನಾದಿನಿ, ಮಗಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top