communal

ಪುತ್ತೂರು: ಮಸೀದಿಗೆ ತನ್ನ ಜಾಗವನ್ನು ದಾನ ಮಾಡಿದ ದೇವಸ್ಥಾನದ ಅಧ್ಯಕ್ಷ ► ಕೋಮು ಸೌಹಾರ್ದತೆ ಮೆರೆದು ನಾಯಕರಾದ ಮೋಹನ್ ರೈ

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ.16. ಮಸೀದಿಯ ಕಟ್ಟಡವನ್ನು ವಿಸ್ತರಿಸಲು ಜಮೀನಿನ ಸಮಸ್ಯೆ ಬಂದಾಗ ದೇವಸ್ಥಾನವೊಂದರ ಅಧ್ಯಕ್ಷರು ತನಗೆ ಸೇರಿದ ಖಾಸಗಿ ಜಮೀನನ್ನು ಮಸೀದಿಗೆ ದಾನವಾಗಿ ನೀಡಿ ಕೋಮು ಸೌಹಾರ್ದತೆಗೆ ಸಾಕ್ಷಿಯಾದ ಘಟನೆ ಪುತ್ತೂರಿನ ಕೆಯ್ಯೂರು ಎಂಬಲ್ಲಿ ಶುಕ್ರವಾರದಂದು ನಡೆದಿದೆ. ಕೆಯ್ಯೂರು ಸಮೀಪದ ಓಲೆಮುಂಡೋವು ದರ್ಗಾ ಹಾಗೂ ಮಸೀದಿಯ ಪಕ್ಕದಲ್ಲಿ ವಾಸವಾಗಿದ್ದ ಪ್ರಗತಿಪರ ಕೃಷಿಕರೂ, ಎಲಿಯ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಅಧ್ಯಕ್ಷರಾದ ಮೋಹನ್ ರೈ ಎಂಬವರೇ ಮಸೀದಿಗೆ 12 ಸೆಂಟ್ಸ್ ಜಮೀನನ್ನು ದಾನವಾಗಿ ನೀಡಿದವರು‌. ಮಸೀದಿಯ ಕಟ್ಟಡವನ್ನು […]

ಪುತ್ತೂರು: ಮಸೀದಿಗೆ ತನ್ನ ಜಾಗವನ್ನು ದಾನ ಮಾಡಿದ ದೇವಸ್ಥಾನದ ಅಧ್ಯಕ್ಷ ► ಕೋಮು ಸೌಹಾರ್ದತೆ ಮೆರೆದು ನಾಯಕರಾದ ಮೋಹನ್ ರೈ Read More »

ಕರಾವಳಿ

ಕಡಬ: ಮುಸ್ಲಿಂ ಧರ್ಮದ ಅವಹೇಳನ ಪ್ರಕರಣ ► ಆರೋಪಿಯ ಬಂಧನಕ್ಕೆ ಭಾನುವಾರ ಮಧ್ಯಾಹ್ನದ ಗಡುವು

(ನ್ಯೂಸ್ ಕಡಬ) newskadaba.com ಕಡಬ, ಅ.21. ಮುಸ್ಲಿಮರ ಪವಿತ್ರ ಸ್ಥಳವಾದ ಮಕ್ಕಾದ ಮಸೀದಿಯ ಮೇಲೆ ಹನುಮಂತನ ಭಾವಚಿತ್ರವನ್ನಿರಿಸಿ ಮುಸ್ಲಿಂ ಧರ್ಮವನ್ನು ಅವಹೇಳನ ನಡೆಸಲಾಗಿದೆಯೆಂದು ಆರೋಪಿಸಿ ಕಡಬದ ಪಂಚಾಯತ್ ಬಿಲ್ಡಿಂಗ್ ನಲ್ಲಿರುವ ಗಣೇಶ್ ಮೊಬೈಲ್ ಸೆಂಟರ್‌ನ ನೌಕರ ಪ್ರದೀಪ್ ಎಂಬವರ ಮೇಲೆ ಕಡಬದ ವಿವಿಧ ಮುಸ್ಲಿಂ ಸಂಘಟನೆಗಳ ವತಿಯಿಂದ ಕಡಬ ಪೊಲೀಸ್‌ ಠಾಣೆಗೆ ದೂರು ನೀಡಲಾಯಿತು. ಕಡಬ ಪರಿಸರದ ಎಲ್ಲಾ ಮಸೀದಿಗಳು, ಎಸ್ಕೆಎಸ್ಸೆಸ್ಸೆಫ್, ಎಸ್ಸೆಸ್ಸೆಫ್, ಪಿಎಫ್ಐ ಕಡಬ ವಲಯ ಮೊದಲಾದವುಗಳಿಂದ ಹಲವು ದೂರುಗಳನ್ನು ನೀಡಲಾಯಿತು. ಪ್ರದೀಪ್ ಕಾಬಾದ ಫೊಟೋವನ್ನು

ಕಡಬ: ಮುಸ್ಲಿಂ ಧರ್ಮದ ಅವಹೇಳನ ಪ್ರಕರಣ ► ಆರೋಪಿಯ ಬಂಧನಕ್ಕೆ ಭಾನುವಾರ ಮಧ್ಯಾಹ್ನದ ಗಡುವು Read More »

ಕರಾವಳಿ

ಸಾಮಾಜಿಕ ಜಾಲತಾಣದಲ್ಲಿ ಕೋಮುಭಾವನೆ ಕೆರಳಿಸಿದ ಪ್ರಕರಣ ► ಕಡಬದ ವ್ಯಕ್ತಿಯ ವಿರುದ್ಧ ಪೊಲೀಸ್ ದೂರು

(ನ್ಯೂಸ್ ಕಡಬ) newskadaba.com ಕಡಬ, ಅ.21. ಮುಸ್ಲಿಮರ ಪವಿತ್ರ ಸ್ಥಳವಾದ ಮಕ್ಕಾದ ಮಸೀದಿಯ ಮೇಲೆ ಹನುಮಂತನ ಭಾವಚಿತ್ರವನ್ನಿರಿಸಿ ಮುಸ್ಲಿಂ ಧರ್ಮವನ್ನು ಅವಹೇಳನ ನಡೆಸಲಾಗಿದೆಯೆಂದು ಕಡಬದ ಪಂಚಾಯತ್ ಬಿಲ್ಡಿಂಗ್ ನಲ್ಲಿರುವ ಗಣೇಶ್ ಮೊಬೈಲ್ ಅಂಗಡಿಯ ನೌಕರ ಪ್ರದೀಪ್ ಎಂಬವರ ಮೇಲೆ ಎಸ್ಕೆಎಸ್ಸೆಸ್ಸೆಫ್ ಕಡಬ ವಲಯದ ವತಿಯಿಂದ ಕಡಬ ಪೊಲೀಸ್‌ ಠಾಣೆಗೆ ದೂರು ನೀಡಲಾಯಿತು. ಪ್ರದೀಪ್ ಕಾಬಾದ ಫೊಟೋವನ್ನು ತಿರುಚಿ ತನ್ನ 9741469893 ಸಂಖ್ಯೆಯ ವಾಟ್ಸಪ್ ಪ್ರೊಫೈಲ್ ಫೊಟೊವನ್ನಾಗಿ ಉಪಯೋಗಿಸಿ ಮಕ್ಕಾವನ್ನು ಅವಮಾನಿಸುವ ಕೃತ್ಯವನ್ನು ಮಾಡಿದ್ದಲ್ಲದೆ ಮುಸ್ಲಿಮರ ಭಾವನೆಯನ್ನು ಕೆರಳಿಸುವಂತಹ

ಸಾಮಾಜಿಕ ಜಾಲತಾಣದಲ್ಲಿ ಕೋಮುಭಾವನೆ ಕೆರಳಿಸಿದ ಪ್ರಕರಣ ► ಕಡಬದ ವ್ಯಕ್ತಿಯ ವಿರುದ್ಧ ಪೊಲೀಸ್ ದೂರು Read More »

ಕರಾವಳಿ

ಮುಸ್ಲಿಂ ಯುವತಿಯ ಮದುವೆಯಲ್ಲಿ ಭಾಗವಹಿಸಿದ ಕಲ್ಲಡ್ಕ ಪ್ರಭಾಕರ್ ಭಟ್ ► ಸಾಮಾಜಿಕ ಜಾಲತಾಣದಲ್ಲಿ ಇದೀಗ ಫೊಟೊ ವೈರಲ್

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.16. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತನ್ನ ಭಾಷಣದ ಮೂಲಕ ಕೆಲವು ಮುಸ್ಲಿಮರ ವಿರೋಧ ಕಟ್ಟಿಕೊಂಡಿದ್ದ ಹಿರಿಯ ಆರೆಸ್ಸೆಸ್ ಮುಖಂಡ, ಕಲ್ಲಡ್ಕ ಶ್ರೀರಾಮ ವಿದ್ಯಾಸಂಸ್ಥೆಯ ಅಧ್ಯಕ್ಷರಾಗಿರುವ ಕಲ್ಲಡ್ಕ ಪ್ರಭಾಕರ್ ಭಟ್ ಮುಸ್ಲಿಮರ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿರುವ ಫೋಟೊವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಓರ್ವ ಮುಸ್ಲಿಂ ಯುವತಿಯ ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗಿರುವ ಭಟ್ ತಾನು ಮುಸ್ಲಿಂ ವಿರೋಧಿಯಲ್ಲ ಎನ್ನುವುದನ್ನು ಸಾಬೀತುಪಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಶಾಂತಿ ಸಾಮರಸ್ಯ ಕದಡಲು ತನ್ನ ಮುಸ್ಲಿಂ

ಮುಸ್ಲಿಂ ಯುವತಿಯ ಮದುವೆಯಲ್ಲಿ ಭಾಗವಹಿಸಿದ ಕಲ್ಲಡ್ಕ ಪ್ರಭಾಕರ್ ಭಟ್ ► ಸಾಮಾಜಿಕ ಜಾಲತಾಣದಲ್ಲಿ ಇದೀಗ ಫೊಟೊ ವೈರಲ್ Read More »

ಕರಾವಳಿ

ಬಜ್ಪೆ: ಬೆಳಗ್ಗಿನ ಜಾವ ಬೈಕ್‌ಗೆ ಢಿಕ್ಕಿ ಹೊಡೆದ ಮಿನಿ ಬಸ್ ► ದೇವಸ್ಥಾನಕ್ಕೆ ತೆರಳುತ್ತಿದ್ದ ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಿದ ಮುಸ್ಲಿಂ ಯುವಕರು

(ನ್ಯೂಸ್ ಕಡಬ) newskadaba.com ಬಜ್ಪೆ, ಆ.25. ಗಣೇಶ್ ಚತುರ್ಥಿ ಪ್ರಯುಕ್ತ ಪೂಜೆಗೆಂದು ಸುರತ್ಕಲ್ ನಿಂದ ಕಟೀಲು ದೇವಸ್ಥಾನಕ್ಕೆ ತೆರಳುತ್ತಿದ್ದ ಯುವಕರಿದ್ದ ಬೈಕ್ ಗೆ ಬಜ್ಪೆ ಚೆಕ್‌ ಪೋಸ್ಟ್ ಬಳಿ ONGC ಕಂಪೆನಿಯ ಮಿನಿ ಬಸ್ಸೊಂದು ಢಿಕ್ಕಿ ಹೊಡೆದ ಘಟನೆ ಶುಕ್ರವಾರ ಬೆಳಗ್ಗಿನ ಜಾವ ನಡೆದಿದೆ. ಘಟನೆಯಲ್ಲಿ ಕೈ, ಕಾಲು ಮುರಿತಕ್ಕೊಳಗಾಗಿ ಮತ್ತು ಎದೆಗೆ ತೀವ್ರ ತರದ ಏಟು ಬಿದ್ದು ಅರೆ ಪ್ರಜ್ಞಾವಸ್ತೆಯಲ್ಲಿ ಗಂಭೀರ ಗಾಯಗೊಂಡು ರಸ್ತೆಯಲ್ಲಿ ಬಿದ್ದಿದ್ದ ಬೈಕ್ ಸವಾರ ಜಗದೀಶ್ ಹಾಗೂ ಸಹ ಸವಾರನನ್ನು ಆಸ್ಪತ್ರೆಗೆ

ಬಜ್ಪೆ: ಬೆಳಗ್ಗಿನ ಜಾವ ಬೈಕ್‌ಗೆ ಢಿಕ್ಕಿ ಹೊಡೆದ ಮಿನಿ ಬಸ್ ► ದೇವಸ್ಥಾನಕ್ಕೆ ತೆರಳುತ್ತಿದ್ದ ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಿದ ಮುಸ್ಲಿಂ ಯುವಕರು Read More »

ಕರಾವಳಿ
Scroll to Top