complaint

ಸಾರ್ವಜನಿಕರು ಇನ್ನುಮುಂದೆ ವಾಟ್ಸಾಪ್ ಮೂಲಕವೇ ದೂರು ನೀಡಿ ➤ ಬೆಂಗಳೂರು ಪೊಲೀಸರ ಹೊಸ ಕ್ರಮ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 15. ವಾಟ್ಸಾಪ್ ಮೂಲಕ ದೂರು ಪಡೆಯುವ ಹೊಸ ಕ್ರಮಕ್ಕೆ ಬೆಂಗಳೂರು ನಗರ ಪೊಲೀಸರು ಮುಂದಾಗಿದ್ದಾರೆ. ಈ ಕುರಿತು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್, ಇನ್ನು ಮುಂದೆ ನಾಗರೀಕರು ನಮ್ಮ 112 ಸೇವೆಯನ್ನು ಬೆಂಗಳೂರು ಪೊಲೀಸರ ವಾಟ್ಸಾಪ್ ನಂಬರ್ 9480801000ಗೆ ಮಾಹಿತಿ ನೀಡುವುದರ ಮೂಲಕ ಪಡೆಯಬಹುದು. ಇದು ನಮ್ಮ 112 ಸೇವೆಯನ್ನು ಉನ್ನತೀಕರಿಸಲು ಇಟ್ಟ ಮೊದಲ ಹೆಜ್ಜೆಯಾಗಿದೆ ಎಂದು ತಿಳಿಸಿದ್ದಾರೆ.

ಸಾರ್ವಜನಿಕರು ಇನ್ನುಮುಂದೆ ವಾಟ್ಸಾಪ್ ಮೂಲಕವೇ ದೂರು ನೀಡಿ ➤ ಬೆಂಗಳೂರು ಪೊಲೀಸರ ಹೊಸ ಕ್ರಮ Read More »

ಕರ್ನಾಟಕ

17 ಕಿ.ಮೀ ನಡೆದು ವಾರ್ಡನ್‌ ವಿರುದ್ಧ ದೂರು ನೀಡಿದ ವಿದ್ಯಾರ್ಥಿನಿಯರು

(ನ್ಯೂಸ್ ಕಡಬ)newskadab.com ಜಾರ್ಖಂಡ್, ಜ.18. ಹಾಸ್ಟೆಲ್‌ ವಾರ್ಡನ್‌ ನೀಡುವ ದೌರ್ಜನ್ಯ ಸಹಿಸದೇ 60ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಹಾಸ್ಟೆಲ್‌ನಿಂದ ರಾತ್ರಿ ವೇಳೆ 17 ಕಿ.ಮೀ ದೂರ ನಡೆದು ಹೋಗಿ ಜಿಲ್ಲಾಧಿಕಾರಿಗೆ ದೂರು ನೀಡಿದ ಪ್ರಸಂಗ ಜಾರ್ಖಂಡ್‌ನ ಪಶ್ಚಿಮ ಸಿಂಗಭೂಮ್ ಜಿಲ್ಲೆಯಲ್ಲಿ ನಡೆದಿದೆ. ಖುಂತ್‌ಪಾನಿ ಕಸ್ತೂರಬಾ ಗಾಂಧಿ ವಸತಿ ನಿಲಯದ 11ನೇ ತರಗತಿ ವಿದ್ಯಾರ್ಥಿನಿಯರು, ಚೈಬಾಸಾದಲ್ಲಿರುವ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ಡಿಸಿ ಅನನ್ಯಾ ಮಿತ್ತಲ್‌ ಅವರಿಗೆ ದೂರು ಸಲ್ಲಿಸಿದರು. ಡಿಸಿ ನೀಡಿದ ನಿರ್ದೇಶನದ ಮೇರೆಗೆ ಜಿಲ್ಲಾ ಶಿಕ್ಷಣಾಧಿಕಾರಿ (ಡಿಎಸ್‌ಇ) ಅಭಯಕುಮಾರ್‌

17 ಕಿ.ಮೀ ನಡೆದು ವಾರ್ಡನ್‌ ವಿರುದ್ಧ ದೂರು ನೀಡಿದ ವಿದ್ಯಾರ್ಥಿನಿಯರು Read More »

ರಾಷ್ಟ್ರೀಯ ನ್ಯೂಸ್

ಮಂಗಳೂರು : ಶಾಸಕ ಯು.ಟಿ ಖಾದರ್ ಗೆ ವಂಚಿಸಲು ಯತ್ನ..!!      ➤ ಆರೋಪಿಯ ವಿರುದ್ದ ದೂರು ದಾಖಲು              

(ನ್ಯೂಸ್ ಕಡಬ) newskadaba.com  ಮಂಗಳೂರು, ಜ.03. ಶಾಸಕ ಯು.ಟಿ.ಖಾದರ್ ಅವರಿಗೆ ಫೋನ್ ಕರೆ ಮಾಡಿ ರಾಹುಲ್ ಗಾಂಧಿ ಅವರ ಆಪ್ತ ಸಹಾಯಕ ಎಂದು ಹೇಳಿ ವಂಚಿಸಲು ಯತ್ನಿಸಿರುವ ಆರೋಪ ಕೇಳಿ ಬಂದಿದೆ ಎಂದು ವರದಿಯಾಗಿದೆ. ಅಪರಿಚಿತ ವ್ಯಕ್ತಿಯೊಬ್ಬ ವಿಧಾನ ಸಭೆಯ ವಿಪಕ್ಷ ಉಪ ನಾಯಕ ಯು.ಟಿ. ಖಾದರ್ ಅವರಿಗೆ ಫೋನ್ ಕರೆ ಮಾಡಿದ್ದು, ಕಾರ್ಯಕ್ರಮದಲ್ಲಿದ್ದ ಹಿನ್ನೆಲೆ ಅವರಿಗೆ ಕರೆ ಸ್ವೀಕರಿಸಲು ಸಾಧ್ಯವಾಗಿರಲಿಲ್ಲ. ಎರಡು ಬಾರಿ ಪೋನ್ ಕರೆ ಬಂದಿತ್ತು. ಸಭೆ ಮುಗಿಸಿ ಮೊಬೈಲ್‌ನ್ನು ಪರಿಶೀಲಿಸಿದಾಗ ರಾಹುಲ್ ಗಾಂಧಿಯ

ಮಂಗಳೂರು : ಶಾಸಕ ಯು.ಟಿ ಖಾದರ್ ಗೆ ವಂಚಿಸಲು ಯತ್ನ..!!      ➤ ಆರೋಪಿಯ ವಿರುದ್ದ ದೂರು ದಾಖಲು               Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕೋಳಿ ಕೂಗುತ್ತಿದೆ …!!! ನಿದ್ರೆ ಬರುತ್ತಿಲ್ಲ ….!!!     ➤ ಪೊಲೀಸರಿಗೆ ವಿಚಿತ್ರ ದೂರು..!!!                                                      

(ನ್ಯೂಸ್ ಕಡಬ) newskadaba.com  ಬೆಂಗಳೂರು, ಡಿ.18 ಬೆಂಗಳೂರಿನ ಜೆ.ಪಿ. ನಗರದ  8ನೇ ಹಂತದ ಮನೆಯಲ್ಲಿ ಕೋಳಿಗಳು ಕೂಗುತ್ತಿದ್ದು, ಅದರಿಂದ ನಿದ್ದೆ ಮಾಡಲಾಗುತ್ತಿಲ್ಲ ಎಂದು ಸಾಮಾಜಿಕ ಜಾಲತಾಣದ ಮೂಲಕ ಬೆಂಗಳೂರು ನಗರ ಪೊಲೀಸ್‌ ಆಯುಕ್ತರಿಗೆ ದೂರು ನೀಡಲಾಗಿದೆ ಎಂದು ತಿಳಿದುಬಂದಿದೆ. ಪ್ರತಿನಿತ್ಯ ಹಗಲು- ರಾತ್ರಿಯೆನ್ನದೇ ಕೋಳಿಗಳು ಕೂಗುತ್ತಿದ್ದು, ಸುತ್ತಲಿನ ನಿವಾಸಿಗಳಿಗೆ ನಿದ್ದೆ ಇಲ್ಲದಂತಾಗಿದೆ. ಕೂಡಲೇ ಕೋಳಿ ಸಾಕಣೆ ಮಾಡುತ್ತಿರುವವರ ಮೇಲೆ ಕ್ರಮ ಕೈಗೊಳ್ಳುವಂತೆ ಸಾಮಾಜಿಕ ಜಾಲತಾಣ ಟ್ವಿಟರ್‌ ಮೂಲಕ ಬೆಂಗಳೂರು ನಗರ ಪೊಲೀಸ್‌ ಆಯುಕ್ತರಿಗೆ ದೂರು ನೀಡಿದ್ದಾರೆ ಎನ್ನಲಾಗಿದೆ. ಪೊಲೀಸ್‌ ಠಾಣೆಗೆ

ಕೋಳಿ ಕೂಗುತ್ತಿದೆ …!!! ನಿದ್ರೆ ಬರುತ್ತಿಲ್ಲ ….!!!     ➤ ಪೊಲೀಸರಿಗೆ ವಿಚಿತ್ರ ದೂರು..!!!                                                       Read More »

ಕರ್ನಾಟಕ

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಎಸಿಬಿಗೆ ದೂರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.17. ಸೂಟ್‌ಕೇಸ್ ಇಲ್ಲದೆ ವಿಶ್ವವಿದ್ಯಾಲಯದ ಕೆಲಸಗಳಾಗುವುದಿಲ್ಲ ಎಂದು ಹಂಪಿ ವಿಶ್ವವಿದ್ಯಾಲಯದ ಕುಲಪತಿ ಮಲ್ಲಿಕಾಘಂಟಿ ಹೇಳಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಇಬ್ಬರು ಸಚಿವರ ವಿರುದ್ಧ ಭ್ರಷ್ಟ್ರಾಚಾರ ನಿಗ್ರಹ ದಳದಲ್ಲಿ (ಎಸಿಬಿ) ದೂರು ದಾಖಲಾಗಿದೆ. ಈ ಬಗ್ಗೆ ಕರ್ನಾಟಕ ಕಾರ್ಮಿಕ ವೇದಿಕೆಯ ಅಧ್ಯಕ್ಷ ಎಚ್.ಬಿ. ನಾಗೇಶ್ ಎಂಬವರು ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ರಮೇಶ್ ಕುಮಾರ್ ಮತ್ತು ಬಸವರಾಜ ರಾಯರೆಡ್ಡಿ ವಿರುದ್ಧ ಎಸಿಬಿಗೆ ದೂರು ನೀಡಿದ್ದಾರೆ. ಮಲ್ಲಿಕಾಘಂಟಿ ಅವರ ಹೇಳಿಕೆಯು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದ್ದು, ವಿಶ್ವವಿದ್ಯಾಲಯದ

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಎಸಿಬಿಗೆ ದೂರು Read More »

ಕರ್ನಾಟಕ
Scroll to Top