ಆಧಾರ್ ಕಾರ್ಡ್ ಕೇಳಿದ್ದಕ್ಕೆ ಕಂಡಕ್ಟರ್ ಮೇಲೆ ಹಲ್ಲೆ!
(ನ್ಯೂಸ್ ಕಡಬ) newskadaba.com ಜೂ.28: ಆಧಾರ್ ಕಾರ್ಡ್ ಕೇಳಿದ್ದಕ್ಕೆ ಮಹಿಳೆಯ ಸಂಬಂಧಿಕರು ಸರ್ಕಾರಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ ಮಾಡಿರುವ ಘಟನೆ ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ಎರಡು ದಿನಗಳ ಹಿಂದೆ ನಡೆದಿದ್ದು, ಇದೀಗ ಬೆಳಕಿಗೆ ಬಂದಿದೆ. KKRTC ಕಂಡಕ್ಟರ್ ಅರ್ಜುನ್ ಕಟ್ಟಿಮನಿ ಹಲ್ಲೆಗೆ ಒಳಗಾಗಿದ್ದಾರೆ. ಯಾದಗಿರಿಯಿಂದ ಕಲಬುರಗಿಗೆ ಬಸ್ ಬರುವಾಗ, ವಾಡಿಯ ರಾವೂರ್ ಬಳಿ ಮಹಿಳೆಯೊಬ್ಬರು ಬಸ್ ಹತ್ತಿದ್ದು, ಬೇರೆಯವರ ಆಧಾರ್ ಕಾರ್ಡ್ ತೋರಿಸಿ ಟೆಕೆಟ್ ಪಡೆಯಲು ಮುಂದಾಗಿದ್ದಾರೆ. ಇದನ್ನು ಕಂಡ ನಿರ್ವಾಹಕ […]
ಆಧಾರ್ ಕಾರ್ಡ್ ಕೇಳಿದ್ದಕ್ಕೆ ಕಂಡಕ್ಟರ್ ಮೇಲೆ ಹಲ್ಲೆ! Read More »
ಕರ್ನಾಟಕ
