ಬಡವರ ಅನ್ನಭಾಗ್ಯ ಯೋಜನೆಗೆ ಕೇಂದ್ರ ಸರಕಾರ ನಿರಾಕರಣೆ ➤ ಜೂ. 20ರಂದು ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ
(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 16. ಬಡವರ ಅನ್ನಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರ ಅಕ್ಕಿ ನೀಡಲು ನಿರಾಕರಿಸಿರುವುದನ್ನು ವಿರೋಧಿಸಿ ಮೋದಿ ಸರ್ಕಾರ ಮತ್ತು ಬಿಜೆಪಿ ವಿರುದ್ಧ ಜೂ. 20ರಂದು ರಾಜ್ಯದೆಲ್ಲೆಡೆ ಬೃಹತ್ ಪ್ರತಿಭಟನೆ ಮಾಡಲಾಗುವುದು ಎಂದು ಡಿಸಿಎಂ ಡಿಕೆಶಿ ತಿಳಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೂ. 20ರಂದು ಕಾಂಗ್ರೆಸ್ ಪಕ್ಷದಿಂದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಬೆಳಗ್ಗೆ 11 ಗಂಟೆಗೆ ಪ್ರತಿಭಟನೆ ನಡೆಯಲಿದ್ದು, ಪಕ್ಷದ ನಾಯಕರು, ಶಾಸಕರು ಭಾಗವಹಿಸಲಿದ್ದಾರೆ. ಆ ಮೂಲಕ ಕೇಂದ್ರ […]
ಬಡವರ ಅನ್ನಭಾಗ್ಯ ಯೋಜನೆಗೆ ಕೇಂದ್ರ ಸರಕಾರ ನಿರಾಕರಣೆ ➤ ಜೂ. 20ರಂದು ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ Read More »
ಕರ್ನಾಟಕ