congres

ಬಡವರ ಅನ್ನಭಾಗ್ಯ ಯೋಜನೆಗೆ ಕೇಂದ್ರ ಸರಕಾರ ನಿರಾಕರಣೆ ➤ ಜೂ. 20ರಂದು ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 16. ಬಡವರ ಅನ್ನಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರ ಅಕ್ಕಿ ನೀಡಲು ನಿರಾಕರಿಸಿರುವುದನ್ನು ವಿರೋಧಿಸಿ ಮೋದಿ ಸರ್ಕಾರ ಮತ್ತು ಬಿಜೆಪಿ ವಿರುದ್ಧ ಜೂ. 20ರಂದು ರಾಜ್ಯದೆಲ್ಲೆಡೆ ಬೃಹತ್ ಪ್ರತಿಭಟನೆ ಮಾಡಲಾಗುವುದು ಎಂದು ಡಿಸಿಎಂ ಡಿಕೆಶಿ ತಿಳಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೂ. 20ರಂದು ಕಾಂಗ್ರೆಸ್ ಪಕ್ಷದಿಂದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಬೆಳಗ್ಗೆ 11 ಗಂಟೆಗೆ ಪ್ರತಿಭಟನೆ ನಡೆಯಲಿದ್ದು, ಪಕ್ಷದ ನಾಯಕರು, ಶಾಸಕರು ಭಾಗವಹಿಸಲಿದ್ದಾರೆ. ಆ ಮೂಲಕ ಕೇಂದ್ರ […]

ಬಡವರ ಅನ್ನಭಾಗ್ಯ ಯೋಜನೆಗೆ ಕೇಂದ್ರ ಸರಕಾರ ನಿರಾಕರಣೆ ➤ ಜೂ. 20ರಂದು ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ Read More »

ಕರ್ನಾಟಕ

ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ ➤ 3 ಪ್ರತ್ಯೇಕ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 18. ಇಲ್ಲಿನ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಸಂಬಂಧಿಸಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಗೋವಿಂದರಾಜನಗರ ಪೊಲೀಸ್ ಠಾಣೆಯಲ್ಲಿ ಮೂರು ಪ್ರತ್ಯೇಕ ಪ್ರಕರಣ ದಾಖಲಾಗಿದೆ. ಬ್ಯಾನರ್ ಕಟ್ಟುವ ವಿಚಾರವಾಗಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆಯಾಗಿತ್ತು. ಘಟನೆಯಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದರು. ಗಾಯಗೊಂಡ ಹೆಡ್ ಕಾನ್ಸ್ಟೇಬಲ್ ಹೆಚ್ ಸಿ ವರದರಾಜು ನೀಡಿದ ದೂರಿನಂತೆ 36 ಮಂದಿ ಕಾಂಗ್ರೆಸ್

ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ ➤ 3 ಪ್ರತ್ಯೇಕ ಪ್ರಕರಣ ದಾಖಲು Read More »

ಕರ್ನಾಟಕ
Scroll to Top