congress government

ಗೌರವ ಡಾಕ್ಟರೇಟ್ ಹೆಸರಿನ ಮುಂದೆ “ಡಾ.” ಪದ ಬಳಸುವಂತಿಲ್ಲ- ರಾಜ್ಯ ಸರ್ಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 22. ಯಾವುದೇ ವ್ಯಕ್ತಿ ಗೌರವ ಡಾಕ್ಟರೇಟ್ ಪಡೆದಿದ್ದರೂ ಅವರು ತಮ್ಮ ಹೆಸರಿನ ಮುಂದೆ ‘ಡಾ.’ ಎಂದು ಹಾಕಿಕೊಳ್ಳುವಂತಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕ‌ರ್ ತಿಳಿಸಿದರು. ವಿಧಾನ ಸಭೆ ಕಲಾಪದ ವೇಳೆ ಕಾಂಗ್ರೆಸ್ ಸದಸ್ಯ ಮಂಜುನಾಥ ಭಂಡಾರಿಯವರ ಪ್ರಶ್ನೆಗೆ ಉತ್ತರಿಸಿದ ಅವರು, ಗೌರವ ಡಾಕ್ಟರೇಟ್ ಕೊಡುವುದಕ್ಕೂ ನಿಯಮ ಇದೆ. ಗೌರವ ಡಾಕ್ಟರೇಟ್ ಪಡೆದವರು ಹೆಸರಿನ ಮೊದಲು ‘ಡಾ.’ ಎಂದು ಹಾಕಿಕೊಳ್ಳುವಂತಿಲ್ಲ. ಈ ಬಗ್ಗೆ ಸುಪ್ರಿಂ ಕೋರ್ಟ್‌ ಆದೇಶವೇ […]

ಗೌರವ ಡಾಕ್ಟರೇಟ್ ಹೆಸರಿನ ಮುಂದೆ “ಡಾ.” ಪದ ಬಳಸುವಂತಿಲ್ಲ- ರಾಜ್ಯ ಸರ್ಕಾರ Read More »

ಕರ್ನಾಟಕ

70 ಲಕ್ಷ ಖಾತೆಗಳಿಗೆ ಇನ್ನೂ ಜಮೆಯಾಗದ ‘ಗೃಹಲಕ್ಷ್ಮೀ’ ಹಣ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 07. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಿದ್ದ 70 ಲಕ್ಷ ಮಹಿಳೆಯರ ಖಾತೆಗೆ ಇನ್ನೂ ಹಣ ಜಮೆ ಆಗಿಲ್ಲ ಎನ್ನಲಾಗಿದೆ. ಆಗಸ್ಟ್ 30 ರಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಗೃಹಲಕ್ಷ್ಮೀ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಿದ್ದರು. ಈವರೆಗೆ 44.52 ಲಕ್ಷ ಫಲಾನುಭವಿಗಳ ಖಾತೆಗೆ ಮಾತ್ರ 2,000 ರೂ.ಹಣ ಜಮಾ ಆಗಿದ್ದು, 69.05 ಲಕ್ಷ ಫಲಾನುಭವಿಗಳ ಖಾತೆಗೆ

70 ಲಕ್ಷ ಖಾತೆಗಳಿಗೆ ಇನ್ನೂ ಜಮೆಯಾಗದ ‘ಗೃಹಲಕ್ಷ್ಮೀ’ ಹಣ Read More »

ಕರ್ನಾಟಕ

ಈಗಲೇ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಿ- ಜುಲೈ 27ರ ವರೆಗೆ ಮಾತ್ರ ಅವಕಾಶ

(ನ್ಯೂಸ್ ಕಡಬ) newskadaba.com ಜು, 12. ಗೃಹಜ್ಯೋತಿ ಯೋಜನೆಗೆ ಜುಲೈ 27ರವರೆಗೆ ಅರ್ಜಿ ಸಲ್ಲಿಸಬಹುದು ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ತಿಳಿಸಿದ್ದಾರೆ. ರಾಜ್ಯ ಸರ್ಕಾರದ ಮಹತ್ವದ ಐದು ಗ್ಯಾರಂಟಿಗಳಲ್ಲಿ ಒಂದಾದ ”ಗೃಹ ಜ್ಯೋತಿ” ಯೋಜನೆ ಬಗ್ಗೆ ವಿಧಾನಸಭೆಯ ಅಧಿವೇಶನದಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು,​ ಯಾರೆಲ್ಲಾ ಗೃಹಜ್ಯೋತಿಯಡಿ ಅರ್ಜಿ ಹಾಕುವುದರಿಂದ ಬಿಟ್ಟು ಹೋಗಿದ್ದಾರೋ ಅವರಿಗಾಗಿ ಈ ಅದಾಲತ್ ಮಾಡುತ್ತೇವೆ. ಅದಕ್ಕಾಗಿ ನಾವು ಈ ಯೋಜನೆಗೆ ಕಟ್ ಆಫ್ ಡೇಟ್ ಇನ್ನೂ ನೀಡಲಿಲ್ಲ. ಆದಷ್ಟು ಎಲ್ಲಾ ಅರ್ಹರಿಗೂ ಉಚಿತ

ಈಗಲೇ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಿ- ಜುಲೈ 27ರ ವರೆಗೆ ಮಾತ್ರ ಅವಕಾಶ Read More »

ಕರ್ನಾಟಕ

ಮೊದಲ ಗ್ಯಾರಂಟಿಯಾಗಿ ‘ಗೃಹ ಜ್ಯೋತಿ’ ಯೋಜನೆ ಜಾರಿ- ಜುಲೈ 01ರಿಂದ 200 ಯುನಿಟ್ ವಿದ್ಯುತ್ ಫ್ರೀ ➤ ಹಳೇ ವಿದ್ಯುತ್ ಬಾಕಿಯನ್ನು ಗ್ರಾಹಕರೇ ಪಾವತಿಸಬೇಕು- ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 02. ಚುನಾವಣಾ ಸಂದರ್ಭದಲ್ಲಿ ಐದು ಗ್ಯಾರಂಟಿಗಳನ್ನು ಜಾರಿಗೆ ತರುತ್ತೇವೆ ಎಂದಿದ್ದ ಕಾಂಗ್ರೆಸ್, ಈ ಆರ್ಥಿಕ ವರ್ಷದಲ್ಲಿ 5 ಗ್ಯಾರಂಟಿ ಯೋಜನೆಯನ್ನು ಜಾರಿಗೊಳಿಸಲು ನಿರ್ಧಾರ ಮಾಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಬಗ್ಗೆ ಸಂಪುಟ ಸಭೆಯ ಬಳಿಕ ವಿಧಾನಸೌಧದ ಸಮ್ಮೇಳನದ ಸಭಾಂಗಣದಲ್ಲಿ ಮಾತನಾಡಿದ ಅವರು, ರಾಜ್ಯದ ಯಾವುದೇ ಜಾತಿ, ಧರ್ಮ, ಭಾಷೆ ನೋಡದೇ ಈ ಯೋಜನೆಗಳನ್ನು ತಲುಪಿಸುತ್ತೇವೆ. ಮೊದಲ ಗ್ಯಾರಂಟಿಯಾಗಿ ‘ಗೃಹ ಜ್ಯೋತಿ‘ ಯೋಜನೆ ಜಾರಿ ಮಾಡಲಾಗಿದೆ. 12 ತಿಂಗಳ

ಮೊದಲ ಗ್ಯಾರಂಟಿಯಾಗಿ ‘ಗೃಹ ಜ್ಯೋತಿ’ ಯೋಜನೆ ಜಾರಿ- ಜುಲೈ 01ರಿಂದ 200 ಯುನಿಟ್ ವಿದ್ಯುತ್ ಫ್ರೀ ➤ ಹಳೇ ವಿದ್ಯುತ್ ಬಾಕಿಯನ್ನು ಗ್ರಾಹಕರೇ ಪಾವತಿಸಬೇಕು- ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top