congress guarantee

ಗ್ಯಾರಂಟಿ ಯೋಜನೆ ಫಲಾನುಭವಿಗಳ ಸಮೀಕ್ಷೆಗೆ ಸ್ವಯಂ ಸೇವಕರ ತಂಡ ರಚನೆ..!

(ನ್ಯೂಸ್ ಕಡಬ) newskadaba.com ‌ಬೆಂಗಳೂರು, ಫೆ. 22. ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳು ಫಲಾನುಭವಿಗಳಿಗೆ ಸರಿಯಾಗಿ ತಲುಪುತ್ತಿವೆಯೇ ಎಂಬುವುದರ ಬಗ್ಗೆ ಸಮೀಕ್ಷೆ ನಡೆಸಲು ಸ್ವಯಂ ಸೇವಕರ ತಂಡ ರಚನೆಗೆ ರಾಜ್ಯ ಸರ್ಕಾರ ಆದೇಶಿಸಿದೆ. ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯರ್ತೆಯರು ಸೇರಿದಂತೆ ವಿವಿಧ ಇಲಾಖೆಗಳ ಸಿಬ್ಬಂದಿಗಳನ್ನು ಗ್ಯಾರಂಟಿ ಸ್ವಯಂ ಸೇವಕರೆಂದು ಗುರುತಿಸಿ ಅವರನ್ನು ಮನೆ ಮನೆಗೆ ಕಳುಹಿಸಿ ಮುಂದಿನ 10ರಿಂದ 15 ದಿನಗಳಲ್ಲಿ ತಮ್ಮ ವ್ಯಾಪ್ತಿಯ ಪ್ರದೇಶದಲ್ಲಿ ಸಮೀಕ್ಷೆ ನಡೆಸಲು ಸೂಚಿಸಲಾಗಿದೆ. ಈ ಸಮೀಕ್ಷೆಗೆ ಒಬ್ಬರಿಗೆ ಒಂದು ಬಾರಿಗೆ […]

ಗ್ಯಾರಂಟಿ ಯೋಜನೆ ಫಲಾನುಭವಿಗಳ ಸಮೀಕ್ಷೆಗೆ ಸ್ವಯಂ ಸೇವಕರ ತಂಡ ರಚನೆ..! Read More »

ಕರ್ನಾಟಕ

ಒಂದು ವಾರದೊಳಗೆ ‘ಗೃಹಲಕ್ಷ್ಮೀ ಅದಾಲತ್ʼ ಆರಂಭ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 23. ರಾಜ್ಯ ಸರಕಾರದ ಗ್ಯಾರಂಟಿಗಳ ಪೈಕಿ ಒಂದಾದ ‘ಗೃಹಲಕ್ಷ್ಮೀ’ ಯೋಜನೆಗೆ ಉಂಟಾಗಿರುವ ಸಣ್ಣಪುಟ್ಟ ತೊಂದರೆಗಳಿಗೆ ಶೀಘ್ರವೇ ಪರಿಹಾರ ಸಿಗಲಿದ್ದು, ಅದಕ್ಕಾಗಿ ಇನ್ನೊಂದು ವಾರದಲ್ಲಿ ಗೃಹಲಕ್ಷ್ಮೀ ಅದಾಲತ್ ಆರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಈ ಕುರಿತು ಗುರುವಾರದಂದು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ 1 ಕೋಟಿ 10 ಲಕ್ಷ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆ ತಲುಪಿದ್ದು, ಬಾಕಿ ಉಳಿದಿರುವ ಫಲಾನುಭವಿಗಳಿಗೆ ಆಯಾ

ಒಂದು ವಾರದೊಳಗೆ ‘ಗೃಹಲಕ್ಷ್ಮೀ ಅದಾಲತ್ʼ ಆರಂಭ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ Read More »

ಕರ್ನಾಟಕ

ಯಶಸ್ವಿಯಾಗಿ 100 ದಿನಗಳನ್ನು ಪೂರ್ಣಗೊಳಿಸಿದ “ಶಕ್ತಿ ಯೋಜನೆ” – 62 ಕೋಟಿ ಮಹಿಳೆಯರ ಉಚಿತ ಪ್ರಯಾಣ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 21. ರಾಜ್ಯ ಸರಕಾದ ಮಹಿಳೆಯರ ಉಚಿತ ಪ್ರಯಾಣಕ್ಕಾಗಿ ಅರಂಭಿಸಿದ ಶಕ್ತಿ ಯೋಜನೆಯು ಯಶಸ್ವಿಯಾಗಿ 100 ದಿನ ಪೂರ್ಣಗೊಳಿಸಿದೆ. ಜೂನ್ 11ರಂದು ಶಕ್ತಿ ಯೋಜನೆಗೆ ಚಾಲನೆ ನೀಡಲಾಗಿತ್ತು. 100 ದಿನದಲ್ಲಿ ರಾಜ್ಯ ಸಾರಿಗೆ ಬಸ್ ಗಳಲ್ಲಿ 62.55 ಕೋಟಿಗೂ ಅಧಿಕ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ. ಈ ಪ್ರಯಾಣ ದರದ ಒಟ್ಟು ಮೊತ್ತ 1,456 ಕೋಟಿ ರೂ. ಆಗಿದೆ. ಜೂನ್ 11 ರಿಂದ ಸೆಪ್ಟೆಂಬರ್ 19ರ ವರೆಗೆ ಕೆಎಸ್‌ಆರ್ಟಿಸಿ, ಬಿಎಂಟಿಸಿ ಸೇರಿದಂತೆ ರಾಜ್ಯ

ಯಶಸ್ವಿಯಾಗಿ 100 ದಿನಗಳನ್ನು ಪೂರ್ಣಗೊಳಿಸಿದ “ಶಕ್ತಿ ಯೋಜನೆ” – 62 ಕೋಟಿ ಮಹಿಳೆಯರ ಉಚಿತ ಪ್ರಯಾಣ Read More »

ಕರ್ನಾಟಕ

ಇಂದು ಗೃಹಲಕ್ಷ್ಮೀ ಯೋಜನೆಗೆ ಸಿಎಂ ಅಧಿಕೃತ ಚಾಲನೆ

(ನ್ಯೂಸ್ ಕಡಬ) newskadaba.com ಮೈಸೂರು, ಆ. 30. ಇಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅವರು `ಗೃಹಲಕ್ಷ್ಮೀ ಯೋಜನೆ’ಗೆ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ. ಈಗಾಗಲೇ ಸಿದ್ದರಾಮಯ್ಯ ಸೇರಿದಂತೆ ರಾಜ್ಯದ ಹಲವು ನಾಯಕರುಗಳು ಮೈಸೂರಿನಲ್ಲಿ ಬೀಡು ಬಿಟ್ಟಿದ್ದು, ಈ ನಡುವೆ ಗೃಹಲಕ್ಷ್ಮೀ ಯೋಜನೆಯ ಚಾಲನಾ ಕಾರ್ಯಕ್ರಮವನ್ನು ಜಿಲ್ಲಾ, ತಾಲೂಕು ಹಾಗೂ ಗ್ರಾಮ ಮಟ್ಟದಲ್ಲೂ ಪ್ರಚಾರಕ್ಕೆ ವಿಶೇಷ ವ್ಯವಸ್ಥೆ ಮಾಡಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಸರ್ಕಾರವು 100 ದಿನ ಪೂರೈಸಿ, ನುಡಿದಂತೆ ನಡೆದಿದೆ. ಸಾರ್ವಜನಿಕರಿಗೆ ಹಲವು ಉಪಯುಕ್ತ ಕಾರ್ಯಕ್ರಮಗಳನ್ನು ಜಾರಿಗೊಳಿಸುವ ಮೂಲಕ ಬಹುಜನರ

ಇಂದು ಗೃಹಲಕ್ಷ್ಮೀ ಯೋಜನೆಗೆ ಸಿಎಂ ಅಧಿಕೃತ ಚಾಲನೆ Read More »

ಕರ್ನಾಟಕ

ಗೃಹಲಕ್ಷ್ಮೀ ಯೋಜನೆಗೆ ಆ. 30ರಂದು ಮೈಸೂರಿನಲ್ಲಿ ಚಾಲನೆ – ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 19. ಗೃಹಲಕ್ಷ್ಮಿ ಯೋಜನೆಯ ಉದ್ಘಾಟನಾ ಕಾರ್ಯಕ್ರಮವನ್ನು ಆ. 30ರಂದು ಮೈಸೂರಿನಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿದ ಅವರು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೈಸೂರಿಗೆ ಭೇಟಿ ನೀಡುತ್ತಿರುವ ಹಿನ್ನೆಲೆ ಬೆಳಗಾವಿಯಲ್ಲಿ ನಡೆಯಬೇಕಿದ್ದ ಗೃಹಲಕ್ಷ್ಮೀ ಯೋಜನೆಯ ಚಾಲನೆ ಕಾರ್ಯಕ್ರಮವನ್ನು ಮೈಸೂರಿಗೆ ಸ್ಥಳಾಂತರಿಸಲಾಗಿದೆ ಎಂದರು.

ಗೃಹಲಕ್ಷ್ಮೀ ಯೋಜನೆಗೆ ಆ. 30ರಂದು ಮೈಸೂರಿನಲ್ಲಿ ಚಾಲನೆ – ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ Read More »

ಕರ್ನಾಟಕ

ಗೃಹಲಕ್ಷ್ಮೀ ಯೋಜನೆಗೆ ಮಾರ್ಗಸೂಚಿ ಪ್ರಕಟ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 08. ಕಾಂಗ್ರೆಸ್ ಸರ್ಕಾರ ಜಾರಿಗೆ ತಂದ ಎರಡನೇ ಗ್ಯಾರಂಟಿಯಾದ ಗೃಹ ಲಕ್ಷ್ಮೀ ಯೋಜನೆಯ ಕುರಿತು ಅಧಿಕೃತ ಆದೇಶ ಹೊರಬಿದ್ದಿದ್ದು, ಇದರ ಲಾಭ ಪಡೆದುಕೊಳ್ಳಲು ಸರ್ಕಾರವು ಹಲವು ಷರತ್ತುಗಳನ್ನು ವಿಧಿಸಿದೆ. ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2000 ನೀಡುವ ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೊಳಿಸಲು, ಇತ್ತೀಚೆಗೆ ನಡೆದ ಸಚಿವ ಸಂಪುಟದ ಅನುಮೋದನ ಪಡೆದುಕೊಂಡಿತ್ತು. ಸದ್ಯ ಸರ್ಕಾರವು ಅಧಿಕೃತ ಆದೇಶವನ್ನು ಹೊರಡಿಸಿದೆ. ಪ್ರಮುಖ ಷರತ್ತುಗಳೇನು?

ಗೃಹಲಕ್ಷ್ಮೀ ಯೋಜನೆಗೆ ಮಾರ್ಗಸೂಚಿ ಪ್ರಕಟ Read More »

ಕರ್ನಾಟಕ

ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ವಿರುದ್ದ ಕೋರ್ಟ್ ಮೆಟ್ಟಿಲೇರಿದ ಬಿಜೆಪಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 08. ಕಾಂಗ್ರೆಸ್ ಸರ್ಕಾರವು ಗ್ಯಾರಂಟಿ ಯೋಜನೆಗಳಿಗೆ ಷರತ್ತು ಹಾಕಿ ಜನರಿಗೆ ಮೋಸ ಮಾಡಿದೆ ಎಂದು ಆರೋಪಿಸಿದ ಬಿಜೆಪಿಯು ಇದೀಗ ಕೋರ್ಟ್‌ ಮೊರೆ ಹೋಗಲು ನಿರ್ಧರಿಸಿದೆ. ಕಾಂಗ್ರೆಸ್ ಸರಕಾರವು ಜನತೆಗೆ ಉಚಿತ ಆಮಿಷ ಕೊಟ್ಟು ಅಧಿಕಾರಕ್ಕೆ ಬಂದಿದೆ. ತೆರಿಗೆ ಹಣ ಖರ್ಚು ಮಾಡಿ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ಸರಿಯಾಗಿ ತಲುಪಿಸದ ಕಾರಣ ಅವುಗಳನ್ನು ರದ್ದುಗೊಳಿಸಬೇಕು. ಸುಳ್ಳು ಹೇಳಿ ಅಧಿಕಾರಕ್ಕೆ ಬಂದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿ ಕಾಂಗ್ರೆಸ್‌ ನಾಯಕರ ವಿರುದ್ಧ

ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ವಿರುದ್ದ ಕೋರ್ಟ್ ಮೆಟ್ಟಿಲೇರಿದ ಬಿಜೆಪಿ Read More »

ಕರ್ನಾಟಕ
Scroll to Top