congress leader

ಐವನ್ ಡಿಸೋಜಾ ಮನೆ ಮೇಲೆ ಕಲ್ಲು ತೂರಾಟ- ಕಾಂಗ್ರೆಸ್ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 23. ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ ಅವರ ಮನೆ ಮೇಲೆ ಕಲ್ಲು ತೂರಾಟ ಮಾಡಿದ್ದನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಐವನ್ ಅವರ ಮನೆಯಿಂದ ಕಂಕನಾಡಿವರೆಗೆ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯುದ್ದಕ್ಕೂಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ವಿರುದ್ದ ಘೋಷಣೆ ಕೂಗಿದರು. ಪ್ರತಿಭಟನಾ ಮೆರವಣಿಗೆ ಕಂಕನಾಡಿ ಪ್ರವೇಶಿಸುತ್ತಿದ್ದಂತೆ ಪೊಲೀಸರು ತಡೆದಿದ್ದು, ಬಳಿಕ ಅಲ್ಲೇ ಕಾಂಗ್ರೆಸ್ ನಿಂದ ಪ್ರತಿಭಟನೆ ನಡೆಯಿತು. ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಮಾಜಿ ಶಾಸಕ ಜೆ.ಆರ್. […]

ಐವನ್ ಡಿಸೋಜಾ ಮನೆ ಮೇಲೆ ಕಲ್ಲು ತೂರಾಟ- ಕಾಂಗ್ರೆಸ್ ಪ್ರತಿಭಟನೆ Read More »

ಕರಾವಳಿ

ಅಕ್ರಮ ಆಸ್ತಿ ಗಳಿಕೆ ಆರೋಪ -ಡಿಕೆಶಿ ವಿರುದ್ದ ಎಫ್ಐಆರ್ ದಾಖಲಿಸಿದ ಲೋಕಾಯುಕ್ತ!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 13. ಡಿಸಿಎಂ ಡಿ.ಕೆ ಶಿವಕುಮಾರ್ ಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲು ಮಾಡಿದ್ದಾರೆ. ಈಗಾಗಲೇ ಡಿಕೆಶಿ ವಿರುದ್ಧದ ಅಕ್ರಮ ಆಸ್ತಿಗಳಿಕೆ ಪ್ರಕರಣವನ್ನು ರಾಜ್ಯ ಸರ್ಕಾರದಿಂದ ಸಿಬಿಐ ತನಿಖೆಗೆ ವಹಿಸಿದ್ದನ್ನು ಹಿಂಪಡೆಯಲಾಗಿತ್ತು. ಇದೀಗ ಸಿಬಿಐಯಲ್ಲಿ ಇದ್ದಂತ ಪ್ರಕರಣವನ್ನು ಲೋಕಾಯುಕ್ತದಿಂದ ಮರು ತನಿಖೆ ಶುರು ಮಾಡಲಾಗಿದೆ.

ಅಕ್ರಮ ಆಸ್ತಿ ಗಳಿಕೆ ಆರೋಪ -ಡಿಕೆಶಿ ವಿರುದ್ದ ಎಫ್ಐಆರ್ ದಾಖಲಿಸಿದ ಲೋಕಾಯುಕ್ತ!! Read More »

ಕರ್ನಾಟಕ

ಶಾಸನ ಸಭೆಯ ಗೌರವ ಕಾಪಾಡಿ ➤ ಸ್ಪೀಕರ್ ಯು.ಟಿ. ಖಾದರ್ ಗೆ ಉಪರಾಷ್ಟ್ರಪತಿ ಸಲಹೆ

(ನ್ಯೂಸ್ ಕಡಬ) newskadaba.com  ಮಂಗಳೂರು, ಜೂ. 09. ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಸ್ಪೀಕರ್ ಯು.ಟಿ. ಖಾದರ್ ಅವರು ಇದೇ ಮೊದಲ ಭಾರಿಗೆ ದೆಹಲಿಯಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರನ್ನು ಭೇಟಿ ಮಾಡಿ ಸೌಹಾರ್ದ ಮಾತುಕತೆ ನಡೆಸಿದರು. ಇದೇ ವೇಳೆ ಯು.ಟಿ ಖಾದರ್ ಅವರು ಕರ್ನಾಟಕ ರಾಜ್ಯ ವಿಧಾನಸಭೆಯ ಸ್ಪೀಕರ್ ಹುದ್ದೆಯನ್ನು ಕಿರಿಯ ವಯಸ್ಸಿನಲ್ಲಿ ವಹಿಸಿಕೊಂಡಿರುವುದನ್ನು ಉಪರಾಷ್ಟ್ರಪತಿ ಜಗದೀಪ್ ಧನಕರ್ ಮುಕ್ತ ಕಂಠದಿಂದ ಶ್ಲಾಘಿಸಿದ್ದಾರೆ. ಈ ಚಿಕ್ಕ ವಯಸ್ಸಿನಲ್ಲೇ ಸಭಾಧ್ಯಕ್ಷರಾಗಿ ಸೇವೆ ಸಲ್ಲಿಸಲು ಅವಕಾಶ ಸಿಕ್ಕಿರುವುದು

ಶಾಸನ ಸಭೆಯ ಗೌರವ ಕಾಪಾಡಿ ➤ ಸ್ಪೀಕರ್ ಯು.ಟಿ. ಖಾದರ್ ಗೆ ಉಪರಾಷ್ಟ್ರಪತಿ ಸಲಹೆ Read More »

ರಾಷ್ಟ್ರೀಯ ನ್ಯೂಸ್

ಆರ್.ವಿ ದೇಶಪಾಂಡೆಗೆ 2022ನೇ ಸಾಲಿನ ಅತ್ಯುತ್ತಮ ಶಾಸಕ ಪ್ರಶಸ್ತಿ

(ನ್ಯೂಸ್ ಕಡಬ) newskadaba.com ಬೆಳಗಾವಿ, ಡಿ. 28. ಕಾಂಗ್ರೆಸ್ ನ ಹಿರಿಯ ನಾಯಕ, ಮಾಜಿ ಸಚಿವ ಮತ್ತು ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಕ್ಷೇತ್ರದ ಶಾಸಕರಾದ ಆರ್.ವಿ ದೇಶಪಾಂಡೆ ಅವರು ‘ಅತ್ಯುತ್ತಮ ಶಾಸಕ’ ಎಂಬ ಪ್ರಶಸ್ತಿಗೆ ಪಾತ್ರರಾಗಿದ್ದಾರೆ ಎಂದು ವಿಧಾನಮಂಡಲದ ಅಧಿವೇಶನದ ವೇಳೆ ವಿಧಾನಾಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಘೋಷಣೆ ಮಾಡಿದ್ದಾರೆ. ಈ ವೇಳೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕಾನೂನು ಸಚಿವ ಮಾಧುಸ್ವಾಮಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ

ಆರ್.ವಿ ದೇಶಪಾಂಡೆಗೆ 2022ನೇ ಸಾಲಿನ ಅತ್ಯುತ್ತಮ ಶಾಸಕ ಪ್ರಶಸ್ತಿ Read More »

ಕರ್ನಾಟಕ
Scroll to Top