congress protest

ಮಂಗಳೂರು: ಹಿಂಸೆಗೆ ತಿರುಗಿದ ಪ್ರತಿಭಟನೆ – ಖಾಸಗಿ ಬಸ್ ಗೆ ಕಲ್ಲು ತೂರಾಟ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 19. ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಮಂಗಳೂರಿನಲ್ಲಿ ಸೋಮವಾರದಂದು ಕಾಂಗ್ರೆಸ್‌ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯು ಹಿಂಸಾಚಾರಕ್ಕೆ ತಿರುಗಿದ್ದು, ಪ್ರತಿಭಟನೆಯ ವೇಳೆ ಖಾಸಗಿ ಬಸ್ ಗೆ ಕಲ್ಲು ತೂರಾಟ ಮಾಡಿರುವ ಘಟನೆ ಲಾಲ್ ಭಾಗ್ ಜಂಕ್ಷನ್ ಬಳಿ ನಡೆದಿದೆ.   ಪಾದಯಾತ್ರೆ ಬಳಿಕ ಸಭೆ ಮುಗಿಯುತ್ತಲೇ ರಸ್ತೆಗಿಳಿದ ಕಾರ್ಯಕರ್ತರು ಅಲ್ಲೇ ಸಂಚರಿಸುತ್ತಿದ್ದ ಖಾಸಗಿ ಸಿಟಿ ಬಸ್ ಗೆ ಕಲ್ಲೆಸೆದಿದ್ದಾರೆ. ಪರಿಣಾಮ ಬಸ್‌ ನ ಎದುರಿನ ಗಾಜು […]

ಮಂಗಳೂರು: ಹಿಂಸೆಗೆ ತಿರುಗಿದ ಪ್ರತಿಭಟನೆ – ಖಾಸಗಿ ಬಸ್ ಗೆ ಕಲ್ಲು ತೂರಾಟ Read More »

ಕರಾವಳಿ, ಕ್ರೈಮ್ ನ್ಯೂಸ್

ರಾಜ್ಯಪಾಲರ ವಿರುದ್ಧ ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 19. ರಾಜ್ಯಪಾಲರ ನಿರ್ಧಾರದ ವಿರುದ್ದ ರಾಜ್ಯಾದ್ಯಂತ ಕಾಂಗ್ರೆಸ್‌‍ ಕಾರ್ಯಕರ್ತರು ಥಾವರ್‌ಚಂದ್‌ ಗೆಹ್ಲೋಟ್‌ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರವರ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ನೇತೃತ್ವದಲ್ಲಿ ಬೃಹತ್‌ ಪ್ರತಿಭಟನೆ ನಡೆದಿದೆ.   ಶಾಂತಿಯುತವಾಗಿ ಪ್ರತಿಭಟನಾ ಮೆರವಣಿಗೆ ಹಾಗೂ ಧರಣಿ ನಡೆಸಿರುವ ಕಾಂಗ್ರೆಸ್‌‍ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಯವರಿಗೆ ರಾಜ್ಯಪಾಲರ ವಿರುದ್ಧ ಮೇಲನವಿ ಸಲ್ಲಿಸಿದ್ದಾರೆ. ಜೊತೆಗೆ ಇ-ಮೇಲ್‌ ಮೂಲಕವೂ

ರಾಜ್ಯಪಾಲರ ವಿರುದ್ಧ ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ Read More »

ಕರ್ನಾಟಕ

ಚಲೋ ದೆಹಲಿ ಪ್ರತಿಭಟನೆ- ರಾಷ್ಟ್ರ ರಾಜಧಾನಿ ತಲುಪಿದ ಸಿಎಂ, ಡಿಸಿಎಂ

(ನ್ಯೂಸ್ ಕಡಬ) newskadaba.com ನವದೆಹಲಿ, ಫೆ. 07. ಕೇಂದ್ರ ಸರ್ಕಾರದ ವಿರುದ್ದ ದೆಹಲಿಯ ಜಂತರ್‌ ಮಂತರ್‌‌ನಲ್ಲಿ ಹಮ್ಮಿಕೊಂಡಿರುವ “ನನ್ನ ತೆರಿಗೆ ನನ್ನ ಹಕ್ಕು ಚಲೋ ದೆಹಲಿ” ಪ್ರತಿಭಟನೆಯಲ್ಲಿ ಭಾಗವಹಿಸಲು ಕರ್ನಾಟಕ ಮುಖ್ಯಮಂತ್ರಿ ಸಿದ್ಥರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬುಧವಾರದಂದು ಬೆಳಗ್ಗೆ ರಾಷ್ಟ್ರ ರಾಜಧಾನಿಗೆ ತೆರಳಿದ್ದಾರೆ. ಇಂದು ಬೆಳಿಗ್ಗೆ 11 ಗಂಟೆಗೆ ಪ್ರತಿಭಟನೆ ನಡೆಯಲಿದ್ದು, ಕನ್ನಡಿಗರ ನ್ಯಾಯಯುತ ತೆರಿಗೆಯ ಪಾಲು ಮತ್ತು ಅನುದಾನ ಹಂಚಿಕೆಯಲ್ಲಿ ಆಗುತ್ತಿರುವ ಧೋರಣೆಯ ವಿರುದ್ಧ ಧ್ವನಿಯೆತ್ತೋಣ ಬನ್ನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ

ಚಲೋ ದೆಹಲಿ ಪ್ರತಿಭಟನೆ- ರಾಷ್ಟ್ರ ರಾಜಧಾನಿ ತಲುಪಿದ ಸಿಎಂ, ಡಿಸಿಎಂ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಬೆಳ್ತಂಗಡಿ: ಕೇಂದ್ರ ಸರಕಾರದ ನೀತಿಯ ವಿರುದ್ದ ಕಾಂಗ್ರೆಸ್ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜೂ. 20. ಬಡವರ ಅನ್ನಭಾಗ್ಯವನ್ನು ಕಸಿದುಕೊಂಡ ಕೇಂದ್ರ ಸರಕಾರದ ನೀತಿಯ ವಿರುದ್ದ ಕಾಂಗ್ರೆಸ್ ಪಕ್ಷದ ವತಿಯಿಂದ ಬೆಳ್ತಂಗಡಿಯಲ್ಲಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಮಾಜಿ ಶಾಸಕ ವಸಂತ ಬಂಗೇರ, ಕೇಂದ್ರ ಸರಕಾರ ಬಡವರಿಗೆ ವಿತರಿಸಲು ಅಕ್ಕಿ ನೀಡದೇ ಬಡವರ ಅನ್ನವನ್ನು ಕಸಿದುಕೊಂಡಿದೆ. ಈ ಸರಕಾರಕ್ಕೆ ಮುಂದಿನ ಚುನಾವಣೆಯಲ್ಲಿ ಜನರೇ ಉತ್ತರ ನೀಡಲಿದ್ದಾರೆ ಎಂದರು. ಯಾರು ಏನೇ ಮಾಡಿದರೂ ರಾಜ್ಯ ಸರಕಾರ ತಾನು ನೀಡಿದ ಭರವಸೆಗಳನ್ನು ಈಡೇರಿಸಲಿದೆ. ಬಿಜೆಪಿಗೆ ತಾಕತ್ತಿದ್ದರೆ ಅದನ್ನು ತಡೆಯಲಿ

ಬೆಳ್ತಂಗಡಿ: ಕೇಂದ್ರ ಸರಕಾರದ ನೀತಿಯ ವಿರುದ್ದ ಕಾಂಗ್ರೆಸ್ ಪ್ರತಿಭಟನೆ Read More »

ಕರಾವಳಿ
Scroll to Top