congress

ರಾಮಲಿಂಗಾರೆಡ್ಡಿ ರೆಡ್ಡಿ, ಮುನಿಯಪ್ಪ ಬಳಿಕ ಈಗ ಸತೀಶ್‌ ಜಾರಕಿಹೊಳಿ ತಗಾದೆ

(ನ್ಯೂಸ್‌ ಕಡಬ) newskadaba.com ಜೂ. 06. ಖಾತೆಗಾಗಿ ರಾಮಲಿಂಗಾರೆಡ್ಡಿ, ಕೆ.ಎಚ್‌.ಮುನಿಯಪ್ಪ ಅವರ ತಗಾದೆ ಬಳಿಕ ಮತ್ತೊಬ್ಬ ಸಚಿವರು ಸಿಡಿಮಿಡಿಗೊಳ್ಳುತ್ತಿದ್ದು, ಸಮಾಜ ಕಲ್ಯಾಣ ಖಾತೆಗಾಗಿ ಪಟ್ಟುಹಿಡಿದಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರಮಾಪ್ತರಾಗಿರುವ ಸತೀಶ್‌ ಜಾರಕಿಹೊಳಿ ಲೋಕೋಪಯೋಗಿ ಖಾತೆ ಜೊತೆಗೆ ಅಥವಾ ಬದಲಾಗಿ ಸಮಾಜಕಲ್ಯಾಣ ಖಾತೆ ನೀಡುವಂತೆ ಒತ್ತಡ ಹೇರಿದ್ದು, ಕಾಂಗ್ರೆಸ್‌‍ಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಸಮಾಜ ಕಲ್ಯಾಣ ಖಾತೆಯ ಮೇಲೆ ಸಚಿವ ಕೆ.ಎಚ್‌. ಮುನಿಯಪ್ಪ ಕೂಡ ಕಣ್ಣಿಟ್ಟಿದ್ದಾರೆ. ನಮಗೂ ಅದೇ ಖಾತೆ ಬೇಕೆಂದು ಸತೀಶ್‌ ಜಾರಕಿಹೊಳಿ, ಹೈಕಮಾಂಡ್‌ […]

ರಾಮಲಿಂಗಾರೆಡ್ಡಿ ರೆಡ್ಡಿ, ಮುನಿಯಪ್ಪ ಬಳಿಕ ಈಗ ಸತೀಶ್‌ ಜಾರಕಿಹೊಳಿ ತಗಾದೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪದ್ಮನಾಭನಗರದಲ್ಲಿ 2028 ಕ್ಕೆ ಕಾಂಗ್ರೆಸ್ ಅಭ್ಯರ್ಥಿಗೆ ಗೆಲುವು ನಿಶ್ಚಿತ: ಡಿ.ಕೆ ಶಿವಕುಮಾರ್

ನ್ಯೂಸ್‌ ಕಡಬ) newskadaba.com, ಆ.16: ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚಿಗೆ ಮೂಲಸೌಕರ್ಯ ಯೋಜನೆ ಉದ್ಘಾಟನೆಗಾಗಿ ಬೆಂಗಳೂರಿಗೆ ಆಗಮಿಸಿದ್ದಾಗ ಸುರಂಗ ರಸ್ತೆ ಯೋಜನೆಯ ಬಗ್ಗೆ ಮನವಿ ಸಲ್ಲಿಸುವಂತೆ ಹೇಳಿದರು ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಗುರುವಾರ ವಿಧಾನ ಪರಿಷತ್ ಗೆ ತಿಳಿಸಿದ್ದಾರೆ. ಇಂದು ವಿಧಾನ ಪರಿಷತ್‌ನಲ್ಲಿ ಬೆಂಗಳೂರಿನ ಮಹತ್ವಾಕಾಂಕ್ಷಿ ಸುರಂಗ ರಸ್ತೆ ಯೋಜನೆ ತೀವ್ರ ಚರ್ಚೆಗೆ ಗ್ರಾಸವಾಯಿತು. ಇದು ಹಣ ಹೊಡೆಯುವ ಯೋಜನೆಯಲ್ಲ, ಬೆಂಗಳೂರಿನ ಟ್ರಾಫಿಕ್ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಿ ‘ಸಾಕ್ಷಿ ಗುಡ್ಡೆ’

ಪದ್ಮನಾಭನಗರದಲ್ಲಿ 2028 ಕ್ಕೆ ಕಾಂಗ್ರೆಸ್ ಅಭ್ಯರ್ಥಿಗೆ ಗೆಲುವು ನಿಶ್ಚಿತ: ಡಿ.ಕೆ ಶಿವಕುಮಾರ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಹುಲ್ ಗಾಂಧಿ ಹುಟ್ಟುಹಬ್ಬದ ಅಂಗವಾಗಿ ಕಡಬದ 2 ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

(ನ್ಯೂಸ್ ಕಡಬ) newskadaba.com ಜೂ. 20. ಕಾಂಗ್ರೆಸ್ ಪಕ್ಷದ ಧೀಮಂತ ನಾಯಕ, ಲೋಕಸಭೆಯ ವಿರೋಧ ಪಕ್ಷದ ನಾಯಕ ಸನ್ಮಾನ್ಯ ರಾಹುಲ್ ಗಾಂಧಿ ಅವರ ಜನ್ಮದಿನದ ಅಂಗವಾಗಿ ಸುಳ್ಯ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಫೈಝಲ್ ಕಡಬ ಅವರ ನೇತೃತ್ವದಲ್ಲಿ ಕಡಬದ ಎರಡು ಶಾಲೆಗಳ ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ವಿತರಿಸಲಾಯಿತು.   ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ವಿತರಿಸಿ ಸಿಹಿಯನ್ನು ಹಂಚಿ ಸಂಭ್ರಮದೊಂದಿಗೆ ರಾಹುಲ್ ಗಾಂಧಿ ಅವರ ಹುಟ್ಟುಹಬ್ಬವನ್ನು ಆಚರಿಸಲಾಯಿತು.   ಈ ಸಂದರ್ಭದಲ್ಲಿ ಕಡಬ ಬ್ಲಾಕ್ ಕಾಂಗ್ರೆಸ್

ರಾಹುಲ್ ಗಾಂಧಿ ಹುಟ್ಟುಹಬ್ಬದ ಅಂಗವಾಗಿ ಕಡಬದ 2 ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ Read More »

ಕರಾವಳಿ

ಕಾಂಗ್ರೆಸ್‌ ಸೇರಿ ಯೋಗೇಶ್ವರ್ ರಾಜಕೀಯ ಭವಿಷ್ಯ ಹಾಳು ಮಾಡಿಕೊಂಡಿದ್ದಾರೆ- ಅಶೋಕ್ ವಾಗ್ದಾಳಿ

(ನ್ಯೂಸ್ ಕಡಬ) newskadaba.com ಅ.23. ಕಾಂಗ್ರೆಸ್ ಪಕ್ಷ ಸೇರಿ ಸಿಪಿ ಯೋಗೇಶ್ವರ್ ರಾಜಕೀಯ ಭವಿಷ್ಯ ಹಾಳು ಮಾಡಿಕೊಂಡಿದ್ದಾರೆ. ಸಿಪಿ ಯೋಗೇಶ್ವರ್ ನಂಬಿಕೆಗೆ ಅಪಚಾರ ಮಾಡಿ ಹೋಗಿದ್ದಾರೆ ಎಂದು ಸಿಪಿವೈ ವಿರುದ್ಧ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಸಚಿವ ಸಿಪಿ ಯೋಗೇಶ್ವರ್ ಅವರನ್ನು ಪಕ್ಷದಲ್ಲಿ ಉಳಿಸಿಕೊಳ್ಳುವಲ್ಲಿ ಸಾಕಷ್ಟು ಪ್ರಯತ್ನ ಮಾಡಿದ್ದೇವೆ. ಇದೀಗ ಸಿಪಿ ಯೋಗೇಶ್ವರ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಸಿಪಿ ಯೋಗೇಶ್ವರ್ ಮೊದಲಿಂದಲೂ ಎಲ್ಲ ಪಕ್ಷಗಳ

ಕಾಂಗ್ರೆಸ್‌ ಸೇರಿ ಯೋಗೇಶ್ವರ್ ರಾಜಕೀಯ ಭವಿಷ್ಯ ಹಾಳು ಮಾಡಿಕೊಂಡಿದ್ದಾರೆ- ಅಶೋಕ್ ವಾಗ್ದಾಳಿ Read More »

ಕರ್ನಾಟಕ

ಸಿಪಿವೈ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತ ಸೇರ್ಪಡೆ…!

(ನ್ಯೂಸ್ ಕಡಬ) newskadaba.com ಅ.23. ಸಿಪಿ ಯೋಗೇಶ್ವರ್ ಇಂದು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಡಿಸಿಎಂ ಡಿಕೆಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ. ಒಂದುಕಡೆ ಚನ್ನಪಟ್ಟಣ ಉಪಚುನಾವಣಾ ಕಣ ರಂಗೇರುತ್ತಿದ್ದು, ಇದರ ಬೆನ್ನಲ್ಲೇ ಎನ್‌ಡಿಎ ಟಿಕೆಟ್‌ ಆಕಾಂಕ್ಷಿಯಾಗಿದ್ದ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ಬಿಜೆಪಿ-ಜೆಡಿಎಸ್‌ ಮೈತ್ರಿ ಪಕ್ಷಗಳಿಗೆ ಸಡ್ಡು ಹೊಡೆದಿದ್ದಾರೆ. ಈ ಮೂಲಕ ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸಿ.ಪಿ.ಯೊಗೇಶ್ವರ್ ಸ್ಪರ್ಧೆ ಬಹುತೇಕ ಖಚಿತವಾದಂತಾಗಿದೆ. ಬುಧವಾರದಂದು ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು

ಸಿಪಿವೈ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತ ಸೇರ್ಪಡೆ…! Read More »

ಕರ್ನಾಟಕ

ಉಪಚುನಾವಣೆ ಕಾಂಗ್ರೆಸ್ ಸಮರ್ಥವಾಗಿ ಎದುರಿಸಲಿದೆ – ಸಿಎಂ

(ನ್ಯೂಸ್ ಕಡಬ) newskadaba.com ಅ.17. ಬರುವ ನವೆಂಬರ್ ತಿಂಗಳಲ್ಲಿ ರಾಜ್ಯದಲ್ಲಿ ನಡೆಯಲಿರುವ ಉಪಚುನಾವಣೆಯನ್ನು ಕಾಂಗ್ರೆಸ್ ಪಕ್ಷ ಸಮರ್ಥವಾಗಿ ಎದುರಿಸಲಿದ್ದು, ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದರು. ಅವರು ಇಂದುವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕೇಂದ್ರ ಸರ್ಕಾರದ ಅಧೀನದಲ್ಲಿ ಬರುವ ಸಿಬಿಐ, ಇಡಿ, ಐಟಿ ಸೇರಿದಂತೆ ಯಾವುದೇ ಸಂಸ್ಥೆಗಳು ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಬೇಕೇ ಹೊರತು ಒಂದು ರಾಜಕೀಯ ಪಕ್ಷದ ಪರವಾಗಿ ಕೆಲಸ ಮಾಡಬಾರದು ಎಂದು ತಿಳಿಸಿದರು.  

ಉಪಚುನಾವಣೆ ಕಾಂಗ್ರೆಸ್ ಸಮರ್ಥವಾಗಿ ಎದುರಿಸಲಿದೆ – ಸಿಎಂ Read More »

ಕರ್ನಾಟಕ

ಗೃಹಲಕ್ಷ್ಮೀ ಹಣದಿಂದ ಮಗನಿಗೆ ಬೈಕ್ ಕೊಡಿಸಿದ ತಾಯಿ..!

(ನ್ಯೂಸ್ ಕಡಬ) newskadaba.com ಅ. 12. ಸರಕಾರದ ಪಂಚ ಗ್ಯಾರಂಟಿಗಳ ಪೈಕಿ ಒಂದಾದ ಗೃಹಲಕ್ಷ್ಮೀ ಯೋಜನೆಯ ಮೂಲಕ ದೊರೆತ ಹಣದಿಂದ ಮಹಿಳೆಯೊಬ್ಬರು ತನ್ನ ಮಗನಿಗೆ ಬೈಕ್‌ ಬುಕ್ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಕೌಜಲಗಿ ಗ್ರಾಮದಲ್ಲಿ ನಡೆದಿದೆ. ಕೌಜಲಗಿ ಗ್ರಾಮದ ಬಾಗವ್ವಾ ಸಣ್ಣಕ್ಕಿ ಎಂಬ ಮಹಿಳೆಯೋರ್ವರು ತನ್ನ ಪುತ್ರನಿಗೆ ಬೈಕ್ ಖರೀದಿಸಲು ಕೂಡಿಟ್ಟಿದ್ದ ಗೃಹಲಕ್ಷ್ಮಿ ಹಣವನ್ನು ಡೌನ್​ ಪೇಮೆಂಟ್ ಆಗಿ ಕಟ್ಟಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಮಹಾನವಮಿ ಹಬ್ಬದಂದು ದ್ವಿಚಕ್ರ

ಗೃಹಲಕ್ಷ್ಮೀ ಹಣದಿಂದ ಮಗನಿಗೆ ಬೈಕ್ ಕೊಡಿಸಿದ ತಾಯಿ..! Read More »

ಕರ್ನಾಟಕ

ಮತಯಂತ್ರಗಳನ್ನು ಹ್ಯಾಕ್ ಮಾಡಲಾಗಿದೆ- ಕಾಂಗ್ರೆಸ್ ದೂರು

(ನ್ಯೂಸ್ ಕಡಬ) newskadaba.com ಅ. 09. ಹರಿಯಾಣದಲ್ಲಿ ಪಕ್ಷಕ್ಕೆ ಭಾರೀ ಹಿನ್ನಡೆಯಾದ ಬಳಿಕ ಕಾಂಗ್ರೆಸ್ ನಾಯಕರು ಬುಧವಾರ ಚುನಾವಣಾ ಆಯೋಗವನ್ನು ಭೇಟಿ ನೀಡಿ ವಿದ್ಯುನ್ಮಾನ ಮತಯಂತ್ರಗಳನ್ನು ಹ್ಯಾಕ್ ಮಾಡಲಾಗಿದೆ ಎಂದು ಆರೋಪಿಸಿ ದೂರು ನೀಡಿದ್ದಾರೆ.   20 ಸ್ಥಾನಗಳಲ್ಲಿ ಹ್ಯಾಕಿಂಗ್ ನಡೆದಿದೆ ಎಂದು ಪಕ್ಷದ ವಕ್ತಾರ ಪವನ್ ಖೇರಾ ಆರೋಪಿಸಿದ್ದಾರೆ. ಏಳು ಸ್ಥಾನಗಳಿಗೆ ಸಂಬಂಧಿಸಿದಂತೆ ಅವರು ಸಾಕ್ಷ್ಯಚಿತ್ರ ಸಾಕ್ಷ್ಯವನ್ನು ನೀಡಿದ್ದಾರೆ.  ಇನ್ನುಳಿದ 13 ಕ್ಷೇತ್ರಗಳಿಗೆ ಸಂಬಂಧಿಸಿದ ದಾಖಲೆಗಳನ್ನು 48 ಗಂಟೆಯೊಳಗೆ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.

ಮತಯಂತ್ರಗಳನ್ನು ಹ್ಯಾಕ್ ಮಾಡಲಾಗಿದೆ- ಕಾಂಗ್ರೆಸ್ ದೂರು Read More »

ರಾಷ್ಟ್ರೀಯ ನ್ಯೂಸ್

ಮುನಿರತ್ನರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ದ.ಕ ಜಿಲ್ಲಾ ಕಾಂಗ್ರೆಸ್ ಘಟಕ ಆಗ್ರಹ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 20. ಪರಿಶಿಷ್ಟ ಜಾತಿಯ ಬಗ್ಗೆ ನಿಂದನೆಯ ಪದವನ್ನು ಬಳಸಿದ್ದಲ್ಲದೇ, ಮಹಿಳೆಯರ ಬಗ್ಗೆ ಅವಾಚ್ಯ ಶಬ್ದದಿಂದ ನಿಂದಿಸಿರುವ ಮುನಿರತ್ನರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ದ.ಕ ಜಿಲ್ಲಾ ಕಾಂಗ್ರೆಸ್‌ನ ಪರಿಶಿಷ್ಟ ಘಟಕದ ಜಿಲ್ಲಾಧ್ಯಕ್ಷ ದಿನೇಶ್ ಮೂಳೂರು ನೇತೃತ್ವದ ನಿಯೋಗ ಮಂಗಳೂರು ಪೊಲೀಸ್ ಕಮಿಷನರ್ ಭೇಟಿಯಾಗಿ ದೂರು ಸಲ್ಲಿಸಿ ಮುನಿರತ್ನ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ.   ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯೆ ಅಪ್ಪಿ ಎಸ್, ದ.ಕ ಜಿಲ್ಲಾ ಕಾಂಗ್ರೆಸ್ ಸಮಿತಿ

ಮುನಿರತ್ನರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ದ.ಕ ಜಿಲ್ಲಾ ಕಾಂಗ್ರೆಸ್ ಘಟಕ ಆಗ್ರಹ Read More »

ಕರಾವಳಿ

ಕುಸ್ತಿಪಟು ಪೋಗಟ್ ಹಾಗೂ ಬಜರಂಗ್ ಪೂನಿಯಾ ಕಾಂಗ್ರೆಸ್ ಗೆ ಸೇರ್ಪಡೆ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಸೆ. 06. ಕುಸ್ತಿಪಟುಗಳಾದ ವಿನೇಶ್ ಫೋಗಟ್ ಹಾಗೂ ಬಜರಂಗ್ ಪೂನಿಯಾ ರವರು ಎಐಸಿಸಿ ಕೇಂದ್ರ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಪಕ್ಷಕ್ಕೆ ಸೇರ್ಪಡೆಯಾದ ವಿನೇಶ್ ಫೋಗಟ್ ಮತ್ತು ಬಜರಂಗ್ ಪೂನಿಯಾರವರನ್ನು ಕೆ.ಸಿ ವೇಣುಗೋಪಾಲ್ ಶಾಲು ಹಾಕಿ ಪಕ್ಷಕ್ಕೆ ಸ್ವಾಗತಿಸಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮೊದಲು ವಿನೇಶ್ ಫೋಗಟ್ ಮತ್ತು ಬಜರಂಗ್ ಪೂನಿಯಾ ಕಾಂಗ್ರೆಸ್ ಅಧ್ಯಕ್ಷ  ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಸೇರಿದಂತೆ ಹಿರಿಯ ನಾಯಕರನ್ನು ಭೇಟಿ ಮಾಡಿ ಮಾತುಕತೆಯನ್ನು

ಕುಸ್ತಿಪಟು ಪೋಗಟ್ ಹಾಗೂ ಬಜರಂಗ್ ಪೂನಿಯಾ ಕಾಂಗ್ರೆಸ್ ಗೆ ಸೇರ್ಪಡೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top