congress

ಐವನ್ ಓರ್ವ ಭಯೋತ್ಪಾದಕ, ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ತಿರುಗೇಟು

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 23.  ಐವನ್‌ ಡಿಸೋಜಾ ಒಬ್ಬ ಭಯೋತ್ಪಾದಕ. ತಾಕತ್ತಿದ್ದರೆ ನನ್ನ ಮೇಲೆ ರೌಡಿಶೀಟರ್‌ ಹಾಕಲಿ ನೋಡೋಣ ಎಂದು ಬಿಜೆಪಿ ಶಾಸಕ ವೇದವ್ಯಾಸ ಕಾಮತ್‌ ಸವಾಲನ್ನು ಹಾಕಿರುವುದಾಗಿ ವರದಿಯಾಗಿದೆ.   ಕಾಂಗ್ರೆಸ್‌ನ ತಪ್ಪನ್ನು ಎತ್ತಿ ತೋರಿಸಿದವರಿಗೆ ರೌಡಿಶೀಟರ್‌ ತೆರೆಯೋದು ಇವರ ಕೆಲಸ. ಇಂತಹ ದೇಶದ್ರೋಹಿಗಳ ವಿರುದ್ಧ ಧ್ವನಿಯೆತ್ತಿದರೆ ರೌಡಿಶೀಟರ್‌ ಕೇಸು ಹಾಕುವುದು ನಿಮ್ಮ ಡಿಎನ್‌ಎಯಲ್ಲೇ ಇದೆ. ಇದಕ್ಕೆಲ್ಲ ನಾವು ಹೆದರುವುದಿಲ್ಲ ಎಂದು ಮಾಧ್ಯಮವೊಂದಕ್ಕೆ ಮಾಹಿತಿಯನ್ನು ನೀಡಿರುವ ಕುರಿತು ವರದಿಯಾಗಿದೆ. ರಾಜ್ಯಪಾಲರ ವಿರುದ್ಧ ಮಾತನಾಡಿದ, […]

ಐವನ್ ಓರ್ವ ಭಯೋತ್ಪಾದಕ, ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ತಿರುಗೇಟು Read More »

ಕರಾವಳಿ, ಕರ್ನಾಟಕ

ಐವನ್ ಡಿಸೋಜಾ ಮನೆ ಮೇಲೆ ಕಲ್ಲು ತೂರಾಟ- ಕಾಂಗ್ರೆಸ್ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 23. ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ ಅವರ ಮನೆ ಮೇಲೆ ಕಲ್ಲು ತೂರಾಟ ಮಾಡಿದ್ದನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಐವನ್ ಅವರ ಮನೆಯಿಂದ ಕಂಕನಾಡಿವರೆಗೆ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯುದ್ದಕ್ಕೂಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ವಿರುದ್ದ ಘೋಷಣೆ ಕೂಗಿದರು. ಪ್ರತಿಭಟನಾ ಮೆರವಣಿಗೆ ಕಂಕನಾಡಿ ಪ್ರವೇಶಿಸುತ್ತಿದ್ದಂತೆ ಪೊಲೀಸರು ತಡೆದಿದ್ದು, ಬಳಿಕ ಅಲ್ಲೇ ಕಾಂಗ್ರೆಸ್ ನಿಂದ ಪ್ರತಿಭಟನೆ ನಡೆಯಿತು. ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಮಾಜಿ ಶಾಸಕ ಜೆ.ಆರ್.

ಐವನ್ ಡಿಸೋಜಾ ಮನೆ ಮೇಲೆ ಕಲ್ಲು ತೂರಾಟ- ಕಾಂಗ್ರೆಸ್ ಪ್ರತಿಭಟನೆ Read More »

ಕರಾವಳಿ

ಕಾಂಗ್ರೆಸ್ ಕ್ರಮ ಖಂಡಿಸಿ ನಾಳೆ (ಆ. 22) ಜಿಲ್ಲೆಗಳಲ್ಲಿ ಬಿಜೆಪಿ ಪ್ರತಿಭಟನೆ – ಸುನೀಲ್ ಕುಮಾರ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 21. ಘನತೆವೆತ್ತ ರಾಜ್ಯಪಾಲರಿಗೆ ಅವಮಾನ ಮಾಡಿದ ಕಾಂಗ್ರೆಸ್ ಕ್ರಮವನ್ನು ಖಂಡಿಸಿ ಹಾಗೂ ಹಗರಣಗಳ ಹಿನ್ನೆಲೆ ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಿ ನಾಳೆ (ಆ.22) ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನೀಲ್‍ಕುಮಾರ್ ತಿಳಿಸಿದ್ದಾರೆ. ರಾಜ್ಯ ಕೋರ್ ಕಮಿಟಿ ಸದಸ್ಯರು, ಸ್ಥಳೀಯ ಸಂಸದರು, ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು, ಜನಪ್ರತಿನಿಧಿಗಳು, ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳು ಈ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು

ಕಾಂಗ್ರೆಸ್ ಕ್ರಮ ಖಂಡಿಸಿ ನಾಳೆ (ಆ. 22) ಜಿಲ್ಲೆಗಳಲ್ಲಿ ಬಿಜೆಪಿ ಪ್ರತಿಭಟನೆ – ಸುನೀಲ್ ಕುಮಾರ್ Read More »

ಕರ್ನಾಟಕ

ಕೆಂಪು ಕೋಟೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ- ರಾಹುಲ್ ಗಾಂಧಿ ಭಾಗಿ

(ನ್ಯೂಸ್ ಕಡಬ) newskadaba.com  ಹೊಸದಿಲ್ಲಿ, ಆ. 15. ಕಾಂಗ್ರೆಸ್‌ ಸಂಸದ ರಾಹುಲ್‌ ಗಾಂಧಿ ಇಂದು ರಾಜಧಾನಿಯ ಕೆಂಪು ಕೋಟೆಯಲ್ಲಿ ನಡೆದ 78ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡಿದ್ದು, ಈ ಮೂಲಕ ಕಳೆದ 10 ವರ್ಷಗಳಲ್ಲಿ ಪಾಲ್ಗೊಂಡ ಲೋಕಸಭೆಯ ಮೊದಲ ವಿಪಕ್ಷ ನಾಯಕರಾಗಿದ್ದಾರೆ.   ಭಾರತದ ಒಲಿಂಪಿಕ್‌ ಕಂಚಿನ ಪದಕ ವಿಜೇತ ಹಾಕಿ ತಂಡ ಹಾಗೂ ತಂಡದ ನಾಯಕ ಹರ್ಮನ್‌ಪ್ರೀತ್‌ ಸಿಂಗ್‌ ರಾಹುಲ್‌ ಗಾಂಧಿ ಜೊತೆಗಿದ್ದು, ಒಲಿಂಪಿಕ್ಸ್‌ ಪದಕ ವಿಜೇತರಾದ ಮನು ಭಾಕರ್‌, ಸರಬ್‌ಜೋತ್‌ ಸಿಂಗ್‌, ಪಿ ಆರ್‌ ಶ್ರೀಜೇಶ್‌

ಕೆಂಪು ಕೋಟೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ- ರಾಹುಲ್ ಗಾಂಧಿ ಭಾಗಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯವಲ್ಲ – ಎಡವಟ್ಟು ಮಾಡಿಕೊಂಡ ಕಾಂಗ್ರೆಸ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 21. ರಾಜ್ಯ ಸರ್ಕಾರವು ಒಂದಲ್ಲೊಂದು ಎಡವಟ್ಟು ಮಾಡುತ್ತಲೇ ಇದ್ದು, ಜ್ಞಾನ ದೇಗುಲವಿದು ಕೈಮುಗಿದು ಒಳಗೆ ಬಾ ಎಂಬ ಶೀರ್ಷಿಕೆಯನ್ನು ಬದಲಾವಣೆ ಮಾಡಿ ಕೈ ಸುಟ್ಟುಕೊಂಡ ಬೆನ್ನಲ್ಲೇ ಈಗ ಖಾಸಗಿ ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯವಲ್ಲ ಎಂಬ ಆದೇಶ ನೀಡುವ ಮೂಲಕ ಮತ್ತೊಂದು ಎಡವಟ್ಟು ಮಾಡಿಕೊಂಡಿದೆ. ಇನ್ನು ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯವಿಲ್ಲ, ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಮಾತ್ರ ನಾಡಗೀತೆಯನ್ನು ಹಾಡಬೇಕು ಎಂಬ ಆದೇಶವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ

ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯವಲ್ಲ – ಎಡವಟ್ಟು ಮಾಡಿಕೊಂಡ ಕಾಂಗ್ರೆಸ್ Read More »

ಕರ್ನಾಟಕ

ಸಿಎಂ, ಡಿಸಿಎಂ ರಾಜ್ಯ ಪ್ರವಾಸ- ಲೋಕಸಭಾ ಚುನಾವಣೆಗೆ ಭರ್ಜರಿ ತಯಾರಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 15. ಮುಂಬರುವ ಲೋಕಸಭಾ ಚುನಾವಣೆಗೆ ಭರ್ಜರಿ ಸಿದ್ದತೆ ನಡೆಸಿರುವ ರಾಜ್ಯ ಕಾಂಗ್ರೆಸ್ ನಾಯಕರು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಪ್ರವಾಸ ಮಾಡಿದ್ದ ಮಾದರಿಯಲ್ಲೇ ಇದೇ ಫೆ. 23ರ ಬಳಿಕ ರಾಜ್ಯಾದ್ಯಂತ ಪ್ರವಾಸ ನಡೆಸಲಿದ್ದಾರೆ ಎಂಬ ಮಾಹಿತಿ ಕೇಳಿಬರುತ್ತಿದೆ.   ಕಳೆದಬಾರಿ ವಿಧಾನಸಭೆ ಚುನಾವಣೆ ಮಾದರಿಯಲ್ಲಿಯೇ ಲೋಕಸಭಾ ಚುನಾವಣೆಯ ಪ್ರಚಾರಕ್ಕೂ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾ‌ರ್ ಪ್ರತ್ಯೇಕವಾಗಿ ವಿವಿಧ ಜಿಲ್ಲೆ ಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಮಾಹಿತಿ ಪ್ರಕಾರ ಸಿದ್ದರಾಮಯ್ಯ 16,

ಸಿಎಂ, ಡಿಸಿಎಂ ರಾಜ್ಯ ಪ್ರವಾಸ- ಲೋಕಸಭಾ ಚುನಾವಣೆಗೆ ಭರ್ಜರಿ ತಯಾರಿ Read More »

ಕರ್ನಾಟಕ

ಕಾಂಗ್ರೆಸ್‌ ತೊರೆದ ಮಾಜಿ ಸಿಎಂ ಅಶೋಕ್ ಚವಾಣ್ ಇಂದು ಬಿಜೆಪಿಗೆ ಸೇರ್ಪಡೆ..!

(ನ್ಯೂಸ್ ಕಡಬ) newskadaba.com ಮುಂಬೈ, ಫೆ. 13. ನಿನ್ನೆಯಷ್ಟೇ ಕಾಂಗ್ರೆಸ್ ಪಕ್ಷ ತೊರೆದಿದ್ದ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್ ಇಂದು ಬಿಜೆಪಿ ಸೇರಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸೋಮವಾರದಂದು ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ ಬೆನ್ನಲ್ಲೇ ಚವಾಣ್ ಬಿಜೆಪಿಗೆ ಸೇರುತ್ತಾರೆ ಎಂಬ ಸುದ್ದಿ ಹಬ್ಬಿದ್ದು, ಇದೀಗ ಬಿಜೆಪಿ ಮುಖಂಡರ ಸಮ್ಮುಖದಲ್ಲಿ ಪಕ್ಷ ಸೇರ್ಪಡೆಯಾಗಲಿದ್ದಾರೆ ಎಂದು ವರದಿಯಾಗಿದೆ.

ಕಾಂಗ್ರೆಸ್‌ ತೊರೆದ ಮಾಜಿ ಸಿಎಂ ಅಶೋಕ್ ಚವಾಣ್ ಇಂದು ಬಿಜೆಪಿಗೆ ಸೇರ್ಪಡೆ..! Read More »

ಕರಾವಳಿ

ರಾಮಮಂದಿರ ಉದ್ಘಾಟನೆಗೆ ಪಾಲ್ಗೊಳ್ಳುವುದಿಲ್ಲ- ಕಾಂಗ್ರೆಸ್

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಜ. 11. ಕಾಂಗ್ರೆಸ್ ಪಕ್ಷವು ಜ. 22ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರ ಉದ್ಘಾಟನೆಯಲ್ಲಿ ಭಾಗವಹಿಸದಿರಲು ನಿರ್ಧರಿಸಿರುವುದಾಗಿ ಬುಧವಾರದಂದು ತಿಳಿಸಿದೆ. ಮುಂಬರುವ ಲೋಕಸಭಾ ಚುನಾವಣೆಯ ಲಾಭಕ್ಕಾಗಿ ಬಿಜೆಪಿ ಮತ್ತು ಆರೆಸ್ಸೆಸ್ ನಾಯಕರಿಂದ ಅಪೂರ್ಣ ಮಂದಿರದ ಉದ್ಘಾಟನೆಯನ್ನು ಮಾಡಲಾಗುತ್ತಿದೆ. 2019ರ ಸರ್ವೋಚ್ಛ ನ್ಯಾಯಾಲಯದ ತೀರ್ಪಿಗೆ ಬದ್ಧರಾಗಿ ಮತ್ತು ಶ್ರೀರಾಮನನ್ನು ಆರಾಧಿಸುವ ಕೋಟ್ಯಂತರ ಜನರ ಭಾವನೆಗಳನ್ನು ಗೌರವಿಸಿ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಲೋಕಸಭೆಯಲ್ಲಿ ಪಕ್ಷದ ನಾಯಕ ಅಧೀರ

ರಾಮಮಂದಿರ ಉದ್ಘಾಟನೆಗೆ ಪಾಲ್ಗೊಳ್ಳುವುದಿಲ್ಲ- ಕಾಂಗ್ರೆಸ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಒಂದು ವಾರದೊಳಗೆ ‘ಗೃಹಲಕ್ಷ್ಮೀ ಅದಾಲತ್ʼ ಆರಂಭ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 23. ರಾಜ್ಯ ಸರಕಾರದ ಗ್ಯಾರಂಟಿಗಳ ಪೈಕಿ ಒಂದಾದ ‘ಗೃಹಲಕ್ಷ್ಮೀ’ ಯೋಜನೆಗೆ ಉಂಟಾಗಿರುವ ಸಣ್ಣಪುಟ್ಟ ತೊಂದರೆಗಳಿಗೆ ಶೀಘ್ರವೇ ಪರಿಹಾರ ಸಿಗಲಿದ್ದು, ಅದಕ್ಕಾಗಿ ಇನ್ನೊಂದು ವಾರದಲ್ಲಿ ಗೃಹಲಕ್ಷ್ಮೀ ಅದಾಲತ್ ಆರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಈ ಕುರಿತು ಗುರುವಾರದಂದು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ 1 ಕೋಟಿ 10 ಲಕ್ಷ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆ ತಲುಪಿದ್ದು, ಬಾಕಿ ಉಳಿದಿರುವ ಫಲಾನುಭವಿಗಳಿಗೆ ಆಯಾ

ಒಂದು ವಾರದೊಳಗೆ ‘ಗೃಹಲಕ್ಷ್ಮೀ ಅದಾಲತ್ʼ ಆರಂಭ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ Read More »

ಕರ್ನಾಟಕ

ನವೆಂಬರ್ 24ರಂದು ನಗರಾಭಿವೃದ್ಧಿ ಸಚಿವರಿಂದ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 22. ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಬಿ.ಎಸ್. ಸುರೇಶ್ ಅವರು ನವೆಂಬರ್ 24ರಂದು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಪ್ರವಾಸದ ವಿವರ- ನವೆಂಬರ್ 24ರ ಶುಕ್ರವಾರದಂದು ಬೆಳಗ್ಗೆ 8.15ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ, ಬೆಳಿಗ್ಗೆ 10 ಗಂಟೆಗೆ  ಮಂಗಳೂರು ನಗರದ ಎಮ್ಮೆಕೆರೆಯಲ್ಲಿ ನೂತನವಾಗಿ ನಿರ್ಮಾಣವಾಗಿರುವ ಅಂತರಾಷ್ಟ್ರೀಯ ಮಟ್ಟದ ಈಜುಕೊಳದ ಉದ್ಘಾಟನೆ ಹಾಗೂ ಈಜು ಸ್ಪರ್ಧೆಯನ್ನು ಉದ್ಘಾಟಿಸುವರು. 12 ಗಂಟೆಗೆ ಜಿಲ್ಲಾ ಕಾಂಗ್ರೆಸ್ ಕಛೇರಿಗೆ ಭೇಟಿ, 2.30ರಿಂದ

ನವೆಂಬರ್ 24ರಂದು ನಗರಾಭಿವೃದ್ಧಿ ಸಚಿವರಿಂದ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ Read More »

ಕರಾವಳಿ, ಕರ್ನಾಟಕ
Scroll to Top