congress

ಜನವರಿಯಲ್ಲಿ ‘ಯುವನಿಧಿ’ ಯೋಜನೆ ಜಾರಿ- ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com  ಬೆಂಗಳೂರು, ಸೆ. 15. ಮುಂದಿನ ವರ್ಷ ಜನವರಿಯಲ್ಲಿ 5ನೇ ಗ್ಯಾರಂಟಿಯಾದ ಯುವನಿಧಿ ಯೋಜನೆಯನ್ನು ಜಾರಿ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ನಾನು ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿದ್ದೇನೆ. ಈ ಬಾರಿಯೂ 5 ಗ್ಯಾರಂಟಿಗಳಲ್ಲಿ 4 ಗ್ಯಾರಂಟಿ ಜಾರಿ ಮಾಡಿದ್ದೇವೆ. ಯುವನಿಧಿ ಗ್ಯಾರೆಂಟಿ ಜನವರಿಗೆ ಜಾರಿಗೆ ಬರುತ್ತದೆ ಎಂದರು. ನುಡಿದಂತೆ ನಡೆದ ನಾವು ಜುಲೈ 1ರಂದು ಗೃಹಜ್ಯೋತಿ ಯೋಜನೆ ಜಾರಿ […]

ಜನವರಿಯಲ್ಲಿ ‘ಯುವನಿಧಿ’ ಯೋಜನೆ ಜಾರಿ- ಸಿಎಂ ಸಿದ್ದರಾಮಯ್ಯ Read More »

ಕರಾವಳಿ

ಇಂದು (ಆ. 29) ಶಾಲಾ ಶಿಕ್ಷಣ-ಸಾಕ್ಷರತಾ ಸಚಿವರ ಪ್ರವಾಸ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 29. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಮಧು ಬಂಗಾರಪ್ಪ ಅವರು ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ. ವಿವರ ಇಂತಿದೆ: ಅವರು ಆ. 29ರ ಮಂಗಳವಾರ ಬೆಳಗ್ಗೆ 11 ಗಂಟೆಗೆ ಮೂಡಬಿದಿರೆಯ ಸ್ಕೌಟ್ಸ್ ಮತ್ತು ಗೈಡ್ ಕನ್ನಡ ಭವನದಲ್ಲಿ ನಡೆಯುವ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಹಾಗೂ ರಾಜ್ಯ ಮಟ್ಟದ ಶೈಕ್ಷಣಿಕ ಸಮಾವೇಶದಲ್ಲಿ ಭಾಗವಹಿಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇಂದು (ಆ. 29) ಶಾಲಾ ಶಿಕ್ಷಣ-ಸಾಕ್ಷರತಾ ಸಚಿವರ ಪ್ರವಾಸ Read More »

ಕರಾವಳಿ, ಕರ್ನಾಟಕ

ಸರ್ಕಾರಕ್ಕೆ ನೂರು ದಿನಗಳ ಸಂಭ್ರಮ- ದೇಶಕ್ಕೆ ಮಾದರಿ ಈ ಪಂಚ ಗ್ಯಾರಂಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 28. ಸರ್ವ ಜನಾಂಗದ ಶಾಂತಿಯ ತೋಟವಾದ ರಾಜ್ಯದಲ್ಲಿ ಬಡವರು, ದುರ್ಬಲರು, ಮಹಿಳೆಯರು ಸೇರಿದಂತೆ ಎಲ್ಲಾ ವರ್ಗದ ಜನತೆಯ ಶ್ರೇಯೋಭಿವೃದ್ದಿಯ ಉದ್ದೇಶದಿಂದ ಅಧಿಕಾರಕ್ಕೆ ಬಂದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಆಗಸ್ಟ್ 28ಕ್ಕೆ 100 ದಿನ ಪೂರೈಸಿದೆ. ಚುನಾವಣಾ ಪ್ರಣಾಳಿಕೆಯಲ್ಲಿ ರಾಜ್ಯದಲ್ಲಿ ನಾಗರೀಕರಿಗೆ ನೀಡಿದ ಭರವಸೆಯಂತೆ, ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವ ಮೂಲಕ, ಜನ ಸಾಮಾನ್ಯರ ಮೊಗದಲ್ಲಿ ನೆಮ್ಮದಿ ಹಾಗೂ ಸಂತಸ ಮೂಡುವಂತೆ ಮಾಡಿದೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಮೇ-20 ರಂದು

ಸರ್ಕಾರಕ್ಕೆ ನೂರು ದಿನಗಳ ಸಂಭ್ರಮ- ದೇಶಕ್ಕೆ ಮಾದರಿ ಈ ಪಂಚ ಗ್ಯಾರಂಟಿ Read More »

ಕರ್ನಾಟಕ

ಕಾಂಗ್ರೆಸ್ ಸೇರಲಿರುವ ನಾಯಕರನ್ನು ತಡೆಯದಂತೆ ಬಿಜೆಪಿ ಸೂಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 23. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಸೇರಲು ಬಯಸುವ ಬಿಜೆಪಿ ಪಕ್ಷದ ನಾಯಕರನ್ನು ತಡೆಯದಂತೆ ಬಿಜೆಪಿ ಕರ್ನಾಟಕ ಘಟಕಕ್ಕೆ ಸೂಚನೆ ನೀಡಲಾಗಿದೆ. ಮುಂಬರುವ ಲೋಕಸಭೆ ಚುನಾವಣೆಗೂ ಮುನ್ನ ಆಪರೇಷನ್‌ ಹಸ್ತದ ಮೂಲಕ ಬಿಜೆಪಿಯ 10ರಿಂದ 15 ನಾಯಕರು ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ ಎಂದು ಕಾಂಗ್ರೆಸ್‌ ನಾಯಕರು ಹೇಳುತ್ತಿದ್ದರು. ಮಾಜಿ ಸಚಿವರೂ ಹಾಗೂ ಬಿಜೆಪಿ ಶಾಸಕರು ಆದ ಎಸ್.ಟಿ. ಸೋಮಶೇಖರ್, ಶಿವರಾಮ ಹೆಬ್ಬಾರ್ ಅವರು ಕಾಂಗ್ರೆಸ್ ಪಕ್ಷ ಸೇರಲು ಸಜ್ಜಾಗಿದ್ದಾರೆ ಎಂದು ಮೂಲಗಳು

ಕಾಂಗ್ರೆಸ್ ಸೇರಲಿರುವ ನಾಯಕರನ್ನು ತಡೆಯದಂತೆ ಬಿಜೆಪಿ ಸೂಚನೆ Read More »

ಕರ್ನಾಟಕ

ವದಂತಿ ಬೆನ್ನಲ್ಲೇ ಡಿಕೆಶಿ ಭೇಟಿಯಾದ ಆಯನೂರು ಮಂಜುನಾಥ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 20. ವಿಧಾನಸಭೆ ಚುನಾವಣೆ ವೇಳೆ ಬಿಜೆಪಿಯಲ್ಲಿದ್ದ ಆಯನೂರ್ ಮಂಜುನಾಥ್, ಬಳಿಕ ಕಾಂಗ್ರೆಸ್ ಕದ ತಟ್ಟಿ ಕೊನೆಗೆ ಜೆಡಿಎಸ್ ಸೇರಿದ್ದರು. ಇದೀಗ ಮಾಜಿ ಸಂಸದ ಆಯನೂರು ಮಂಜುನಾಥ್‌ ಕಾಂಗ್ರೆಸ್‌ ಸೇರುವುದು ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ. ಪರಿಷತ್‌ ಚುನಾವಣೆಗೆ ಈಗಾಗಲೇ ಆಯನೂರು ಮಂಜುನಾಥ್ ಕಾಂಗ್ರೆಸ್‌ನಿಂದ ಸ್ಪರ್ಧಿಸಲಿದ್ದಾರೆ ಎಂಬ ವದಂತಿ ಬೆನ್ನಲ್ಲೇ, ಇಂದು ಆಯನೂರು, ಡಿಸಿಎಂ ಡಿಕೆಶಿ ಅವರನ್ನು ಬೆಂಗಳೂರಿನ ಸದಾಶಿವನಗರದ ಮನೆಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಇದರ ಜೊತೆಗೆ ಅವರು ಕೆಲವು

ವದಂತಿ ಬೆನ್ನಲ್ಲೇ ಡಿಕೆಶಿ ಭೇಟಿಯಾದ ಆಯನೂರು ಮಂಜುನಾಥ್ Read More »

ಕರ್ನಾಟಕ

ತಮಿಳುನಾಡು ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷರಾಗಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್…?

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 20. ಕರ್ನಾಟಕ ಕೇಡರ್‌ನ ಮಾಜಿ ಐಎಎಸ್ ಅಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್ ಅವರನ್ನು ತಮಿಳುನಾಡಿನ ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷ ಮಾಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಈಗಾಗಲೇ ಪಕ್ಷದ ಹಾಲಿ ಅಧ್ಯಕ್ಷ ಸ್ಥಾನದಲ್ಲಿರುವ ಕೆ.ಎಸ್‌.ಅಳಗಿರಿ ಅವರ ಅಧಿಕಾರಾವಧಿ ಪೂರ್ಣಗೊಂಡಿದ್ದು, ಆದರೆ ಅವರ ಕರ್ತವ್ಯ ನಿಷ್ಠೆಯನ್ನು ಗೌರವಿಸಿ 2024ರ ಲೋಕಸಭೆ ಚುನಾವಣೆವರೆಗೂ ಅವರನ್ನೇ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಸಲು ಹೈ ಕಮಾಂಡ್‌ ನಿರ್ಧರಿಸಿದೆ. ಈಗಾಗಲೇ ತಮಿಳುನಾಡು ಕಾಂಗ್ರೆಸ್ ಸಮಿತಿಯು ಮೂರು ವಿಭಾಗಳಾಗಿ ವಿಭಜಿಸಲ್ಪಟ್ಟಿದ್ದು, ಇದು

ತಮಿಳುನಾಡು ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷರಾಗಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್…? Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನಿಡ್ಪಳ್ಳಿ ಗ್ರಾ.ಪಂ. ಉಪಚುನಾವಣಾ ಫಲಿತಾಂಶ ಪ್ರಕಟ- ಗೆಲುವಿನ ನಗೆ ಬೀರಿದ ಕಾಂಗ್ರೆಸ್ ಅಭ್ಯರ್ಥಿ

(ನ್ಯೂಸ್ ಕಡಬ) newskadaba.com ಪುತ್ತೂರು, ಜು. 26. ಆರ್ಯಾಪು ಹಾಗೂ ನಿಡ್ಪಳ್ಳಿ ಗ್ರಾಮ ಪಂಚಾಯತ್ ಗಳ ಬ್ಬರು ಸದಸ್ಯರ ನಿಧನದಿಂದ ತೆರವಾಗಿರುವ ರಡು ಸ್ಥಾನಗಳಿಗೆ ಜು. 23ರಂದು ಚುನಾವಣೆ ನಡೆದಿದ್ದು, ಇದೀಗ ಫಲಿತಾಂಶ ಪ್ರಕಟಗೊಂಡಿದೆ. ಈ ಮೊದಲು ನಿಡ್ಪಳ್ಳಿ ಗ್ರಾಮ ಪಂಚಾಯತ್ ನಲ್ಲಿ ಸದಸ್ಯರಾಗಿದ್ದ ಮುರಳೀಕೃಷ್ಣ ಭಟ್ ನಿಧನರಾದ ಹಿನ್ನೆಲೆ ಆ ಸ್ಥಾನ ತೆರವಾಗಿತ್ತು. ಪುತ್ತೂರು ತಾಲೂಕು ಕಛೇರಿಯಲ್ಲಿ ಮತ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, ಭಾರೀ ಪೈಪೋಟಿ ಹೊಂದಿದ್ದ ನಿಡ್ಪಳ್ಳಿ ಪಂಚಾಯತ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸತೀಶ್

ನಿಡ್ಪಳ್ಳಿ ಗ್ರಾ.ಪಂ. ಉಪಚುನಾವಣಾ ಫಲಿತಾಂಶ ಪ್ರಕಟ- ಗೆಲುವಿನ ನಗೆ ಬೀರಿದ ಕಾಂಗ್ರೆಸ್ ಅಭ್ಯರ್ಥಿ Read More »

ಕರಾವಳಿ

ಸಚಿವರ ವರ್ತನೆಯಿಂದ ಅಸಮಾಧಾನ- ಶಾಸಕರಿಂದ ಮುಖ್ಯಮಂತ್ರಿಗೆ ದೂರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 25. ರಾಜ್ಯ ಸರ್ಕಾರದಲ್ಲಿ ಸಚಿವರ ವಿರುದ್ಧ ಶಾಸಕರಿಗೆ ಅಸಮಾಧಾನ ಭುಗಿಲೆದ್ದಿದ್ದು, ಈ ಕುರಿತು ಕೆಲವು ಶಾಸಕರು ಪತ್ರದ ಮೂಲಕ ಸಿಎಂ ಸಿದ್ಧರಾಮಯ್ಯ ಅವರಿಗೆ ದೂರು ನೀಡಿದ್ದಾರೆ. ಈ ಮೂಲಕ ಕಾಂಗ್ರೆಸ್ ನಲ್ಲಿನ ಕೆಲವು ಸಚಿವರ ಮತ್ತು  ಶಾಸಕರ  ನಡುವೆ ಅಸಮಾಧಾನ ಇರುವುದು ಕಂಡು ಬಂದಿದೆ.  ಸಿಎಂ ಸಿದ್ಧರಾಮಯ್ಯಗೆ ಶಾಸಕರು, ಪರಿಷತ್ ಸದಸ್ಯರಿಂದ ಪತ್ರದಲ್ಲಿ ಸಚಿವರ ದುರಹಂಕಾರಕ್ಕೆ ಬುದ್ದಿ ಹೇಳಿ ಎಂಬುದಾಗಿ ಮನವಿ ಮಾಡಲಾಗಿದೆ ಎಂದು ಹೇಳಲಾಗಿದೆ. ಶಾಸಕ ಬಸವರಾಜ ರಾಯ

ಸಚಿವರ ವರ್ತನೆಯಿಂದ ಅಸಮಾಧಾನ- ಶಾಸಕರಿಂದ ಮುಖ್ಯಮಂತ್ರಿಗೆ ದೂರು Read More »

ಕರ್ನಾಟಕ

ಆಪರೇಷನ್ ಹಸ್ತಕ್ಕೆ ಮುಂದಾದ ಕಾಂಗ್ರೆಸ್ – ಶಾಸಕ ಮುನಿರತ್ನಗೆ ಶಾಕ್..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 24. ಆಪರೇಷನ್ ಹಸ್ತಕ್ಕೆ ಮುಂದಾಗಿರುವ ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಹಾಗೂ ಅವರ ಸಹೋದರ ಸಂಸದ ಸುರೇಶ್​ ಕಾಂಗ್ರೆಸ್​-ಜೆಡಿಎಸ್​ ಮೃತ್ರಿ ಸರ್ಕಾರದ ಪತನಕ್ಕೆ ಕಾರಣಕರ್ತರಾಗಿದ್ದವರಲ್ಲಿ ಓರ್ವರಾದ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಶಾಸಕ ಮುನಿರತ್ನಗೆ ದೊಡ್ಡ ಶಾಕ್ ನೀಡಿದ್ದಾರೆ. ಬಿಬಿಎಂಪಿ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಕಾರ್ಯ ಪ್ರವೃತ್ತರಾಗಿರುವ ಡಿಕೆ ಬ್ರದರ್ಸ್​, ಕಾಂಗ್ರೆಸ್​​ನಿಂದ ದೂರ ಉಳಿದವರನ್ನು ವಾಪಸ್​ ಕರೆತರುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದು, ಇದರ ಫಲವಾಗಿ ಶಾಸಕ ಮುನಿರತ್ನ, ಮಾಜಿ ಬಿಬಿಎಂಪಿ

ಆಪರೇಷನ್ ಹಸ್ತಕ್ಕೆ ಮುಂದಾದ ಕಾಂಗ್ರೆಸ್ – ಶಾಸಕ ಮುನಿರತ್ನಗೆ ಶಾಕ್..! Read More »

ಕರ್ನಾಟಕ

ರಾಜ್ಯ ಸರಕಾರದಿಂದ ಭರ್ಜರಿ ಗುಡ್ ನ್ಯೂಸ್ – ಗೃಹಜ್ಯೋತಿ ಯೋಜನೆಯಡಿ ಮೂರು ಜ್ಯೋತಿಗಳು ವಿಲೀನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 18. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಗೆ ಈಗಾಗಲೇ ನೋಂದಣಿ ಶುರುವಾಗಿದ್ದು, 1 ತಿಂಗಳಲ್ಲಿ ಬರೋಬ್ಬರಿ 1.09 ಕೋಟಿ ಗ್ರಾಹಕರು ನೋಂದಣಿ ಮಾಡಿಸಿಕೊಂಡಿದ್ದಾರೆ. ಇದೀಗ ರಾಜ್ಯದ ಜನತೆಗೆ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ನೀಡಿದ್ದು, ಮೂರು ವಿದ್ಯುತ್ ಸಂಬಂಧಿ ಯೋಜನೆಗಳಾದ ಭಾಗ್ಯ ಜ್ಯೋತಿ, ಕುಟೀರ ಜ್ಯೋತಿ ಹಾಗೂ ಅಮೃತ ಜ್ಯೋತಿ ಯೋಜನೆಗಳನ್ನು ಗೃಹಜ್ಯೋತಿಯಲ್ಲಿ ವಿಲೀನ ಮಾಡಿ ಸರಕಾರ ಆದೇಶಿಸಿದೆ. ಈ ಮೂಲಕ 50 ಲಕ್ಷಕ್ಕೂ ಹೆಚ್ಚು ಕುಟುಂಬಗಳಿಗೆ

ರಾಜ್ಯ ಸರಕಾರದಿಂದ ಭರ್ಜರಿ ಗುಡ್ ನ್ಯೂಸ್ – ಗೃಹಜ್ಯೋತಿ ಯೋಜನೆಯಡಿ ಮೂರು ಜ್ಯೋತಿಗಳು ವಿಲೀನ Read More »

ಕರಾವಳಿ
Scroll to Top