congress

‘ನಾನು ಬಿಜೆಪಿ ಜೊತೆಗೆ ದೃಢವಾಗಿದ್ದೇನೆ’ ➤ ಊಹಾಪೋಹಗಳಿಗೆ ತೆರೆ ಎಳೆದ ತೇಜಸ್ವಿನಿ ಅನಂತಕುಮಾರ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 18. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರಿನ ಎರಡು ಕ್ಷೇತ್ರಗಳಲ್ಲಿ ಗುರಿ ಹೊಂದಿರುವ ಡಿಸಿಎಂ ಡಿಕೆ ಶಿವಕುಮಾರ್ ಆಪರೇಷನ್ ಕಾಂಗ್ರೆಸ್​ಗೆ ಮುಂದಾಗಿದ್ದಾರೆ ಎಂಬ ವದಂತಿಗಳು ಕೇಳಿ ಬರುತ್ತಿವೆ. ಆಪರೇಷನ್ ಕಾಂಗ್ರೆಸ್​ನಡಿ ದಿ.ಮಾಜಿ ಕೇಂದ್ರ ಸಚಿವ ಅನಂತಕುಮಾರ್​ ಅವರ ಪತ್ನಿ ತೇಜಸ್ವಿನಿ ಅನಂತಕುಮಾರ್ ಅವರನ್ನು ಕರೆ ತರುವ ಪ್ರಯತ್ನಕ್ಕೆ ಮುಂದಾಗಿದ್ದಾರೆ ಎಂದೂ ವರದಿಯಾಗಿತ್ತು. ಆದರೆ, ಇದೀಗ ತೇಜಸ್ವಿನಿ ಅನಂತ್​ಕುಮಾರ್ ಸಾಮಾಜಿಕ ಜಾಲತಾಣದಲ್ಲಿ ಹಬ್ಬಿಸಲಾದ ವದಂತಿಗಳಿಗೆ ತೆರೆಯೆಳೆದಿದ್ದಾರೆ. ಈ ಕುರಿತು ಸ್ಪಷ್ಟನೆ ನೀಡಿದ ಅವರು, […]

‘ನಾನು ಬಿಜೆಪಿ ಜೊತೆಗೆ ದೃಢವಾಗಿದ್ದೇನೆ’ ➤ ಊಹಾಪೋಹಗಳಿಗೆ ತೆರೆ ಎಳೆದ ತೇಜಸ್ವಿನಿ ಅನಂತಕುಮಾರ್ Read More »

ಕರ್ನಾಟಕ

ಎನ್.ಡಿಎ ಸಭೆಗೆ ಆಹ್ವಾನಿಸಿದರೆ ಹೋಗುತ್ತೇನೆ..ಯುಪಿಎ ಸಭೆಗೆ ಹೋಗುವುದಿಲ್ಲ – ಹೆಚ್ಡಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 17. ಎನ್‌ಡಿಎ ಸಭೆಗೆ ಆಹ್ವಾನ ಬಂದರೆ ನಾನು ಭಾಗಿಯಾಗುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮಾತನಾಡಿದ ಅವರು, ಎನ್‌ಡಿಎ ಮತ್ತು ಯುಪಿಎ ಸಭೆಗೆ ಇನ್ನೂ ಆಹ್ವಾನ ಬಂದಿಲ್ಲ. ಒಂದುವೇಳೆ ಯುಪಿಎ ಸಭೆಗೆ ಆಹ್ವಾನ ಬಂದರೂ ಹೋಗಲ್ಲ. ಆದರೆ ಎನ್‌ಡಿಎ ಸಭೆಗೆ ಆಹ್ವಾನಿಸಿದರೆ ಹೋಗಿ ಚರ್ಚೆಮಾಡಿ  ಮಾತನಾಡುತ್ತೇನೆ ಎಂದಿದ್ದಾರೆ. ಇನ್ನು ಬಿಜೆಪಿ ಜೊತೆ ಒಪ್ಪಂದ ಮಾಡಿಕೊಂಡರೆ ಕೇಂದ್ರ ಸಚಿವ ಸ್ಥಾನ ಅಥವಾ ವಿರೋಧ ಪಕ್ಷದ

ಎನ್.ಡಿಎ ಸಭೆಗೆ ಆಹ್ವಾನಿಸಿದರೆ ಹೋಗುತ್ತೇನೆ..ಯುಪಿಎ ಸಭೆಗೆ ಹೋಗುವುದಿಲ್ಲ – ಹೆಚ್ಡಿಕೆ Read More »

ಕರ್ನಾಟಕ

ಮಹಾಘಟಬಂಧನ್ ಸಭೆಗೆ ಆಗಮಿಸಿದ ಸೋನಿಯಾ ಗಾಂಧಿ & ರಾಹುಲ್ ಗಾಂಧಿ- ಅದ್ದೂರಿ ಸ್ವಾಗತ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 17. ಮಹಾಘಟ್ ಬಂಧನ್ ಹೆಸರಿನ ವಿಪಕ್ಷಗಳ ಸಭೆಯಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಆಗಮಿಸಿದ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಹಾಗೂ ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಅವರನ್ನು ಹೆಚ್‌ಎಎಲ್‌ ವಿಮಾನದಲ್ಲಿ ಎಐಸಿಸಿ ಅಧಕ್ಷರಾದ ಮಲ್ಲಿಕಾರ್ಜುನ್‌ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಹೂಗುಚ್ಚ ನೀಡಿ ಸ್ವಾಗತಿಸಿದರು. ಬೆಂಗಳೂರಿನ ಪ್ರತಿಷ್ಠಿತ ಹೊಟೇಲ್ ನಲ್ಲಿ ಇಂದು ಮತ್ತು ನಾಳೆ(ಜುಲೈ 17-18ರಂದು) ಸಭೆ ನಡೆಯಲಿದ್ದು, ಅದರಲ್ಲಿ ಒಟ್ಟು 26 ಪಕ್ಷಗಳ ನಾಯಕರು ಭಾಗವಹಿಸುವ ನಿರೀಕ್ಷೆಯಿದೆ. ಈ ಸಭೆಯ

ಮಹಾಘಟಬಂಧನ್ ಸಭೆಗೆ ಆಗಮಿಸಿದ ಸೋನಿಯಾ ಗಾಂಧಿ & ರಾಹುಲ್ ಗಾಂಧಿ- ಅದ್ದೂರಿ ಸ್ವಾಗತ Read More »

ಕರ್ನಾಟಕ

ಕಡಬದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋಲಿನ ಅವಲೋಕನ ಸಭೆ- ಉಭಯ ಬಣಗಳ ಮಧ್ಯೆ ಹಲ್ಲೆ, ಮಾರಾಮಾರಿ

(ನ್ಯೂಸ್ ಕಡಬ) newskadaba.com ಕಡಬ, ಜು. 14. ಸುಳ್ಯ ವಿಧಾನಸಭಾ ಕ್ಷೇತ್ರ ದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋಲಿನ ಪರಾಮರ್ಶೆ ಸಭೆಯಲ್ಲಿ ಕೃಷ್ಣಪ್ಪ ಜಿ. ಹಾಗೂ ನಂದಕುಮಾರ್ ಬಣದ ನಡುವೆ ಮಾರಾಮಾರಿ ನಡೆದ ಘಟನೆ ಜು.14ರಂದು ನಡೆದಿದೆ. ಸಭೆಯು ಕಡಬ ಅಂಬೇಡ್ಕರ್ ಭವನದಲ್ಲಿ ನಡೆದಿದ್ದು, ಸೋಲಿನ ಪರಾಮರ್ಶೆ ಅಭಿಪ್ರಾಯ ಸಂಗ್ರಹಿಸಲು ಕಾಂಗ್ರೆಸ್ ಸಮಿತಿಯ ಮುಖಂಡರು ಆಗಮಿಸಿದ್ದರು. ಈ ಸಭೆಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆ ಎಂದು ಆರೋಪ ಹೊತ್ತಿರುವ ಉಚ್ವಾಟಿತ ಮುಖಂಡರು ಆಗಮಿಸಿದ್ದು ಕೃಷ್ಣಪ್ಪ

ಕಡಬದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋಲಿನ ಅವಲೋಕನ ಸಭೆ- ಉಭಯ ಬಣಗಳ ಮಧ್ಯೆ ಹಲ್ಲೆ, ಮಾರಾಮಾರಿ Read More »

ಕರಾವಳಿ, ಕ್ರೈಮ್ ನ್ಯೂಸ್

ಆರೆಸ್ಸೆಸ್ ಗೆ ಬಿಗ್ ಶಾಕ್ ನೀಡಿದ ರಾಜ್ಯ ಸರಕಾರ- ಜನಸೇವಾ ಟ್ರಸ್ಟ್ ಗೆ ನೀಡಲಾಗಿದ್ದ ಜಮೀನಿಗೆ ತಡೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 14. ಆರ್‌ಎಸ್‌ಎಸ್‌ ಸಂಘಟನೆಯ ಜನಸೇವಾ ಟ್ರಸ್ಟ್‌ಗೆ ಹಿಂದಿನ ಸರಕಾರ ನೀಡಿದ್ದ 35.33 ಎಕರೆ ಗೋಮಾಳ ಭೂಮಿಯನ್ನು ಕಾಂಗ್ರೆಸ್ ತಡೆಹಿಡಿದಿರುವ ಬಗ್ಗೆ ವರದಿಯಾಗಿದೆ. ಈ ಹಿಂದಿನ ಬಿಜೆಪಿ ಸರ್ಕಾರವು ಆರ್ ಎಸ್‌ಎಸ್ ನ ಜನ ಸೇವಾ ಟ್ರಸ್ಟ್ ಗೆ ಬೆಂಗಳೂರಿನ ಕುರುಬರಹಳ್ಳಿ ಗ್ರಾಮದ ತಾವರಕೆರೆ ಹೋಬಳಿಯಲ್ಲಿ 35 ಎಕರೆ 33 ಗುಂಟೆ ಗೋಮಾಳ ಜಮೀನನ್ನು ನೀಡಿತ್ತು. 2023ರ ಮೇ. 22 ರಂದು ಜಿಲ್ಲಾಧಿಕಾರಿ ಗೋಮಾಳ ಭೂಮಿಯನ್ನು ಜನಸೇವಾ ಟ್ರಸ್ಟ್ ಗೆ ಮಂಜೂರು

ಆರೆಸ್ಸೆಸ್ ಗೆ ಬಿಗ್ ಶಾಕ್ ನೀಡಿದ ರಾಜ್ಯ ಸರಕಾರ- ಜನಸೇವಾ ಟ್ರಸ್ಟ್ ಗೆ ನೀಡಲಾಗಿದ್ದ ಜಮೀನಿಗೆ ತಡೆ Read More »

ಕರ್ನಾಟಕ

ಹೆಸರು ಲಕ್ಷ್ಮೀ.. ಲಿಂಗ ಗಂಡು.. ಬಸ್ ನಲ್ಲಿ ಫ್ರೀ ಪ್ರಯಾಣ ➤ ಗಲಿಬಿಲಿಗೊಂಡ ಕಂಡಕ್ಟರ್

(ನ್ಯೂಸ್ ಕಡಬ) newskadaba.com ಯಾದಗಿರಿ, ಜು. 12. ಈಗಾಗಲೇ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಜಾರಿಯಾಗಿದ್ದು, ಈ ಹಿನ್ನೆಲೆ ಮಹಿಳಾ ಪ್ರಯಾಣಿಕರ ಆಧಾರ್ ಕಾರ್ಡ್​ ನ್ನು ಕಂಡಕ್ಟರ್ ಪರಿಶೀಲನೆ ಮಾಡುವುದು ಸರ್ವೇ ಸಾಮಾನ್ಯವಾಗಿದೆ. ಆದರೆ ಯಾದಗಿರಿಯಲ್ಲಿ ಕಂಡಕ್ಟರ್ ಕಕ್ಕಾಬಿಕ್ಕಿಯಾದ ಘಟನೆ ವರದಿಯಾಗಿದೆ. ಯಾದಗಿರಿಯ ಶಹಾಪುರ ತಾಲೂಕಿನ ತಡಬಿಡಿ ಗ್ರಾಮದಲ್ಲಿ ತೃತೀಯ ಲಿಂಗಿಯೋರ್ವರು ಪುರುಷರ ಬಟ್ಟೆ ಧರಿಸಿ ಪ್ರಯಾಣ ಮಾಡುತ್ತಿದ್ದರು‌. ಈ ವೇಳೆ ಕಂಡಕ್ಟರ್ ಟಿಕೆಟ್ ಕೇಳಿದಾಗ ಪ್ರಯಾಣಿಕ ಆಧಾರ್ ಕಾರ್ಡ್​ ತೋರಿಸಿದ್ದು,ಅದರಲ್ಲಿ ಹೆಸರು ಲಕ್ಷ್ಮೀ ಎಂದೂ ಲಿಂಗ

ಹೆಸರು ಲಕ್ಷ್ಮೀ.. ಲಿಂಗ ಗಂಡು.. ಬಸ್ ನಲ್ಲಿ ಫ್ರೀ ಪ್ರಯಾಣ ➤ ಗಲಿಬಿಲಿಗೊಂಡ ಕಂಡಕ್ಟರ್ Read More »

ಕರ್ನಾಟಕ

ರಾಹುಲ್ ಗಾಂಧಿಯ ವಿರುದ್ಧ ಬಿಜೆಪಿಯಿಂದ ದ್ವೇಷ ರಾಜಕಾರಣ ಆರೋಪ – ಕಡಬ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮೌನ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ, ಜು.12. ದೇಶದ ಸಂವಿಧಾನದ ಚೌಕಟ್ಟುಗಳನ್ನು ಮೀರಿ ಉದ್ದೇಶ ಪೂರಿತವಾಗಿ ರಾಹುಲ್ ಗಾಂಧಿ ಅವರ ವಿರುದ್ಧ ಬಿಜೆಪಿಯು ದ್ವೇಷ ರಾಜಕಾರಣವನ್ನು ನಡೆಸುತ್ತಿದೆ ಎಂದು ಆರೋಪಿಸಿ ಕಡಬ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕಡಬ ಮಿನಿ ವಿಧಾನಸೌಧದ ಮುಂಭಾಗದಲ್ಲಿ ಮೌನ ಪ್ರತಿಭಟನೆ ಆರಂಭಗೊಂಡಿದೆ. ರಾಜಕೀಯ ದ್ವೇಷದಿಂದಾಗಿ ರಾಹುಲ್ ಗಾಂಧಿಯವರ ವಿರುದ್ಧ ಮೊಕದ್ದಮೆ ಹೂಡಲಾಗಿದ್ದಲ್ಲದೆ, ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ಶೀಘ್ರದಲ್ಲೇ ರಾಹುಲ್ ಗಾಂಧಿಯವರ ವಿರುದ್ಧದ ಪ್ರಕರಣಗಳನ್ನು ರದ್ದುಗೊಳಿಸಿ ಪುನಃ ಸಂಸದರಾಗಿ ಮುಂದುವರಿಯಲು ಅವಕಾಶ ಕಲ್ಪಿಸಬೇಕೆಂದು ಆಗ್ರಹಿಸಿ ಬೆಳಿಗ್ಗೆಯಿಂದ

ರಾಹುಲ್ ಗಾಂಧಿಯ ವಿರುದ್ಧ ಬಿಜೆಪಿಯಿಂದ ದ್ವೇಷ ರಾಜಕಾರಣ ಆರೋಪ – ಕಡಬ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮೌನ ಪ್ರತಿಭಟನೆ Read More »

ಕರಾವಳಿ

ಗೃಹಜ್ಯೋತಿಗೆ ಸಲ್ಲಿಸಿದ್ದ ಬಹುತೇಕ ಅರ್ಜಿಗಳು ಕ್ಯಾನ್ಸಲ್..! – ತಾಂತ್ರಿಕ ದೋಷ ಹಿನ್ನೆಲೆ

(ನ್ಯೂಸ್ ಕಡಬ) newskadaba.com ಬೆಂಗಳೂರು,  ಜು. 12. ರಾಜ್ಯದಲ್ಲಿ ಗೃಹ ಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಿದವರು ತಮ್ಮ ಅರ್ಜಿಯ ಸ್ಥಿತಿಯನ್ನು ಪರಿಶೀಲಿಸಲು ಸರಕಾರ ಪ್ರತ್ಯೇಕ ವೆಬ್‌ಸೈಟ್ ಲಿಂಕ್ ಅನ್ನು ಬಿಡುಗಡೆ ಮಾಡಿದೆ. ರಾಜ್ಯ ಸರಕಾರದ ಗೃಹಜ್ಯೋತಿ ಯೋಜನೆಗೆ ಈಗಾಗಲೇ ಸುಮಾರು 1.3 ಕೋಟಿ ಜನರು ಅರ್ಜಿ ಸಲ್ಲಿಸಿದ್ದಾರೆ. ಆದರೆ ಈ ಯೋಜನೆಯಡಿ ಅರ್ಜಿ ಸಲ್ಲಿಸಿದ್ದ ಬಹುತೇಕ ಅರ್ಜಿ ತಿರಸ್ಕೃತವಾಗಿದೆ ಎನ್ನುವ ಮಾಹಿತಿ ಇದೆ. ಹಾಗಾದರೆ ಈ ಯೋಜನೆಯ ಲಾಭ ಯಾರಿಗೆ ಮಾತ್ರ ಸೀಮಿತ ಎನ್ನುವುದು ಎಲ್ಲರಲ್ಲಿ ಕಾಡುವ

ಗೃಹಜ್ಯೋತಿಗೆ ಸಲ್ಲಿಸಿದ್ದ ಬಹುತೇಕ ಅರ್ಜಿಗಳು ಕ್ಯಾನ್ಸಲ್..! – ತಾಂತ್ರಿಕ ದೋಷ ಹಿನ್ನೆಲೆ Read More »

ಕರ್ನಾಟಕ

ಕಡಬ: ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ಶೀಘ್ರದಲ್ಲೇ ಹೊಸ ಸಮಿತಿ- ಸುಧೀರ್ ಕುಮಾರ್ ಶೆಟ್ಟಿ

(ನ್ಯೂಸ್ ಕಡಬ) newskadaba.com ಕಡಬ, ಜು. 11. ಬ್ಲಾಕ್ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು ಹಾಗೂ ವಿವಿಧ ಘಟಕಗಳ ಪದಾಧಿಕಾರಿಗಳು ಮತ್ತು ಸಮಿತಿಯನ್ನು ಬರ್ಖಾಸ್ತುಗೊಳಿಸಲಾಗಿದೆ ಎಂದು ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ ತಿಳಿಸಿದ್ದಾರೆ. ಈ ಹಿಂದೆ ಕಡಬ ಬ್ಲಾಕ್ ಕಾಂಗ್ರೆಸ್ ಸಮಿತಿಯನ್ನು ಎಲ್ಲಾ ಗ್ರಾಮಗಳಿಗೆ ಪ್ರಾತಿನಿಧ್ಯ ಇರುವಂತೆ ರಚಿಸಿದ್ದೇವೆ, ಇದೀಗ ಆ ಸಮಿತಿಯನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಬರ್ಖಾಸ್ತುಗೊಳಿಸಲಾಗಿದೆ. ಪಕ್ಷದ ಬಲವರ್ಧನೆಗೋಸ್ಕರ ಶೀಘ್ರದಲ್ಲಿ ಹೊಸ ಸಮಿತಿಯನ್ನು ರಚಿಸಲಾಗುವುದು ಎಂದು ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ

ಕಡಬ: ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ಶೀಘ್ರದಲ್ಲೇ ಹೊಸ ಸಮಿತಿ- ಸುಧೀರ್ ಕುಮಾರ್ ಶೆಟ್ಟಿ Read More »

ಕರಾವಳಿ

ವಿಧಾನಸಭಾ ಅಧಿವೇಶನ ಜು. 21ರವರೆಗೆ ವಿಸ್ತರಣೆ ➤ ಸ್ಪೀಕರ್ ಯುಟಿ ಖಾದರ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 04. ಹದಿನಾರನೇ ವಿಧಾನ ಮಂಡಲದ ಅಧಿವೇಶನವು ಜುಲೈ 21ರವರೆಗೆ ಮುಂದುವರಿಸಲಾಗುವುದು ಎಂದು ವಿಧಾನಸಭಾ ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರು ತಿಳಿಸಿದ್ದಾರೆ. ಇಂದು ವಿಧಾನಸಭೆಯ ಕಲಾಪದ ಮಧ್ಯೆ ಈ ಬಗ್ಗೆ ಮಾಹಿತಿ ನೀಡಿದ ಅವರು, ಜುಲೈ 05 ರಂದು ಈಗಾಗಲೇ ಸ್ವೀಕರಿಸಿದ ವಿಧೇಯಕಗಳ ಮಂಡನೆ ಮಂಡಿಸುವುದು, ರಾಜ್ಯಪಾಲರ ವಂದನಾ ನಿರ್ಣಯದ ಮೇಲೆ ಚರ್ಚೆ, ಜುಲೈ 06ರಂದು ಬೆಳಗ್ಗೆ ಮುಖ್ಯಮಂತ್ರಿಗಳು ರಾಜ್ಯಪಾಲರ ವಂದನಾ ನಿರ್ಣಯದ ಚರ್ಚೆಗೆ ಉತ್ತರ ನೀಡಲಿದ್ದಾರೆ. ಜುಲೈ 7ರಂದು ಮುಖ್ಯಮಂತ್ರಿಗಳು 2023-24ನೇ

ವಿಧಾನಸಭಾ ಅಧಿವೇಶನ ಜು. 21ರವರೆಗೆ ವಿಸ್ತರಣೆ ➤ ಸ್ಪೀಕರ್ ಯುಟಿ ಖಾದರ್ Read More »

ಕರ್ನಾಟಕ
Scroll to Top