congress

ಕಡಬ: ಪಕ್ಷ ವಿರೋಧಿ ಚಟುವಟಿಕೆ ಆರೋಪ ➤ ಮಜ್ಜಾರು ದೈವಗಳ ಮೊರೆಹೋದ ಕಾಂಗ್ರೆಸ್ ಮುಖಂಡರು

(ನ್ಯೂಸ್ ಕಡಬ) newskadaba.com ಕಡಬ, ಜು. 04. ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೃಷ್ಣಪ್ಪ.ಜಿ ಅವರ ವಿರುದ್ದ ಕೆಲಸ ಮಾಡಿ ಪಕ್ಷ ವಿರೋಧಿ ಚಟುವಟಿಕೆಯ ಆರೋಪ ಹೊತ್ತು ಪಕ್ಷದಿಂದ ಉಚ್ಚಾಟಿಸಲ್ಪಟ್ಟ ಕಾಂಗ್ರೆಸ್ ಮುಖಂಡರು ಕೊನೆಗೆ ದೈವದ ಮೊರೆ ಹೋಗಿದ್ದಾರೆ. ಜು. 04ರಂದು ಪ್ರಸಿದ್ದ ಕಾರಣಿಕ ಕ್ಷೇತ್ರ ಕೋಡಿಂಬಾಳ ಗ್ರಾಮದ ಮಜ್ಜಾರು ರಾಜನ್ ದೈವದ ಸಾನಿಧ್ಯಕ್ಕೆ ಆಗಮಿಸಿದ ಕಾಂಗ್ರೆಸ್ ಮುಖಂಡರಾದ ಬಾಲಕೃಷ್ಣ ಬಳ್ಳೇರಿ, ಸುಧೀರ್ ದೇವಾಡಿಗ, ಉಷಾ ಆಂಚನ್ ನೆಲ್ಯಾಡಿ, ಆಶಾ ಲಕ್ಷ್ಮಣ್ ಗುಂಡ್ಯ ಅವರುಗಳು […]

ಕಡಬ: ಪಕ್ಷ ವಿರೋಧಿ ಚಟುವಟಿಕೆ ಆರೋಪ ➤ ಮಜ್ಜಾರು ದೈವಗಳ ಮೊರೆಹೋದ ಕಾಂಗ್ರೆಸ್ ಮುಖಂಡರು Read More »

ಕರಾವಳಿ

ಕೇಂದ್ರದ 5ಕೆಜಿ ಸೇರಿ ಹತ್ತು ಕೆಜಿ ಅಕ್ಕಿ ಕೊಡುತ್ತಾರೋ ಎಂದು ಸ್ಪಷ್ಟನೆ ನೀಡಬೇಕು ➤ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಜೂ. 26. ರಾಜ್ಯ ಕಾಂಗ್ರೆಸ್ ಸರಕಾರವು ಬಡ ಕುಟುಂಬದ ಪ್ರತಿಯೊಬ್ಬರಿಗೆ 10 ಕೆಜಿ ಅಕ್ಕಿ ನೀಡುವುದಾಗಿ ಹೇಳಿದ್ದು, ಇದೀಗ ಕೇಂದ್ರ ಸರ್ಕಾರ ನೀಡುವ 5 ಕೆಜಿ ಅಕ್ಕಿಬಿಟ್ಟು ಹತ್ತು ಕೆ.ಜಿ ಅಥವಾ ಕೇಂದ್ರದ್ದು ಸೇರಿ ಹತ್ತು ಕೆಜಿ ನೀಡುತ್ತಾರೋ ಎಂಬುದರ ಬಗ್ಗೆ ಕಾಂಗ್ರೆಸ್ ಸ್ಪಷ್ಟನೆ ನೀಡಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರಕಾರ ರಾಜ್ಯ ಸರಕಾರಕ್ಕೆ ಬಡ ಕುಟುಂಬಗಳ ಪ್ರತಿಯೊಬ್ಬರಿಗೆ

ಕೇಂದ್ರದ 5ಕೆಜಿ ಸೇರಿ ಹತ್ತು ಕೆಜಿ ಅಕ್ಕಿ ಕೊಡುತ್ತಾರೋ ಎಂದು ಸ್ಪಷ್ಟನೆ ನೀಡಬೇಕು ➤ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Read More »

ಕರ್ನಾಟಕ

ರಾಜ್ಯ ಸರ್ಕಾರ ಐದು ಗ್ಯಾರಂಟಿ ಜಾರಿಗೊಳಿಸದಿದ್ದಲ್ಲಿ ಅಧಿಕಾರ ಬಿಟ್ಟು ತೊಲಗಲಿ ➤ ಬಿಎಸ್‌‌ವೈ

(ನ್ಯೂಸ್ ಕಡಬ) newskadaba.com ದಾವಣಗೆರೆ, ಜೂ. 22. ಚುನಾವಣಾ ಸಂದರ್ಭ ಘೋಷಿಸಿರುವ ಐದು ಯೋಜನೆಗಳನ್ನು ಅನುಷ್ಠಾನ ಮಾಡಲು ಆಗದೇ ಇದ್ದರೆ ಕಾಂಗ್ರೆಸ್ ಸರ್ಕಾರವು ಅಧಿಕಾರ ಬಿಟ್ಟು ತೊಲಗಲಿ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರನ್ನು ಮರಳು ಮಾಡಲು ಕಾಂಗ್ರೆಸ್ ದಿನಕ್ಕೊಂದು ನಾಟಕ ಆಡುತ್ತಿದೆ. ಅನ್ನಭಾಗ್ಯ ಯೋಜನೆಯಡಿ ಹತ್ತು ಕೆ.ಜಿ ಅಕ್ಕಿ ಕೊಡುವುದಾಗಿ ಸಿದ್ದರಾಮಯ್ಯರವರು ಕೇಂದ್ರ ಸರ್ಕಾರವನ್ನು ಕೇಳಿ ಭರವಸೆ ಕೊಟ್ಟಿದ್ದಾರಾ? ಕೇಂದ್ರ ಸರ್ಕಾರ ಈಗಾಗಲೇ 5 ಕೆಜಿ

ರಾಜ್ಯ ಸರ್ಕಾರ ಐದು ಗ್ಯಾರಂಟಿ ಜಾರಿಗೊಳಿಸದಿದ್ದಲ್ಲಿ ಅಧಿಕಾರ ಬಿಟ್ಟು ತೊಲಗಲಿ ➤ ಬಿಎಸ್‌‌ವೈ Read More »

ಕರ್ನಾಟಕ

ಪಿಎಸ್ಐ ನೇಮಕಾತಿ ಹಗರಣ ➤ 52 ಆರೋಪಿಗಳನ್ನು ಶಾಶ್ವತ ಡಿಬಾರ್ ಮಾಡಿ ಆದೇಶಿಸಿದ ರಾಜ್ಯ ಸರಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 21. ಪೊಲೀಸ್ ಸಬ್ ಇನ್ಸ್‌ ಪೆಕ್ಟರ್ 545 ಹುದ್ದೆಗಳ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆಯಲ್ಲಿ ಅಕ್ರಮವೆಸಗಿ ಅಪರಾಧ ಪ್ರಕರಣದಲ್ಲಿ ಭಾಗಿಯಾಗಿರುವ ಅಭ್ಯರ್ಥಿಗಳನ್ನು ಪೊಲೀಸ್ ಇಲಾಖೆಯು ನಡೆಸುವ ಎಲ್ಲಾ ಪರೀಕ್ಷೆಗಳಲ್ಲಿ ಭಾಗವಹಿಸದಂತೆ ಶಾಶ್ವತವಾಗಿ ಡಿಬಾರ್ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.   ಪೊಲೀಸ್ ಸಬ್‌ ಇನ್ಸ್‌ಪೆಕ್ಟರ್ 545 ಹಾಗೂ ಸೇವಾನಿರತ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿ 2021ರ ಅಕ್ಟೊಬರ್ 3ರಂದು ಬೆಳಗ್ಗೆ 11.00 ರಿಂದ 12.30 ರವರೆಗೆ ಹಾಗೂ ಮಧ್ಯಾಹ್ನ 3.00 ರಿಂದ

ಪಿಎಸ್ಐ ನೇಮಕಾತಿ ಹಗರಣ ➤ 52 ಆರೋಪಿಗಳನ್ನು ಶಾಶ್ವತ ಡಿಬಾರ್ ಮಾಡಿ ಆದೇಶಿಸಿದ ರಾಜ್ಯ ಸರಕಾರ Read More »

ಕರ್ನಾಟಕ

ರಾಜ್ಯ ಸರಕಾರದ ಸರ್ವರ್ ನ್ನು ಕೇಂದ್ರ ಸರಕಾರ ಹ್ಯಾಕ್ ಮಾಡಿದೆ ➤ ಸತೀಶ್ ಜಾರಕಿಹೊಳಿ ಆರೋಪ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 20. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರವು ಜಾರಿಗೊಳಿಸಿದ್ದ ಮಹತ್ವಾಕಾಂಕ್ಷಿ ಗ್ಯಾರಂಟಿಗಳ ಪೈಕಿ ಒಂದಾದ ಗೃಹಜ್ಯೋತಿ ಯೋಜನೆಗೆ ಜೂನ್‌ 18ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಆದರೆ ಆರಂಭದಲ್ಲಿಯೇ ಸರ್ವರ್ ಸಮಸ್ಯೆ ಕಾಡುತ್ತಿದೆ. ಈ ವಿಚಾರವಾಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಕೇಂದ್ರ ಸರ್ಕಾರದ ಮೇಲೆ ಆರೋಪ ಹೊರಿಸಿದ್ದು, ನಮ್ಮ ​​​​ಕರ್ನಾಟಕ ಸರ್ಕಾರದ ಸರ್ವರ್​ ಅನ್ನು ಕೇಂದ್ರ ಸರ್ಕಾರ ಹ್ಯಾಕ್ ಮಾಡಿದೆ. ಹೀಗಾಗಿ ಸಮಸ್ಯೆ ಕಾಣಿಸಿಕೊಳ್ಳುತ್ತಿದೆ ನಮ್ಮ ಸಿಸ್ಟಮ್​ಗಳನ್ನು ಇವಿಎಂ ರೀತಿಯಲ್ಲಿ

ರಾಜ್ಯ ಸರಕಾರದ ಸರ್ವರ್ ನ್ನು ಕೇಂದ್ರ ಸರಕಾರ ಹ್ಯಾಕ್ ಮಾಡಿದೆ ➤ ಸತೀಶ್ ಜಾರಕಿಹೊಳಿ ಆರೋಪ Read More »

ಕರಾವಳಿ, ಕರ್ನಾಟಕ

ಕೇಂದ್ರದಿಂದ ಅನ್ನಭಾಗ್ಯ ಯೋಜನೆ ತಡೆಯುವ ಷಡ್ಯಂತ್ರ ➤ ವಿನಯಕುಮಾರ್ ಸೊರಕೆ

(ನ್ಯೂಸ್ ಕಡಬ) newskadaba.com ಉಡುಪಿ, ಜೂ. 20. ರಾಜ್ಯ ಸರಕಾರದ ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ ಅಕ್ಕಿ ನೀಡುವ ನಿರ್ಧಾರದಿಂದ ಹಿಂದೆ ಸರಿದು ಬಡವರ ಅನ್ನ ಕಿತ್ತುಕೊಳ್ಳಲು ಹೊರಟಿರುವ ಕೇಂದ್ರ ಬಿಜೆಪಿ ಸರಕಾರದ ವಿರುದ್ಧ ಉಡುಪಿ ಜಿಲ್ಲಾ ಕಾಂಗ್ರೆಸ್ ನೇತೃತ್ವದಲ್ಲಿ ಮಂಗಳವಾರದಂದು ಪ್ರತಿಭಟನೆ ನಡೆಸಲಾಯಿತು. ಕಾಂಗ್ರೆಸ್ ಭವನದಿಂದ ಮೆರವಣಿಗೆಯಲ್ಲಿ ಹೊರಟ ಪ್ರತಿಭಟನಾಕಾರರು ಕೇಂದ್ರ ಸರಕಾರದ ವಿರುದ್ದ ಘೋಷಣೆ ಕೂಗಿದರು. ಬಳಿಕ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಮಾಜಿ ಸಚಿವ ವಿನಯಕುಮಾರ್ ಸೊರಕೆ, ಕೇಂದ್ರ ಸರಕಾರ ರಾಜ್ಯಕ್ಕೆ ಅಕ್ಕಿ ನೀಡದೇ ಮಲತಾಯಿ

ಕೇಂದ್ರದಿಂದ ಅನ್ನಭಾಗ್ಯ ಯೋಜನೆ ತಡೆಯುವ ಷಡ್ಯಂತ್ರ ➤ ವಿನಯಕುಮಾರ್ ಸೊರಕೆ Read More »

ಕರಾವಳಿ

ಅನ್ನಭಾಗ್ಯ ವಿಚಾರದಲ್ಲಿ ಕಾಂಗ್ರೆಸ್ ಕೆಟ್ಟ ರಾಜಕಾರಣ ಮಾಡುತ್ತಿದೆ ➤ ಸಿ.ಟಿ.ರವಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 20. ಕಾಂಗ್ರೆಸ್ ಸರಕಾರವು ಅಕ್ಕಿಯ ವಿಚಾರದಲ್ಲಿ ಕೆಟ್ಟ ರಾಜಕಾರಣ ಮಾಡುತ್ತಿದೆ ಎಂದು ರಾಷ್ಟ್ರೀಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಆರೋಪಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ಅಕ್ಕಿ ವಿಚಾರದಲ್ಲಿ ಕಾಂಗ್ರೆಸ್ ಸರಕಾರವು ತನ್ನ ವಿಫಲತೆಯನ್ನು ಮುಚ್ಚಿಕೊಳ್ಳಲು ಬಿಜೆಪಿಯನ್ನು ಹಾಗೂ ಪ್ರಧಾನಿ ನರೇಂದ್ರ ಮೋದಿಯವರನ್ನು ಎಳೆದು ತರಲು ಹರ ಸಾಹಸ ಮಾಡುತ್ತಿದೆ ಎಂದು ಟೀಕಿಸಿದ್ದಾರೆ.

ಅನ್ನಭಾಗ್ಯ ವಿಚಾರದಲ್ಲಿ ಕಾಂಗ್ರೆಸ್ ಕೆಟ್ಟ ರಾಜಕಾರಣ ಮಾಡುತ್ತಿದೆ ➤ ಸಿ.ಟಿ.ರವಿ Read More »

ಕರ್ನಾಟಕ

ಬಸ್​​ ಗಳಲ್ಲಿ ನೂಕುನುಗ್ಗಲಿನಿಂದ ಅನಾಹುತ ಸಂಭವಿಸಿದರೆ ಆರ್​.ಅಶೋಕ್ ಹೊಣೆ ➤ ಕಾಂಗ್ರೆಸ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 20.ಉಚಿತ ಪ್ರಯಾಣದ ಅವಕಾಶ ಹೆಚ್ಚು ದಿನ ಇರಲ್ಲ, ಎಲ್ಲೆಲ್ಲಿಗೆ ಟೂರ್ ಹೋಗಬೇಕೋ ಬೇಗ ಹೋಗಿ ಬನ್ನಿ ಎಂದು ಬಿಜೆಪಿ ಮಾಜಿ ಸಚಿವ ಆರ್.ಅಶೋಕ್ ಹೇಳಿಕೆ ನೀಡುವ ಮೂಲಕ ಕಾಂಗ್ರೆಸ್​ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸುವ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಶಕ್ತಿ ಯೋಜನೆ ಹೆಚ್ಚು ದಿನ ಇರಲ್ಲ, ಈಗಲೇ ಎಲ್ಲಾ ಕಡೆಯೂ ತಿರುಗಾಡಿ ಎಂದು ಕರೆ ನೀಡಿರುವ ಆರ್​​.ಅಶೋಕ್, ಸಮಾಜಘಾತುಕ ಕೆಲಸ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಒಂದು ವೇಳೆ ಬಸ್​ ಗಳಲ್ಲಿ

ಬಸ್​​ ಗಳಲ್ಲಿ ನೂಕುನುಗ್ಗಲಿನಿಂದ ಅನಾಹುತ ಸಂಭವಿಸಿದರೆ ಆರ್​.ಅಶೋಕ್ ಹೊಣೆ ➤ ಕಾಂಗ್ರೆಸ್ Read More »

ಕರ್ನಾಟಕ

ಡಿಸೆಂಬರ್ ಒಳಗೆ ಕಾಂಗ್ರೆಸ್ ಸರಕಾರ ಪತನ ➤ ಭವಿಷ್ಯ ನುಡಿದ ನಳಿನ್ ಕುಮಾರ್ ಕಟೀಲ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 19. ಡಿಸೆಂಬರ್‌ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನವಾಗಲಿದೆ ಎ೦ದು ರಾಜ್ಯ ಕಾಂಗ್ರೆಸ್ ಸರ್ಕಾರದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಭವಿಷ್ಯ ನುಡಿದಿದ್ದಾರೆ. ಈ ಕುರಿತು ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಸಿಎಂ ಅಧಿಕಾರ ಹಂಚಿಕೆ ಸೂತ್ರವೇ ಕಾಂಗ್ರೆಸ್‌ಗೆ ಮುಳುವಾಗಲಿದ್ದು, ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ನಡುವೆ ಕಲಹವೇರ್ಪಟ್ಟು ಸರ್ಕಾರ ಪತನವಾಗಲಿದೆ ಎಂದು ತಿಳಿಸಿದ್ದಾರೆ. ಇದೀಗ ಸಿದ್ದರಾಮಯ್ಯ ಬಣದವರು ಅವರೇ ಮುಂದಿನ ಐದು ವರ್ಷಗಳ

ಡಿಸೆಂಬರ್ ಒಳಗೆ ಕಾಂಗ್ರೆಸ್ ಸರಕಾರ ಪತನ ➤ ಭವಿಷ್ಯ ನುಡಿದ ನಳಿನ್ ಕುಮಾರ್ ಕಟೀಲ್ Read More »

ಕರ್ನಾಟಕ

ಸಭೆ, ಸಮಾರಂಭ, ಕಾರ್ಯಕ್ರಮಗಳಲ್ಲಿ ಪುಸ್ತಕ ನೀಡಲು ಸಚಿವರ ಕೋರಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 19. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುವ ಯಾವುದೇ ಸರ್ಕಾರಿ ಕಾರ್ಯಕ್ರಮಗಳು, ಸಭೆ, ಸಮಾರಂಭಗಳಲ್ಲಿ ಹಾರ, ಹೂ ಗುಚ್ಚಗಳನ್ನು ನೀಡುವುದನ್ನು ನಿಷೇಧಿಸಿದ್ದು, ಅದರ ಬದಲು ಇಚ್ಚೆ ಇರುವವರು ಉಡುಗೊರೆ ರೂಪದಲ್ಲಿ ಪುಸ್ತಕಗಳನ್ನು ನೀಡಬಹುದಾಗಿರುತ್ತದೆ ಎಂದು ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ತಿಳಿಸಿರುತ್ತಾರೆ ಎಂದು ಜಿಲ್ಲಾಧಿಕಾರಿಯವರ ಕಚೇರಿ ಪ್ರಕಟಣೆ ತಿಳಿಸಿದೆ.

ಸಭೆ, ಸಮಾರಂಭ, ಕಾರ್ಯಕ್ರಮಗಳಲ್ಲಿ ಪುಸ್ತಕ ನೀಡಲು ಸಚಿವರ ಕೋರಿಕೆ Read More »

ಕರ್ನಾಟಕ
Scroll to Top