congress

ಕರಾವಳಿಯಲ್ಲಿ ಕೋಮುದ್ವೇಷಕ್ಕೆ ಬಲಿಯಾದ ನಾಲ್ವರ ಕುಟುಂಬಕ್ಕೆ ಪರಿಹಾರ ಘೋಷಿಸಿದ ರಾಜ್ಯ ಸರಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 17. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುದ್ವೇಷಕ್ಕೆ ಬಲಿಯಾದ ನಾಲ್ವರ ಕುಟುಂಬಕ್ಕೆ ತಲಾ 25 ಲಕ್ಷ ರೂಪಾಯಿಗಳನ್ನು ಪರಿಹಾರದ ರೂಪದಲ್ಲಿ ರಾಜ್ಯ ಸರಕಾರ ಘೋಷಣೆ ಮಾಡಿದೆ . ಬಿಜೆಪಿ ಕಾರ್ಯಕರ್ತ ದೀಪಕ್​ ರಾವ್​ ಹಾಗೂ ಮುಸ್ಲಿಂ ಸಮುದಾಯದ ಮೂವರು ಯುವಕರ ಕುಟುಂಬಕ್ಕೆ ಈ ಪರಿಹಾರ ಸಿಗಲಿದೆ. ಮಂಗಳೂರಿನಲ್ಲಿ 2018ರ ಜನವರಿ ಮೂರರಂದು ಕೊಲೆಯಾದ ಕಾಟಿಪಳ್ಳದ ದೀಪಕ್​ ರಾವ್​, 2022ರ ಜುಲೈ 19ರಂದು ಮೃತಪಟ್ಟ ಬೆಳ್ಳಾರೆಯ ಮಸೂದ್​, ಜುಲೈ 28ರಂದು ಕೊಲೆಯಾದ ಮಂಗಳಪೇಟೆಯ […]

ಕರಾವಳಿಯಲ್ಲಿ ಕೋಮುದ್ವೇಷಕ್ಕೆ ಬಲಿಯಾದ ನಾಲ್ವರ ಕುಟುಂಬಕ್ಕೆ ಪರಿಹಾರ ಘೋಷಿಸಿದ ರಾಜ್ಯ ಸರಕಾರ Read More »

ಕರಾವಳಿ, ಕರ್ನಾಟಕ

ಡಿಕೆಶಿ ವಿರುದ್ದ ದಾಖಲಾಗಿದ್ದ 5 ಪ್ರಕರಣಗಳನ್ನು ರದ್ದುಗೊಳಿಸಿ ಹೈಕೋರ್ಟ್ ಆದೇಶ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 16. ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಈಗಾಗಲೇ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ, ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿ ರಿಲೀಫ್ ನೀಡಿತ್ತು. ಇದೀಗ ಅವರ ವಿರುದ್ಧ ದಾಖಲಾಗಿದ್ದ ಐದೂ ಪ್ರಕರಣಗಳನ್ನು ರದ್ದುಗೊಳಿಸುವ ಮೂಲಕ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಕೋವಿಡ್-19 ಸಂದರ್ಭ, ಸರ್ಕಾರದ ಮಾರ್ಗಸೂಚಿ ನಿಯಮಗಳನ್ನು ಉಲ್ಲಂಘನೆ ಮಾಡಿ ಕಾಂಗ್ರೆಸ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಮೇಕೆದಾಟು ಪಾದಯಾತ್ರೆಯನ್ನು ನಡೆಸಲಾಗಿತ್ತು. ಈ

ಡಿಕೆಶಿ ವಿರುದ್ದ ದಾಖಲಾಗಿದ್ದ 5 ಪ್ರಕರಣಗಳನ್ನು ರದ್ದುಗೊಳಿಸಿ ಹೈಕೋರ್ಟ್ ಆದೇಶ..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಜುಲೈ 7ರಂದು ರಾಜ್ಯ ಬಜೆಟ್ ಮಂಡನೆ ➤  ಇಂದು ಪೂರ್ವಭಾವಿ ಸಭೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜೂ . 16 . ನೂತನ ಕಾಂಗ್ರೆಸ್ ಸರ್ಕಾರದ ಮೊದಲ ಬಜೆಟ್ ಮಂಡನೆ ಜುಲೈ 7 ರಂದು ನಡೆಯಲಿದ್ದು, ಈ ಕುರಿತಾದ ಪೂರ್ವಭಾವಿ ಸಭೆ ಇಂದು ಕೂಡ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ರೇಸ್ ಕೋರ್ಸ್ ರಸ್ತೆಯ ಶಕ್ತಿ ಭವನದಲ್ಲಿ ಬಜೆಟ್ ಪೂರ್ವಭಾವಿ ಸಭೆ ನಡೆಯಲಿದೆ.ಇಂದು ಬೆಳಗ್ಗೆ 11 ರಿಂದ ಸಂಜೆಯತನಕ ಬಜೆಟ್ ಪೂರ್ವಭಾವಿ ಸಭೆಯನ್ನು ಮುಖ್ಯಮಂತ್ರಿಗಳು ನಡೆಸಲಿದ್ದು, 14 ಇಲಾಖೆಗಳ ಜೊತೆ ಸಭೆ ನಡೆಸಲಿದ್ದಾರೆ.

ಜುಲೈ 7ರಂದು ರಾಜ್ಯ ಬಜೆಟ್ ಮಂಡನೆ ➤  ಇಂದು ಪೂರ್ವಭಾವಿ ಸಭೆ Read More »

ಕರ್ನಾಟಕ

ಜೂ.18ರಿಂದ ಗೃಹಜ್ಯೋತಿಗೆ ನೋಂದಣಿ ಆರಂಭ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 16. ಗೃಹಜ್ಯೋತಿ ಯೋಜನೆಯಡಿ ಫಲಾನುಭವಿಗಳ ನೋಂದಣಿ ಜೂನ್ 18 ರಿಂದ ಆರಂಭಗೊಳ್ಳಲಿದೆ. ಗೃಹಜ್ಯೋತಿ ಯೋಜನೆಯ ಲಾಭ ಪಡೆಯಲು ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್ https://sevasindhugs.karnataka.gov.in ಮೂಲಕ ತಮ್ಮ ಹೆಸರು  ನೋಂದಾಯಿಸಬಹುದು. ಈ ತಂತ್ರಾಂಶವನ್ನು ಮೊಬೈಲ್, ಕಂಪ್ಯೂಟರ್, ಲ್ಯಾಪ್‍ಟಾಪ್  ಗಳ ಮೂಲಕ ಕೂಡ ಬಳಸಬಹುದಾಗಿದೆ. ಫಲಾನುಭವಿಗಳ ಆಧಾರ್ ಕಾರ್ಡ್, ಗ್ರಾಹಕರ ಐಡಿಗಳ ಮಾಹಿತಿಯನ್ನು ನೋಂದಣಿ ಸಮಯದಲ್ಲಿ ನೀಡಬೇಕು. ಬೆಂಗಳೂರು ಗ್ರಾಮ ಒನ್ ಮತ್ತು ಕರ್ನಾಟಕ ಒನ್  ಕೇಂದ್ರ ಅಥವಾ ಯಾವುದೇ ವಿದ್ಯುತ್

ಜೂ.18ರಿಂದ ಗೃಹಜ್ಯೋತಿಗೆ ನೋಂದಣಿ ಆರಂಭ Read More »

ಕರ್ನಾಟಕ

ಜೂ. 18ರಿಂದ ಗೃಹಜ್ಯೋತಿ ಯೋಜನೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 14. ಬಹುನಿರೀಕ್ಷಿತ ಗೃಹಜ್ಯೋತಿ ಯೋಜನೆಗೆ ಜೂ. 18ರಿಂದ ಅರ್ಜಿ ಸ್ವೀಕರಿಸಲಾಗುತ್ತದೆ ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ. ಈ ಮೊದಲು ಆಗಸ್ಟ್ 15ರವರೆಗೂ ಪರಿಶೀಲನೆ ನಡೆಸಿ ಬಳಿಕ ಸ್ವಾತಂತ್ರ್ಯ ದಿನಾಚರಣೆಯಂದು ಯೋಜನೆ ಅನುಷ್ಠಾನವನ್ನು ಘೋಷಿಸುವ ನಿರ್ಧಾರ ಕೈಗೊಳ್ಳಲಾಗಿತ್ತು. ಆದರೆ ಅರ್ಜಿ ಸ್ವೀಕಾರಕ್ಕೆ ಈ ಆಡಳಿತ ವ್ಯವಸ್ಥೆ ಸನ್ನದ್ಧುಗೊಳ್ಳದ ಕಾರಣ ಜೂ. 15ರ ಬದಲು ಜೂ. 18ರಿಂದ ಅರ್ಜಿ ಸ್ವೀಕರಿಸಲು ನಿರ್ಧರಿಸಲಾಗಿದೆ. ಸೇವಾ ಸಿಂಧು ಆ್ಯಪ್‍ನಲ್ಲಿ ಅರ್ಹ ಫಲಾನುಭವಿಗಳು 4ದಿನದ ಬಳಿಕ ನೋಂದಣಿಯನ್ನು

ಜೂ. 18ರಿಂದ ಗೃಹಜ್ಯೋತಿ ಯೋಜನೆಗೆ ಅರ್ಜಿ ಆಹ್ವಾನ Read More »

ಕರ್ನಾಟಕ

MRPL ನಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡುವ ಭರವಸೆ ಈಡೇರಿಸದಿದ್ದಲ್ಲಿ ಪ್ರತಿಭಟನೆ ➤ ಯುವ ಕಾಂಗ್ರೆಸ್

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 09. ಕೇಂದ್ರ ಸರಕಾರದ ಸ್ವಾಮ್ಯದ ಒಎನ್ ಜಿಸಿ ಯ ಅಂಗಸಂಸ್ಥೆಯಾದ ಎಂಆರ್ ಪಿಎಲ್ 2023ರಲ್ಲಿ ಸುಮಾರು 50 ಹುದ್ದೆಗೆ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದ್ದು, ಆದರೆ ಅದರಲ್ಲಿ ಸ್ಥಳೀಯರಿಗೆ ನಿಗದಿತವಾಗಿ ಎಷ್ಟು ಹುದ್ದೆ ಮೀಸಲಿಡುವ ಯಾವ ಭರವಸೆ ನೀಡಲಿಲ್ಲ. ಇದರಿಂದ ಈ ಬಾರಿಯೂ ಸ್ಥಳೀಯ ಉದ್ಯೋಗಾಕಾಂಕ್ಷಿಗಳಿಗೆ ನಿರಾಸೆಯಾಗಿದೆ. ಈ ರೀತಿಯ ನೇಮಕಾತಿಯ ಪ್ರಕ್ರಿಯೆಯನ್ನು ಇಲ್ಲಿನ ಸಂಸದರು ಕೇಂದ್ರ ಪೆಟ್ರೋಲಿಯಂ ಸಚಿವರ ಜೊತೆ ಚರ್ಚಿಸಿ ತಡೆಹಿಡಿಯಬೇಕಾಗಿದೆ ಎಂದು ದ.ಕ. ಯುವ ಕಾಂಗ್ರೆಸ್ ಅಧ್ಯಕ್ಷ

MRPL ನಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡುವ ಭರವಸೆ ಈಡೇರಿಸದಿದ್ದಲ್ಲಿ ಪ್ರತಿಭಟನೆ ➤ ಯುವ ಕಾಂಗ್ರೆಸ್ Read More »

ಕರಾವಳಿ, ಕರ್ನಾಟಕ

ಗೃಹಜ್ಯೋತಿ ಯೋಜನೆಯಡಿ ಬಾಡಿಗೆದಾರರಿಗೂ ಉಚಿತ ವಿದ್ಯುತ್ ➤ ಸಚಿವ ಕೆ.ಜೆ ಜಾರ್ಜ್ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 06. ಗೃಹಜ್ಯೋತಿ ಯೋಜನೆಯಡಿ ಬಾಡಿಗೆದಾರರಿಗೂ 200 ಯುನಿಟ್ ವಿದ್ಯುತ್ ಉಚಿತ ನೀಡಲಾಗುತ್ತದೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ಸ್ಪಷ್ಟನೆ ನೀಡಿದ್ದಾರೆ. ರಾಜ್ಯ ಸರ್ಕಾರ ಜಾರಿಗೊಳಿಸಿದ ಐದು ಗ್ಯಾರಂಟಿ ಯೋಜನೆಗಳ ಪೈಕಿ ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ಉಚಿತ ವಿದ್ಯುತ್ ನೀಡಲಾಗುತ್ತದೆ. ಉಚಿತವಾಗಿ ನೀಡುತ್ತಿರುವುದು ಒಂದು RR‌ ನಂಬರ್​ಗೆ ಮಾತ್ರ ಎಂಬ ಷರತ್ತುಗಳನ್ನು ವಿಧಿಸಲಾಗಿದೆ. ಇದು ಬಾಡಿಗೆ ಮನೆಯಲ್ಲಿರುವವರಿಗೆ ಉಚಿತ ವಿದ್ಯುತ್ ಪ್ರಯೋಜನ ದೊರೆಯವುದು ಡೌಟ್ ಎಂಬುದಾಗಿ ಹೇಳಲಾಗುತ್ತಿದೆ. ಇದು

ಗೃಹಜ್ಯೋತಿ ಯೋಜನೆಯಡಿ ಬಾಡಿಗೆದಾರರಿಗೂ ಉಚಿತ ವಿದ್ಯುತ್ ➤ ಸಚಿವ ಕೆ.ಜೆ ಜಾರ್ಜ್ ಸ್ಪಷ್ಟನೆ Read More »

ಕರ್ನಾಟಕ

ಮೊದಲ ಗ್ಯಾರಂಟಿಯಾಗಿ ‘ಗೃಹ ಜ್ಯೋತಿ’ ಯೋಜನೆ ಜಾರಿ- ಜುಲೈ 01ರಿಂದ 200 ಯುನಿಟ್ ವಿದ್ಯುತ್ ಫ್ರೀ ➤ ಹಳೇ ವಿದ್ಯುತ್ ಬಾಕಿಯನ್ನು ಗ್ರಾಹಕರೇ ಪಾವತಿಸಬೇಕು- ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 02. ಚುನಾವಣಾ ಸಂದರ್ಭದಲ್ಲಿ ಐದು ಗ್ಯಾರಂಟಿಗಳನ್ನು ಜಾರಿಗೆ ತರುತ್ತೇವೆ ಎಂದಿದ್ದ ಕಾಂಗ್ರೆಸ್, ಈ ಆರ್ಥಿಕ ವರ್ಷದಲ್ಲಿ 5 ಗ್ಯಾರಂಟಿ ಯೋಜನೆಯನ್ನು ಜಾರಿಗೊಳಿಸಲು ನಿರ್ಧಾರ ಮಾಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಬಗ್ಗೆ ಸಂಪುಟ ಸಭೆಯ ಬಳಿಕ ವಿಧಾನಸೌಧದ ಸಮ್ಮೇಳನದ ಸಭಾಂಗಣದಲ್ಲಿ ಮಾತನಾಡಿದ ಅವರು, ರಾಜ್ಯದ ಯಾವುದೇ ಜಾತಿ, ಧರ್ಮ, ಭಾಷೆ ನೋಡದೇ ಈ ಯೋಜನೆಗಳನ್ನು ತಲುಪಿಸುತ್ತೇವೆ. ಮೊದಲ ಗ್ಯಾರಂಟಿಯಾಗಿ ‘ಗೃಹ ಜ್ಯೋತಿ‘ ಯೋಜನೆ ಜಾರಿ ಮಾಡಲಾಗಿದೆ. 12 ತಿಂಗಳ

ಮೊದಲ ಗ್ಯಾರಂಟಿಯಾಗಿ ‘ಗೃಹ ಜ್ಯೋತಿ’ ಯೋಜನೆ ಜಾರಿ- ಜುಲೈ 01ರಿಂದ 200 ಯುನಿಟ್ ವಿದ್ಯುತ್ ಫ್ರೀ ➤ ಹಳೇ ವಿದ್ಯುತ್ ಬಾಕಿಯನ್ನು ಗ್ರಾಹಕರೇ ಪಾವತಿಸಬೇಕು- ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಡಿ.ಕೆ.ಶಿವಕುಮಾರ್ ‘ಮುಖ್ಯಮಂತ್ರಿ’ಯಾಗಲು ಹೈಕಮಾಂಡ್ ಒಪ್ಪಲ್ಲ  – ಹೊಸ ಬಾಂಬ್ ಸಿಡಿಸಿದ ಸಿದ್ದರಾಮಯ್ಯ.!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಏ. 04. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಆಗಲು ಹೈಕಮಾಂಡ್ ಒಪ್ಪುವುದಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಿದ್ದರಾಮಯ್ಯರ ಈ ಹೇಳಿಕೆಯು ರಾಜ್ಯ ಕಾಂಗ್ರೆಸ್ ನಲ್ಲಿ ಕೋಲಾಹಲ ಸೃಷ್ಟಿಸಿದೆ. ಈ ಕುರಿತು ಖಾಸಗಿ ಸುದ್ದಿವಾಹಿನಿಗೆ ನೀಡಿರುವ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಡಿಕೆಶಿ ಅವರನ್ನು ಮುಂದಿನ ಮುಖ್ಯಮಂತ್ರಿಯಾಗಿ ಹೈಕಮಾಂಡ್ ಒಪ್ಪುವುದಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ನಾನು ಡಿ.ಕೆ. ಶಿವಕುಮಾರ್ ಇಬ್ಬರೂ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಗಳು. ಇದು ನನ್ನ ಸಾರ್ವಜನಿಕ

ಡಿ.ಕೆ.ಶಿವಕುಮಾರ್ ‘ಮುಖ್ಯಮಂತ್ರಿ’ಯಾಗಲು ಹೈಕಮಾಂಡ್ ಒಪ್ಪಲ್ಲ  – ಹೊಸ ಬಾಂಬ್ ಸಿಡಿಸಿದ ಸಿದ್ದರಾಮಯ್ಯ.!! Read More »

ಕರ್ನಾಟಕ

ಟಿಕೆಟ್ ಹಂಚಿಕೆಯ ವಿಚಾರದಲ್ಲಿ ಗೊಂದಲ ➤ ಕೆಪಿಸಿಸಿ ಕಛೇರಿಯಲ್ಲಿ ಕಾಂಗ್ರೆಸ್ ಹೊಯಿ-ಕೈ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 31. ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಟಿಕೆಟ್ ಹಂಚಿಕೆಗೆ ಸಂಬಂಧಿಸಿ, ಮಾಜಿ ಸಚಿವ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ಕೆಪಿಸಿಸಿ ಕಛೇರಿಯಲ್ಲಿ ನಡೆಯುತ್ತಿದ್ದ ಸಭೆಯಲ್ಲಿ ಮೂಲ, ವಲಸಿಗರು ಎಂಬ ವಿಚಾರಕ್ಕೆ ಚರ್ಚೆ ನಡೆದು ಕಾರ್ಯಕರ್ತರ ನಡುವೆ ಗಲಾಟೆ ಉಂಟಾಗಿ, ಹೊಯಿ- ಕೈ ಆದ ಘಟನೆ ವರದಿಯಾಗಿದೆ. ಸ್ಥಳೀಯರಲ್ಲದವರು ಟಿಕೆಟ್ ಗೆ ಅರ್ಜಿ ಹಾಕಿದ್ದು, ಅಂತವರಿಗೆ ಟಿಕೆಟ್ ನೀಡುವುದು ಬೇಡ. ಮನೋಹರ್, ಪದ್ಮಾವತಿ ಸ್ಥಳೀಯರು. ಅವರಿಬ್ಬರಲ್ಲಿ ಒಬ್ಬರಿಗೆ ಟಿಕೆಟ್ ನೀಡುವಂತೆ ಕಾರ್ಯಕರ್ತರು ಪಟ್ಟು

ಟಿಕೆಟ್ ಹಂಚಿಕೆಯ ವಿಚಾರದಲ್ಲಿ ಗೊಂದಲ ➤ ಕೆಪಿಸಿಸಿ ಕಛೇರಿಯಲ್ಲಿ ಕಾಂಗ್ರೆಸ್ ಹೊಯಿ-ಕೈ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top