congress

ಜೆಡಿಎಸ್ ಗೆ ಬಿಗ್ ಶಾಕ್ ➤ ಶೀಘ್ರವೇ ಕಾಂಗ್ರೆಸ್ ಸೇರಲಿರುವ YSV ದತ್ತ

(ನ್ಯೂಸ್ ಕಡಬ) newskadaba.com  ಬೆಂಗಳೂರು, ಡಿ. 14. ಚುನಾವಣೆ ಹೊತ್ತಲ್ಲೇ ಜೆಡಿಎಸ್ ಗೆ ಬಿಗ್ ಶಾಕ್ ಎದುರಾಗಿದ್ದು, ಪಕ್ಷದ ಹಿರಿಯ ನಾಯಕ, ಮಾಜಿ ಶಾಸಕ ವೈಎಸ್ ವಿ ದತ್ತ ಶೀಘ್ರವೇ ಕಾಂಗ್ರೆಸ್ ಗೆ ಸೇರುವುದಾಗಿ ಹೇಳಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಗೆ ರಾಜೀನಾಮೆ ನೀಡಿ, ಶೀಘ್ರವೇ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತೇನೆ ಎಂದು ಹೇಳಿದ್ದಾರೆ. ಕಡೂರು ಕ್ಷೇತ್ರದ ಮಾಜಿ ಶಾಸಕ ವೈಎಸ್ ವಿ ದತ್ತ ಅವರು, ಡಿ. 15ರಂದು ಬೆಂಗಳೂರಿನಲ್ಲಿ ಮಾಜಿ ಸಿಎಂ […]

ಜೆಡಿಎಸ್ ಗೆ ಬಿಗ್ ಶಾಕ್ ➤ ಶೀಘ್ರವೇ ಕಾಂಗ್ರೆಸ್ ಸೇರಲಿರುವ YSV ದತ್ತ Read More »

ಕರ್ನಾಟಕ

ಕಲಾಪದ ವೇಳೆ ಬ್ಲೂಫಿಲಂ ವೀಕ್ಷಿಸಿದ ಕಾಂಗ್ರೆಸ್ ಶಾಸಕ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 29. ಕಲಾಪದ ವೇಳೆ ಕಾಂಗ್ರೆಸ್ ಸದಸ್ಯ ಪ್ರಕಾಶ್ ರಾಠೋಡ್ ಅವರು ಮೊಬೈಲ್‌ ನಲ್ಲಿ ನೀಲಿ ಚಿತ್ರ ವೀಕ್ಷಣೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಇಂದು ವಿಧಾನಪರಿಷತ್​ ಕಲಾಪ ನಡೆಯುತ್ತಿದ್ದ ವೇಳೆ ಕಾಂಗ್ರೆಸ್​ ಎಂ.ಎಲ್​.ಸಿ ಪ್ರಕಾಶ್ ರಾಥೋಡ್ ಅವರು ಮೊಬೈಲ್​ನಲ್ಲಿ ಅಶ್ಲೀಲ ವಿಡಿಯೋ ನೋಡುತ್ತಿದ್ದ ದೃಶ್ಯವು ಇದೀಗ ಮಾಧ್ಯಮಗಳ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಘಟನೆಯ ಕುರಿತು ಮಾತನಾಡಿದ ಪ್ರಕಾಶ್ ರಾತೋಡ್, ನಾನು ಅಶ್ಲೀಲ ವಿಡಿಯೋ ನೋಡಿಲ್ಲ. ನೂರಾರು ಗ್ರೂಪ್​ಗಳಲ್ಲಿ ಇದ್ದೇನೆ

ಕಲಾಪದ ವೇಳೆ ಬ್ಲೂಫಿಲಂ ವೀಕ್ಷಿಸಿದ ಕಾಂಗ್ರೆಸ್ ಶಾಸಕ..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಟ್ರ: ಕಾಂಗ್ರೆಸ್‍ನಿಂದ ಮನೆಮನೆ ಭೇಟಿ ಕಾರ್ಯಕ್ರಮ ►ರಾಜ್ಯ ಸರಕಾರದ ಸಾಧನಾ ಕೈಪಿಡಿ ವಿತರಣೆ 

(ನ್ಯೂಸ್ ಕಡಬ) newskadaba.com ಕಡಬ, ನ.13. ಕಾಂಗ್ರೆಸ್ ವತಿಯಿಂದ ರಾಜ್ಯ ಸರಕಾರದ ಸಾಧನೆಯನ್ನು ಮನೆಮನೆಗೆ ಭೇಟಿ ನೀಡಿ ತಿಳಿಸುವ ಕಾರ್ಯಕ್ರಮ ಹಾಗೂ ಸಾಧನೆಗಳ ಕೈಪಿಡಿ ಹಂಚುವ ಕಾರ್ಯಕ್ರಮ ಬಂಟ್ರ ಗ್ರಾಮದಲ್ಲಿ ನಡೆಸಲಾಯಿತು. ಬಂಟ್ರ ಗ್ರಾಮದ ಚಾಕೋಟೆಕೆರೆಯಲ್ಲಿ ಮರ್ದಾಳ ಗ್ರಾ.ಪಂ.ಮಾಜಿ ಉಪಾಧ್ಯಕ್ಷರಾದ ಮಹಮ್ಮದ್‍ರವರಿಗೆ ಜಿ.ಪಂ.ಸದಸ್ಯ ಪಿ.ಪಿ ವರ್ಗೀಸ್‍ರವರು ಸಾಧನಾ ಕೈಪಿಡಿ ನೀಡಿಚಾಲನೆ ನೀಡಿ ಮಾತನಾಡಿದ ಅವರು, ಚುನಾವಣಾ ಸಂದರ್ಭದಲ್ಲಿ ನೀಡಿದ ಭರವಸೆಗಳನ್ನು ಚಾಚೂ ತಪ್ಪದೆ ಜನರಿಗೆ ನೀಡಿದ ಕಾಂಗ್ರೆಸ್‍ನ ಸಿದ್ದರಾಮಯ್ಯ ಸರಕಾರ ಅನೇಕ ಜನಪರ ಯೋಜನೆಗಳನ್ನು ನೀಡಿದೆ. ಪಕ್ಷದ

ಬಂಟ್ರ: ಕಾಂಗ್ರೆಸ್‍ನಿಂದ ಮನೆಮನೆ ಭೇಟಿ ಕಾರ್ಯಕ್ರಮ ►ರಾಜ್ಯ ಸರಕಾರದ ಸಾಧನಾ ಕೈಪಿಡಿ ವಿತರಣೆ  Read More »

ಕರಾವಳಿ

ಬಲ್ಯ:”ಮನೆ ಮನೆಗೆ ಕಾಂಗ್ರೆಸ್” ಕಾರ್ಯಕ್ರಮ ► ಕಾಂಗ್ರೆಸ್ ಸರಕಾರದ ಸಾಧನೆ, ಬಿಜೆಪಿಯ ವೈಪಲ್ಯವನ್ನು ಜನರಿಗೆ ತಿಳಿಸಿ-ಸವಿತಾ ರಮೇಶ್

(ನ್ಯೂಸ್ ಕಡಬ) newskadaba.com ಕಡಬ, ನ.11. ಕಾಂಗ್ರೆಸ್ ಸರಕಾರದ ಸಾಧನೆ ಮತ್ತು ಬಿಜೆಪಿ ಸರಕಾರದ ವೈಪಲ್ಯವನ್ನು ಮನೆ ಮನೆ ಭೇಟಿ ವೇಳೆ ಜನರಿಗೆ ತಿಳಿಸಿ ಮನದಟ್ಟು ಮಾಡಬೇಕು ಎಂದು ಪುತ್ತೂರು, ಸುಳ್ಯ ವಿಧಾನಸಭಾ ಕ್ಷೇತ್ರದ ಉಸ್ತುವಾರಿ ಸವಿತಾ ರಮೇಶ್ ಹೇಳಿದರು. ಬಲ್ಯ ಗ್ರಾಮದ ದೇರಾಜೆ ಬೂತ್‍ನ ವತಿಯಿಂದ ನಡೆದ ಮನೆ ಮನೆಗೆ ಕಾಂಗ್ರೆಸ್ ನಡಿಗೆ ಕಾರ್ಯಕ್ರಮದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿ, ಅಧಿಕಾರ ಇರುವುದು ಜನರ ಸೇವೆ ಮಾಡಲು ಆದರೆ ಇದನ್ನು ದುರುಪಯೋಗ ಮಾಡಬಾರದು, ಪಕ್ಷದ ಪದಾಧಿಕಾರಿಗಳಿಗೆ ದೊಡ್ಡ ಜವಾಬ್ದಾರಿ

ಬಲ್ಯ:”ಮನೆ ಮನೆಗೆ ಕಾಂಗ್ರೆಸ್” ಕಾರ್ಯಕ್ರಮ ► ಕಾಂಗ್ರೆಸ್ ಸರಕಾರದ ಸಾಧನೆ, ಬಿಜೆಪಿಯ ವೈಪಲ್ಯವನ್ನು ಜನರಿಗೆ ತಿಳಿಸಿ-ಸವಿತಾ ರಮೇಶ್ Read More »

ಕರಾವಳಿ

ಕೇಂದ್ರ ಸರಕಾರದ ನೋಟು ಅಮಾನೀಕರಣಕ್ಕೆ‌ ಖಂಡನೆ ► ಕಡಬ ಬ್ಲಾಕ್ ಕಾಂಗ್ರೆಸ್‌ನಿಂದ ಕರಾಳ‌ ದಿನಾಚರಣೆ

(ನ್ಯೂಸ್ ಕಡಬ) newskadaba.com ಕಡಬ, ನ.08. ಕಳೆದ 2016 ರ ನವೆಂಬರ್ 08 ರಂದು ಕೇಂದ್ರ ಸರಕಾರ ಹಳೆ ನೋಟು ಅಮಾನೀಕರಣಗೊಳಿಸಿರುವುದನ್ನು ಖಂಡಿಸಿ ಕಡಬ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕರಾಳ ದಿನವನ್ನಾಗಿ ಆಚರಿಸಲಾಯಿತು. ಕೇಂದ್ರ ಸರಕಾರದ ವಿರುದ್ಧ ಕಡಬ ತಹಶೀಲ್ದಾರ್ ಕಛೇರಿಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ತಹಶಿಲ್ದಾರರ ಮೂಲಕ ಮನವಿ ನೀಡಲಾಯಿತು. ಈ ಸಂದರ್ಭದಲ್ಲಿ ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದಿವಾಕರ ಗೌಡ ಶಿರಾಡಿ, ಕಡಬ ಗ್ರಾ.ಪಂ. ಅಧ್ಯಕ್ಷ ಬಾಬು ಮುಗೇರ, ಜಿ.ಪಂ. ಸದಸ್ಯ

ಕೇಂದ್ರ ಸರಕಾರದ ನೋಟು ಅಮಾನೀಕರಣಕ್ಕೆ‌ ಖಂಡನೆ ► ಕಡಬ ಬ್ಲಾಕ್ ಕಾಂಗ್ರೆಸ್‌ನಿಂದ ಕರಾಳ‌ ದಿನಾಚರಣೆ Read More »

ಕರಾವಳಿ

ಕಡಬ: ಕೊೖಲ ಗ್ರಾ.ಪಂ.ವ್ಯಾಪ್ತಿಯಲ್ಲಿ ‘ಮನೆ ಮನೆಗೆ ಕಾಂಗ್ರೆಸ್’ ಅಭಿಯಾನ

(ನ್ಯೂಸ್ ಕಡಬ) newskadaba.com ಕಡಬ, ನ.8. ಕಾಂಗ್ರೆಸ್ ಹಮ್ಮಿಕೊಂಡಿರುವ ‘ಮನೆ ಮನೆಗೆ ಕಾಂಗ್ರೆಸ್’ ಅಭಿಯಾನ ಕೊೖಲ ಗ್ರಾ.ಪಂ.ವ್ಯಾಪ್ತಿಯಲ್ಲಿ ನಡೆಯಿತು. ಕೊೖಲ ಗ್ರಾಮದ ಬೂತ್ ನಂ.1ರ ಶಕ್ತಿನಗರ ಅಬೂಬಕ್ಕರ್ರವರ ಮನೆಯಲ್ಲಿ, ಬೂತ್ ನಂ.2ರ ಆತೂರು ಬೈಲು ಬಿಪಾತುಮರವರು ಮನೆಯಲ್ಲಿ ಹಾಗೂ ವಳಕಡಮ ಭಜನಾ ಮಂದಿರದ ಬಳಿಯಲ್ಲಿ ‘ಮನೆ ಮನೆಗೆ ಕಾಂಗ್ರೆಸ್’ ಅಭಿಯಾನ ಉದ್ಘಾಟಿಸಿ ಚಾಲನೆ ನೀಡಲಾಯಿತು. ದ.ಕ.ಜಿ.ಪಂ.ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷರಾದ ಸರ್ವೋತ್ತಮ ಗೌಡರವರು ಉದ್ಘಾಟಿಸಿ ಮಾತನಾಡಿ, ಕಳೆದ ನಾಲ್ಕುವರೇ ವರ್ಷಗಳಿಂದ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ

ಕಡಬ: ಕೊೖಲ ಗ್ರಾ.ಪಂ.ವ್ಯಾಪ್ತಿಯಲ್ಲಿ ‘ಮನೆ ಮನೆಗೆ ಕಾಂಗ್ರೆಸ್’ ಅಭಿಯಾನ Read More »

ಕರಾವಳಿ

ವಿಧಾನಸಭಾ ಚುನಾವಣೆಯಲ್ಲಿ ಮಹಿಳಾ‌ ಮೀಸಲಾತಿ ► ಶೇ.33 ರಷ್ಟು ಮಹಿಳೆಯರಿಗೆ ಟಿಕೆಟ್ ನೀಡಲು ಕಾಂಗ್ರೆಸ್ ಬದ್ಧ:ಡಾ.ಜಿ.ಪರಮೇಶ್ವರ್

(ನ್ಯೂಸ್ ಕಡಬ) newskadaba.com ಬೆಂಗಳೂರು, ನ.04. 2018 ರ ವಿಧಾನಸಭಾ ಚುನಾವಣೆಯಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಅನ್ವಯ ಟಿಕೆಟ್ ನೀಡಲು ಕಾಂಗ್ರೆಸ್ ಬದ್ಧವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಅವರು ಶನಿವಾರದಂದು ನಗರದ ಅರಮನೆ ಮೈದಾನದಲ್ಲಿರುವ ಟೆನ್ನಿಸ್ ಪೆವಿಲಿಯನ್‌ನಲ್ಲಿ ಆಯೋಜಿಸಿದ್ದ ರಾಜ್ಯ ಮಹಿಳಾ ಕಾಂಗ್ರೆಸ್ ಸಮಿತಿಯ ಕಾರ್ಯಕಾರಿಣಿ ಸಭೆಯನ್ನುದ್ದೇಶಿಸಿ ಮಾತನಾಡಿ, ಮುಂದಿನ ಚುನಾವಣೆಯಲ್ಲಿ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಅತ್ಯಂತ ಪ್ರಮುಖ ಪಾತ್ರವಹಿಸಿ ರಾಜ್ಯದಲ್ಲಿ ಮತ್ತೊಮ್ಮೆ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಬೇಕು ಎಂದು ಕರೆ ನೀಡಿದರು.

ವಿಧಾನಸಭಾ ಚುನಾವಣೆಯಲ್ಲಿ ಮಹಿಳಾ‌ ಮೀಸಲಾತಿ ► ಶೇ.33 ರಷ್ಟು ಮಹಿಳೆಯರಿಗೆ ಟಿಕೆಟ್ ನೀಡಲು ಕಾಂಗ್ರೆಸ್ ಬದ್ಧ:ಡಾ.ಜಿ.ಪರಮೇಶ್ವರ್ Read More »

ಕರ್ನಾಟಕ

ಕರಾವಳಿ ಕಾಂಗ್ರೆಸ್ ನಾಯಕರ ಕಚ್ಚಾಟ ಮುಖ್ಯಮಂತ್ರಿಯ ಸಮ್ಮುಖದಲ್ಲಿ ಸ್ಪೋಟ ► ನೂಕಾಟ ತಳ್ಳಾಟಕ್ಕೆ ಸುಸ್ತಾದ ಪೊಲೀಸರು

(ನ್ಯೂಸ್ ಕಡಬ) newskadaba.com ಮಂಗಳೂರು, ಅ.22. ಜಿಲ್ಲಾ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಪೋಟಗೊಂಡಿದ್ದು, ಕಾಂಗ್ರೆಸ್ ನಾಯಕ ಹಾಗೂ ಸರ್ಕಾರಿ ಮುಖ್ಯ ಸಚೇತಕ ಐವನ್ ಡಿಸೋಜಾ ಮತ್ತು ಅಭಯಚಂದ್ರ ಜೈನ್ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಎದುರಿನಲ್ಲೇ ತಳ್ಳಾಟ ನಡೆದಿದೆ. ಮುಖ್ಯಮಂತ್ರಿಯವರು ಸ್ಥಳೀಯ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾಗ ಮುಖ್ಯಮಂತ್ರಿ ಪಕ್ಕ ನಿಲ್ಲಲು ಇಬ್ಬರು ನಾಯಕರು ಪೈಪೋಟಿ ನಡೆಸಿದರು. ಈ ಸಂದರ್ಭದಲ್ಲಿ ಐವನ್ ಡಿ ಸೋಜಾ ಅವರನ್ನು ಅಭಯಚಂದ್ರ ಜೈನ್ ತಳ್ಳಿದ್ದಾರೆ. ಮೂಡಬಿದ್ರೆ ಕ್ಷೇತ್ರದಲ್ಲಿ ಮುಂದಿನ ಚುನಾವಣೆಯ ಟಿಕೆಟ್

ಕರಾವಳಿ ಕಾಂಗ್ರೆಸ್ ನಾಯಕರ ಕಚ್ಚಾಟ ಮುಖ್ಯಮಂತ್ರಿಯ ಸಮ್ಮುಖದಲ್ಲಿ ಸ್ಪೋಟ ► ನೂಕಾಟ ತಳ್ಳಾಟಕ್ಕೆ ಸುಸ್ತಾದ ಪೊಲೀಸರು Read More »

ಕರಾವಳಿ

ಅಪಘಾತ ತಡೆಯಲು ರಾಜ್ಯ ಸರ್ಕಾರದ ಚಿಂತನೆ ► 100 ಸಿಸಿ ವಾಹನಗಳಲ್ಲಿ ಹಿಂಬದಿಯಲ್ಲಿ ಸವಾರಿ ಮಾಡುವಂತಿಲ್ಲ..!!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.21. 100 ಸಿಸಿ ವಾಹನಗಳಿಗೆ ಅನ್ವಯವಾಗುವಂತೆ ಹಿಂಬದಿ ಸವಾರರನ್ನು ನಿರ್ಬಂಧಿಸಲು ಸರ್ಕಾರ ಚಿಂತನೆ ನಡೆಸಿದೆ. ಬೆಂಗಳೂರಿನಲ್ಲಿ ಗುಂಡಿಗಳಿಗೆ ಬಿದ್ದು ಬಲಿಯಾಗುತ್ತಿರುವವರ ಸಂಖ್ಯೆ ಏರುತ್ತಲೇ ಇದೆ. ಅದರಲ್ಲೂ ದ್ವಿಚಕ್ರ ವಾಹನದಲ್ಲಿ ಸಂಚರಿಸುವಾಗ ಹಿಂಬದಿ ಕುಳಿತಿದ್ದ ಮಕ್ಕಳು ಸಾವನ್ನಪ್ಪಿರೋ ಪ್ರಕರಣಗಳು ಹೆಚ್ಚಾಗಿ ದಾಖಲಾಗಿರುವ ಹಿನ್ನಲೆಯಲ್ಲಿ ಸಾವು ನೋವು ತಪ್ಪಿಸಲು ರಾಜ್ಯ ಸರ್ಕಾರ  ಹೊಸ ಆದೇಶ ತರಲು ನಿರ್ಧರಿಸಿದೆ.  ಈ ಕುರಿತು ಹೈಕೋರ್ಟ್ ಗೆ ಸರ್ಕಾರ ಈಗಾಗಲೇ ಅಫಿಡವಿಟ್ ಸಲ್ಲಿಸಿದ್ದು ಒಂದು ವಾರದೊಳಗೆ ಅಧಿಕೃತ ಆದೇಶ ಹೊರ

ಅಪಘಾತ ತಡೆಯಲು ರಾಜ್ಯ ಸರ್ಕಾರದ ಚಿಂತನೆ ► 100 ಸಿಸಿ ವಾಹನಗಳಲ್ಲಿ ಹಿಂಬದಿಯಲ್ಲಿ ಸವಾರಿ ಮಾಡುವಂತಿಲ್ಲ..!!! Read More »

ಕರಾವಳಿ

ಕಡಬ: ರಾಜ್ಯ ಸರ್ಕಾರದ ಹಿಂದೂ ವಿರೋಧಿ ಧೋರಣೆಯನ್ನು ಖಂಡಿಸಿ ► ಹಿಂದೂ ಸಂಘಟನೆ ವತಿಯಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ,ಅ.11. ಹಿಂದೂ ಜಾಗರಣಾ ವೇದಿಕೆ ಹಾಗೂ ವಿಶ್ವಹಿಂದು ಪರಿಷತ್ ಬಜರಂಗದಳವು ರಾಜ್ಯ ಸರ್ಕಾರದ ಹಿಂದೂ ವಿರೋಧಿ ಧೋರಣೆಯನ್ನು ಖಂಡಿಸಿ ತಾಲೂಕಿನಾದ್ಯಂತ ಬುಧವಾರ ಪ್ರತಿಭಟನೆ ನಡೆಸಿತು. ಕಡಬ ಬಸ್ ನಿಲ್ದಾನದ ಬಳಿ ನಡೆದ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಕಡಬ ಸರಸ್ವತಿ ವಿದ್ಯಾಲಯದ ಸಂಚಾಲಕ ವೆಂಕಟರಮಣ ರಾವ್ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ಬಳಿಕ ಹಿಂದುಗಳ ಮೇಲಿನ ದಬ್ಬಾಳಿಕೆ ಹೆಚ್ಚಾಗಿದೆ. ಹಿಂದು ಸಂಘಟನೆಯ ನಾಯಕರ, ಕಾರ್ಯಕರ್ತರ ಮೇಲೆ ಕೊಲೆ ಕೇಸುಗಳನ್ನು ಹಾಕಿಸಿ ಹಿಂದು ಚಳುವಳಿಗಳನ್ನು ಹತ್ತಿಕ್ಕುವ

ಕಡಬ: ರಾಜ್ಯ ಸರ್ಕಾರದ ಹಿಂದೂ ವಿರೋಧಿ ಧೋರಣೆಯನ್ನು ಖಂಡಿಸಿ ► ಹಿಂದೂ ಸಂಘಟನೆ ವತಿಯಿಂದ ಪ್ರತಿಭಟನೆ Read More »

ಕರಾವಳಿ
Scroll to Top