congress

ಪುತ್ತೂರು: ಕೋಟಿ ಚೆನ್ನಯ್ಯರ ತಾಯಿ, ದೇಯಿಬೈದೇತಿಗೆ ಅವಮಾನ ► ಬೃಹತ್ ಪಾದಯಾತ್ರೆಗೆ ಚಾಲನೆ

 (ನ್ಯೂಸ್ ಕಡಬ) newskadaba.com ಪುತ್ತೂರು, ಅ.10. ಕೋಟಿ ಚೆನ್ನಯ್ಯರ ತಾಯಿ ದೇಯಿಬೈದೇತಿ ಅವರ ವಿಗ್ರಹವನ್ನು ಅವಮಾನಿಸಿ ಹಿಂದೂ ಸಮಾಜದ ಭಕ್ತರ ಭಾವನೆಗೆ ವಿರುದ್ಧವಾಗಿ ವರ್ತಿಸಿದ ಮತಾಂಧ ವ್ಯಕ್ತಿಗಳ ವಿರುದ್ಧ ಮತ್ತು ಜಿಲ್ಲೆಯ ಶಕ್ತಿ ಕೇಂದ್ರಗಳ ರಕ್ಷಣೆಗಾಗಿ ನಡೆಸಲು ಉದ್ದೇಶಿಸಿರುವ ಬೃಹತ್ ಪಾದಯಾತ್ರೆ ಆರಂಭಗೊಂಡಿದೆ. ಪಾದಯಾತ್ರೆಗೂ ಮುನ್ನ ಬೆಳಿಗ್ಗೆ 8 ಗಂಟೆಗೆ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಪುತ್ತೂರು  ಶ್ರೀ ಮಹಾಲಿಂಗೇಶ್ವರ ದೇವರಿಗೆ ಹಾಗೂ ನಾರಾಯಣ ಗುರು ಮಂದಿರಕ್ಕೆ ತೆರಳಿ ಪೂಜೆ ಸಲ್ಲಿಸಿ ಬೃಹತ್ ಪಾದಯಾತ್ರೆಗೆ ಚಾಲನೆ ನೀಡಿದರು. ಮಹಾಲಿಂಗೇಶ್ವರ […]

ಪುತ್ತೂರು: ಕೋಟಿ ಚೆನ್ನಯ್ಯರ ತಾಯಿ, ದೇಯಿಬೈದೇತಿಗೆ ಅವಮಾನ ► ಬೃಹತ್ ಪಾದಯಾತ್ರೆಗೆ ಚಾಲನೆ Read More »

ಕರಾವಳಿ

ಕಾಂಗ್ರೆಸ್ ಮತ್ತು  ಬಿಜೆಪಿ ಪಕ್ಷಕ್ಕೆ ರೈತರ ಸಂಕಷ್ಟಗಳಿಗೆ ಸ್ಪಂದಿಸಲು ಸಮಯವಿಲ್ಲ ► ಜೆಡಿಎಸ್ ಜಿಲ್ಲಾಧ್ಯಕ್ಷ ಮಹಮ್ಮದ್ ಕುಂಞ

(ನ್ಯೂಸ್ ಕಡಬ) newskadaba.com ಕಡಬ,ಅ.9. ಜೆಡಿಎಸ್ ಪಕ್ಷದ ಪದಾಧಿಕಾರಿಗಳ, ಕಾರ್ಯಕರ್ತರ ಸಭೆಯು ಒಕ್ಕಲಿಗ ಗೌಡ ಸಭಾ ಭವನದಲ್ಲಿ ಆದಿತ್ಯವಾರ ನಡೆಯಿತು. ದ.ಕ.ಜಿಲ್ಲಾ ಜೆಡಿಎಸ್ ಅಧ್ಯಕ್ಷ ಮಹಮ್ಮದ್ ಕುಂಞ ಮಾತನಾಡಿ ರಾಜ್ಯದಲ್ಲಿ ಕಾಂಗ್ರೆಸ್ ಕೇಂದ್ರದಲ್ಲಿ ಬಿಜೆಪಿ ಪಕ್ಷದ ಆಡಳಿತದಿಂದ ಜನರು ನಿರಸನಗೊಂಡಿದ್ದು ಕೇವಲ ಅಧಿಕಾರಕ್ಕಾಗಿ 2ಪಕ್ಷಗಳು ರಾಜಕೀಯ ಮೇಲಾಟ ನಡೆಸುವುದನ್ನು ಬಿಟ್ಟಾರೆ ರೈತರ, ಜನಸಾಮಾನ್ಯರ, ಸಂಕಷ್ಟಗಳಿಗೆ ಸ್ಪಂದಿಸಲು ಅವರಿಗೆ ಸಮಯವಿಲ್ಲ ಜಿಲ್ಲೆಯಲ್ಲಿ ಗ್ರಾ.ಪಂ.ಉಪಾಧ್ಯಕ್ಷರು ಸೇರಿದಂತೆ ಹಲವಾರು ಜನರ ಕಗ್ಗೊಲೆ ನಡೆದರು ಉಸ್ತುವಾರಿ ಮಂತ್ರಿಗಳಿಂದ ಹಾಗೂ ಸಚಿವರಿಂದ ಜಿಲ್ಲೆಯ ಶಾಂತಿ ಕಾಪಾಡಲು

ಕಾಂಗ್ರೆಸ್ ಮತ್ತು  ಬಿಜೆಪಿ ಪಕ್ಷಕ್ಕೆ ರೈತರ ಸಂಕಷ್ಟಗಳಿಗೆ ಸ್ಪಂದಿಸಲು ಸಮಯವಿಲ್ಲ ► ಜೆಡಿಎಸ್ ಜಿಲ್ಲಾಧ್ಯಕ್ಷ ಮಹಮ್ಮದ್ ಕುಂಞ Read More »

ಕರಾವಳಿ

ಸಚಿವ ಯು.ಟಿ ಖಾದರ್ ಕಾರಿಗೆ ಕಲ್ಲು ಎಸೆದು ಮುತ್ತಿಗೆ ಹಾಕಿದ ಬಿಜೆಪಿ ಕಾರ್ಯಕರ್ತರು

(ನ್ಯೂಸ್ ಕಡಬ) newskadaba.com ಮಂಗಳೂರು, ಅ.7. ಉಳ್ಳಾಲ ಮುಕ್ಕಚ್ಚೇರಿ ಸಮೀಪ ದುಷ್ಕರ್ಮಿಗಳಿಂದ ಹತ್ಯೆಯಾದ ಬಿಜೆಪಿ ಕಾರ್ಯಕರ್ತ ಝುಬೈರ್ ಅವರ ಮನೆಗೆ ಭೇಟಿ ನೀಡಲು ಬಂದ ಆಹಾರ ಸಚಿವ ಯು.ಟಿ ಖಾದರ್ ಅವರನ್ನು ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಿರುವ ಘಟನೆ ನಡೆದಿದೆ. ಖಾದರ್ ರವರ ಸ್ವಕ್ಷೇತ್ರ ಉಳ್ಳಾಲದ ಮುಕ್ಕಚ್ಚೇರಿಯಲ್ಲಿರುವ ಝುಬೈರ್ ಮನೆಗೆ ಬೇಟಿ ನೀಡಲು ಹೋಗುತ್ತಿದ್ದ ವೇಳೆಯಲ್ಲಿ, ಖಾದರ್ ಕಾರ್‍ಗೆ ಬಿಜೆಪಿ ಕಾರ್ಯಕರ್ತರು ಕಲ್ಲು ಎಸೆದು ಮುತ್ತಿಗೆ ಹಾಕಿದ್ದಾರೆ. ನಂತರ ಖಾದರ್ ಬೇರೆ ಕಾರಿನಲ್ಲಿ ಹೋಗಿದ್ದಾರೆ. ಖಾದರ್ ಮಾತನಾಡಿ, ಎಸಿಪಿ

ಸಚಿವ ಯು.ಟಿ ಖಾದರ್ ಕಾರಿಗೆ ಕಲ್ಲು ಎಸೆದು ಮುತ್ತಿಗೆ ಹಾಕಿದ ಬಿಜೆಪಿ ಕಾರ್ಯಕರ್ತರು Read More »

ಕರಾವಳಿ

ಸುಳ್ಯ ವಿಧಾನಸಭಾ ಕ್ಷೇತ್ರದ ಪ್ರಧಾನಕಾರ್ಯದರ್ಶಿಯಾಗಿ ► ಸುಧೀರ್ ದೇವಾಡಿಗ ಬಲ್ಯ ನೇಮಕ

(ನ್ಯೂಸ್ ಕಡಬ) newskadaba.com ಕಡಬ,ಅ.4. ಸುಳ್ಯ ವಿಧಾನಸಭಾ ಕ್ಷೇತ್ರದ ಯುವಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಕಡಬ ಬ್ಲಾಕ್ ಯುವಕಾಂಗ್ರೆಸ್ ಉಸ್ತುವಾರಿಯಾಗಿ ಸುಧೀರ್ ದೇವಾಡಿಗ ಬಲ್ಯರವರು ನೇಮಕಗೊಂಡಿರುತ್ತಾರೆ. ಜಿಲ್ಲಾ ಯುವಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈಯವರ ಸೂಚನೆ ಮೆರೆಗೆ ಸುಳ್ಯ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಸಿದ್ದೀಕ್ರವರು ಇವರನ್ನು ನೇಮಕ ಮಾಡಿರುತ್ತಾರೆ. ಸುಧೀರ್ ದೇವಾಡಿಗರವರು ಕುಟ್ರುಪ್ಪಾಡಿ ಗ್ರಾ.ಪಂ.ವ್ಯಾಪ್ತಿಯ ಪ್ರಧಾನ ಕಾರ್ಯದರ್ಶಿಯಾಗಿ, ಸುಳ್ಯ ವಿಧಾನಸಭಾ ಕ್ಷೇತ್ರದ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸಿದ್ದು ಈಗಾಗಲೇ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದು ಕಡಬ ಬ್ಲಾಕ್ ಯುವಕಾಂಗ್ರೆಸ್ ವ್ಯಾಪ್ತಿಯ ಸಂಪೂರ್ಣ ಉಸ್ತುವಾರಿಯನ್ನು

ಸುಳ್ಯ ವಿಧಾನಸಭಾ ಕ್ಷೇತ್ರದ ಪ್ರಧಾನಕಾರ್ಯದರ್ಶಿಯಾಗಿ ► ಸುಧೀರ್ ದೇವಾಡಿಗ ಬಲ್ಯ ನೇಮಕ Read More »

ಕರಾವಳಿ

ಮಂಗಳೂರಿನಲ್ಲಿ ಪ್ರಾರಂಭವಾದ “ಮನೆ ಮನೆಗೆ ಕಾಂಗ್ರೆಸ್” ವಿನೂತನ ಕಾರ್ಯಕ್ರಮ…!!!

(ನ್ಯೂಸ್ ಕಡಬ) newskadaba.com ಮಂಗಳೂರು,ಸೆ.23. ಮುಂಬರುವ ಚುನಾವಣೆಗೆ ಕಾಂಗ್ರೆಸ್‌ ಭರ್ಜರಿಯಾಗಿ ತಯಾರಾಗಿದೆ. ಪ್ರತಿ ಮನೆ ಮನೆಗೂ ಕಾಂಗ್ರೆಸ್ ತಲುಪಬೇಕೆಂಬ ಉದ್ಧೇಶದಿಂದ ಮಂಗಳೂರಿನಲ್ಲಿ ಮನೆ ಮನೆ ಕಾಂಗ್ರೆಸ್ ಕಾರ್ಯಕ್ರಮಕ್ಕೆ ಚಾಲನೆ ಶನಿವಾರ ನೀಡಲಾಗಿದೆ. ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಜೆ ಆರ್ ಲೋಬೋ ಅವರ ಕ್ಷೇತ್ರದಲ್ಲಿ ಮನೆ ಮನೆ ಕಾಂಗ್ರೆಸ್ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಲಾಯಿತು. ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ ರಮಾನಾಥ ರೈ, ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ

ಮಂಗಳೂರಿನಲ್ಲಿ ಪ್ರಾರಂಭವಾದ “ಮನೆ ಮನೆಗೆ ಕಾಂಗ್ರೆಸ್” ವಿನೂತನ ಕಾರ್ಯಕ್ರಮ…!!! Read More »

ಕರಾವಳಿ

ಇನ್ನು ಮುಂದೆ ತೀರ್ಥ ಯಾತ್ರೆಗೂ ಆಧಾರ್ ಕಡ್ಡಾಯ ►ಯಾಕೆ ಅಂತಿರಾ…???

(ನ್ಯೂಸ್ ಕಡಬ) newskadaba.com ಬೆಂಗಳೂರು,ಸೆ.01, ಇನ್ನು ಮುಂದೆ ತೀರ್ಥ ಯಾತ್ರೆಗೆ ತೆರಳುವ ಯಾತ್ರಿಗಳಿಗೆ ಕರ್ನಾಟಕ ಸರ್ಕಾರ ಆಧಾರ್ ಕಾರ್ಡ್ ಕಡ್ಡಾಯಗೊಳಿಸಿದೆ. ಉತ್ತರಾಖಂಡ್‍ನ ಬದ್ರಿನಾಥ್, ಕೇದಾರ್‍ನಾಥ್, ಗಂಗೋತ್ರಿ ಮತ್ತು ಯಮುನೋತ್ರಿ ತೀರ್ಥ ಯಾತ್ರೆಗೆ ಹೋಗುವ ಯಾತ್ರಿಗಳಿಗೆ ನೀಡಲಾಗುವ 20,000 ರೂ. ಸಹಾಯಧನದ ದುರ್ಬಳಕೆಯನ್ನು ತಡೆಗಟ್ಟುವ ಉದ್ದೇಶದೊಂದಿಗೆ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಸರ್ಕಾರ ತಿಳಿಸಿದೆ. ಆಗಸ್ಟ್ 17 ರಂದು ಚಾರ್ ಧಾಮ್ ಯಾತ್ರಿಗಳಿಗೆ ನೀಡಲಾಗುವ ಸಬ್ಸಿಡಿ ಬಗ್ಗೆ ಮಾರ್ಗಸೂಚಿಯನ್ನು ಸರ್ಕಾರ ಬಿಡುಗಡೆಗೊಳಿಸಿದ್ದು, ಮಾರ್ಗಸೂಚಿಯಲ್ಲಿ ಆಧಾರ್ ಕಾರ್ಡ್ ಕಡ್ಡಾಯಗೊಳಿಸಿರುವ ಅಂಶವನ್ನು ಸೇರಿಸಲಾಗಿದೆ. ಪ್ರತಿ

ಇನ್ನು ಮುಂದೆ ತೀರ್ಥ ಯಾತ್ರೆಗೂ ಆಧಾರ್ ಕಡ್ಡಾಯ ►ಯಾಕೆ ಅಂತಿರಾ…??? Read More »

ಕರಾವಳಿ

ಕಾನೂನು ಎಲ್ಲರಿಗೂ ಒಂದೇ► ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಕ್ರಿಮಿನಲ್ ಕೇಸ್ ಹಾಕಬೇಕು► ಕರಂದ್ಲಾಜೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.31.  ಸಿದ್ದರಾಮಯ್ಯ ಅವರು ಚುನಾವಣೆ ವೇಳೆಯಲ್ಲಿ ಮಾತ್ರ ಕನ್ನಡ ಪ್ರೀತಿ ತೋರಿಸುತ್ತಾರೆ ಎಂದು ಸಂಸದೆ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿನ್ನುದ್ದೇಶಿಸಿ ಮಾತನಾಡಿದ ಅವರು, ಕನ್ನಡಿಗರ ವಿರುದ್ಧ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಸಿದ್ದರಾಮಯ್ಯ ಛೂ ಬಿಟ್ಟಿದ್ದಾರೆ. ಕೊಲೆ ಮಾಡಿ ಕೋರ್ಟ್ ನಲ್ಲಿ  ಕ್ಷಮೆ ಕೇಳಿದ್ರೆ ಕ್ಷಮಿಸಲ್ಲ, ಜೈಲಿನಲ್ಲಿ ಶಿಕ್ಷೆ ಅನುಭವಿಸಿದ ಬಳಿಕವಷ್ಟೆ ಕ್ಷಮಾದಾನ ಸಿಗುತ್ತದೆ. ತಪ್ಪು ಮಾಡಿ ಲಕ್ಷ್ಮೀ ಹೆಬ್ಬಾಳ್ಕರ್ ಕ್ಷಮೆ ಕೇಳಿದ್ರೆ ಆಗಲ್ಲ. ಮೊದಲು ಅವರಿಗೆ ಶಿಕ್ಷೆ ಆಗಬೇಕು

ಕಾನೂನು ಎಲ್ಲರಿಗೂ ಒಂದೇ► ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಕ್ರಿಮಿನಲ್ ಕೇಸ್ ಹಾಕಬೇಕು► ಕರಂದ್ಲಾಜೆ Read More »

ಕರಾವಳಿ

‘ಸಿ ಫೋರ್’ ಚುನಾವಣಾ ಪೂರ್ವ ಸಮೀಕ್ಷೆ ► ಕರ್ನಾಟಕದಲ್ಲಿ ಮತ್ತೆ ಕಾಂಗ್ರೆಸ್ ಸರಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.20. ಖಾಸಗಿ ಸಂಸ್ಥೆಯೊಂದು ಕರ್ನಾಟಕದಲ್ಲಿ ನಡೆಸಿರುವ ಚುನಾವಣಾ ಪೂರ್ವ ಸಮೀಕ್ಷೆಯ ವರದಿಯನ್ನು ಪ್ರಕಟಿಸಿದ್ದು 2018ರಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಮತ್ತೆ ಭರ್ಜರಿ ಬಹುಮತದೊಂದಿಗೆ ಅಧಿಕಾರಕ್ಕೇರಲಿದೆ ಎಂದು ತಿಳಿಸಿದೆ. ರಾಜ್ಯದ ಎಲ್ಲ ಜಿಲ್ಲೆಗಳಿಂದ ಆಯ್ದ 165 ವಿಧಾನಸಭಾ ಕ್ಷೇತ್ರಗಳ 24,679 ಮತದಾರರನ್ನು ‘ಸಿ ಫೋರ್’ ಸಂಸ್ಥೆಯು 2017ರ ಜುಲೈ 19 ರಿಂದ ಆಗಸ್ಟ್ 10 ರವರೆಗೆ ಸಂದರ್ಶಿಸಿ ಈ ಸಮೀಕ್ಷೆ ನಡೆಸಲಾಗಿದೆ. ರಾಜ್ಯಾದ್ಯಂತ 340 ನಗರ ಹಾಗೂ 550

‘ಸಿ ಫೋರ್’ ಚುನಾವಣಾ ಪೂರ್ವ ಸಮೀಕ್ಷೆ ► ಕರ್ನಾಟಕದಲ್ಲಿ ಮತ್ತೆ ಕಾಂಗ್ರೆಸ್ ಸರಕಾರ Read More »

ಕರ್ನಾಟಕ

ಮದುಮಗಳು ಚೆನ್ನಾಗಿದ್ರೆ ಗಂಡ್ಮಕ್ಳು ಜಾಸ್ತಿ ಬರ್ತಾರೆ ► ಜೆಡಿಎಸ್ ಗಾಳ ಹಾಕಿದ್ದನ್ನು ಪರೋಕ್ಷವಾಗಿ ಒಪ್ಪಿಕೊಂಡ ಸಿಎಂ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.19. ಮೇಲ್ಮನೆಯ ಒಂದು ಸ್ಥಾನಕ್ಕೆ ಉಪಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ಕೇಂದ್ರದ ಮಾಜಿ ಸಚಿವ ಸಿ.ಎಂ ಇಬ್ರಾಹಿಂ, ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಘಟನೆ ಶನಿವಾರದಂದು ನಡೆದಿದೆ. ಭೇಟಿಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಶುಕ್ರವಾರದಂದು ಮುಖ್ಯಮಂತ್ರಿಯವರಿಗೆ ರಾಜೀನಾಮೆ ಪತ್ರವನ್ನು ಸಮರ್ಪಿಸಿದ್ದೇನೆ. ಸೋಮವಾರದಂದು ಮೇಲ್ಮನೆ ಉಪಚುನಾವಣೆಗೆ ನಾಮಪತ್ರ ಸಲ್ಲಿಸಲಿದ್ದು, ಈ ಸಂಬಂಧ ಪಕ್ಷದ ಅಧ್ಯಕ್ಷರ ಜೊತೆ ಚರ್ಚೆ ನಡೆಸಿದ್ದೇನೆ ಎಂದರು. ಜೆಡಿಎಸ್ ಸೇರುವ

ಮದುಮಗಳು ಚೆನ್ನಾಗಿದ್ರೆ ಗಂಡ್ಮಕ್ಳು ಜಾಸ್ತಿ ಬರ್ತಾರೆ ► ಜೆಡಿಎಸ್ ಗಾಳ ಹಾಕಿದ್ದನ್ನು ಪರೋಕ್ಷವಾಗಿ ಒಪ್ಪಿಕೊಂಡ ಸಿಎಂ Read More »

ಕರ್ನಾಟಕ

ಬಿಜೆಪಿಯ ಸೇಡಿನ ರಾಜಕೀಯದಿಂದ ಡಿಕೆಶಿ ಮೇಲೆ ಐಟಿ ದಾಳಿ ► ನಾಳೆ ಕಡಬ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ, ಆ.03. ಸಚಿವ ಡಿ.ಕೆ.ಶಿವಕುಮಾರ್ ಮನೆ ಹಾಗೂ ಕಚೇರಿಯ ಮೇಲೆ ನಡೆದ ಆದಾಯ ತೆರಿಗೆ ಇಲಾಖೆಯ ದಾಳಿ ಖಂಡಿಸಿ ಆ.04 ಶುಕ್ರವಾರ ಬೆಳಿಗ್ಗೆ 10.30ಕ್ಕೆ ಕಡಬ ವಿಶೇಷ ತಹಶೀಲ್ದಾರ್ ರವರ ಕಚೇರಿಯ ಮುಂಭಾಗದಲ್ಲಿ ಪ್ರತಿಭಟನಾ ಸಭೆ ನಡೆಯಲಿದೆ ಎಂದು ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದಿವಾಕರ ಗೌಡ ಶಿರಾಡಿ ಹಾಗೂ ಕಡಬ ಜಿ.ಪಂ.ಸದಸ್ಯ ಪಿ.ಪಿ.ವರ್ಗೀಸ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಸೇಡಿನ ರಾಜಕೀಯಕ್ಕಾಗಿ ಕಾನೂನನ್ನು ಗಾಳಿಗೆ ತೂರಿ ಆದಾಯ ತೆರಿಗೆ

ಬಿಜೆಪಿಯ ಸೇಡಿನ ರಾಜಕೀಯದಿಂದ ಡಿಕೆಶಿ ಮೇಲೆ ಐಟಿ ದಾಳಿ ► ನಾಳೆ ಕಡಬ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ Read More »

ಕರಾವಳಿ
Scroll to Top