Constable

Crime

ಜನರ ಕಣ್ಣೆದುರೇ ಕಾನ್‌ಸ್ಟೆಬಲ್‌ನನ್ನು ಇರಿದು ಕೊಂದ ಕಳ್ಳ…!

(ನ್ಯೂಸ್ ಕಡಬ)newskadaba.com  ಹೊಸದಿಲ್ಲಿ, ಜ.11. ನಡುರಸ್ತೆಯಲ್ಲಿ ಎಲ್ಲರ ಕಣ್ಣೆದುರೇ ಕಳ್ಳನಿಂದ ಇರಿತಕ್ಕೆ ಒಳಗಾದ ಪೊಲೀಸ್ ಅಧಿಕಾರಿ ಮೃತಪಟ್ಟ ಘಟನೆ ರಾಜಧಾನಿ ದಿಲ್ಲಿಯಲ್ಲಿ ನಡೆದಿದೆ. ಮೊಬೈಲ್ ಫೋನ್ ಕದ್ದು ಪರಾರಿಯಾಗುತ್ತಿದ್ದ ಖದೀಮನನ್ನು ಪೊಲೀಸ್ ಸಿಬ್ಬಂದಿಯೊಬ್ಬರು ಹಿಡಿದಿದ್ದರು. ಆದರೆ ಕಳ್ಳ ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ 12 ಬಾರಿ ಅವರಿಗೆ ಚಾಕುವಿನಿಂದ ಇರಿದಿದ್ದಾನೆ. ಇಷ್ಟೆಲ್ಲಾ ನಡೆದರೂ ಜನರ ಗುಂಪು ಮೂಕ ಪ್ರೇಕ್ಷಕರಾಗಿತ್ತೇ ವಿನಾ, ಕಳ್ಳನ ಆಕ್ರಮಣದಿಂದ ಪೊಲೀಸ್ ಸಿಬ್ಬಂದಿಯನ್ನು ರಕ್ಷಿಸುವ ಗೋಜಿಗೆ ಹೋಗಲಿಲ್ಲ. ದಾಳಿಕೋರನನ್ನು ತಡೆಯುವ ಅಥವಾ ಅವನನ್ನು ಹಿಡಿಯುವ ಪೊಲೀಸ್ ಪ್ರಯತ್ನಕ್ಕೆ […]

ಜನರ ಕಣ್ಣೆದುರೇ ಕಾನ್‌ಸ್ಟೆಬಲ್‌ನನ್ನು ಇರಿದು ಕೊಂದ ಕಳ್ಳ…! Read More »

ಕರ್ನಾಟಕ

ಪೊಲೀಸ್ ಠಾಣಾ ಸಿಬ್ಬಂದಿಗೆ ಕೊರೋನಾ ಪಾಸಿಟಿವ್ ➤ ಮುಂದಿನ 48 ಗಂಟೆಗಳ ಕಾಲ ಪುತ್ತೂರು ನಗರ ಪೊಲೀಸ್ ಠಾಣೆ ಮತ್ತೆ ಸೀಲ್‌ಡೌನ್

(ನ್ಯೂಸ್ ಕಡಬ) newskadaba.com ಪುತ್ತೂರು :ಜು.21., ಕಿಲ್ಲರ್ ಕೊರೋನಾ ಮತ್ತೆ ನಗರ ಪೊಲೀಸ್ ಠಾಣೆಯನ್ನು ಆವರಿಸಿದ್ದು, ಮತ್ತಿಬ್ಬರು ಸಿಬಂದಿಗಳಿಗೆ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ. ಇದೀಗ ಠಾಣೆಯನ್ನು ಮುಂದಿನ 48 ಗಂಟೆಗಳ ಕಾಲ ಮತ್ತೆ ಸೀಲ್‌ಡೌನ್ ಮಾಡಲಾಗಿದೆ. ಸೋಮವಾರ ಬೆಳಿಗ್ಗೆ ನಗರ ಠಾಣೆಯ ಮಹಿಳಾ ಕಾನ್‌ಸ್ಟೇಬಲ್ ಒಬ್ಬರಿಗೆ ಸೋಂಕು ಇರುವುದು ದೃಢಪಟ್ಟಿತ್ತು. ಸಂಜೆಯ ವೇಳೆಗೆ ಮತ್ತೆ ಇಬ್ಬರಿಗೆ ಕೊರೋನಾ ಸೋಂಕು ಇರುವುದು ಪತ್ತೆಯಾಗಿದ್ದು ಇದರಿಂದಾಗಿ ಠಾಣೆಯ ಒಟ್ಟು 6 ಮಂದಿ ಸಿಬಂದಿಗಳು ಕೊರೋನಾ ಸೋಂಕಿತರಾಗಿರುವುದು ದೃಢವಾಗಿದೆ.ಈ ನಿಟ್ಟಿನಲ್ಲಿ ನಗರ

ಪೊಲೀಸ್ ಠಾಣಾ ಸಿಬ್ಬಂದಿಗೆ ಕೊರೋನಾ ಪಾಸಿಟಿವ್ ➤ ಮುಂದಿನ 48 ಗಂಟೆಗಳ ಕಾಲ ಪುತ್ತೂರು ನಗರ ಪೊಲೀಸ್ ಠಾಣೆ ಮತ್ತೆ ಸೀಲ್‌ಡೌನ್ Read More »

ಕರಾವಳಿ
Scroll to Top