ಗ್ರಾಹಕರ ಆಯೋಗ: ಡಿ. 13ರಂದು ಲೋಕ ಅದಾಲತ್
(ನ್ಯೂಸ್ ಕಡಬ) newskadaba.com ನ. 14. ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಗ್ರಾಹಕರ ಆಯೋಗವು ಬಾಕಿ ಇರುವ ಪ್ರಕರಣಗಳಲ್ಲಿ ಕೂಡಾ ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಡಿ. 13ರಂದು ಅವಕಾಶ ನೀಡಲಾಗುತ್ತಿದ್ದು, ಸಂಬಂಧಿಸಿದವರು ಆಯೋಗಕ್ಕೆ ಭೇಡಿ ನೀಡಿ ತಮ್ಮ ಪ್ರಕರಣ ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲು ಸಹಕರಿಸುವಂತೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗ್ರಾಹಕರ ಆಯೋಗ: ಡಿ. 13ರಂದು ಲೋಕ ಅದಾಲತ್ Read More »
ಕರಾವಳಿ
