cooker bomb blast

ಭಯೋತ್ಪಾದನೆಗೆ ಬಿಟ್ ಕಾಯಿನ್ ನಂಟು..? ಮಂಗಳೂರು ಕುಕ್ಕರ್ ಸ್ಫೋಟ, ಶಿವಮೊಗ್ಗ ಪ್ರಕರಣದಲ್ಲೂ ಬಳಕೆ..!!

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 10. ಮಂಗಳೂರಿನ ಜನತೆಯನ್ನು ಬೆಚ್ಚಿಬೀಳಿಸಿದ ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮಹತ್ವದ ಮಾಹಿತಿ ಲಭ್ಯವಾಗಿದ್ದು, ಕರ್ನಾಟಕದಲ್ಲಿ ಸಿಕ್ಕಿಬಿದ್ದಿರುವ ಶಂಕಿತ ಉಗ್ರರಿಗೆ ಭಯೋತ್ಪಾದನಾ ಕೃತ್ಯಗಳಿಗೆ ‘ಕ್ರಿಪ್ಟೋ ಕರೆನ್ಸಿ’ ಮೂಲಕವೇ ವಿದೇಶಗಳಿಂದ ಲಕ್ಷಾಂತರ ರೂ. ಬಂದಿದೆ ಎಂಬ ಶಾಕಿಂಗ್ ಮಾಹಿತಿ ಎನ್ಐಎ ತನಿಖೆಯ ವೇಳೆ ಬೆಳಕಿಗೆ ಬಂದಿದೆ. ಮಂಗಳೂರಿನ ನಾಗುರಿಯಲ್ಲಿ 2022ರ ನ.19ರಂದು ನಡೆದ ಕುಕ್ಕರ್ ಬಾಂಬ್ ಸ್ಫೋಟ ಹಾಗೂ ಶಿವಮೊಗ್ಗದಲ್ಲಿ ನಡೆದ ಟ್ರಯಲ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಈಗಾಗಲೇ […]

ಭಯೋತ್ಪಾದನೆಗೆ ಬಿಟ್ ಕಾಯಿನ್ ನಂಟು..? ಮಂಗಳೂರು ಕುಕ್ಕರ್ ಸ್ಫೋಟ, ಶಿವಮೊಗ್ಗ ಪ್ರಕರಣದಲ್ಲೂ ಬಳಕೆ..!! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ ➤ ಮತ್ತೋರ್ವ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 15. ಕಳೆದ ನವೆಂಬರ್‌ನಲ್ಲಿ ಸಂಭವಿಸಿದ್ದ ಕುಕ್ಕರ್‌ ಬಾಂಬ್‌ ಪ್ರಕರಣದ ಆರೋಪಿಯೊಂದಿಗೆ ನಂಟು ಹೊಂದಿದ್ದನೆಂಬ ಆರೋಪದಡಿ ಒಡಿಶಾ ಮೂಲದ ಓರ್ವನನ್ನು ಒಡಿಶಾದ ಸ್ಪೆಷಲ್‌ ಟಾಸ್ಕ್ ಫೋರ್ಸ್‌ ಬಂಧಿಸಿರುವ ಕುರಿತು ವರದಿಯಾಗಿದೆ. ಬಂಧಿತನನ್ನು ಒಡಿಶಾ ಮೂಲದ ಪ್ರೀತಂಕಾರ್‌ (31) ಎಂದು ಗುರುತಿಸಲಾಗಿದೆ. ಈತನ ಬಂಧನದ ಬೆನ್ನಲ್ಲೇ ಕುಕ್ಕರ್ ಬಾಂಬ್ ಪ್ರಕರಣದ ಆರೋಪಿ ಶಾರೀಕ್ ​ಗೆ ಐಸೀಸ್​ ಏಜೆಂಟ್​​ಗಳ ಜೊತೆ ನಂಟು ಹೊಂದಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಪ್ರೀತಂಕಾರ್‌ ಮಂಗಳೂರು ಕುಕ್ಕರ್ ಬಾಂಬ್ ಪ್ರಕರಣದ

ಮಂಗಳೂರು: ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ ➤ ಮತ್ತೋರ್ವ ಆರೋಪಿಯ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಗಂಭೀರಾವಸ್ಥೆಯಲ್ಲಿದ್ದ ಶಂಕಿತ ಉಗ್ರ ಶಾರೀಕ್ ಆರೋಗ್ಯದಲ್ಲಿ ಚೇತರಿಕೆ ➤ ತನಿಖೆ ಚುರುಕುಗೊಳಿಸಿದ ಎನ್ಐಎ

(ನ್ಯೂಸ್ ಕಡಬ) newskdaba.com  ಮಂಗಳೂರು, ಡಿ. 14. ನ. 19ರಂದು ಚಲಿಸುತ್ತಿದ್ದ ಆಟೋರಿಕ್ಷಾದಲ್ಲಿ ಕುಕ್ಕರ್‌ ಬಾಂಬ್‌ ಸ್ಫೋಟಗೊಂಡು ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಂಕಿತ ಉಗ್ರ ಮೊಹಮ್ಮದ್‌ ಶಾರೀಕ್‌ ಬಹುತೇಕ ಚೇತರಿಸಿಕೊಂಡಿದ್ದು ಆತನನ್ನು ಎನ್‌ಐಎ ತಂಡ ತೀವ್ರ ವಿಚಾರಣೆಗೊಳಪಡಿಸಿದೆ. ಘಟನೆಯಿಂದಾಗಿ ಶಾರೀಕ್ನ ಶ್ವಾಸಕೋಶದೊಳಗೆ ಹೊಗೆ ತುಂಬಿ, ಆರೋಗ್ಯ ಹದಗೆಟ್ಟಿತ್ತು. ಅಲ್ಲದೇ ಆತನ ಕಣ್ಣಿಗೂ ಹಾನಿಯಾಗಿ, ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದುದರಿಂದ ಆತನನ್ನು ತನಿಖಾ ತಂಡವು ಭೇಟಿ ಮಾಡಲು ಸಾಧ್ಯವಾಗಿರಲಿಲ್ಲ. ಇದೀಗ ಆತ ಚೇತರಿಸಿಕೊಂಡಿರುವುದರಿಂದ

ಮಂಗಳೂರು: ಗಂಭೀರಾವಸ್ಥೆಯಲ್ಲಿದ್ದ ಶಂಕಿತ ಉಗ್ರ ಶಾರೀಕ್ ಆರೋಗ್ಯದಲ್ಲಿ ಚೇತರಿಕೆ ➤ ತನಿಖೆ ಚುರುಕುಗೊಳಿಸಿದ ಎನ್ಐಎ Read More »

ಕರಾವಳಿ, ಕರ್ನಾಟಕ
Scroll to Top