corona covid19

ಚೀನಾದಿಂದ ಭಾರತಕ್ಕೆ ಬಂದ ಪ್ರಯಾಣಿಕ  ➤ ಪಾಲಿಕೆ ಅಲರ್ಟ್                            

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 27. ಚೀನಾದಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರಿಗೆ ಕೋವಿಡ್ ಪಾಸಿಟಿವ್ ವರದಿಯಾಗಿದ್ದು, ಸರ್ಕಾರ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳನ್ನು ಆತಂಕಕ್ಕೆ ತಳ್ಳಿದೆ. ಈ ಕುರಿತು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮಾತನಾಡಿ, ಕೊರೋನಾ ಪಾಸಿಟಿವ್ ಬಂದ ಪ್ರಯಾಣಿಕರ ವಿವರಗಳನ್ನು ಖಚಿತಪಡಿಸಿಕೊಳ್ಳಲು  ಬಿಬಿಎಂಪಿ ಮತ್ತು ರಾಜ್ಯ ಆರೋಗ್ಯ ಇಲಾಖೆ ದಿನವಿಡೀ ಸರಣಿ ಸಭೆಗಳನ್ನು ನಡೆಸಿದೆ, ಈಗಾಗಲೇ ಆಗ್ರಾದಲ್ಲಿ ಕೋವಿಡ್ ಪಾಸಿಟಿವ್ ಆಗಿರುವ ವ್ಯಕ್ತಿ ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ […]

ಚೀನಾದಿಂದ ಭಾರತಕ್ಕೆ ಬಂದ ಪ್ರಯಾಣಿಕ  ➤ ಪಾಲಿಕೆ ಅಲರ್ಟ್                             Read More »

ಕರಾವಳಿ

ಕರ್ನಾಟಕದಲ್ಲಿ ಕೋವಿಡ್ ನಿಗಾ ಕುರಿತು ಮಹತ್ವದ ಸಭೆ ➤ ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ) newskadaba.com ಬೆಳಗಾವಿ, ಡಿ. 22. ಕೋವಿಡ್‌ ಸೋಂಕು ಕುರಿತ ವಿಷಯವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಈ ಕುರಿತು ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳನ್ನು ಚರ್ಚಿಸಲು ಸುವರ್ಣಸೌಧದಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳ ಸಭೆ ಕರೆಯಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಶ್ವದ ವಿವಿಧ ದೇಶಗಳಲ್ಲಿ ಕೋವಿಡ್‌ ಸೋಂಕಿನ ಪ್ರಮಾಣ ಯಾವ ರೀತಿಯಲ್ಲಿದೆ ಎಂಬ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಈ ಕುರಿತು ಕಟ್ಟೆಚ್ಚರ ವಹಿಸಲು ರಾಜ್ಯಕ್ಕೆ

ಕರ್ನಾಟಕದಲ್ಲಿ ಕೋವಿಡ್ ನಿಗಾ ಕುರಿತು ಮಹತ್ವದ ಸಭೆ ➤ ಸಿಎಂ ಬೊಮ್ಮಾಯಿ Read More »

ಕರಾವಳಿ

NMPT ಯ 13 ಮಂದಿ ಕಾರ್ಮಿಕರಿಗೆ ಕೊರೊನಾ ಪಾಸಿಟಿವ್ ➤ ಬಂದರು ಕಾರ್ಯಕ್ಕೆ ಅಡ್ಡಿ..!

(ನ್ಯೂಸ್ ಕಡಬ) newskadaba.com ಮಂಗಳೂರು :ಜು.19., ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನೇ ದಿನೇ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಲೇ ಇದೆ. ಸೋಂಕು ಹರಡುವುದನ್ನು ತಡೆಗಟ್ಟಲು ಜಿಲ್ಲಾಡಳಿತ ಲಾಕ್‌ ಡೌನ್ ಘೊಷಣೆ ಮಾಡಿ ರಾಪಿಡ್‌ ಟೆಸ್ಟ್‌ ಆರಂಭಿಸಿದೆ. ಈ ಮಧ್ಯೆ ರಾಜ್ಯದ ಪ್ರಮುಖ ವಾಣಿಜ್ಯ ಬಂದರು ಎನ್ ಎಂಪಿಟಿಗೂ ಕೊರೊನಾ ಸೋಂಕಿನ ಬಿಸಿ ತಟ್ಟಿದ್ದು ಇಲ್ಲಿನ 13 ಮಂದಿ ಕಾರ್ಮಿಕರಿಗೆ ಕೊರೊನಾ ಪಾಸಿಟಿವ್ ಸೋಂಕು ಧೃಡಪಟ್ಟಿದೆ. ಇದರಿಂದ ಮಂಗಳೂರು ಬಂದರಿನ ಆಮದು-ರಫ್ತು ಕಾರ್ಯಕ್ಕೆ ಅಡ್ಡಿ ಉಂಟಾಗಿದೆ. ಬಂದರಿನ ರಿಸ್ಟಾಕರ್, ಕ್ರೇನ್

NMPT ಯ 13 ಮಂದಿ ಕಾರ್ಮಿಕರಿಗೆ ಕೊರೊನಾ ಪಾಸಿಟಿವ್ ➤ ಬಂದರು ಕಾರ್ಯಕ್ಕೆ ಅಡ್ಡಿ..! Read More »

ಕರಾವಳಿ

ಪುತ್ತೂರು ಖಾಸಗಿ ಆಸ್ಪತ್ರೆ ವೈದ್ಯರ ಪತ್ನಿ ಸೇರಿದಂತೆ 3 ಮಂದಿಗೆ ಕೊರೋನಾ ದೃಢ..!!

(ನ್ಯೂಸ್ ಕಡಬ) newskadaba.com ಪುತ್ತೂರು :ಜು.19., ತಾಲೂಕಿನಲ್ಲಿ ಕೊರೋನಾ ಸೋಂಕು ಪ್ರಕರಣಗಳು ಶರವೇಗದಲ್ಲಿ ಹಬ್ಬುತ್ತಿದೆ, ಆದಿತ್ಯವಾರ ಬೆಳಗ್ಗಿನ ಬುಲೆಟಿನ್ ನಲ್ಲೂ ಮೂರು ಹೊಸ ಪ್ರಕರಣಗಳು ವರದಿಯಾಗಿದೆ. ಈಗಾಗಲೇ ಕೊರೋನಾ ಸೋಂಕು ದೃಢಪಟ್ಟ ಪುತ್ತೂರು ಖಾಸಗಿ ಆಸ್ಪತ್ರೆಯ ವೈದ್ಯರೊಬ್ಬರ ಪತ್ನಿ ವೈದ್ಯೆಗೂ ಕೊರೋನಾ ದೃಢ ಸೇರಿದಂತೆ ತಾಲೂಕಿನಲ್ಲಿ ಮೂವರಿಗೆ ಕೊರೋನಾ ಸೊಂಕು ದೃಢಪಟ್ಟಿದೆ. ಪುತ್ತೂರು ಖಾಸಗಿ ಆಸ್ಪತ್ರೆಯ ವೈದ್ಯರೊಬ್ಬರ ಪ್ರಾಥಮಿಕ ಸಂಪರ್ಕದಿಂದ ಅವರ ಪತ್ನಿ ವೈದ್ಯೆಗೂ ಕೊರೋನಾ ಸೋಂಕು ದೃಢಪಟ್ಟಿದೆ. ನರಿಮೊಗರು ಗ್ರಾಮದ 45 ವರ್ಷದ ಮಹಿಳೆ ಮತ್ತು

ಪುತ್ತೂರು ಖಾಸಗಿ ಆಸ್ಪತ್ರೆ ವೈದ್ಯರ ಪತ್ನಿ ಸೇರಿದಂತೆ 3 ಮಂದಿಗೆ ಕೊರೋನಾ ದೃಢ..!! Read More »

ಕರಾವಳಿ

ಭಾರತದಲ್ಲಿ ಕೊರೋನಾಗೆ 19 ಸಾವಿರದ 693 ಸಾವು ➤ ರಷ್ಯಾವನ್ನು ಹಿಂದಿಕ್ಕಿರುವ ಭಾರತ.!!!

(ನ್ಯೂಸ್ ಕಡಬ) newskadaba.com ನವದೆಹಲಿ, ಜು.06.,ಭಾರತದಲ್ಲಿ ಕೊರೋನ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಕಳೆದ 24 ಗಂಟೆಗಳಲ್ಲಿ 24 ಸಾವಿರದ 248 ಹೊಸ ಪ್ರಕರಣಗಳು ವರದಿಯಾಗಿದ್ದು 425 ಮಂದಿಯನ್ನು ಬಲಿ ತೆಗೆದು ಕೊಂಡಿದೆ. 6,97,413 ಪಾಸಿಟಿವ್ ಕೇಸುಗಳಿದ್ದು ಅವುಗಳಲ್ಲಿ 2,53,287 ಸಕ್ರಿಯ ಕೇಸುಗಳಾಗಿವೆ, 4,24,433 ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಇದುವರೆಗೆ ಭಾರತದಲ್ಲಿ ಒಟ್ಟು 19 ಸಾವಿರದ 693 ಸಾವು ಸಂಭವಿಸಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಅಂಕಿ ಅಂಶ ತಿಳಿಸಿದೆ. ಕೋವಿಡ್-19

ಭಾರತದಲ್ಲಿ ಕೊರೋನಾಗೆ 19 ಸಾವಿರದ 693 ಸಾವು ➤ ರಷ್ಯಾವನ್ನು ಹಿಂದಿಕ್ಕಿರುವ ಭಾರತ.!!! Read More »

ರಾಷ್ಟ್ರೀಯ ನ್ಯೂಸ್

ಕೊರೊನಾ ರಣಕೇಕೆ ➤ ಮೂರನೇ ಸ್ಥಾನದತ್ತ ಮುನ್ನುಗ್ಗುತ್ತಿರುವ ಭಾರತ!

(ನ್ಯೂಸ್ ಕಡಬ) newskadaba.com ನವದೆಹಲಿ, ಜು.03., ದೇಶದಲ್ಲಿ ಕೊರೊನಾ ಸೋಂಕು ಅಬ್ಬರಿಸಿ ರಣಕೇಕೆ ಹಾಕುತ್ತಿದೆ. ಪ್ರತಿ ನಿತ್ಯ ಸರಿ ಸುಮಾರು 20 ಸಾವಿರ ಕೊರೊನಾ ಪ್ರಕರಣಗಳು ಪತ್ತೆಯಾಗುತ್ತಿವೆ. ಹೀಗೆ ಹೆಚ್ಚಾಗುತ್ತಿರುವ ಸೋಂಕು ಭಾರತವನ್ನು ಇನ್ನು ಮೂರೇ ದಿನದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮೂನರೇ ಸ್ಥಾನಕ್ಕೆ ತಂದು ನಿಲ್ಲಿಸುವ ಎಲ್ಲಾ ಲಕ್ಷಣಗಳು ದಟ್ಟವಾಗಿವೆ. ಹೌದು. ದೇಶದಲ್ಲಿ ಹಬ್ಬುತ್ತಿರುವ ಮಹಾಮಾರಿ ಸೋಂಕು ಭಾರತವನ್ನು ಕೊರೊನಾ ಪೀಡಿತ ರಾಷ್ಟ್ರಗಳಲ್ಲಿ ಅಗ್ರಗಣ್ಯ ಸ್ಥಾನಕ್ಕೆ ಕರೆದೊಯ್ಯುತ್ತಿದೆ. ದೇಶದಲ್ಲಿ ಸೋಂಕು ಹಬ್ಬುತ್ತಿರುವ ವೇಗ ಹೆಚ್ಚಾಗಿದ್ದು ಪ್ರತಿದಿನ 20 ಸಾವಿರ

ಕೊರೊನಾ ರಣಕೇಕೆ ➤ ಮೂರನೇ ಸ್ಥಾನದತ್ತ ಮುನ್ನುಗ್ಗುತ್ತಿರುವ ಭಾರತ! Read More »

ರಾಷ್ಟ್ರೀಯ ನ್ಯೂಸ್
Scroll to Top