ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 29ಕ್ಕೆ ಏರಿಕೆ..!!!

(ನ್ಯೂಸ್ ಕಡಬ) newskadaba.com ಮಂಗಳೂರು, ಜು 08. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾದಿಂದ ಬುಧವಾರ ಒಂದೇ ದಿನ ಮೂವರು ಮೃತಪಟ್ಟಿದ್ದು ಮೃತರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ. ಪುತ್ತೂರು ಮೂಲದ 32 ವರ್ಷದ ಮಹಿಳೆ, ಉಳ್ಳಾಲದ 62 ವರ್ಷದ ವೃದ್ದೆ, ಭಟ್ಕಳ ಮೂಲದ 60 ವರ್ಷದ ವ್ಯಕ್ತಿ ಕೊರೊನಾಗೆ ಬಲಿಯಾಗಿದ್ದಾರೆ. ಈ ಮೂವರು ವಿವಿಧ ಖಾಯಿಲೆಗಳಿಂದ ಬಳಲುತ್ತಿದ್ದು ಈ ಪೈಕಿ ಇಬ್ಬರು ಮಹಿಳೆಯರು ನಗರದ ಕೋವಿಡ್ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಜಿಲ್ಲೆಯಲ್ಲಿ ಕೊರೊನಾ ಶರವೇಗದಲ್ಲಿ ವ್ಯಾಪಿಸುತ್ತಿದ್ದು ಮಂಗಳವಾರದವರೆಗೆ […]

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 29ಕ್ಕೆ ಏರಿಕೆ..!!! Read More »

ಕರಾವಳಿ